ಅಡಿಕೆ ಧಾರಣೆ | 3 ಫೆಬ್ರವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 3 FEBRUARY 2025 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 45699 55399 ಗೊರಬಲು 18100 26009 ರಾಶಿ 30899 50699 ಸರಕು 52999 62100 ಇದನ್ನೂ ಓದಿ » ಅಡಿಕೆ ಧಾರಣೆ | 31 ಜನವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

‘ಎಚ್ಚರ.. ಎಚ್ಚರ.. ಈ ರಸ್ತೆ ಲಿಮ್ಕಾ ದಾಖಲೆಗೆ ಸೇರಲಿದೆ’, ಜನರಿಂದ ಬ್ಯಾನರ್‌, ಎಲ್ಲಿದೆ ಈ ರೋಡ್‌?

tariga-village-road-issue-banner

SHIVAMOGGA LIVE NEWS, 3 FEBRUARY 2025 ರಿಪ್ಪನ್‌ಪೇಟೆ : ‘ನಮ್ಮೂರಿಗೆ ನಡೆದುಕೊಂಡೇ ಬನ್ನಿ. ಇಲ್ಲವಾದಲ್ಲಿ ಆಸ್ಪತ್ರೆ ಸೇರುತ್ತೀರʼ ಊರಿನ ಮುಂಭಾಗ ಗ್ರಾಮಸ್ಥರು ಹೀಗೊಂದು ಎಚ್ಚರಿಕೆ ಫಲಕ ಅಳವಡಿಸಿದ್ದಾರೆ. ಅಲ್ಲದೆ ‘ಈ ರಸ್ತೆ ಲಿಮ್ಕಾ ದಾಖಲೆ ಪುಸ್ತಕ (limca record) ಸೇರಲಿದೆ’ ಎಂದು ರಸ್ತೆಯ ದುಸ್ಥಿತಿಯನ್ನು ವ್ಯಂಗ್ಯ ಮಾಡಿದ್ದಾರೆ. ಕಳೆದ ಹತ್ತು ವರ್ಷದಿಂದ ಗ್ರಾಮ ಪಂಚಾಯಿತಿ ಮಟ್ಟದಿಂದ ಶಾಸಕರವರೆಗೆ ಹಲವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಊರಿಗೆ ಸರಿಯಾದ ರಸ್ತೆ ನಿರ್ಮಿಸಿಲ್ಲ. ಇದರಿಂದ ಊರಿಗೆ ಯಾವ ವಾಹನಗಳು … Read more

ಶಿವಮೊಗ್ಗ ಸಿಟಿಯಲ್ಲಿ ಈ ವರ್ಷ ಹಲವು ದಿನ ಮಾಂಸ ಮಾರಾಟ ನಿಷೇಧ, ಯಾವ್ಯಾವ ದಿನ? ಕಾರಣವೇನು?

Shimoga-Mahanagara-Palike-ambedkar-statue

SHIVAMOGGA LIVE NEWS, 3 FEBRUARY 2025 ಶಿವಮೊಗ್ಗ : ಮಹಾನಗರ ಪಾಲಿಕೆಯು ತನ್ನ ವ್ಯಾಪ್ತಿಯಲ್ಲಿ 2025ನೇ ಸಾಲಿನಲ್ಲಿ ಕೆಳಕಂಡ ದಿನಗಳನ್ನು ಮಾಂಸ (Meat) ರಹಿತ ದಿನವೆಂದು ಘೋಷಿಸಿದೆ.   ಫೆ.26 ಮಹಾಶಿವರಾತ್ರಿ, ಏ.6 ರಂದು ಶ್ರೀರಾಮ ನವಮಿ, ಏ.10 ಮಹಾವೀರ ಜಯಂತಿ, ಮೇ 12 ಬುದ್ಧ ಪೂರ್ಣಿಮೆ, ಆ.16 ಕೃಷ್ಣ ಜನ್ಮಾಷ್ಟಮಿ, ಆ.27 ಗಣೇಶ ಚತುರ್ಥಿ, ಅ.2 ಗಾಂಧಿ ಜಯಂತಿ ದಿನ ಹಾಗೂ ನ.25 ರಂದು ಸೇಂಟ್ ಟಿ.ಎಲ್. ವಾಸ್ವಾನಿ ಜನ್ಮದಿನ ಆಚರಿಸುವ ಪ್ರಯುಕ್ತ ಈ ದಿನಗಳಂದು ಪ್ರಾಣಿ … Read more

