ದಿನ ಪಂಚಾಂಗ | ಇವತ್ತು ಏಕಾದಶಿ, ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?

Indina-Panchanga-today Panchanga

SHIVAMOGGA LIVE NEWS, Today Panchanga ಈ ದಿನದ ಪಂಚಾಂಗ ವಾರ : ಶನಿವಾರ, 8 ಫೆಬ್ರವರಿ 2025 ಏಕಾದಶಿ | ಬ್ಯಾಂಕ್‌ ರಜೆ | ಎರಡನೇ ಶನಿವಾರ ಸೂರ್ಯೋದಯ : 6.54 am ಸೂರ್ಯಾಸ್ತ : 6.30 pm ಸಂವತ್ಸರ : ಶ್ರೀ ಕ್ರೋಧಿ ನಾಮ ನಕ್ಷತ್ರ : ಮೃಗಶೀರ ಇದನ್ನೂ ಓದಿ » ಮಂಗಳದ ಪಾರಂಪರಿಕ ನಾಟಿ ವೈದ್ಯ ಶಿವಣ್ಣಗೌಡ ನಿಧನ, ಇಲ್ಲಿದೆ ಅವರ ಕುರಿತ 4 ಪ್ರಮುಖಾಂಶ

ಅಡಿಕೆ ಧಾರಣೆ | 7 ಫೆಬ್ರವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 7 FEBRUARY 2025 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 40199 57000 ಗೊರಬಲು 18009 25399 ರಾಶಿ 30199 51899 ಸರಕು 5609 84640 ಭದ್ರಾವತಿ ಮಾರುಕಟ್ಟೆ ರಾಶಿ 33199 51899 ಸಾಗರ ಮಾರುಕಟ್ಟೆ ಕೆಂಪುಗೋಟು 17989 25599 ರಾಶಿ 25089 51609 ಇದನ್ನೂ ಓದಿ » ಅಡಿಕೆ ಧಾರಣೆ | 4 ಫೆಬ್ರವರಿ 2025 | ಇವತ್ತು ಯಾವ್ಯಾವ ಅಡಿಕೆಗೆ … Read more

ಶಿವಮೊಗ್ಗ RTO ಕಚೇರಿಯಲ್ಲಿ ಶೂ ಕೈಯಲ್ಲಿ ಹಿಡಿದು ಅಧಿಕಾರಿಗಳ ಕಿತ್ತಾಟ

RTO-office-at-jayanagara-in-Shimoga

SHIVAMOGGA LIVE NEWS, 7 FEBRUARY 2025 ಶಿವಮೊಗ್ಗ : ನಗರದ ಸಾರಿಗೆ ಇಲಾಖೆ (RTO) ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳು ಕೈ ಕೈ ಮಿಲಾಯಿಸಿದ್ದಾರೆ. ಶೂ ಕೈಯಲ್ಲಿ ಹಿಡಿದು ಗಲಾಟೆ ಮಾಡಿಕೊಂಡಿದ್ದಾರೆ. ನೂಕಾಟದ ವೇಳೆ ಕಂಪ್ಯೂಟರ್‌ ಒಂದಕ್ಕೆ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ. ಕೆಲಸದ ವಿಚಾರವಾಗಿ ಇಬ್ಬರು ಅಧಿಕಾರಿಗಳ (ಕಾರಣಾಂತರದಿಂದ ಹೆಸರು ಗೌಪ್ಯ) ಮಧ್ಯೆ ಜಗಳವಾಗಿದೆ ಎಂದು ಆರೋಪಿಸಲಾಗಿದೆ. ಒಬ್ಬ ಅಧಿಕಾರಿ ಶೂ ಕೈಯಲ್ಲಿ ಹಿಡಿದುಕೊಂಡು ಹೊಡೆಯುವುದಾಗಿ ಬೆದರಿಸಿದ್ದಾರೆ ಎನ್ನಲಾಗಿದೆ. ಗಲಾಟೆಯಾಗುತ್ತಿದ್ದಂತೆ ಇಬ್ಬರು ಅಧಿಕಾರಿಗಳನ್ನು ಉಳಿದ ಸಿಬ್ಬಂದಿ ಹಿಡಿದುಕೊಂಡಿದ್ದಾರೆ. … Read more

