ಮೆಗ್ಗಾನ್‌ ಆಸ್ಪತ್ರೆ ವಾರ್ಡ್‌ನಲ್ಲೇ ಪತ್ನಿಯ ಸ್ನೇಹಿತೆ ಮೇಲೆ ಹಲ್ಲೆ ನಡೆಸಿದ ಪತಿ, ವಿಡಿಯೋ ವೈರಲ್

lady-and-a-person-fight-at-mc-gann-hospital

ಶಿವಮೊಗ್ಗ : ಆಸ್ಪತ್ರೆಗೆ (Hospital) ದಾಖಲಾಗಿದ್ದ ಮಹಿಳೆಯ ಆರೈಕೆ ಮಾಡಲು ಬಂದಿದ್ದ ಸ್ನೇಹಿತೆ ಮೇಲೆ ಮಹಿಳೆಯ ಪತಿ ಹಲ್ಲೆ ಮಾಡಿದ್ದಾನೆ. ಇಬ್ಬರು ಕೈ ಕೈ ಮಿಲಾಯಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿದ್ದ ಎಂದು ಆರೋಪಿಸಲಾಗಿದೆ. ಅಸ್ವಸ್ಥಳಾಗಿದ್ದ ಮಹಿಳೆಯನ್ನು ಆಕೆಯ ಸ್ನೇಹಿತೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಿದ್ದರು. ವಾರ್ಡ್‌ನಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ಪತಿ, ಆಕೆಯ ಸ್ನೇಹಿತೆಯ ಮೇಲೆ ಹಲ್ಲೆ … Read more

ಶಿವಮೊಗ್ಗಕ್ಕೆ ಇವತ್ತು ಬಿ.ಕೆ.ಹರಿಪ್ರಸಾದ್‌, ಎರಡು ದಿನ ಪ್ರವಾಸ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

220225 BK Hariprasad MLC

ಶಿವಮೊಗ್ಗ : ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಎರಡು ದಿನ ಶಿವಮೊಗ್ಗ ಪ್ರವಾಸ (Tour) ಕೈಗೊಂಡಿದ್ದಾರೆ. ಫೆ.22 ಮತ್ತು 23ರಂದು ವಿವಿಧೆಡೆಗೆ ಭೇಟಿ ನೀಡಿಲಿದ್ದು, ಹಲವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಫೆ.22ರಂದು ಇಂಟರ್‌ಸಿಟಿ ರೈಲಿನಲ್ಲಿ ಮಧ್ಯಾಹ್ನ 3.12ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಶಿವಮೊಗ್ಗ ಸರ್ಕ್ಯೂಟ್‌ ಹೌಸ್‌ನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಫೆ.23ರಂದು ತೀರ್ಥಹಳ್ಳಿಯ ಬೆಜ್ಜವಳ್ಳಿಯಲ್ಲಿ ಬೆಳಗ್ಗೆ 10.30ಕ್ಕೆ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಮಾಜದ ಸಭಾಭವನದ ಕಾಮಗಾರಿ ವೀಕ್ಷಿಸಲಿದ್ದಾರೆ. ತೀರ್ಥಹಳ್ಳಿಯಲ್ಲಿ ಮುಸ್ಲಿಂ ಒಕ್ಕೂಟ ಆಯೋಜಿಸಿರುವ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಸಮಸ್ಯೆಗಳಿಗೆ ಪರಿಹಾರವೇನು?

DINA-BHAVISHYA

» ಮೇಷ : ಈ ದಿನ ಆರೋಗ್ಯ ಸಮಸ್ಯೆ ಕಾಡುವ ಸಂಭವವಿದೆ. ಹಣವಿದ್ದರೂ ಶಾಂತಿಗೆ ಭಂಗವಿದೆ. ನೆನ್ನೆಯಂತೆ ಇಂದೂ ಖರ್ಚು. (Bhavishya) ಪರಿಹಾರ : ಮನೆಯಲ್ಲಿಯೇ ಕುಲದೇವರಿಗೆ ತುಪ್ಪದ ದೀಪ ಹಚ್ಚಿ ಪ್ರಾರ್ಥನೆ ಮಾಡಿ ಶುಭ ಸಂಖ್ಯೆ : 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ » ವೃಷಭ : ಹಣ ಬಲ ಜನ ಬಲವಿದೆ ಇಂದು. ಪಂಚಮದ ದೋಷ. ಲಾಭ ದೋಷದಿಂದ ಬಳಲಬಹುದು. ಹೆದರುವುದು ಬೇಡ. ಪರಿಹಾರ : ಶಿವ-ವಿಷ್ಣುವಿನ ನಾಮಾವಳಿ ಓದಿ. ಕೆಲಸದಲ್ಲಿ ಮುನ್ನುಗ್ಗುತ್ತೀರ. ಶುಭ … Read more

ಕುಂಸಿ, ಅರಸಾಳು ನಿಲ್ದಾಣಗಳಲ್ಲಿ ಎರಡು ಎಕ್ಸ್‌ಪ್ರೆಸ್‌ ರೈಲುಗಳ ಸ್ಟಾಪ್‌ ಮುಂದುವರಿಕೆ, ಯಾವ್ಯಾವ ರೈಲುಗಳು?