ತುಂಗಾ ಡ್ಯಾಂಗೆ 11 ಲಕ್ಷ ಮೀನು ಮರಿ | ಆಶ್ರಯ ಸಮಿತಿಗೆ ನೇಮಕ | ವಾಹನ ಡಿಕ್ಕಿ, ಜಿಂಕೆ ಸಾವು

9-AM-FATAFAT-NEWS.webp

SHIVAMOGGA LIVE NEWS, 3 FEBRUARY 2025 ಇದನ್ನೂ ಓದಿ » ಗೃಹಪ್ರವೇಶಕ್ಕೆ ತೆರಳಲು ರೆಡಿಯಾಗಲು ಬೀರು ತೆಗೆದ ಗೃಹಿಣಿಗೆ ಕಾದಿತ್ತು ಆಘಾತ, ಆಗಿದ್ದೇನು? ಇದನ್ನೂ ಓದಿ » ಅಡಿಕೆ ತೋಟದಲ್ಲಿ ನೇಣು ಬಿಗಿದುಕೊಂಡ ರೈತ ಇದನ್ನೂ ಓದಿ » ಶಿವಮೊಗ್ಗದಲ್ಲಿ ನಿಂತಿದ್ದ ಬಸ್ಸಿಗೆ ಕಾರು ಡಿಕ್ಕಿ, ಶಾಹಿ ಗಾರ್ಮೆಂಟ್ಸ್‌ ಸಿಬ್ಬಂದಿ ಸಾವು

ಶಿವಮೊಗ್ಗದಲ್ಲಿ ನಿಂತಿದ್ದ ಬಸ್ಸಿಗೆ ಕಾರು ಡಿಕ್ಕಿ, ಶಾಹಿ ಗಾರ್ಮೆಂಟ್ಸ್‌ ಸಿಬ್ಬಂದಿ ಸಾವು

car-and-bus-mishap-at-sagara-road-in-Shimoga-city.

SHIVAMOGGA LIVE NEWS, 3 FEBRUARY 2025 ಶಿವಮೊಗ್ಗ : ನಿಂತಿದ್ದ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಗಾರ್ಮೆಂಟ್ಸ್‌ (garments) ಒಂದರ ಸೀನಿಯರ್‌ ಕ್ವಾಲಿಟಿ ಮ್ಯಾನೇಜರ್‌ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆ ಭಾರ್ಗವಿ ಪೆಟ್ರೋಲ್‌ ಬಂಕ್‌ ಸಮೀಪ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಧಾರವಾಡ ಮೂಲದ ವಿಜಯ ಕುರ್ಲಿ (48) ಮೃತರು. ವಿನೋಬನಗರದಲ್ಲಿರುವ ಸ್ನೇಹಿತರೊಬ್ಬರ ಮನೆಯಿಂದ ವಿಜಯ ಕುರ್ಲಿ ಮಲವಗೊಪ್ಪದ ಶಾಹಿ ಗಾರ್ಮೆಂಟ್ಸ್‌ಗೆ ತೆರಳುತ್ತಿದ್ದರು. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಂತಿದ್ದ ಬಸ್‌ಗೆ ಡಿಕ್ಕಿ … Read more

ಅಡಿಕೆ ತೋಟದಲ್ಲಿ ನೇಣು ಬಿಗಿದುಕೊಂಡ ರೈತ

farmer-puttanaik-at-haratalu-succumbed-at-areca-farm.

SHIVAMOGGA LIVE NEWS, 3 FEBRUARY 2025 ಹೊಸನಗರ : ಸಾಲಬಾಧೆಗೆ ಮನನೊಂದು ರೈತರೊಬ್ಬರು ತಮ್ಮ ತೋಟದಲ್ಲಿ (Adike Farm) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಹುಣಸವಳ್ಳಿ ಘನಂದೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಪುಟ್ಟನಾಯ್ಕ್‌ (80) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿಗಾಗಿ ವಿವಿಧ ಬ್ಯಾಂಕುಗಳಿಂದ 13 ಲಕ್ಷ ರೂ. ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ. ಸಾಲಬಾಧೆಗೆ ಮನನೊಂದು ಅಡಿಕೆ ತೋಟದಲ್ಲಿ ಪುಟ್ಟನಾಯ್ಕ್‌ ನೇಣು ಬಿಗಿದುಕೊಂಡಿದ್ದಾರೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ … Read more

ಗೃಹಪ್ರವೇಶಕ್ಕೆ ತೆರಳಲು ರೆಡಿಯಾಗಲು ಬೀರು ತೆಗೆದ ಗೃಹಿಣಿಗೆ ಕಾದಿತ್ತು ಆಘಾತ, ಆಗಿದ್ದೇನು?

Crime-News-General-Image

SHIVAMOGGA LIVE NEWS, 3 FEBRUARY 2025 ಶಿವಮೊಗ್ಗ : ಮನೆಯ ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ (gold) ನಾಪತ್ತೆಯಾಗಿವೆ ಎಂದು ಆರೋಪಿಸಿ ಅಶೋಕ ನಗರ ನಿವಾಸಿ ಗೀತಾ ಎಂಬುವವರು ದೂರು ನೀಡಿದ್ದಾರೆ. ಗೃಹ ಪ್ರವೇಶ ಸಮಾರಂಭಕ್ಕೆ ತೆರಳಲು ಸಿದ್ಧತೆ ಮಾಡಿಕೊಳ್ಳುವಾಗ ಕಳ್ಳತನ ಬೆಳಕಿಗೆ ಬಂದಿದೆ. ಅಶೋಕ ನಗರದ ಗೀತಾ ಎಂಬುವವರ ಮನೆ ಬೀರುವಿನಲ್ಲಿದ್ದ ಚಿನ್ನಾಭರಣಗಳ ಪೈಕಿ 10 ಗ್ರಾಂ ತೂಕದ ಜುಮುಕಿ ಮತ್ತು 10 ಗ್ರಾಂ ತೂಕದ ಬಂಗಾರದ ಮಾಟಿ ನಾಪತ್ತೆಯಾಗಿವೆ. ಕುಟುಂಬದವರನ್ನು ವಿಚಾರಿಸಿದಾಗ ಯಾರಿಗು ಇದರ ಬಗ್ಗೆ … Read more

