ದಿನ ಭವಿಷ್ಯ | 2 ಫೆಬ್ರವರಿ 2025 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA, 2 FEBRUARY 2025 ಮೇಷ : ಸೂಕ್ತ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡಬೇಕು. ಸಂಪೂರ್ಣ ತಿಳಿವಳಿಕೆ ಗಳಿಸದೆ ವ್ಯಾಪಾರ, ವಹಿವಾಟಿನಲ್ಲಿ ಹೂಡಿಕೆ ಮಾಡುವುದು ಬೇಡ. ವೃಷಭ : ಒತ್ತಡ ನಿವಾರಣೆಗೆ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಬೇಕು. ಹಾಸ್ಯದ ಮಾತಿನಿಂದ ಸುತ್ತಲು ಇದ್ದವರಲ್ಲಿ ಉಲ್ಲಾಸ ಮೂಡಿಸಿ. ಮಿಥುನ : ವಾದಗಳಿಂದ ಸಾಧಿಸುವುದಕ್ಕಿಂತಲು ಕಳೆದುಕೊಳ್ಳುವುದು ಹೆಚ್ಚು. ವಾದಕ್ಕಿಳಿಯುವ ಮುನ್ನ ಮರು ಯೋಚಸುವುದು ಸೂಕ್ತ. ಪ್ರೀತಿಪಾತ್ರರೊಂದಿಗಿನ ಮಾತಿನಿಂದ ಸಂತೋಷ. ಕರ್ಕಾಟಕ : ಕಷ್ಟಕಾಲಕ್ಕೆ ಅನುಕೂಲವಾಗುವಂತೆ ಹಣ ಸಂಗ್ರಹಿಸಿಡುವುದು ಸೂಕ್ತ. … Read more

ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?

Indina-Panchanga-today Panchanga

SHIVAMOGGA LIVE NEWS, Today Panchanga ಈ ದಿನದ ಪಂಚಾಂಗ ವಾರ : ಭಾನುವಾರ, 2 ಫೆಬ್ರವರಿ 2025 ಸೂರ್ಯೋದಯ : 6.55 am ಸೂರ್ಯಾಸ್ತ : 6.28 pm ಸಂವತ್ಸರ : ಶ್ರೀ ಕ್ರೋಧಿ ನಾಮ ನಕ್ಷತ್ರ : ಉತ್ತರ ಭಾದ್ರಪದ ದಿನ ವಿಶೇಷ ವಿನಾಯಕೀ ಚತುರ್ಥಿ, ಇಡಗುಂಜಿ ವಿನಾಯಕ ರಥ, ಸೌತಡ್ಕ ಮಹಾಗಣಪತಿ ಮೂದಪ್ಪ ಸೇವೆ, ಗದಗ ಬೆಟಗೇರಿ ಶ್ರೀ ಮಾರ್ಕಂಡೇಶ್ವರ ಜಯಂತಿ, ಕುಂದಗೋಳ ತಾಲೂಕು ಬು. ಹುಲಿಕೊಪ್ಪ ಮೈಲಾರಲಿಂಗೇಶ್ವರ ಕಾರಣಿಕ. ಇದನ್ನೂ ಓದಿ … Read more

ಭದ್ರಾ ಜಲಾಶಯದಿಂದ ನದಿಗೆ 5800 ಕ್ಯೂಸೆಕ್‌ ನೀರು, ಯಾವಾಗ? ಕಾರಣವೇನು?

Bhadra-Dam-General-Image

SHIVAMOGGA LIVE NEWS, 1 FEBRUARY 2025 ಶಿವಮೊಗ್ಗ : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ (Dam) ತುಂಗ-ಭದ್ರಾ ನದಿಗೆ 5800 ಕ್ಯೂಸೆಕ್‌ ನೀರು ಹರಿಸಲು ನಿರ್ಧರಿಸಲಾಗಿದೆ. ಫೆ.5 ರಿಂದ 11ರವರೆಗೆ ನೀರು ಹರಿಸಲು ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.   ಪ್ರಾದೇಶಿಕ ಆಯುಕ್ತರ ಆದೇಶದ ಹಿನ್ನೆಲೆ ಫೆ.5ರ ರಾತ್ರಿ 100 ಕ್ಯೂಸೆಕ್‌, ಫೆ.6 ರಿಂದ 11ರವರೆಗೆ ಪ್ರತಿದಿನ 800 ಕ್ಯೂಸೆಕ್‌ನಂತೆ ಒಟ್ಟು … Read more