Prayanikare-Gamanisi-Indian-Railway-News

ರೈಲ್ವೆ ಸುದ್ದಿ : ಕುಂಸಿ ಮತ್ತು ಅರಸಾಳು ರೈಲ್ವೆ ನಿ‍ಲ್ದಾಣಗಳಲ್ಲಿ ಎರಡು ಎಕ್ಸ್‌ಪ್ರೆಸ್‌ ರೈಲುಗಳ (Train) ನಿಲುಗಡೆಯನ್ನು ಮುಂದುವರೆಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾವೆಲ್ಲ ರೈಲುಗಳು? ರೈಲು ಸಂಖ್ಯೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ : ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು 2025ರ ಫೆ.24 ರಿಂದ ಆ.23ರವರೆಗೆ ಮುಂದುವರೆಸಲಾಗಿದೆ. ರೈಲು ಸಂಖ್ಯೆ 16206/16205 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ … Read more

ಶಿವಮೊಗ್ಗದಲ್ಲಿ ಬಾರ್‌ ಮುಂಭಾಗ ಇಬ್ಬರು ಯುವಕರ ಮೇಲೆ ರಾಡ್‌ನಿಂದ ಅಟ್ಯಾಕ್‌

210225-Assault-on-two-persons-in-sagara-road-in-Shimoga-city rod

ಶಿವಮೊಗ್ಗ : ಕ್ಷುಲಕ ವಿಚಾರಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿದ್ದು ಇಬ್ಬರು ಯುವಕರ ಮೇಲೆ ರಾಡ್‌ನಿಂದ (Rod) ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಸಾಗರ ರಸ್ತೆಯ ಬ್ಲೂ ಮೂನ್‌ ಬಾರ್‌ ಮುಂಭಾಗ ಘಟನೆ ಸಂಭವಿಸಿದೆ.   ಹೊಸಮನೆಯ ಹರೀಶ್‌ (35) ಮತ್ತು ಗೋಪಾಳದ ಮಂಜುನಾಥ್‌ (28) ಗಾಯಾಳುಗಳು. ಘಟನೆ ಸಂಭವಿಸಿದ್ದು ಹೇಗೆ? ಹರೀಶ್‌ ಮತ್ತು ಮಂಜುನಾಥ್‌ ಸ್ನೇಹಿತರೊಂದಿಗೆ ಬ್ಲೂ ಮೂನ್‌ ಬಾರ್‌ಗೆ ತೆರಳಿದ್ದರು. ಹೊರ ಬರುವಾಗ ಕ್ಷುಲಕ ವಿಚಾರದಲ್ಲಿ ಗಲಾಟೆಯಾಗಿದೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಉಳಿದ ಸ್ನೇಹಿತರು ಹರೀಶ್‌ … Read more

ಅಡಿಕೆ ಧಾರಣೆ | 21 ಫೆಬ್ರವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18010 30669 ಬೆಟ್ಟೆ 49099 56700 ರಾಶಿ 35009 51899 ಸರಕು 57100 87310 ಭದ್ರಾವತಿ ಮಾರುಕಟ್ಟೆ ರಾಶಿ 41199 51899‌ ಇದನ್ನೂ ಓದಿ » ಅಡಿಕೆ ಧಾರಣೆ | 19 ಫೆಬ್ರವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ಹಂದಿ ಅಣ್ಣಿ ಕೊಲೆ ಕೇಸ್‌, ಶಿವಮೊಗ್ಗ ಕೋರ್ಟ್‌ ಸುತ್ತ ಬಂದೋಬಸ್ತ್‌, ಡ್ರೋಣ್‌ ಕಣ್ಗಾವಲು, ಕಾರಣವೇನು?

