ಶಿವಮೊಗ್ಗದ ಎಂ.ಜಿ.ಪ್ಯಾಲೇಸ್‌ ಮಾಲೀಕ ನಿಧನ

Ganesh-Vasudev-Shet-owner-of-MG-Palace-in-Shimoga-no-more

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಉದ್ಯಮಿ (Businessman) ಗಣೇಶ್‌ ವಾಸುದೇವ್‌ ಶೇಠ್‌ (87) ಇಂದ ಸಂಜೆ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ. ರವೀಂದ್ರನಗರ 6ನೇ ಅಡ್ಡರಸ್ತೆಯಲ್ಲಿ ಗಣೇಶ್‌ ವಾಸುದೇವ್‌ ಶೇಠ್‌ ವಾಸವಾಗಿದ್ದರು. ಗೋಪಿ ವೃತ್ತದಲ್ಲಿರುವ ಎಂ.ಜಿ.ಪ್ಯಾಲೇಸ್‌ ಮತ್ತು ಗಣೇಶ್‌ ಜ್ಯುವೆಲರ್ಸ್‌ನ ಮಾಲೀಕರಾಗಿದ್ದರು. ಮೃತರು ಇಬ್ಬರು ಪುತ್ರರು, ಎಂಟು ಪುತ್ರಿಯರು ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ. ಜ.31ರ ಮಧ್ಯಾಹ್ನ 1.30ಕ್ಕೆ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ … Read more

ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌

Shivamogga-City-today-news

SHIVAMOGGA LIVE NEWS, 30 JANUARY 2024 ಫಟಾಫಟ್‌ ಸುದ್ದಿ : ಶಿವಮೊಗ್ಗ ನಗರದಲ್ಲಿ (city) ಇವತ್ತು ಏನೆಲ್ಲ ಆಯ್ತು? ಫಟಾಫಟ್‌ ಅಪ್‌ಡೇಟ್‌ ಇಲ್ಲಿದೆ. ಇದನ್ನೂ ಓದಿ » ಶಿವಮೊಗ್ಗ, ಎನ್‌.ಆರ್‌.ಪುರ, ತರೀಕೆರೆಗೆ ನಾಳೆ ಸಚಿವ ಮಧು ಬಂಗಾರಪ್ಪ ಭೇಟಿ, ಸಭೆ, ಸಮಾರಂಭದಲ್ಲಿ ಭಾಗಿ

ಶಿವಮೊಗ್ಗ, ಎನ್‌.ಆರ್‌.ಪುರ, ತರೀಕೆರೆಗೆ ನಾಳೆ ಸಚಿವ ಮಧು ಬಂಗಾರಪ್ಪ ಭೇಟಿ, ಸಭೆ, ಸಮಾರಂಭದಲ್ಲಿ ಭಾಗಿ

Madhu-Bangarappa-Minister

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜ.31ರಂದು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಪ್ರವಾಸ (Tour) ಕೈಗೊಂಡಿದ್ದಾರೆ. ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 10ಕ್ಕೆ ಆಗಮಿಸಲಿದ್ದಾರೆ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. 10.30ಕ್ಕೆ ಮ್ಯಾಮ್‌ಕೋಸ್‌ ಚುನಾವಣೆ ಸಂಬಂಧ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ ಬಳಿ ಶ್ರೀ ರಾಮಸೇವಾ ಭಾವಸಾರ ಕ್ಷತ್ರೀಯ ಕ್ರೆಡಿಟ್‌ ಕೋ … Read more

ಶಿವಮೊಗ್ಗ ನಗರದ ವಿವಿಧೆಡೆ ಜ.31ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ನಗರದ ಅಶೋಕ ರಸ್ತೆ ಮತ್ತು ಶಿವಾಜಿ ರಸ್ತೆ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಜ.31ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಅಶೋಕರಸ್ತೆ, ಶಿವಾಜಿ ರಸ್ತೆ, ಎಸ್‌ಪಿಎಂ ರಸ್ತೆ, ವಿನಾಯಕ ರಸ್ತೆ, ಯಾಲಕಪ್ಪ ಕೇರಿ, ಬೇಡರ ಕೇರಿ, ಭೂಪಾಳಂ ಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ … Read more

