ಭದ್ರಾವತಿಯಲ್ಲಿ ಕೋಟಿ ಕೋಟಿ ವೆಚ್ಚದ ರಸ್ತೆ ಕಾಮಗಾರಿ ಕಳಪೆ, ಕೆಆರ್ಎಸ್ ಆಕ್ರೋಶ
SHIVAMOGGA LIVE NEWS, 30 JANUARY 2025 ಭದ್ರಾವತಿ : ನಗರಸಭೆ ವ್ಯಾಪ್ತಿಯಲ್ಲಿ ಪಾದಚಾರಿ ರಸ್ತೆ (Road) ಅಭಿವೃದ್ಧಿಯ ಹೆಸರಲ್ಲಿ ಕಳಪೆ ಹಾಗೂ ಅಸಮರ್ಪಕ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕೆ.ಆರ್.ಎಸ್ ಪಕ್ಷದ ತಾಲ್ಲೂಕು ಘಟಕದ ವತಿಯಿಂದ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು. 3.15 ಕೋಟಿ ರೂ. ಮೊತ್ತದ ಕಾಮಗಾರಿಯು ಗುಣಮಟ್ಟದಿಂದ ಕೂಡಿಲ್ಲ. ಸಾರ್ವಜನಿಕರ ತೆರಿಗೆ ಹಣ ಪೋಲಾಗದಂತೆ ಉತ್ತಮ ರೀತಿಯಲ್ಲಿ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಸೂಚಿಸಬೇಕು ತೀರ್ಥೇಶ್, ಕೆ.ಆರ್.ಎಸ್. ಪಕ್ಷ ತಾಲೂಕು ಅಧ್ಯಕ್ಷ ಪೌರಾಯುಕ್ತರು … Read more