ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?

Indina-Panchanga-today Panchanga

ಈ ದಿನದ ಪಂಚಾಂಗ (PANCHANGA) ವಾರ : ಮಂಗಳವಾರ, 18 ಫೆಬ್ರವರಿ 2025 ಸೂರ್ಯೋದಯ : 6.50 am ಸೂರ್ಯಾಸ್ತ : 6.34 pm ಸಂವತ್ಸರ : ಶ್ರೀ ಕ್ರೋಧಿ ನಾಮ ನಕ್ಷತ್ರ : ಚಿತ್ರ ರಾಹು ಕಾಲ ಮಧ್ಯಾಹ್ನ 3 ಗಂಟೆಯಿಂದ 4.30ರವರೆಗೆ ಗುಳಿಕ ಕಾಲ ಮಧ್ಯಾಹ್ನ 12 ರಿಂದ 1.30ರವರೆಗೆ ಯಮಗಂಡ ಕಾಲ ಬೆಳಗ್ಗೆ 9 ರಿಂದ 10.30ರವರೆಗೆ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 5.12 ರಿಂದ 6.01ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ … Read more

ಬಂಗಾರಪ್ಪ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಗ್ರಂಥಾಲಯ, 5 ಲಕ್ಷದ ಚೆಕ್‌ ನೀಡಿದ ಸಚಿವ

Madhu-Bangarappa-donates-5-lakh-for-libraray

ಶಿವಮೊಗ್ಗ : ಸಾಹಿತ್ಯ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹೆಸರಿನಲ್ಲಿ ಗ್ರಂಥಾಲಯ (Library) ಸ್ಥಾಪನೆಗೆ ಸಚಿವ ಮಧು ಬಂಗಾರಪ್ಪ ವೈಯಕ್ತಿಕವಾಗಿ 5 ಲಕ್ಷ ರೂ. ಅನುದಾನ ನೀಡಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿರುವ ಸಾಹಿತ್ಯ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಿ.ಮಂಜುನಾಥ್‌ ಅವರಿಗೆ ಸಚಿವ ಮಧು ಬಂಗಾರಪ್ಪ ಚೆಕ್‌ ಹಸ್ತಾಂತರಿಸಿದರು. ವಿಧಾನ ಪರಿಷತ್‌ ಸದಸ್ಯೆ ಬಲ್ಕಿಷ್‌ ಬಾನು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್‌, ಪ್ರಮುಖರಾದ ವಿಜಯ ಕುಮಾರ್‌, ರಮೇಶ್‌ ಹೆಗ್ಡೆ, ನೃಪತುಂಗ … Read more

ದುಬೈನಿಂದ ಶಿವಮೊಗ್ಗಕ್ಕೆ ಮರಳಿದ ಕುಟುಂಬಕ್ಕೆ ಕಾದಿತ್ತು ಆಘಾತ, ಆಗಿದ್ದೇನು?

Crime-News-General-Image

ಶಿವಮೊಗ್ಗ : ಕುಟುಂಬದವರು ದುಬೈ (Dubai) ಪ್ರವಾಸಕ್ಕೆ ಹೋಗಿದ್ದಾಗ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ದುಬೈ ಪ್ರವಾಸದಿಂದ ಹಿಂತಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಟ್ಯಾಂಕ್‌ ಮೊಹಲ್ಲಾದ ಯುಸುಫ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯ ಬೀರುವಿನಲ್ಲಿದ್ದ 1.10 ಲಕ್ಷ ರು. ಮೌಲ್ಯದ ಚಿನ್ನಾಭರಣ, 28 ಸಾವಿರ ರೂ. ಮೌಲ್ಯದ ಬೆಳ್ಳಿ ವಸ್ತುಗಳು, ಆರು ಸಾವಿರ ರೂ. ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ದುಬೈ ಪ್ರವಾಸ ಮುಗಿಸಿ ಯುಸುಫ್‌ ಅವರ ಕುಟುಂಬ ಶಿವಮೊಗ್ಗಕ್ಕೆ ಹಿಂತಿರುಗುತ್ತಿತ್ತು. ಆದ್ದರಿಂದ … Read more