ಇವತ್ತು ತೀರ್ಥಹಳ್ಳಿಯಲ್ಲಿ ತಾಪಮಾನ ಹೆಚ್ಚು, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ಉಷ್ಣಾಂಶ?

WEATHER-REPORT-SHIMOGA-

SHIVAMOGGA LIVE NEWS, 3 FEBRUARY 2025 ಹವಾಮಾನ ವರದಿ : ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ಆದರೆ ಚಳಿ ಪ್ರಮಾಣ ತುಸು ಕಡಿಮೆಯಾಗಿದೆ. ಇನ್ನು, ಬಿಸಿಲಿನ ಅಬ್ಬರ ಜೋರಾಗಿದೆ. ಬೇಸಿಗೆಯಲ್ಲಿನ ರಣ ಬಿಸಿಲಿನ ವಾತಾವರಣ (weather) ಇದೆ. ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ … Read more

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ಈ ದಿನ?

DINA-BHAVISHYA

DINA BHAVISHYA, 3 FEBRUARY 2025 ಮೇಷ ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಖರ್ಚು ವೆಚ್ಚಗಳ ಮೇಳೆ ನಿಗಾ ಇರಲಿ. ನೆರೆಹೊರೆಯವರೊಂದಿಗೆ ಜಗಳ ಸಾಧ್ಯತೆ. ಸಂಗಾತಿ ಜೊತೆಗೆ ಹೆಚ್ಚು ಸಮಯ ಕಳೆಯಿರಿ. ವೃಷಭ ಸ್ನೇಹಿತರೊಂದಿಗೆ ಸುತ್ತಾಟ. ಹಣದ ಖರ್ಚಿನ ಮೇಲೆ ನಿಗಾ ಇರಲಿ. ಸಂಬಂಧಿಕರು ಮನೆಗೆ ಬರುವ ಸಾಧ್ಯತೆ. ಯೋಜನೆಗಳು ತಲೆಕೆಳಗಾಗಬಹುದು ಎಚ್ಚರ. ಮಿಥುನ ಹಠಾತ್‌ ಪ್ರವಾಸ ಕೈಗೊಳ್ಳಬೇಕಾಗುತ್ತದೆ. ವ್ಯಾಪಾರ, ವ್ಯವಹಾರದ ಉದ್ದೇಶಕ್ಕೆ ಹೆಚ್ಚು ಸುತ್ತಾಡಬೇಕಾಗುತ್ತದೆ. ಕುಟುಂಬದೊಂದಿಗೆ ಸಮಯ ಕಳೆಯಲು ಸಾಧ್ಯವಾಗುವುದಿಲ್ಲ. ಕರ್ಕಾಟಕ ಸಾಲ ಸಿಗಲಿದೆ. ಯಾವುದೆ … Read more

ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?

Indina-Panchanga-today Panchanga

SHIVAMOGGA LIVE NEWS, Today Panchanga ಈ ದಿನದ ಪಂಚಾಂಗ ವಾರ : ಸೋಮವಾರ, 3 ಫೆಬ್ರವರಿ 2025 ಸೂರ್ಯೋದಯ : 6.55 am ಸೂರ್ಯಾಸ್ತ : 6.28 pm ಸಂವತ್ಸರ : ಶ್ರೀ ಕ್ರೋಧಿ ನಾಮ ನಕ್ಷತ್ರ : ರೇವತಿ ದಿನ ವಿಶೇಷ ವಸಂತ ಪಂಚಮಿ, ಶ್ರೀಪಂಚಮಿ, ಕುಮಾರಷಷ್ಠಿ, ಹರಿಹರಪುರ ಅಭಿಷೇಕ, ಹೊಸಹೊಳಲು ಉತ್ಸವ, ಧಾರವಾಡ ಮುರುಘಾಮಠದ ಅಥಣಿ ಮುರುಘೇಂದ್ರ ಶಿವಯೋಗಿಗಳ, ಹಾನಗಲ್ಲ ತಾಲೂಕು ಮುಳಥಳ್ಳಿ ವೀರಭದ್ರ, ಜಮಖಂಡಿ ತಾ. ಮದನಮಟ್ಟಿ ಲಿಂಗರಾಜರ ರಥಗಳು. ಇದನ್ನೂ … Read more