ತಮ್ಮಡಿಹಳ್ಳಿ ಸಮೀಪ ನಡುರಾತ್ರಿ ಕೊಟ್ಟಿಗೆಗೆ ನುಗ್ಗಿದ ಚಿರತೆ, ಕರುವಿನ ಮೇಲೆ ದಾಳಿ

290125 leopard attack on cow at tammadihalli

SHIVAMOGGA LIVE NEWS, 29 JANUARY 2025 ಶಿವಮೊಗ್ಗ : ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ದಾಳಿ (Attack) ಮಾಡಿ ಗಾಯಗೊಳಿಸಿದೆ. ಶಿವಮೊಗ್ಗ ತಾಲೂಕು ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮ ಎಂಬುವವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಅದು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದೆ. ಕೂಡಲೆ ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಸಮೀಪದ … Read more

ಅಡಿಕೆ ಧಾರಣೆ | 29 ಜನವರಿ 2025 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 29 JANUARY 2025 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18000 33089 ಬೆಟ್ಟೆ 40366 56919 ರಾಶಿ 36366 51549 ಸರಕು 55119 82600 ಇದನ್ನೂ ಓದಿ » ಅಡಿಕೆ ಧಾರಣೆ | 28 ಜನವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ಶಿವಮೊಗ್ಗ ಸಿಟಿಯ ಹಲವು ಕಡೆ ಜ.30ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS, 29 JANUARY 2025 ಶಿವಮೊಗ್ಗ : ನಗರದ ವಿವಿಧೆಡೆ ಜ.30ರಂದು ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ಬಿಜೆಪಿಗೆ ನೂತನ ಜಿಲ್ಲಾಧ್ಯಕ್ಷ ಆಯ್ಕೆ, 10 ಮಂಡಲಕ್ಕೂ ಹೊಸ ಅಧ್ಯಕ್ಷರು, ಯಾರೆಲ್ಲ ಆಯ್ಕೆಯಾಗಿದ್ದಾರೆ?

ಶಿವಮೊಗ್ಗ ಬಿಜೆಪಿಗೆ ನೂತನ ಜಿಲ್ಲಾಧ್ಯಕ್ಷ ಆಯ್ಕೆ, 10 ಮಂಡಲಕ್ಕೂ ಹೊಸ ಅಧ್ಯಕ್ಷರು, ಯಾರೆಲ್ಲ ಆಯ್ಕೆಯಾಗಿದ್ದಾರೆ?

BJP-Office-Shimoga

SHIVAMOGGA LIVE NEWS, 29 JANUARY 2025 ಶಿವಮೊಗ್ಗ : ಜಿಲ್ಲಾ ಬಿಜೆಪಿಗೆ ನೂತನ ಅಧ್ಯಕ್ಷರನ್ನು (president) ಘೋಷಿಸಲಾಗಿದೆ. ಈ ಹಿಂದೆ ನಗರ ಅಧ್ಯಕ್ಷರಾಗಿದ್ದ ಎನ್‌.ಕೆ.ಜಗದೀಶ್‌ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಜೋರು, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ ಸಿಟಿಯಲ್ಲಿ ನಾಳೆ ಮಾಂಸ ಮಾರಾಟ ನಿಷೇಧ, ಯಾಕೆ?

Shimoga-Mahanagara-Palike-ambedkar-statue

SHIVAMOGGA LIVE NEWS, 29 JANUARY 2025 ಶಿವಮೊಗ್ಗ : ಜನವರಿ 30 ರಂದು ಸರ್ವೋದಯ ದಿನ ಆಚರಣೆ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ (Meat) ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆ ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಗರ್ಭಿಣಿ ಸಾವು, … Read more

ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಜೋರು, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

SHIVAMOGGA LIVE NEWS, 29 JANUARY 2025 ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಚಳಿಯ ತೀವ್ರತೆ ಪುನಃ ಹೆಚ್ಚಾಗಿದೆ. ಇದರಿಂದ ತಾಪಮಾನ ತುಸು ಇಳಿಕೆಯಾಗಿದೆ. ಇನ್ನು, ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರವು ಜೋರಾಗಿದೆ. ಬೇಸಿಗೆಯಂತಹ ಬಿಸಿಲಿಗೆ ಜನರು ಹೈರಾಣಾಗಿದ್ದಾರೆ. (Weather) ಎಲ್ಲೆಲ್ಲಿ, ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 … Read more

ಶಿವಮೊಗ್ಗದಲ್ಲಿ ವಿಷ ಸೇವಿಸಿದ ಆಟೋ ಚಾಲಕ, ಕಾರಣವೇನು?