ಮತ್ತೊಬ್ಬ ನಕ್ಸಲ್‌ ಶರಣಾಗತಿ, ಇವತ್ತು ಕೋಟೆಹೊಂಡ ರವಿ ಮುಖ್ಯವಾಹಿನಿಗೆ

naxal-kotehonda-ravi-surrenders-at-sringeri

SHIVAMOGGA LIVE NEWS, 1 FEBRUARY 2025 ಶೃಂಗೇರಿ : ನಕ್ಸಲ್‌ ಚಳವಳಿಯಲ್ಲಿ (Naxal) ಸಕ್ರಿಯವಾಗಿದ್ದ ಕೋಟೆಹೊಂಡ ರವಿ ಅಲಿಯಾಸ್‌ ರವೀಂದ್ರ ನೆಮ್ಮಾರ್‌ ಕಳೆದ ರಾತ್ರಿ ಶೃಂಗೇರಿಯಲ್ಲಿ ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತದ ಎದುರು ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೆ ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಾಣಾಗಿದ್ದರು. ಆದರೆ ಕೋಟೆಹೊಂಡ ರವಿ ಮಾತ್ರ ಭೂಗತವಾಗಿದ್ದರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು. ಕಳೆದ ರಾತ್ರಿ ಶೃಂಗೇರಿಯ ಅರಣ್ಯ ಐಬಿಯಲ್ಲಿ ಕೋಟೆಹೊಂಡ … Read more

ಶಿವಮೊಗ್ಗ ಟ್ರಾಫಿಕ್‌ ಪೊಲೀಸರಿಂದ ಹೆಲ್ಪ್‌ಲೈನ್‌ ಶುರು, ವಾಟ್ಸಪ್‌ನಲ್ಲೇ ದಾಖಲಿಸಬಹುದು ದೂರು

Traffic-police-release-helpline-number-released

SHIVAMOGGA LIVE NEWS, 31 JANUARY 2024 ಶಿವಮೊಗ್ಗ : ನಗರದಲ್ಲಿ ಟ್ರಾಫಿಕ್‌ ಸಮಸ್ಯೆಗಳ ಕುರಿತು ಸಾರ್ವಜನಿಕರು ತಕ್ಷಣ ದೂರು ನೀಡಲು ಸಂಚಾರ ಪೊಲೀಸರು ಹೆಲ್ಪ್‌ಲೈನ್‌ (Helpline) ಆರಂಭಿಸಿದ್ದಾರೆ. ಈ ನಂಬರ್‌ಗೆ ಕರೆ ಮಾಡಬಹುದು ಅಥವಾ ವಾಟ್ಸಪ್‌ ಮೂಲಕ ದೂರು ಸಲ್ಲಿಸಬಹುದಾಗಿದೆ. ಕೂಡಲೆ ಸಂಚಾರ ಪೊಲೀಸರು ಪರಿಹಾರ ಒದಗಿಸಲಿದ್ದಾರೆ. ಕೋಟೆ ಪೊಲೀಸ್‌ ಠಾಣೆ ಸಮೀಪ ಪೊಲೀಸ್‌ ಗೆಸ್ಟ್‌ ಹೌಸ್‌ ಆವರಣದಲ್ಲಿ ಆಯೋಜಿಸಿರುವ ಸಂಚಾರ ನಿಯಮಗಳ ಜಾಗೃತಿ ಪ್ರದರ್ಶನ ಉದ್ಘಾಟನೆ ಸಮಾರಂಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಹೆಲ್ಪ್‌ಲೈನ್‌ … Read more

ಅಡಿಕೆ ಧಾರಣೆ | 31 ಜನವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 31 JANUARY 2024 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 44099 53899 ಗೊರಬಲು 17559 29000 ರಾಶಿ 35199 51799 ಸರಕು 49589 61340 ಇದನ್ನೂ ಓದಿ » ಅಡಿಕೆ ಧಾರಣೆ | 30 ಜನವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ಶಿವಮೊಗ್ಗ ಟ್ರಾಫಿಕ್‌ ಪೊಲೀಸರಿಂದ ವಿಭಿನ್ನ ಜಾಗೃತಿ ಪ್ರದರ್ಶನ, ರಾಜ್ಯದಲ್ಲಿ ಇದೇ ಮೊದಲು ಇಂತಹ ಪ್ರಯತ್ನ, ಏನೇನಿದೆ?

