ಶಿವಮೊಗ್ಗದಲ್ಲಿ ಸಂತ ಸೇವಾಲಾಲ್‌ ಜಯಂತಿ, ಯಾರೆಲ್ಲ ಏನೆಲ್ಲ ಮಾತನಾಡಿದರು?

-Saint-Sevalal-Jayanthi-in-Shimoga-kuvempu-rangamandira

ಶಿವಮೊಗ್ಗ : ಕುವೆಂಪು ರಂಗಮಂದಿರದಲ್ಲಿ ಸಂತ (Saint) ಶ್ರೀ ಸೇವಾಲಾಲ್‌ ಜಯಂತಿಯ ಕಾರ್ಯಕ್ರಮವನ್ನು ಶಾಸಕ ಎಸ್‌.ಎನ್.ಚನಬಸಪ್ಪ ಉದ್ಘಾಟಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಬಂಜಾರ ಸಂಘದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂತ ಸೇವಾಲಾಲರು ಸತ್ಯ, ನಿಷ್ಟೆ ಪ್ರಾಮಾಣಿಕತೆಗೆ ಹೆಸರಾದವರು. ಬಂಜಾರ ಸಮಾಜದ ಉದ್ಧಾರಕರು. ಬಂಜಾರ ಸಮಾಜ ಮುಂದುವರೆಯಲು, ರಾಜ್ಯ ಮತ್ತು ಕೇಂದ್ರ ಸರ್ಕಾರ ಸಹಕರಿಸುತ್ತಿದೆ. ಸಮುದಾಯದವರು ಉತ್ತಮ ಶಿಕ್ಷಣ ಪಡೆದು ಮುಂದೆ ಬರಬೇಕು. ಎಸ್‌.ಎನ್.ಚನ್ನಬಸಪ್ಪ, ಶಾಸಕ ಸಂತ ಸೇವಾಲಾಲರಂತಹ … Read more

ಭದ್ರಾವತಿ ನಗರಸಭೆಗೆ ನೂತನ ಅಧ್ಯಕ್ಷೆ, ಅವಿರೋಧ ಆಯ್ಕೆ, ಚುನಾವಣೆ ಸಂದರ್ಭ ಏನೇನಾಯ್ತು?

Geetha-Rajakumar-new-president-of-Bhadravathi-nagarasabha

SHIVAMOGGA LIVE NEWS, 15 FEBRUARY 2025 ಭದ್ರಾವತಿ : ನಗರಸಭೆ ನೂತನ ಅಧ್ಯಕ್ಷೆಯಾಗಿ (President) ಗೀತಾ ರಾಜಕುಮಾರ್‌ ಆಯ್ಕೆಯಾಗಿದ್ದಾರೆ. ಇಂದು ಮಧ್ಯಾಹ್ನ ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ನಿಗದಿಯಾಗಿದ್ದ ಚುನಾವಣೆಯಲ್ಲಿ ಗೀತಾ ರಾಜಕುಮಾರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರಸಭೆ ನೂತನ ಅಧ್ಯಕ್ಷೆ ಗೀತಾ ರಾಜಕುಮಾರ್‌ಗೆ ಶಾಸಕ ಬಿ.ಕೆ.ಸಂಗಮೇಶ್ವರ್‌, ವಿಧಾನ ಪರಿಷತ್‌ ಸದಸ್ಯೆ ಬಲ್ಕಿಷ್‌ ಬಾನು, ನಗರಸಭೆ ಹಿರಿಯ ಸದಸ್ಯ ಬಿ.ಕೆ.ಮೋಹನ್‌ ಸೇರಿದಂತೆ ನಗರಸಭೆಯ ಸದಸ್ಯರು, ಪಕ್ಷದ ಪ್ರಮುಖರು ಶುಭಾಶಯ ತಿಳಿಸಿದರು. ಭದ್ರಾವತಿಯ ಅಭಿವೃದ್ಧಿಗೆ ಪೂರಕವಾದ ಕೆಲಸ ಮಾಡಲಿದ್ದೇವೆ. ಶಾಸಕರ … Read more

ಶಿವಮೊಗ್ಗದಿಂದ ಕುಂಭಮೇಳಕ್ಕೆ ವಿಶೇಷ ರೈಲು, ಟಿಕೆಟ್‌ ಬುಕಿಂಗ್‌ ಶುರು, ಯಾವಾಗ ಹೊರಡುತ್ತೆ ರೈಲು?