ಚಿತ್ರದುರ್ಗದ ವ್ಯಕ್ತಿ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಶಿವಮೊಗ್ಗ ಕೋರ್ಟ್‌ನಲ್ಲಿ ಆರೋಪಿಗಳಿಗೆ ಜಾಮೀನು

140823-Jayanagara-Police-Station

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ನಕಲಿ ದಾಖಲೆ ಸೃಷ್ಟಿಸಿ ಅಪರಿಚಿತನೊಬ್ಬ ಶಿವಮೊಗ್ಗ ನ್ಯಾಯಾಲಯದಲ್ಲಿ (COURT) ಐವರು ಆರೋಪಿಗಳಿಗೆ ಜಾಮೀನು ನೀಡಿದ್ದಾನೆ. ಆರೋಪಿಯೊಬ್ಬ ವಿಚಾರಣೆಗೆ ಹಾಜರಾಗದಿದ್ದಾಗ ಜಾಮೀನುದಾರನಿಗೆ ನೊಟೀಸ್‌ ಜಾರಿಯಾಗಿದೆ. ಆಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣವೊಂದರ ಆರೋಪಿಗಳಾದ ಇಬ್ರಾಹಿಂ ಖಲೀಲ್‌, ಫೈರೋಜ್‌, ಅರ್ಬಾಜ್‌, ನಯಾಜ್‌ ಅಹಮದ್‌, ಸುಹೇಲ್‌ ಎಂಬುವವರಿಗೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಜಗದೀಶ್‌ ಎಂಬುವವರು ಶಿವಮೊಗ್ಗ ನ್ಯಾಯಾಲಯದಲ್ಲಿ ಜಾಮೀನಾಗಿದ್ದರು. JAYANA ನಕಲಿ ದಾಖಲೆ ಸೃಷ್ಟಿಸಿ ಜಾಮೀನುದಾರ ಎಂದು ಬಿಂಬಿಸಿಕೊಂಡು … Read more

ಅಡಿಕೆ ಧಾರಣೆ | 30 ಜನವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 30 JANUARY 2024 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮಾರುಕಟ್ಟೆಯಲ್ಲಿನ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 16089 28009 ಬೆಟ್ಟೆ 45109 55700 ರಾಶಿ 30369 52259 ಸರಕು 45029 86630 ಇದನ್ನೂ ಓದಿ » ಅಡಿಕೆ ಧಾರಣೆ | 29 ಜನವರಿ 2025 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್?

ಗಾಂಧಿ ಬಜಾರ್‌ ಬಳಿ ತರಕಾರಿ ಖರೀದಿಸಿ ಕಾರು ಬಳಿ ಹಿಂತಿರುಗಿದ ಮಾಲೀಕನಿಗೆ ಕಾದಿತ್ತು ಆಘಾತ, ಆಗಿದ್ದೇನು?

Shimoga-BH-Road-Near-Karnataka-Sanga

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಬಿ.ಹೆಚ್‌.ರಸ್ತೆಯಲ್ಲಿ ಕಾರಿನ ಹಿಂಬದಿ ಗಾಜು (GLASS) ಒಡೆದು ಬ್ಯಾಗ್‌ ಕಳ್ಳತನ ಮಾಡಲಾಗಿದೆ. ಖಾಸಗಿ ಕಂಪನಿ ಉದ್ಯೋಗಿ ರೋಹಿತ್‌ ಎಂಬುವವರು ಕಾರು ನಿಲ್ಲಿಸಿ ತರಕಾರಿ ಖರೀದಿಸಿ ಬರುವಷ್ಟರಲ್ಲಿ ಘಟನೆ ನಡೆದಿದೆ. ಕರ್ನಾಟಕ ಸಂಘದ ಮುಂಭಾಗ ರೋಹಿತ್‌ ಅವರು ತಮ್ಮ ಐ20 ಕಾರನ್ನು ಪಾರ್ಕಿಂಗ್‌ ಮಾಡಿದ್ದರು. ತರಕಾರಿ ಖರೀದಿಸಿ ಕಾರಿನ ಬಳಿ ಬಂದಾಗ ಬಲಭಾಗದ ಹಿಂಬದಿ ಗಾಜು ಒಡೆದಿರುವುದು ಗಮನಕ್ಕೆ ಬಂದಿತ್ತು. ಪರಿಶೀಲಿಸಿದಾಗ ಹಿಂಬದಿ ಸೀಟಿನ ಮೇಲಿಟ್ಟಿದ್ದ ಲ್ಯಾಪ್‌ಟಾಪ್‌ … Read more

