ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪೊಲೀಸರಿಂದ ದಿಢೀರ್‌ ಕಾರ್ಯಾಚರಣೆ, 626 ಕೇಸ್‌ ದಾಖಲು

-Police-raid-on-shops-booke-cotpa-cases

ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ಜೆರಾಕ್ಸ್‌ ಅಂಗಡಿ, ಪೆಟ್ಟಿಗೆ ಅಂಗಡಿ ಮತ್ತು ಬೇಕರಿಗಳ ಮೇಲೆ ಪೊಲೀಸರು ದಾಳಿ (Raid) ನಡೆಸಿದ್ದಾರೆ. ಕೋಟ್ಪಾ ಕಾಯ್ದೆ ಅಡಿ 626 ಪ್ರಕರಣ ದಾಖಲು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಾಲೆ, ಕಾಲೇಜು ಆವರಣದಿಂದ 100 ಮೀಟರ್‌ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಶಿವಮೊಗ್ಗ – ಎ ಉಪ ವಿಭಾಗದಲ್ಲಿ – 145,  ಶಿವಮೊಗ್ಗ – … Read more

ದಿನ ಭವಿಷ್ಯ | 21 ಫೆಬ್ರವರಿ 2025 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ? ಸಮಸ್ಯೆಗಳಿಗೆ ಪರಿಹಾರವೇನು?

DINA-BHAVISHYA

ಮೇಷ : ವಿವಾಹಕ್ಕೆ ಅನುಕೂಲ. ಅಧಿಕ ವ್ಯಯ. ಶತೃ ಬಾಧೆ. ಅನ್ಯರಿಂದ ಅನುಕೂಲ. ಮಿಶ್ರ ಫಲ. (Bhavishya) ಪರಿಹಾರ : ತೊಗರಿಬೇಳೆ ಹೊಳಿಗೆ ನಾಗನಿಗೆ ಸಮರ್ಪಿಸಿ ಹಂಚಿ. ಶುಭ ಸಂಖ್ಯೆ : 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ ವೃಷಭ : ಗುರುವು ಲಾಭ ಮಾಡಿದರೂ ಅದು ಅನ್ಯರ ಪಾಲು. ಸ್ನೇಹಿತರ ಸಂಬಂಧದಲ್ಲಿ ಹುಷಾರು. ಆಲಸ್ಯ ಬಿಡಿ. ಕಾರ್ಯದಲ್ಲಿ ಮುನ್ನುಗ್ಗಿ. ಪರಿಹಾರ : ಆದಿತ್ಯಹೃದಯ ಓದಿ ಕೆಲಸದಲ್ಲಿ ಜಯವಾಗುತ್ತದೆ. ಶುಭ ಸಂಖ್ಯೆ : 2-7-10-11 ಬಣ್ಣ : ಕೇಸರಿ- … Read more

ತಾಳಗುಪ್ಪ, ಶಿವಮೊಗ್ಗ, ಭದ್ರಾವತಿ : ದಿನ ಎಷ್ಟು ರೈಲು, ಯಾವ್ಯಾವ ಟೈಮ್‌ಗೆ ಹೊರಡುತ್ತವೆ? ಇಲ್ಲಿದೆ ಲಿಸ್ಟ್‌

Prayanikare-Gamanisi-Indian-Railway-News

ರೈಲ್ವೆ ಸುದ್ದಿ : ತಾಳಗುಪ್ಪ ಮತ್ತು ಶಿವಮೊಗ್ಗದಿಂದ ವಿವಿಧೆಡೆ ಇಡಿ ದಿನ ನಿರಂತರವಾಗಿ ರೈಲುಗಳು (Train) ಸಂಚರಿಸುತ್ತವೆ. ಬೆಳಗ್ಗೆಯಿಂದ ಯಾವೆಲ್ಲ ರೈಲುಗಳು ಎಷ್ಟು ಹೊತ್ತಿಗೆ ಸಂಚರಿಸುತ್ತವೆ. ಇಲ್ಲಿದೆ ಕಂಪ್ಲೀಟ್‌ ವಿವರ. ತಾಳಗುಪ್ಪದಿಂದ ಹೊರಡುವ ರೈಲುಗಳ ಸಮಯ ಬೆಳಗ್ಗೆ 5.20 : ತಾಳಗುಪ್ಪ ಬೆಂಗಳೂರು ಇಂಟರ್‌ಸಿಟಿ ಬೆಳಗ್ಗೆ 6.15 : ತಾಳಗುಪ್ಪ ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ ಬೆಳಗ್ಗೆ 11.20 : ತಾಳಗುಪ್ಪ – ಶಿವಮೊಗ್ಗ ವಿಶೇಷ ಪ್ಯಾಸೆಂಜರ್‌ ಎಕ್ಸ್‌ಪ್ರೆಸ್‌ ಮಧ್ಯಾಹ್ನ 2.50 : ತಾಳಗುಪ್ಪ – ಮೈಸೂರು ಇಂಟರ್‌ಸಿಟಿ … Read more