BY-Raghavendra-and-Train

SHIVAMOGGA LIVE NEWS, 15 FEBRUARY 2025 ಶಿವಮೊಗ್ಗ : ಕುಂಭಮೇಳಕ್ಕೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಿಂದ ವಿಶೇಷ ರೈಲು (Train) ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ರೈಲಿಗೆ ಈಗಾಗಲೇ ಆನ್‌ಲೈನ್‌ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಯಾವಾಗ ಹೊರಡಲಿದೆ ರೈಲು? » ಫೆಬ್ರವರಿ 22ರ ಶನಿವಾರ ಸಂಜೆ 4.40ಕ್ಕೆ ಶಿವಮೊಗ್ಗದಿಂದ (ರೈಲು ಸಂಖ್ಯೆ. 06223) ರಂದು ಹೊರಟು ಫೆಬ್ರವರಿ 24ರ ಬೆಳಿಗ್ಗೆ 11.10ಕ್ಕೆ ಪ್ರಯಾಗರಾಜ್‌ ತಲುಪಲಿದೆ. » ಫೆಬ್ರವರಿ 25ರಂದು ಬೆಳಿಗ್ಗೆ 5.40ಕ್ಕೆ … Read more

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ, ಏನಿದು ರ‍್ಯಾಪಿಡೋ?

Rapido-bike-taxi-in-Shimoga-city.

SHIVAMOGGA LIVE NEWS, 15 FEBRUARY 2025 ಶಿವಮೊಗ್ಗ : ಬೆಂಗಳೂರಿನ ಬಳಿಕ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳು (Bike Taxi) ರಾಜ್ಯದ ವಿವಿಧ ನಗರಗಳಿಗೆ ತನ್ನ ಜಾಲ ವಿಸ್ತರಿಸಿದೆ. ಶಿವಮೊಗ್ಗ ಸಿಟಿಯಲ್ಲಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳ ಸಂಚಾರ ಶುರುವಾಗಿದೆ. ಇದು ಆಟೋ ಚಾಲಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಏನಿದು ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ? ಕಾರು ಟ್ಯಾಕ್ಸಿ ಮಾದರಿಯಲ್ಲಿಯೇ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಯೇ ರ‍್ಯಾಪಿಡೋ. ಬೆಂಗಳೂರು ಮೂಲದ ಈ ಸಂಸ್ಥೆ ದೇಶದ ನಾನಾ ಭಾಗದಲ್ಲಿ ಬೈಕ್‌ … Read more

ಭದ್ರಾವತಿಯ ಹಲವು ಭಾಗದಲ್ಲಿ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS, 15 FEBRUARY 2025 ಭದ್ರಾವತಿ : ನಗರದ ಜೆಪಿಎಸ್ ಮತ್ತು ಮಾಚೇನಹಳ್ಳಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಮಾಸಿಕ ನಿರ್ವಹಣಾ ಕಾರ್ಯ ಹಿನ್ನೆಲೆ ಫೆ.15ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಭದ್ರಾವತಿಯ ವಿವಿಧ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ನ್ಯೂಟೌನ್, ಆಕಾಶವಾಣಿ, ಕಾಗದನಗರ, ಸುರಗೀತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೊ ಕಾಲೊನಿ, ಬೊಮ್ಮನಕಟ್ಟೆ, ಹೊಸ ಸಿದ್ದಾಪುರ, ಹಳೇಸಿದ್ದಾಪುರ, ಹೊಸೂರು, ತಾಂಡ್ಯಾ, ಸಂಕ್ಲೀಪುರ, … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಯಾವ ರಾಶಿಯವರು ಎಚ್ಚರ ವಹಿಸಬೇಕಿದೆ?

DINA-BHAVISHYA

DINA BHAVISHYA, 15 FEBRUARY 2025 ಮೇಷ : ಆರ್ಥಿಕ ಸ್ಥಿತಿ ಸ್ಥಿರ. ಆರೋಗ್ಯದ ಕಡೆ ಗಮನ ಅಗತ್ಯ. ಲಾಭವಿಲ್ಲದಿದ್ದರೂ ಸಮಾದಾನ. ಕೆಲಸದಲ್ಲಿ ಪ್ರಗತಿ. ಈಶ್ವರನ ನೆನೆಯಿರಿ. ಶುಭ ಸಂಖ್ಯೆ : 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ ವೃಷಭ : ಬುದ್ಧಿ ಶಕ್ತಿಯಿಂದ ಮುನ್ನಡೆಯಿರಿ. ವ್ಯಾಪರ ವೃದ್ಧಿ. ವಿದ್ಯಾಭ್ಯಾಸದಲ್ಲಿ ಹಿನ್ನಡೆ.  ಆಲಸ್ಯದಿಂದ ತೊಂದರೆ. ಗಣೇಶನಿಗೆ ಅಭಿಷೇಕ ಮಾಡಿಸಿ. ಶುಭ ಸಂಖ್ಯೆ : 2-7-10-11 ಬಣ್ಣ : ಕೇಸರಿ- ಬಿಳಿ-ಕೆಂಪು-ಹಸಿರು ಮಿಥುನ : ಅಂದುಕೊಂಡ ಕೆಲಸ ಉತ್ತಮ. ಜೀವನೋತ್ಸಾಹ … Read more

ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?

