ಸಿಗಂದೂರು ಸೇತುವೆ, ಮತ್ತೊಂದು ಡ್ರೋಣ್‌ ವಿಡಿಯೋ ರಿಲೀಸ್‌ ಮಾಡಿದ ಸಂಸದ ರಾಘವೇಂದ್ರ

Sigandur-Bridge-new-drone-video.

ಸಾಗರ : ಸಿಗಂದೂರು ಸೇತುವೆ (Bridge) ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಈ ನಡುವೆ ಸಂಸದ ರಾಘವೇಂದ್ರ ಮತ್ತೆ ಎರಡು ಡ್ರೋಣ್‌ ವಿಡಿಯೋಗಳನ್ನು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೂರು ನಿಮಿಷದ ವಿಡಿಯೋದಲ್ಲಿ ಸಿಗಂದೂರು ಸೇತುವೆಯ (Bridge) ಕುರಿತು ಪ್ರಮುಖ ಮಾಹಿತಿಗಳನ್ನು ಷೇರ್‌ ಮಾಡಲಾಗಿದೆ.ಇಲ್ಲಿದೆ ವಿಡಿಯೋ.. ಇದನ್ನೂ ಓದಿ » ಜೋಗ ಜಲಪಾತ, ಪ್ರವಾಸಿಗರಿಗೆ ಮತ್ತೆ ನಿಷೇಧ, ಎಷ್ಟು ದಿನ? ಕಾರಣವೇನು?  

ಶಿವಮೊಗ್ಗ ಜೈಲಿನಲ್ಲಿ ಆರೋಪಿ ಭೇಟಿಗೆ ಬಂದಿದ್ದವರು 6 ಪ್ಯಾಕೆಟ್‌ ಹುದುಗಿಸಿ ಎಸ್ಕೇಪ್‌, ಏನಿದು ಕೇಸ್‌?

Shimoga-Central-Jail-Building

ಶಿವಮೊಗ್ಗ : ಆರೋಪಿಯೊಬ್ಬನ ಭೇಟಿಗೆ ಜೈಲಿಗೆ (Jail) ಬಂದಿದ್ದ ಇಬ್ಬರು ಯುವಕರು ಆರು ಪೊಟ್ಟಣಗಳನ್ನು ಜೈಲು ಆವರಣದಲ್ಲಿ ಹುದುಗಿಸಿಟ್ಟಿದ್ದಾರೆ. ಅವರನ್ನು ತಡೆಯಲು ಭದ್ರತಾ ಸಿಬ್ಬಂದಿ ಯತ್ನಿಸಿದಾಗ ಬೈಕ್‌ ಅನ್ನು ಗೇಟಿಗೆ ಗುದ್ದಿಸಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಯ ಭೇಟಿಗೆ ಬಂದಿದ್ದರು ಚಂದನ್‌ ಮತ್ತು ದರ್ಶನ್‌ ಎಂಬುವವರು ವಿಚಾರಣಾಧೀನ ಖೈದಿ ಚೇತನ್‌ ಎಂಬಾತನ ಭೇಟಿಗೆ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ (Jail) ಬಂದಿದ್ದರು. ಖೈದಿಯ ಭೇಟಿಯ ವೇಳೆ ಇವರು ಅನುಮಾನಾಸ್ಪದವಾಗಿ ವರ್ತಿಸಿದ್ದನ್ನು ಗಮನಿಸಿದ ಕೆಎಸ್‌ಐಎಸ್‌ಎಫ್‌ ಭದ್ರತಾ ಸಿಬ್ಬಂದಿ ಇಬ್ಬರ ಮೇಲೆ … Read more

ಸಾಗರದಲ್ಲಿ ಮದ್ಯದಂಗಡಿ ಮುಂದೆ ನಾಗರಿಕರ ಪ್ರತಿಭಟನೆ, ಕಾರಣವೇನು?

sagara-vijayanagara-residents-protest-against-liquor-shop

  ಸಾಗರ : ಭೀಮನಕೋಣೆ ರಸ್ತೆಯಲ್ಲಿ ಹೊಸದಾಗಿ ಮದ್ಯದಂಗಡಿ (Shop) ತೆರೆಯಲು ಅವಕಾಶ ನೀಡಿದ್ದನ್ನು ಖಂಡಿಸಿ ವಿಜಯನಗರ ನಾಗರಿಕ ವೇದಿಕೆ ವತಿಯಿಂದ ಮದ್ಯದಂಗಡಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಮದ್ಯದ ಅಂಗಡಿಯನ್ನು ಕೂಡಲೆ ತೆರವು ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದರು. ಈ ಭಾಗದಲ್ಲಿ ವಿಜಯನಗರ, ರಾಮನಗರ ಸೇರಿದಂತೆ ಅನೇಕ ಬಡಾವಣೆಗಳಿವೆ. ಶಾಂತಿ, ಸುವ್ಯವಸ್ಥೆ ಕಾಡುವ ಹಿನ್ನೆಲೆ ಮದ್ಯದಂಗಡಿ (Shop) ತೆರೆಯಲು ಅವಕಾಶ ನೀಡಬಾರದು. – ಕೆ.ಆರ್.ಗಣೇಶ್‌ ಪ್ರಸಾದ್‌, ನಗರಸಭೆ ಸದಸ್ಯ ಇದನ್ನೂ ಓದಿ » ಗೋವಾ ನಂಬರ್‌ ಕಾರು ತಡೆದ … Read more

ಜೋಗ ಜಲಪಾತ, ಪ್ರವಾಸಿಗರಿಗೆ ಮತ್ತೆ ನಿಷೇಧ, ಎಷ್ಟು ದಿನ? ಕಾರಣವೇನು?