Traffic-police-organise-exhibition-in-Shimoga

SHIVAMOGGA LIVE NEWS, 31 JANUARY 2024 ಶಿವಮೊಗ್ಗ : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಂಚಾರ ನಿಯಮಗಳ ಜಾಗೃತಿ ಪ್ರದರ್ಶನವನ್ನು (exhibition) ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದೆ. ಸಾರ್ವಜನಿಕರು, ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸಲು ಈ ಪ್ರಯತ್ನ ಮಾಡಲಾಗಿದೆ. ಕೋಟೆ ಪೊಲೀಸ್‌ ಠಾಣೆ ಸಮೀಪದಲ್ಲಿರುವ ಪೊಲೀಸ್‌ ಗೆಸ್ಟ್‌ ಹೌಸ್‌ ಆವರಣದಲ್ಲಿ ಜಿಲ್ಲಾ ಪೊಲೀಸ್‌, ಶಿವಮೊಗ್ಗ ನಗರ ಸಂಚಾರ ಪೊಲೀಸ್‌ ವತಿಯಿಂದ ರಸ್ತೆ ಸಂಚಾರ ನಿಯಮಗಳ ಜಾಗೃತಿ ಪ್ರದರ್ಶನ ಆಯೋಜಿಸಲಾಗಿದೆ.  ಜ.31 ಮತ್ತು ಫೆ.1ರಂದು ಪ್ರದರ್ಶನ ಇರಲಿದ್ದು, ಸಾರ್ವಜನಿಕರಿಗೆ … Read more

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ಹಾಲು ಉತ್ಪಾದಕರಿಗೆ ಗುಡ್‌ ನ್ಯೂಸ್‌ ನೀಡಿದ ಶಿಮುಲ್‌

Nandini-Milk-In-Shimoga-Shimul

SHIVAMOGGA LIVE NEWS, 31 JANUARY 2024 ಶಿವಮೊಗ್ಗ : ಹಾಲು (Milk) ಉತ್ಪಾದಕರಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕಟವು (ಶಿಮುಲ್) ಶುಭ ಸುದ್ದಿ ನೀಡಿದೆ. ಇವತ್ತು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಹಾಲು ಖರೀದಿ ದರ ಪರಿಷ್ಕರಣೆ ಮಾಡಲಾಗಿದೆ. ಪ್ರತಿ ಕೆ.ಜಿ. ಹಾಲು ಖರೀದಿ ದರವನ್ನು 2 ರೂ. ಹೆಚ್ಚಳ ಮಾಡಲಾಗಿದೆ.‌ ಮಾಚೇನಹಳ್ಳಿಯಲ್ಲಿರುವ ಶಿಮುಲ್‌ ಕೇಂದ್ರ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿಯಲ್ಲಿ ಹಾಲು ಖರೀದಿ ದರ … Read more

ಶಿವಮೊಗ್ಗಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕಾರ್ಯಕರ್ತರಿಂದ ಹೂ ಮಳೆಯ ಸ್ವಾಗತ

DK-Shivakumar-visit-to-shimoga-city

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಮೈಕ್ರೋ ಫೈನಾನ್ಸ್‌ಗಳ (Finance) ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ಇವತ್ತು ಬೇರೆಲ್ಲ ಸಭೆಗಳನ್ನು ರದ್ದುಗೊಳಿಸಿ ಈ ವಿಚಾರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ. ಸೂಕ್ತ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಮೈಕ್ರೋ ಫೈನಾನ್ಸ್‌ಗಳ ಬಡ್ಡಿದರ ಅಧಿಕವಿದೆ. ಒಂದು ಕೋಟಿಗು ಹೆಚ್ಚು ಕುಟುಂಬಗಳು ಈ ಫೈನಾನ್ಸ್‌ಗಳ ಫಲಾನುಭವಿಗಳಾಗಿದ್ದಾರೆ. ಆದ್ದರಿಂದ ಕಾನೂನು ಸಲಹೆ, ಸಾಧಕ, … Read more

‘ಶಿವಮೊಗ್ಗ ವಿಮಾನ ನಿಲ್ದಾಣ ಕುರಿತು ರಾಜ್ಯ ಸರ್ಕಾರದಿಂದ ಪ್ರಮುಖ ನಿರ್ಧಾರ ಕೈಗೊಳ್ಳಲಾಗುತ್ತಿದೆʼ

Minister-MB-Patil-Speaks-to-media-at-Shimoga-Airport.

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ವಿಮಾನ ನಿಲ್ದಾಣದ (Airport) ನಿರ್ವಹಣೆ ಕುರಿತು ಪ್ರಮುಖ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಸದ್ಯ ಸಾಧಕ ಬಾಧಕದ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್‌, ವಿಮಾನ ನಿಲ್ದಾಣದ ನಿರ್ವಹಣೆಯನ್ನು ತಮಗೆ ವಹಿಸಬೇಕು ಎಂದು ವಿಮಾನಯಾನ ಪ್ರಾಧಿಕಾರ ಕೇಳಿದೆ. ಆದರೆ ಹಾಗೆ ಹಸ್ತಾಂತರ ಮಾಡಿದರೆ ಇಲ್ಲಿನ ಜಮೀನು ಕೂಡ … Read more