Indina-Panchanga-today Panchanga

SHIVAMOGGA LIVE NEWS, Today Panchanga ಈ ದಿನದ ಪಂಚಾಂಗ ವಾರ : ಶನಿವಾರ, 15 ಫೆಬ್ರವರಿ 2025 ಸೂರ್ಯೋದಯ : 6.51 am ಸೂರ್ಯಾಸ್ತ : 6.33 pm ಸಂವತ್ಸರ : ಶ್ರೀ ಕ್ರೋಧಿ ನಾಮ ನಕ್ಷತ್ರ : ಉತ್ತರ ಫಾಲ್ಗುಣಿ » ದಿನ ವಿಶೇಷ ಸಂತ ಸೇವಾಲಾಲ್‌ ಜಯಂತಿ ಇದನ್ನೂ ಓದಿ » ಶಿವಮೊಗ್ಗ ಸಿಟಿಯ ವಿವಿಧೆಡೆ ಫೆ.15ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ ಸಿಟಿಯ ವಿವಿಧೆಡೆ ಫೆ.15ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGALIVE NEWS, 14 FEBRUARY 2025 ಶಿವಮೊಗ್ಗ : ನಗರದ ವಿವಿಧೆಡ ನಾನಾ ಕಾರಣಕ್ಕೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? » ಮಂಡ್ಲಿ ವಿ.ವಿ.ಕೇಂದ್ರ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆ ವಿದ್ಯುತ್ ಕಂಬಗಳ ಸ್ಥಳಾಂತರ ನಡೆಸಲಾಗುತ್ತಿದೆ. ಆದ್ದರಿಂದ ಫೆ.15 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಮದಾರಿಪಾಳ್ಯ, ಊರುಗಡೂರು, ಬೈಪಾಸ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. » ಆಲ್ಕೋಳ ವಿ.ವಿ.ಕೇಂದ್ರ ತುರ್ತು ಕಾಮಗಾರಿ … Read more

ಅಡಿಕೆ ಧಾರಣೆ | 14 ಫೆಬ್ರವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 14 FEBRUARY 2025 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate).    ಶಿವಮೊಗ್ಗ ಮಾರುಕಟ್ಟೆ ಗೊರಬಲು 15381 27699 ಬೆಟ್ಟೆ 41099 57200 ರಾಶಿ 30009 51899 ಸರಕು 54109 91610 ಭದ್ರಾವತಿ ಮಾರುಕಟ್ಟೆ ರಾಶಿ 30199 52000 ಇದನ್ನೂ ಓದಿ » ಮಹಿಳೆಯರೆ ಭೀಮರಾಜ್‌ ಬಗ್ಗೆ ಹುಷಾರ್‌, ಈತನ ಮೇಲಿದೆ ಒಂದು ಡಜನ್‌ ಕೇಸ್‌, ಏನಿದು ಪ್ರಕರಣ?

ಮಹಿಳಾ ಅಧಿಕಾರಿಗೆ ಫೋನಿನಲ್ಲಿ ಅವಾಚ್ಯವಾಗಿ ನಿಂದನೆ, ಫೇಸ್‌ಬುಕ್‌ನಲ್ಲಿ ವಿಡಿಯೋ ಪ್ರಕಟ, ಏನಿದು ಪ್ರಕರಣ?

ravi-krishna-reddy-facbook-post-of-mines-and-geology-department-officer.

SHIVAMOGGA LIVE NEWS, 10 FEBRUARY 2025 ಶಿವಮೊಗ್ಗ : ಮರಳು ಅಡ್ಡೆ ಮೇಲೆ ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರಿಗೆ (Officer) ವ್ಯಕ್ತಿಯೊಬ್ಬ ಫೋನಿನಲ್ಲಿ ಅವಾಚ್ಯವಾಗಿ ನಿಂದಿಸುತ್ತಿರುವ ವಿಡಿಯೋ ಬಹಿರಂಗವಾಗಿದೆ. ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಅಧ್ಯಕ್ಷ ರವಿಕೃಷ್ಣ ರೆಡ್ಡಿ ತಮ್ಮ ಫೇಸ್‌ಬುಕ್‌ನಲ್ಲಿ ಈ ವಿಡಿಯೋ ಪ್ರಕಟಿಸಿದ್ದಾರೆ. ಏನಿದೆ ವಿಡಿಯೋದಲ್ಲಿ? ರವಿಕೃಷ್ಣ ರೆಡ್ಡಿ ಅವರು 47 ಸೆಕೆಂಡ್‌ನ ವಿಡಿಯೋ ಬಹಿರಂಗಪಡಿಸಿದ್ದಾರೆ. ಅದರಲ್ಲಿ ಹೊಳೆ ನೀರಿನಲ್ಲಿ ನಡೆದು ಬರುವ ವ್ಯಕ್ತಿಯೊಬ್ಬ … Read more