ಅಡಿಕೆ ಧಾರಣೆ | 19 ಫೆಬ್ರವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮತ್ತು ಭದ್ರಾವತಿ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 16160 26786 ಬೆಟ್ಟೆ 46009 56609 ರಾಶಿ 32899 51899 ಸರಕು 50069 84240 ಭದ್ರಾವತಿ ಮಾರುಕಟ್ಟೆ ಇತರೆ 18000 18000 ಸಿಪ್ಪೆಗೋಟು 11000 11000 ‌ಇದನ್ನೂ ಓದಿ » ಅಡಿಕೆ ಧಾರಣೆ | 18 ಫೆಬ್ರವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ಧಾರಣೆ?

ಶಿವಮೊಗ್ಗ ಸಿಟಿಯ ಹಲವೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಶಿವಮೊಗ್ಗ : ನಗರದ ಮೆಗ್ಗಾನ್ ವಿದ್ಯುತ್‌ ವಿತರಣ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಫೆ.20 ರಂದು ಬೆಳಗ್ಗೆ 10 ರಿಂದ ಸಂಜೆ 6ರವರಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹೊಸಮನೆ, ಹೊಸಮನೆ ಛಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸುಮುದಾಯ ಭವನ, ಯುನಿಟಿ ಆಸ್ಪತ್ರೆ, ಜೈಲ್ … Read more

ಹಿನ್ನೀರಿನಲ್ಲಿ ಹುಲಿ ಮೃತದೇಹ ಪತ್ತೆ, ಗುಂಡು ಹಾರಿಸಿ ಕೊಂದಿರುವ ಶಂಕೆ, ತನಿಖೆಗೆ ಮಿನಿಸ್ಟರ್‌ ಖಡಕ್‌ ಸೂಚನೆ

tiger-found-in-ambligola-dam-back-water

ಶಿಕಾರಿಪುರ : ಜಿಲ್ಲೆಯ ಶಿಕಾರಿಪುರ – ಸಾಗರ ಗಡಿ ಭಾಗದ ಬೈರಾಪುರ ಬಳಿಯ ಅಂಬ್ಲಿಗೊಳ ಜಲಾಶಯದ ಹಿನ್ನೀರಿನಲ್ಲಿ 8 ರಿಂದ 10 ವರ್ಷದ ಗಂಡು ಹುಲಿ (Tiger) ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸಮಗ್ರ ತನಿಖೆ ನಡೆಸಿ 10 ದಿನದೊಳಗೆ ವರದಿ ನೀಡುವಂತೆ ಸೂಚಿಸಿದ್ದಾರೆ. ಹಿನ್ನೀರಿನಲ್ಲಿ ತೇಲುತಿತ್ತು ಹುಲಿ ದೇಹ ಅಂಬ್ಲಿಗೊಳ ಜಲಾಶಯದ ಹಿನ್ನೀರಿನಲ್ಲಿ ಸೋಮವಾರ ಮೀನು ಹಿಡಿಯಲು ಹೋದವರು ನೀರಿನಲ್ಲಿ ಹುಲಿ ತೇಲುತ್ತಿರುವುದನ್ನು ಗಮನಿಸಿದ್ದು, ಅಂಬ್ಲಿಗೊಳ ವಲಯ … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಸಮಸ್ಯೆ ಪರಿಹಾರಕ್ಕೆ ಏನೆಲ್ಲ ಮಾಡಬೇಕು?

DINA-BHAVISHYA

» ಮೇಷ : ನಿಮ್ಮ ಆರೋಗ್ಯ ಹದಗೆಡುತ್ತದೆ ಮತ್ತು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸಹ ಹದಗೆಡುತ್ತದೆ. ಮಕ್ಕಳು ಅವರೆಡೆಗೆ ಗಮನ ಹರಿಸಬೇಕೆಂಬ ಬೇಡಿಕೆಯಿಟ್ಟರೂ ಆಗುವುದಿಲ. ಇಂದು ನಿಮ್ಮ ಭಾವನೆಗಳಿಗೆ ಪ್ರತಿಕ್ರಿಯೆ ದೊರಕುತ್ತದೆ. ನೀವು ಕೆಲಸದಲ್ಲಿ ತುಂಬಾ ಒತ್ತಡ ಹೇರಿದಲ್ಲಿ ಕೋಪ ಹೆಚ್ಚಾಗುತ್ತದೆ. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಇತರರ ಅವಶ್ಯಕತೆಗಳನ್ನು ತಿಳಿಯಲು ಪ್ರಯತ್ನಿಸಿ. (Bhavishya) ಪರಿಹಾರ :  ಒಂದು ಕಪ್ಪು ಬಟ್ಟೆಯಲ್ಲಿ ಕರಿಮೆಣಸು, ಸಂಪೂರ್ಣ ಕಪ್ಪು ಉದ್ದಿನ ಬೇಳೆಯನ್ನು ಕಟ್ಟಿ ಹರಿಯುವ ನೀರಿನಲ್ಲಿ ಹಾಕಿ. ಆರ್ಥಿಕ ಪರಿಸ್ಥಿತಿ … Read more

ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?