ಮಂಗಳದ ಪಾರಂಪರಿಕ ನಾಟಿ ವೈದ್ಯ ಶಿವಣ್ಣಗೌಡ ನಿಧನ, ಇಲ್ಲಿದೆ ಅವರ ಕುರಿತ 4 ಪ್ರಮುಖಾಂಶ

Thirthahalli-mangala-doctor-shivannagowda-photo.

SHIVAMOGGA LIVE NEWS, 7 FEBRUARY 2025 ತೀರ್ಥಹಳ್ಳಿ : ಪಾರಂಪರಿಕ ನಾಟಿ ಔಷಧ ವೈದ್ಯ (Healer) ಇಲ್ಲಿನ ಮಂಗಳ ಗ್ರಾಮದ ಎಂ.ಬಿ.ಶಿವಣ್ಣಗೌಡ (88) ಗುರುವಾರ ಬೆಳಗ್ಗೆ ನಿಧನರಾದರು. ಕಳೆದ 5 ದಶಕದಿಂದ ಕೋಣಂದೂರು ಸಮೀಪದ ಮಂಗಳದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮೃತರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಗುರುವಾರ ಸಂಜೆ ಮಂಗಳ ಗ್ರಾಮದಲ್ಲಿ ಶಿವಣ್ಣಗೌಡ ಅವರ ಅಂತ್ಯಕ್ರಿಯೆ ನೆರವೇರಿತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಂಬಳ, ಟ್ರ್ಯಾಕ್‌ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಯಾವಾಗ? ಎಲ್ಲಿ ನಡೆಯುತ್ತೆ?

ಪ್ರತಿದಿನ ಒಂದರಿಂದ ಎರಡು ಸಾವಿರ ರೂ. ಸಂಪಾದಿಸಬಹುದು, ನಂಬಿದ ಮಹಿಳೆಗೆ ಕಾದಿತ್ತು ಆಘಾತ

Instagram-Cyber-Crime-Shimoga-Station.

SHIVAMOGGA LIVE NEWS, 7 FEBRUARY 2025 ಶಿವಮೊಗ್ಗ : ಪಾರ್ಟ್‌ ಟೈಮ್‌ ಉದ್ಯೋಗ ಮಾಡಿ ಪ್ರತಿದಿನ ಒಂದರಿಂದ ಎರಡು ಸಾವಿರ ರೂ.ವರೆಗೆ ಆದಾಯ (Income) ಗಳಿಸಬಹುದು ಎಂದು ನಂಬಿಸಿ ಮಹಿಳೆಗೆ 5.90 ಲಕ್ಷ ರೂ. ವಂಚಿಸಲಾಗಿದೆ. ಮಹಿಳೆಯೊಬ್ಬರು ಹಣ ಕಳೆದುಕೊಂಡಿರುವುದಾಗಿ ಆರೋಪಿಸಿ ಶಿವಮೊಗ್ಗದ ಸಿ.ಇ.ಎನ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ವಂಚನೆ ಆಗಿದ್ದು ಹೇಗೆ? ಶಿವಮೊಗ್ಗದ ಮಹಿಳೆ (ಹೆಸರು ಗೌಪ್ಯ) ಇನ್‌ಸ್ಟಾಗ್ರಾಂ ನೋಡುತ್ತಿದ್ದಾಗ ಪಾರ್ಟ್‌ ಟೈಮ್‌ ಜಾಬ್‌ ಜಾಹೀರಾತು ಗಮನಿಸಿದ್ದರು. ಅದರ ಲಿಂಕ್‌ ಕ್ಲಿಕ್‌ ಮಾಡಿದಾಗ … Read more