JOG FALLS GENERAL IMAGE

ಶಿವಮೊಗ್ಗ : ಕಾಲಮಿತಿಯೊಳಗೆ ಮುಖ್ಯ ದ್ವಾರದ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ ಜೋಗ ಜಲಪಾತ (Jog Falls) ವೀಕ್ಷಣೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ನಿರ್ಬಂಧವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಜೋಗ ಜಲಪಾತದಲ್ಲಿ (Jog Falls) ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ. ಮುಖ್ಯದ್ವಾರದ ಕಾಮಗಾರಿ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ ಜ.1 ರಿಂದ ಮಾ.15ರವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ಕಾಲಮಿತಿಯೊಳಗೆ ಮುಖ್ಯದ್ವಾರದ … Read more

ಅಡಿಕೆ ಧಾರಣೆ | 14 ಮಾರ್ಚ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 46099 56309 ಗೊರಬಲು 16829 27199 ರಾಶಿ 32669 52689 ಸರಕು 50199 87640 ಇದನ್ನೂ ಓದಿ » ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ರಣ ಬಿಸಿಲಲ್ಲೂ ಸೇರಿದ್ದರು ದೊಡ್ಡ ಸಂಖ್ಯೆಯ ಜನ

ರಾತ್ರಿ ವಾಕಿಂಗ್‌ ಮಾಡುತ್ತಿದ್ದ ಶಿಕ್ಷಕನ ಮೇಲೆ ನಾಲ್ವರು ಅಪರಿಚಿತರಿಂದ ದಾಳಿ, ಮುಂದೇನಾಯ್ತು?

Police-Van-Jeep-at-Shimoga-Nehru-Road

ಶಿವಮೊಗ್ಗ : ರಾತ್ರಿ ಊಟ ಮುಗಿಸಿ ಮನೆ ಸಮೀಪ ವಾಕಿಂಗ್‌ (Walking) ಮಾಡುತ್ತಿದ್ದ ಶಿಕ್ಷಕರೊಬ್ಬರಿಗೆ ಹೊಡೆದ ನಾಲ್ವರು ಯುವಕರು ಮೊಬೈಲ್‌ ಕಸಿದುಕೊಂಡು ಪರಾರಿಯಾಗಿದ್ದಾರೆ. ವಿನೋಬನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಅರವಿಂದ ನಗರದಲ್ಲಿ ಘಟನೆ ಸಂಭವಿಸಿದೆ. ಶಿಕ್ಷಕ ವೀರೇಶ್‌ ಅವರು ರಾತ್ರಿ 10 ಗಂಟೆ ಹೊತ್ತಿಗೆ ಅರವಿಂದ ನಗರದಿಂದ ಸೂರ್ಯ ಲೇಔಟ್‌ ಕಡೆಗೆ ವಾಕಿಂಗ್‌ ಮಾಡುತ್ತಿದ್ದರು. ಈ ವೇಳೆ ಎದುರಾದ ನಾಲ್ವರು ಅಪರಿಚಿತ ಯುವಕರು ವೀರೇಶ್‌ ಅವರ ಹಣೆಗೆ ಹೊಡೆದು, ಶರ್ಟ್‌ ಜೇಬಿನಲ್ಲಿದ್ದ ರೆಡ್‌ ಮಿ ಮೊಬೈಲ್‌ ಕಸಿದುಕೊಂಡಿದ್ದಾರೆ … Read more

ಭೂಮಿಗಾಗಿ ಬೀದಿಗಿಳಿದ ಆನಂದಪುರದ ರೈತರು, ಅರಣ್ಯಾಧಿಕಾರಿ ಕಚೇರಿ ಮುಂಭಾಗ ಆಕ್ರೋಶ, ಏನಿದು ಪ್ರಕರಣ?

Anandapura-farmers-protest-in-Sagara.