160125 mc gann hospital general image

SHIVAMOGGA LIVE NEWS, 29 JANUARY 2025 ಶಿವಮೊಗ್ಗ : ಖಾಸಗಿ ಫೈನಾನ್ಸ್‌ ಸಂಸ್ಥೆಯ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕರೊಬ್ಬರು (Driver) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಿವಮೊಗ್ಗದ ಪುರಲೆಯ ಆಟೋ ಚಾಲಕ ನಾಗೇಶ್‌ (35) ಆತ್ಮಹತ್ಯೆಗೆ ಯತ್ನಿಸಿದವರು. ಪುರಲೆ ಸಮೀಪ ನಾಗೇಶ್‌ ವಿಷ ಸೇವಿಸಿ ಪ್ರಜ್ಞಾಹೀನರಾಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ನಾಗೇಶ್‌ನನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಿದ್ದರು. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸದ್ಯ ನಾಗೇಶ್‌ ಗುಣವಾಗಿದ್ದಾರೆ. ಪತ್ನಿಯ ಚಿಕಿತ್ಸೆಗಾಗಿ ಫೈನಾನ್ಸ್‌ ಸಂಸ್ಥೆಗಳಿಂದ 3 ಲಕ್ಷ ರೂ. … Read more

ಶಿವಮೊಗ್ಗದಲ್ಲಿ ಗರ್ಭಿಣಿ ಸಾವು, ಹೇಗಾಯ್ತು ಘಟನೆ?

gold-medalist-ashwini-no-more.

SHIVAMOGGA LIVE NEWS, 29 JANUARY 2025 ಶಿವಮೊಗ್ಗ : ತೀವ್ರ ರಕ್ತಸ್ರಾವವಾಗಿ ಗರ್ಭಿಣಿ (Pregnant) ಸಾವನ್ನಪ್ಪಿದ್ದಾರೆ. ಸಾಗರದ ಸರ್ಕಾರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೊಸನಗರ ತಾಲೂಕು ನಗರ ಹೋಬಳಿ ದುಬಾರತಟ್ಟೆ ನಿವಾಸಿ ಅಶ್ವಿನಿ (29) ಮೃತ ಗರ್ಭಿಣಿ. ರಕ್ತಸ್ರಾವದ ಹಿನ್ನೆಲೆ ಜ.26ರಂದು ಅ‍ಶ್ವಿನಿಯನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗರ್ಭಪಾತವಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅಶ್ವಿನಿ … Read more

ದಿನ ಪಂಚಾಂಗ | ಇವತ್ತು ಅಮವಾಸ್ಯೆ, ಎಷ್ಟೊತ್ತಿಗೆ ಮುಕ್ತಾಯ ಆಗಲಿದೆ ಅವರಾತ್ರಿ ಅಮವಾಸ್ಯೆ?

Indina-Panchanga-today Panchanga

SHIVAMOGGA LIVE NEWS, Today Panchanga ಈ ದಿನದ ಪಂಚಾಂಗ ವಾರ : ಬುಧವಾರ, 29 ಜನವರಿ 2025 ಇಂದು ಅವರಾತ್ರಿ ಅಮವಾಸೆ – ಜನವರಿ 28ರ ರಾತ್ರಿ 7.38 ರಿಂದ ಆರಂಭವಾಗಿ ಜನವರಿ 29ರ ಸಂಜೆ 6.06ಕ್ಕೆ ಮುಕ್ತಾಯವಾಗಲಿದೆ. ಸೂರ್ಯೋದಯ : 6.56 am ಸೂರ್ಯಾಸ್ತ : 6.26 pm ಸಂವತ್ಸರ : ಶ್ರೀ ಕ್ರೋಧಿ ನಾಮ ನಕ್ಷತ್ರ : ಉತ್ತರಾಷಾಢ ಇದನ್ನೂ ಓದಿ » ಶಿವಮೊಗ್ಗದ ವಿವಿಧೆಡೆ ಜ.29ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಜ.29ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS, 28 JANUARY 2025 ಶಿವಮೊಗ್ಗ : ಜ.29 ರಂದು ಹೊಸ 11 ಕೆ.ವಿ ಮಾರ್ಗದ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut). ನವುಲೆ, ಇಂದಿರಾಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ, ಮಲ್ನಾಡ್ ಕೌಂಟಿ, ನವುಲೆ ಬಿಸಿಎಂ ಹಾಸ್ಟೇಲ್ ಮತ್ತು ಸುತ್ತಮುತ್ತ ಪ್ರದೇಶಗಳ ವ್ಯಾಪ್ತಿಯಲ್ಲಿ ಜ.29ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ಅಡಿಕೆ ಧಾರಣೆ | … Read more