ಜಿಂಕೆಗೆ ಡಿಕ್ಕಿ ತಪ್ಪಿಸಲು ಹೋಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS, 7 FEBRUARY 2025 ಸೊರಬ : ರಸ್ತೆಯಲ್ಲಿ ದಿಢೀರ್‌ ಅಡ್ಡಬಂದ ಜಿಂಕೆಗೆ ಡಿಕ್ಕಿಯಾಗುವುದನ್ನು (Deer) ತಪ್ಪಿಸಲು ಹೋಗಿ ಬೈಕ್‌ ಅಪಘಾತಕ್ಕೀಡಾಗಿದೆ. ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸೊರಬ ತಾಲೂಕು ಹಾಯಾ ಗ್ರಾಮದ ಶನೈಶ್ಚರ ದೇವಸ್ಥಾನದ ಸಮೀಪ ಅಪಘಾತವಾಗಿದೆ. ಸತೀಶ್‌ (46) ಎಂಬುವವರು ಹಾಯಾ ಗ್ರಾಮದಿಂದ ರಾತ್ರಿ 12 ಗಂಟೆ ಹೊತ್ತಿಗೆ ತಮ್ಮೂರು ಕುಪ್ಪಗಡ್ಡೆಗೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದರು. ರಸ್ತೆಯಲ್ಲಿ ದಿಢೀರ್‌ ಎದುರಾದ ಜಿಂಕೆಗೆ ಬೈಕ್‌ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ … Read more

ಶಿವಮೊಗ್ಗದಲ್ಲಿ ಕಂಬಳ, ಟ್ರ್ಯಾಕ್‌ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಯಾವಾಗ? ಎಲ್ಲಿ ನಡೆಯುತ್ತೆ?

Press-meet-about-Shimoga-kambala.

SHIVAMOGGA LIVE NEWS, 6 FEBRUARY 2025 ಶಿವಮೊಗ್ಗ : ರಾಜ್ಯದಲ್ಲಿ 25 ಕಂಬಳ ನಡೆಯಲಿದೆ. ಶಿವಮೊಗ್ಗದಲ್ಲಿ ಕೊನೆಯ ಕಂಬಳ (Kambala) ಆಯೋಜಿಸಲಾಗುತ್ತಿದೆ. ಕಂಬಳದ ಟ್ರ್ಯಾಕ್‌ಗೆ ಫೆ.10ರಂದು ಮಧ್ಯಾಹ್ನ 3 ಗಂಟೆಗೆ ಭೂಮಿ ಪೂಜೆ ನಡೆಸಲಾಗುತ್ತದೆ ಎಂದು ಮಲೆನಾಡ ತುಂಗಭದ್ರಾ ಜೋಡುಕರೆ ಕಂಬಳ ಸಮಿತಿ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂಬಳ ಸಮಿತಿ ಪ್ರಮುಖರು, ಶಿವಮೊಗ್ಗ – ಭದ್ರಾವತಿ ರಸ್ತೆಯ ಮಾಚೇನಹಳ್ಳಿಯ ಜಯಲಕ್ಷ್ಮಿ ಪೆಟ್ರೋಲ್‌ ಬಂಕ್‌ ಹಿಂಭಾಗ 16 ಎಕರೆ ಜಾಗದಲ್ಲಿ ಕಂಬಳ ನಡೆಸಲಾಗುತ್ತಿದೆ. ಯಾರೆಲ್ಲ ಏನೆಲ್ಲ ಹೇಳಿದರು? … Read more

ಅಡಿಕೆ ಧಾರಣೆ | 4 ಫೆಬ್ರವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 4 FEBRUARY 2025 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 40014 56509 ಗೊರಬಲು 17551 30199 ರಾಶಿ 34669 50899 ಸರಕು 47810 92540 ಸಾಗರ ಮಾರುಕಟ್ಟೆ ಬಿಳಿಗೋಟು 10290 18690 ಚಾಲಿ 28699 32610 ಕೆಂಪುಗೋಟು 20199 22199 ರಾಶಿ 36899 50599 ಸಿಪ್ಪೆಗೋಟು 10829 17011 ಕೋಕ 9129 14899 ಇದನ್ನೂ ಓದಿ » ಅಡಿಕೆ ಧಾರಣೆ | … Read more

