ಶುಭೋದಯ ಶಿವಮೊಗ್ಗ | 29 ಆಗಸ್ಟ್ 2025 | ಉದಾಹರಣೆ ಸಹಿತ ಇಂದಿನ ಸುಭಾಷಿತ
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಆದಿಲ್ ಶಾಹಿ ಮತ್ತು ಮೊಘಲ್ ಸಾಮ್ರಾಜ್ಯದ ವಿರುದ್ಧದ ನಿರಂತರ ಹೋರಾಟದಿಂದ ಮಾರಾಠ ಸಾಮ್ರಾಜ್ಯದ ಸ್ಥಾಪಕ ಶಿವಾಜಿಯ ಸೈನ್ಯದ ಸಂಖ್ಯೆ ಕುಸಿತವಾಗಿತ್ತು. ಶಿವಾಜಿಯ ಸೇನೆ ಕಷ್ಟಕ್ಕೆ ಸಿಲುಕಿತ್ತು. ಇಂತಹ ಸಂದರ್ಭ ಶಕ್ತಿಯ ಜೊತೆಗೆ ಯುಕ್ತಿಯ ಬಳಕೆಯಾಯಿತು. ಗೆರಿಲ್ಲಾ ಯುದ್ಧ ತಂತ್ರಗಳನ್ನು ಶಿವಾಜಿಯ ಸೇನೆ ಆರಂಭಿಸಿತು. ತಮ್ಮ ಬುದ್ಧಿಶಕ್ತಿಯಿಂದ ಶತ್ರುಗಳನ್ನು ಸೋಲಿಸಿದರು. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ 5 ತಾಲೂಕುಗಳಲ್ಲಿ ಇಂದು ರಜೆ, ಕಾಲೇಜಿಗೆ ಎಲ್ಲೆಲ್ಲಿ ರಜೆ ಇದೆ? ಇಲ್ಲಿದೆ … Read more