ತಮ್ಮಡಿಹಳ್ಳಿ ಸಮೀಪ ನಡುರಾತ್ರಿ ಕೊಟ್ಟಿಗೆಗೆ ನುಗ್ಗಿದ ಚಿರತೆ, ಕರುವಿನ ಮೇಲೆ ದಾಳಿ
SHIVAMOGGA LIVE NEWS, 29 JANUARY 2025 ಶಿವಮೊಗ್ಗ : ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ದಾಳಿ (Attack) ಮಾಡಿ ಗಾಯಗೊಳಿಸಿದೆ. ಶಿವಮೊಗ್ಗ ತಾಲೂಕು ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮ ಎಂಬುವವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಅದು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದೆ. ಕೂಡಲೆ ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಸಮೀಪದ … Read more