ಶಿವಮೊಗ್ಗದಲ್ಲಿ 2 ದಿನ ಸಾಹಿತ್ಯ ಸಮ್ಮೇಳನ, ಉದ್ಘಾಟನೆಗೆ ನಾಗತಿಹಳ್ಳಿ ಚಂದ್ರಶೇಖರ್‌, ಏನೆಲ್ಲ ಕಾರ್ಯಕ್ರಮ ಇರುತ್ತೆ?

D-Manjunatha-about-kannada-shahitya-sammelana

SHIVAMOGGA LIVE NEWS, 3 FEBRUARY 2025 ಶಿವಮೊಗ್ಗ : 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು (sammelana) ಫೆ.6 ಮತ್ತು 7ರಂದು ನಡೆಯಲಿದೆ. ಚಲನಚಿತ್ರ ನಿರ್ದೇಶಕ ಮತ್ತು ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್‌ ಸಮ್ಮೇಳನ ಉದ್ಘಾಟಿಸಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಮಂಜುನಾಥ್‌, ಗೋಪಿಶೆಟ್ಟಿಕೊಪ್ಪದ ಚಾಲುಕ್ಯನಗರದ ಸಾಹಿತ್ಯ ಗ್ರಾಮದಲ್ಲಿ ಸಮ್ಮೇಳನ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ » ‘ಎಚ್ಚರ.. ಎಚ್ಚರ.. ಈ ರಸ್ತೆ ಲಿಮ್ಕಾ ದಾಖಲೆಗೆ ಸೇರಲಿದೆ’, ಜನರಿಂದ ಬ್ಯಾನರ್‌, … Read more

ಶಿವಮೊಗ್ಗದಲ್ಲಿ ಚಳ್ಳಕೆರೆ ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಮುಂದಾದ ವ್ಯಕ್ತಿಗೆ ಕಾದಿತ್ತು ಶಾಕ್‌

KSRTC-Bus-General-Image-Shimoga-Bangalore

SHIVAMOGGA LIVE NEWS, 3 FEBRUARY 2025 ಶಿವಮೊಗ್ಗ : ಬಸ್‌ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಕಳ್ಳತನ ಮಾಡುತ್ತಿದ್ದ ಖದೀಮರು ಈ ಪುರುಷರ ಜೇಬಿಗೆ ಕೈ ಹಾಕಲು ಆರಂಭಿಸಿದ್ದಾರೆ. ಶಿವಮೊಗ್ಗ KSRTC ಬಸ್‌ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರ ಪ್ಯಾಂಟ್‌ ಜೇಬಿನಿಂದ ಪರ್ಸ್‌ ಪಿಕ್‌ಪಾಕೆಟ್‌ ಮಾಡಿದ್ದಾರೆ. ಅದರಲ್ಲಿ ದುಬಾರಿ ಬೆಲೆಯ ಬ್ರೇಸ್‌ಲೆಟ್ ಮತ್ತು ನಗದು ಇತ್ತು ಎಂದು ಆರೋಪಿಸಲಾಗಿದೆ. ತೇವರಚಟ್ನಹಳ್ಳಿಯ ಹೊನ್ನೂರಪ್ಪ ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಚಳ್ಳಕೆರೆಗೆ ತೆರಳುವ ಬಸ್‌ ಹತ್ತಿದ್ದರು. ಸೀಟಿನಲ್ಲಿ ಕುಳಿತು ಟಿಕೆಟ್‌ ಮಾಡಿಸಲು ಪರ್ಸ್‌ಗೆ … Read more