Handi-Anni-Case-high-alert-in-Shimoga-court

ಶಿವಮೊಗ್ಗ : ರೌಡಿ ಶೀಟರ್‌ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಗಳ ವಿಚಾರಣೆ ಹಿನ್ನೆಲೆ ಇವತ್ತು ಶಿವಮೊಗ್ಗ ನ್ಯಾಯಾಲಯದ (court) ಸುತ್ತಲು ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. ಡ್ರೋಣ್‌ ಕ್ಯಾಮರಾಗಳ ಮೂಲಕ ಪೊಲೀಸರು ಕಣ್ಣಾವಲು ನೆಟ್ಟಿದ್ದರು. ರೌಡಿ ಶೀಟರ್‌ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಗಳಾದ ಮಧು, ಮಧುಸೂದನ್‌, ಮದನ್‌ ರಾಯ್‌, ಫಾರೂಖ್‌, ಚಂದನ್‌ ಇವತ್ತು ವಿಚಾರಣೆಗೆ ಹಾಜರಾಗಿದ್ದರು. ಕೋರ್ಟ್‌ ಸುತ್ತಮುತ್ತ ಬಿಗಿ ಭದ್ರತೆ ಆರೋಪಿಗಳು ವಿಚಾರಣೆಗೆ ಹಾಜರಾದ ಹಿನ್ನೆಲೆ ಶಿವಮೊಗ್ಗ ನ್ಯಾಯಾಲಯದ (Court) ಸುತ್ತಲು ಬಿಗಿ ಬಂದೋಬಸ್ತ್‌ … Read more

‌BREAKING NEWS | ಭದ್ರಾವತಿಯಲ್ಲಿ ಗುಂಡನ ಕಾಲಿಗೆ ಗುಂಡು ಹಾರಿಸಿದ ಪೊಲೀಸ್

BHADRAVATHI-BREAKING-NEWS.jpg

ಭದ್ರಾವತಿ : ಪ್ರಕರಣವೊಂದರ ಆರೋಪಿಯ ಕಾಲಿಗೆ ಪೊಲೀಸರು (Police) ಗುಂಡು ಹಾರಿಸಿದ್ದಾರೆ. ಪೊಲೀಸ್‌ ಸಿಬ್ಬಂದಿಯ ಮೇಲೆ ಆರೋಪಿ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಸಬ್‌ ಇನ್ಸ್‌ಪೆಕ್ಟರ್‌ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಗುಂಡ ಅಲಿಯಾಸ್‌ ರವಿ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್‌ ಗುಂಡ ಪೊಲೀಸ್‌ ಸಿಬ್ಬಂದಿ ಆದರ್ಶ್‌ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಪಿಎಸ್‌ಐ ಕೃಷ್ಣ, ಗುಂಡನಿಗೆ ಶರಣಾಗುವಂತೆ ಸೂಚಿಸಿದರು. … Read more

ಸಕ್ರೆಬೈಲು ಸಮೀಪ ಓರ್ವ ಮಹಿಳೆ, ಇಬ್ಬರು ಪುರುಷರ ಮೃತದೇಹ ಪತ್ತೆ, ಸ್ಥಳಕ್ಕೆ ಪೊಲೀಸ್‌ ದೌಡು

Unknown-bodies-found-at-tunga-backwater-near-sakrebyle

ಶಿವಮೊಗ್ಗ : ತುಂಗಾ ನದಿ ಹಿನ್ನೀರಿನಲ್ಲಿ ಓರ್ವ ಮಹಿಳೆ ಸೇರಿ ಮೂವರ ಮೃತದೇಹ (Bodies) ಪತ್ತೆಯಾಗಿವೆ. ವಿಷಯ ತಿಳಿದು ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಕ್ರೆಬೈಲು ಸಮೀಪದ 10ನೇ ಮೈಲಿಕಲ್ಲು ಬಳಿ ತುಂಗಾ ನದಿಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ. ಮೃತದೇಹಗಳು ಕೊಳೆತ ಸ್ಥಿತಿಯಲ್ಲಿವೆ. ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಇನ್ನೂ ಮೃತರ ಗುರುತು ಪತ್ತೆಯಾಗಿಲ್ಲ. ಇದನ್ನೂ ಓದಿ » ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ … Read more

ಕೋಣಂದೂರು, ಜೋಗ, ಕಾರ್ಗಲ್‌ ಸೇರಿ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

ಸಾಗರ : ಮೆಸ್ಕಾಂ ಜೋಗ ವ್ಯಾಪ್ತಿಯ 110/11 ಕೆ.ವಿ ವಿದ್ಯುತ್ ಸರಬರಾಜು ತುರ್ತು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಫೆ.21ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್‌ (Power cut) ವ್ಯತ್ಯಯವಾಗಲಿದೆ. ಜೋಗ ಕಾರ್ಗಲ್ ವ್ಯಾಪ್ತಿ ಸೇರಿ ಅರಳಗೋಡು, ಭಾನುಕುಳಿ, ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ. ಕೋಣಂದೂರಿನಲ್ಲಿ ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕೆಳಗಿದೆ ಲಿಸ್ಟ್‌ ಕೋಣಂದೂರಿನಲ್ಲಿ ಕರೆಂಟ್‌ ಇರಲ್ಲ ಕೋಣಂದೂರು : ಇಲ್ಲಿನ … Read more