ಶಿವಮೊಗ್ಗಕ್ಕೆ ಇಂದು ಸಂಜೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ

DK-Shivakumar-in-Shimoga-JanaDhwani-Rally

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (Shivakumar) ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ಇವತ್ತು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಸಂಜೆ 5 ಗಂಟೆಗೆ ಬೆಂಗಳೂರಿಗೆ ಹೊರಟು ಸಂಜೆ 6 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರು ಇಂದು ಸಂಜೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಜ.31ರ ಬೆಳಗ್ಗೆ 8.30ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಅವರ … Read more

ಕುವೆಂಪು ವಿವಿ ಮುಚ್ಚಲು ನಡೀತಿದ್ಯ ಹುನ್ನಾರ? ಡಿ.ಎಸ್.ಅರುಣ್‌ ಆತಂಕ, ಕಾರಣಗಳೇನು?

DS-Arun-Press-meet-in-Shimoga-city-about-kuvempu-university.

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಉನ್ನತ ಶಿಕ್ಷಣ ಸಚಿವರ ನಿರ್ಲಕ್ಷ್ಯ, ಕುಲಪತಿ, ಕುಲಸಚಿವರ ದರ್ಪ ಗಮನಿಸಿದರೆ ಕುವೆಂಪು ವಿಶ್ವವಿದ್ಯಾಲಯವನ್ನು (Kuvempu University) ಮುಚ್ಚುವ ಹುನ್ನಾರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್‌.ಅರುಣ್ ಅನುಮಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಎಸ್.ಅರುಣ್, ಕುವೆಂಪು ವಿವಿಯ ಆಡಳಿತ ವೈಫಲ್ಯದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಸಕ ಎಸ್‌.ಎನ್‌.ಚನ್ನಬಸಪ್ಪ, ಪ್ರಮುಖರಾದ ಮಾಲ್ತೇಶ್‌, ಅಣ್ಣಪ್ಪ, ಶ್ರೀನಾಗ್‌ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಇದನ್ನೂ ಓದಿ » ಭದ್ರಾವತಿಯಲ್ಲಿ ಸಚಿವ ಸತೀಶ್‌ … Read more

ಭದ್ರಾವತಿಯಲ್ಲಿ ಸಚಿವ ಸತೀಶ್‌ ಜಾರಕಿಹೊಳಿ, ಸಂವಿಧಾನ ಜಾಗೃತಿ ಸಮಾವೇಶದಲ್ಲಿ ಏನೆಲ್ಲ ಹೇಳಿದರು?

dss-samavesha-at-bhadravathi-minister-satish-jarakiholi-participated

SHIVAMOGGA LIVE NEWS, 30 JANUARY 2025 ಭದ್ರಾವತಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ (DSS) ತಾಲ್ಲೂಕು ಘಟಕದಿಂದ ಹಳೆ ನಗರದ ವೀರಶೈವ ಸಭಾಭವನದಲ್ಲಿ ಸಂವಿಧಾನ ಜಾಗೃತಿ ಸಮಾವೇಶ ನಡೆಯಿತು. ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸಮಾವೇಶ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಂವಿಧಾನ ಅಶಯ ಕುರಿತು ತಿಳಿಸಿದರು. ಸಮಿತಿಯ ತಾಲ್ಲೂಕು ಘಟಕದ ಸಂಚಾಲಕ ಆರ್.ಸಂದೀಪ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಹೆಚ್‌.ಪಿ.ಸುಧಾಮ ದಾಸ್, ಮಾಜಿ ಸಂಸದ ಚಂದ್ರಪ್ಪ, ಪ್ರೊ.ಬಿ.ಕೃಷ್ಣಪ್ಪ, ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಇಂದಿರಾ … Read more