ಸಾಗರ : ಏಳು ಗ್ರಾಮಗಳ (Villages) ವ್ಯಾಪ್ತಿಯನ್ನು ಮೀಸಲು ಅರಣ್ಯ ಪ್ರಸ್ತಾವನೆಯಿಂದ ಕೈ ಬಿಡುವಂತೆ ಆಗ್ರಹಿಸಿ ಆನಂದಪುರ ಹೋಬಳಿ ರೈತ ಸಂಘಟನೆಗಳ ನೇತೃತ್ವದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ‌ ಆನಂದಪುರ ಹೋಬಳಿಯಲ್ಲಿ ದಶಕಗಳಿಂದ ವಾಸವಾಗಿರುವ 650ಕ್ಕೂ ಹೆಚ್ಚು ಕುಟುಂಬಗಳಿಗೆ ನೊಟೀಸ್‌ ನೀಡಲಾಗಿದೆ. ಈ ಹಿಂದೆ ರೈತರಿಗೆ ಹಕ್ಕುಪತ್ರ ನೀಡಲಾಗಿತ್ತು. ಆದರೆ ಈಗ ಈ ಜಾಗವನ್ನು ಅರಣ್ಯ ಪ್ರದೇಶ ಎಂದು ಹೇಳಲಾಗುತ್ತಿದೆ ಎಂದು ರೈತರು ಆರೋಪಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಕಾಗೋಡು ತಿಮ್ಮಪ್ಪ … Read more

ಹೊಟೇಲ್‌ನಲ್ಲಿ ಮುದ್ದೆ, ಮಟನ್‌ ತಿಂದು, ಮಾಲೀಕನ ಕುತ್ತಿಗೆಗೆ ಚಾಕು ಇರಿದ ಗ್ರಾಹಕ, ಆಗಿದ್ದೇನು?

crime name image

ಶಿವಮೊಗ್ಗ : ಊಟದ ಹಣ (Money) ಕೊಡುವಂತೆ ಕೇಳಿದ ಹೊಟೇಲ್‌ ಮಾಲೀಕನಿಗೆ ಗ್ರಾಹಕನೊಬ್ಬ ಚಾಕುವಿನಿಂದ ಇರುದಿದ್ದಾನೆ. ಹೊಟೇಲ್‌ ಮಾಲೀಕನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಹೊಟೇಲ್‌ ಮಾಲೀಕ ಕೃಷ್ಣಪ್ಪ ಗಾಯಗೊಂಡಿದ್ದಾರೆ. ಶಿವಮೊಗ್ಗ – ಹೊನ್ನಾಳಿ ರಸ್ತೆಯ ದೀಪಕ್‌ ವೈನ್‌ ಸ್ಟೋರ್‌ ಪಕ್ಕದಲ್ಲಿರುವ ಖುಷಿ ಫಾಸ್ಟ್‌ ಫುಡ್‌ ಹೊಟೇಲ್‌ನಲ್ಲಿ ಘಟನೆ ಸಂಭವಿಸಿದೆ. ಕುತ್ತಿಗೆಗೆ ಚಾಕು ಇರಿದ ಗ್ರಾಹಕ ಕೃಷ್ಣಪ್ಪ ಅವರ ಫಾಸ್ಟ್‌ ಫುಡ್‌ ಹೊಟೇಲ್‌ಗೆ ಬಂದ ವ್ಯಕ್ತಿಯೊಬ್ಬ ಮುದ್ದೆ ಮತ್ತು ತಲೆ ಮಟನ್‌ ಸೇವಿಸಿದ್ದ. ಬಿಲ್‌ (Money) … Read more

ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ರಣ ಬಿಸಿಲಲ್ಲೂ ಸೇರಿದ್ದರು ದೊಡ್ಡ ಸಂಖ್ಯೆಯ ಜನ

Durgigudi-Temple-Durgamma-Mariyamma-ratotsava

ಶಿವಮೊಗ್ಗ :  ದುರ್ಗಿಗುಡಿಯ ಶ್ರೀ ದುರ್ಗಮ್ಮ, ಶ್ರೀ ಮರಿಯಮ್ಮ ದೇವರ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ (Temple) ವಿಶೇಷ ಪೂಜೆ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ದೇವರಿಗೆ ಕೈ ಮುಗಿದು ಶ್ರದ್ಧೆಯಿಂದ ಪ್ರಾರ್ಥನೆ ಸಲ್ಲಿಸಿದರು. ದುರ್ಗಿಗುಡಿಯ ದುರ್ಗಮ್ಮ ಮತ್ತು ಮರಿಯಮ್ಮ ದೇವಿ ದೇವಸ್ಥಾನದಿಂದ (Temple) ದುರ್ಗಿಗುಡಿ ಮುಖ್ಯರಸ್ತೆವರೆಗೆ ರಥೋತ್ಸವ ನಡೆಯಿತು. ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿ ಮೆರವಣಿಗೆ ರಥೋತ್ಸವಕ್ಕು ಮುನ್ನ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ದುರ್ಗಿಗುಡಿಯ ವಿವಿಧೆಡೆ‌ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಕೊಂಡೊಯ್ಯಲಾಯಿತು. … Read more

ಅಡಿಕೆ ಖೇಣಿದಾರರ ಸಮಾವೇಶ | ಕಾಗೋಡು ತಿಮ್ಮಪ್ಪಗೆ ಸನ್ಮಾನ – 3 ಫಟಾಫಟ್‌ ಸುದ್ದಿಗಳು

9-AM-FATAFAT-NEWS.webp

ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಮನ್ಮಥನ ಪ್ರತಿಷ್ಠಾಪನೆ, ಎಲ್ಲೆಲ್ಲಿ? ಹೇಗಿದೆ ಹೋಳಿ ಹಬ್ಬದ ಸಿದ್ಧತೆ?