Indina-Panchanga-today Panchanga

ಈ ದಿನದ ಪಂಚಾಂಗ (PANCHANGA) ವಾರ : ಬುಧವಾರ, 19 ಫೆಬ್ರವರಿ 2025 ಸೂರ್ಯೋದಯ : 6.49 am ಸೂರ್ಯಾಸ್ತ : 6.34 pm ಸಂವತ್ಸರ : ಶ್ರೀ ಕ್ರೋಧಿ ನಾಮ ನಕ್ಷತ್ರ : ಸ್ವಾತಿ ರಾಹು ಕಾಲ ಮಧ್ಯಾಹ್ನ 12 ಗಂಟೆಯಿಂದ 1.30ರವರೆಗೆ ಗುಳಿಕ ಕಾಲ ಬೆಳಗ್ಗೆ 10.30 ರಿಂದ 12ರವರೆಗೆ ಯಮಗಂಡ ಕಾಲ ಬೆಳಗ್ಗೆ 7.30 ರಿಂದ 9ರವರೆಗೆ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 5.11 ರಿಂದ 6.00ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ … Read more

ಅಡಿಕೆ ಧಾರಣೆ | 18 ಫೆಬ್ರವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ, ಸಾಗರ ಮತ್ತು ಭದ್ರಾವತಿ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (adike rate).   ಶಿವಮೊಗ್ಗ ಮಾರುಕಟ್ಟೆ ಗೊರಬಲು 16099 28190 ಬೆಟ್ಟೆ 45500 56509 ರಾಶಿ 32609 52099 ಸರಕು 55000 92996 ಸಾಗರ ಮಾರುಕಟ್ಟೆ ಕೆಂಪುಗೋಟು 8599 21800 ಕೋಕ 8129 14699 ಚಾಲಿ 25599 33799 ಬಿಳೆ ಗೋಟು 16290 17290 ರಾಶಿ 47829 50999 ಸಿಪ್ಪೆಗೋಟು 13299 16311 ಭದ್ರಾವತಿ ಮಾರುಕಟ್ಟೆ ಸಿಪ್ಪೆಗೋಟು 11900 11900 ಇದನ್ನೂ … Read more

ಶಿವಮೊಗ್ಗದಿಂದ ಕಾರ್ಮಿಕ ಮಹಿಳೆಯರನ್ನು ವಿಮಾನದಲ್ಲಿ ಗೋವಾಗೆ ಕರೆದೊಯ್ದ ಅಡಿಕೆ ತೋಟದ ಮಾಲೀಕ

farm-workers-at-shimoga-airport

ಶಿವಮೊಗ್ಗ : ವಿಮಾನಯಾನದ ಅನುಭವ ಪಡೆಯಲು ಈ ಹಿಂದೆ ರೈತರೊಬ್ಬರು ಶಿವಮೊಗ್ಗ ವಿಮಾನ (Airport) ನಿಲ್ದಾಣದಿಂದ ಬೆಂಗಳೂರಿಗೆ ಹೋಗಿ ಬಂದಿದ್ದ ವಿಡಿಯೋ ವೈರಲ್‌ ಆಗಿತ್ತು . ಈಗ ತೋಟದ ಮಾಲೀಕರೊಬ್ಬರು ತಮ್ಮ ತೋಟಕ್ಕೆ ಕೂಲಿ ಕೆಲಸಕ್ಕೆ ಬರುತ್ತಿದ್ದ ಮಹಿಳೆಯರನ್ನು ವಿಮಾನದಲ್ಲಿ ಕರೆದೊಯ್ದು ಅವರ ಆಸೆ ಈಡೇರಿಸಿದ್ದಾರೆ.  ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹತ್ತು ಮಹಿಳೆಯರು ತಮ್ಮ ತೋಟದ ಮಾಲೀಕನೊಂದಿಗೆ ಗೋವಾಗೆ ಹಾರಿದ್ದಾರೆ. ಸ್ಟಾರ್‌ ಏರ್‌ಲೈನ್ಸ್‌ನಲ್ಲಿ ಗೋವಾಗೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಶಿರಗಾನಹಳ್ಳಿಯ ರೈತ ವಿಶ್ವನಾಥ್‌ ತಮ್ಮ ತೋಟಕ್ಕೆ … Read more