ಅಡಿಕೆ ಧಾರಣೆ | 17 ಫೆಬ್ರವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ, ಸಾಗರ ಮತ್ತು ಭದ್ರಾವತಿ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (adike rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17009 26599 ಬೆಟ್ಟೆ 45199 56000 ರಾಶಿ 34299 52011 ಸರಕು 46540 90999 ಸಾಗರ ಮಾರುಕಟ್ಟೆ ಕೆಂಪುಗೋಟು 10199 26807 ಕೋಕ 7010 20099 ಚಾಲಿ 23300 34129 ಬಿಳೆ ಗೋಟು 7010 18111 ರಾಶಿ 21009 51849 ಸಿಪ್ಪೆಗೋಟು 6099 16899 ಭದ್ರಾವತಿ ಮಾರುಕಟ್ಟೆ ಸಿಪ್ಪೆಗೋಟು 11000 11000 ಇದನ್ನೂ ಓದಿ … Read more

ಶಿವಮೊಗ್ಗ ಸಿಟಿಯ ಹಲವೆಡೆ ಇವತ್ತು ಮಧ್ಯಾಹ್ನದವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಶಿವಮೊಗ್ಗ : ತುರ್ತು ಕಾಮಗಾರಿ ಹಿನ್ನೆಲೆ ಫೆ.17ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರಗೆ ನಗರದ ವಿವಿಧೆಡೆ ವಿದ್ಯುತ್ ಪೂರೈಕೆ (Power cut) ಸ್ಥಗಿತ‌ವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ವಿನೋಬನಗರ, ಮೈತ್ರಿ ಅಪಾರ್ಟ್‌ಮೆಂ‌ಟ್, 100 ಅಡಿ ರಸ್ತೆ, 60 ಅಡಿ ರಸ್ತೆ, ಜೈಲ್ ರಸ್ತೆ, ಶುಭಮಂಗಳ ಹಿಂಭಾಗ ಮತ್ತು ಮುಂಭಾಗ, ಪೊಲೀಸ್ ಚೌಕಿ, ಮೇದಾರ ಕೇರಿ, ಫ್ರೀಡಂ ಪಾರ್ಕ್ ಎದುರು, ರಾಜೇಂದ್ರ ನಗರ, ರವೀಂದ್ರ ನಗರ, ಗಾಂಧಿ ನಗರ, ವೆಂಕಟೇಶ ನಗರ, … Read more

ಶಿವಮೊಗ್ಗದಲ್ಲಿ ಬಿಸಿಲಿನ ಅಬ್ಬರ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ : ಜಿಲ್ಲೆಯಲ್ಲಿ ಚಳಿ ಪ್ರಮಾಣ (weather) ತುಸು ಕಡಿಮೆಯಾಗಿದ್ದು ಬಿಸಿಲಿನ ಅಬ್ಬರ ಜೋರಾಗಿದೆ. ಬೇಸಿಲಿನ ಬೇಗೆಗೆ ಜನರು ಹೈರಾಣಾಗಿದ್ದಾರೆ ಇದೆ. ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 … Read more

ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದರು, ಆಟೋದಲ್ಲಿ ಕಿಡ್ನಾಪ್‌ ಮಾಡಿದರು, ಏನಿದು ಕೇಸ್‌?

Crime-News-General-Image

ಶಿವಮೊಗ್ಗ : ಹೊಟೇಲ್‌ನಲ್ಲಿ (Hotel) ಯುವಕ, ಯುವತಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ (ಇಬ್ಬರ ಹೆಸರು ಗೌಪ್ಯ) ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್‌ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಯುವಕ ಊಟದ ಕೊಠಡಿಯಲ್ಲಿ ಬಿಯರ್‌ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ ಸುತ್ತಾಡಿಸಿದ್ದಾರೆ. … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಯಾವ ರಾಶಿಗೆ ಲಾಭವಿದೆ?

DINA-BHAVISHYA

ಮೇಷ : ನಿಮ್ಮ ರಾಶಿ ಪೂರ್ತಿ ಶುದ್ಧ ಇದೆ. ಮಿತ್ರನೊಂದಿಗೆ ಅಧಿಪತಿ. ಇಂದು ಕೂಡ ಚೆನ್ನಾಗಿದೆ. ದುರ್ಗೆಯನ್ನೇ ಆರಾಧಿಸಿ. (Bhavishya) ಶುಭ ಸಂಖ್ಯೆ : 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ ವೃಷಭ : ಬುದ್ಧಿ ಕೆಲಸ ಮಾಡುವುದು ಕಡಿಮೆ. ಕೆಲಸಕ್ಕೆ ಅಡ್ಡಿ. ಆರೋಗ್ಯದ ಬಗ್ಗೆ ಗಮನ ನೀಡಿ. ನವದೇವಿಯ ಆರಾಧನೆ ಮಾಡಿ. ಶುಭ ಸಂಖ್ಯೆ : 2-7-10-11 ಬಣ್ಣ : ಕೇಸರಿ- ಬಿಳಿ-ಕೆಂಪು-ಹಸಿರು ಮಿಥುನ : ಮಾತು ಕಡಿಮೆ ಇರಲಿ. ತಾಯಿಗೆ ಅರಿಷ್ಟವಿದೆ. ವಿದ್ಯೆ ಉತ್ತಮ. ಲಾಭವಿಲ್ಲ. … Read more

ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಸೋಮವಾರ, 17 ಫೆಬ್ರವರಿ 2025 ಸೂರ್ಯೋದಯ : 6.50 am ಸೂರ್ಯಾಸ್ತ : 6.33 pm ಸಂವತ್ಸರ : ಶ್ರೀ ಕ್ರೋಧಿ ನಾಮ ನಕ್ಷತ್ರ : ಚಿತ್ರ ರಾಹು ಕಾಲ ಬೆಳಗ್ಗೆ 7.30 ರಿಂದ 9ರವರೆಗೆ ಗುಳಿಕ ಕಾಲ ಮಧ್ಯಾಹ್ನ 1.30 ರಿಂದ 3ರವರೆಗೆ ಯಮಗಂಡ ಕಾಲ ಬೆಳಗ್ಗೆ 10.30 ರಿಂದ 12ರವರೆಗೆ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 5.12 ರಿಂದ 6.01ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?

DINA-BHAVISHYA

ದಿನ ಭವಿಷ್ಯ : ಹನ್ನೆರಡು ರಾಶಿಗಳಿಗೆ ಈ ದಿನ ಹೇಗಿದೆ? ಇಲ್ಲಿದೆ ದಿನ ಭವಿಷ್ಯ (bhavishya). ಮೇಷ : ಅಂದುಕೊಂಡ ಕಾರ್ಯ ಸಾಧನೆ. ಆಸ್ತಿ ವಿಚಾರದಲ್ಲಿ ಉತ್ತಮ ಬೆಳವಣಿಗೆ. ಸಹೋದರರ ಪ್ರೀತಿ ಮೊದಲಾದ ಉತ್ತಮ ಫಲ. ಶುಭ ಸಂಖ್ಯೆ : 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ ವೃಷಭ :  ಮನೋ ಸ್ಥೈರ್ಯ ಹೆಚ್ಚಿದೆ. ಹಣಕಾಸು ಚೆನ್ನಾಗಿದೆ. ಕೆಲಸದಲ್ಲಿ ಉತ್ಸಾಹ ತೋರಿ. ಮಕ್ಕಳಿಂದ ಬೇಸರ. ಈದಿನ ಮಿಶ್ರ ಫಲ ಹೆಚ್ಚು. ಶುಭ ಸಂಖ್ಯೆ : 2-7-10-11 ಬಣ್ಣ : … Read more