ಅಡಿಕೆ ಧಾರಣೆ | 28 ಜನವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

‌SHIVAMOGGA LIVE NEWS, 28 JANUARY 2025 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ, ಸಾಗರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 16199 35869 ಬೆಟ್ಟೆ 44900 56899 ರಾಶಿ 33000 51299 ಸರಕು 52240 86999 ಸಾಗರ ಮಾರುಕಟ್ಟೆ ಕೆಂಪುಗೋಟು 10490 27199 ಕೋಕ 11219 21899 ಚಾಲಿ 32009 33899 ಬಿಳೆ ಗೋಟು 8399 23449 ರಾಶಿ 23599 50719 ಸಿಪ್ಪೆಗೋಟು 11099 17200 ಚನ್ನಗಿರಿ ಮಾರುಕಟ್ಟೆ ರಾಶಿ … Read more

ಶಿವಮೊಗ್ಗದ ಟ್ಯಾಂಕ್‌ ಮೊಹಲ್ಲಾದಲ್ಲಿ ಗೃಹಿಣಿ ಆತ್ಮಹತ್ಯೆ

Crime-News-General-Image

SHIVAMOGGA LIVE NEWS, 28 JANUARY 2025 ಶಿವಮೊಗ್ಗ : ಕೌಟುಂಬಿಕ ವಿಷಯಕ್ಕೆ ಮನನೊಂದು ಮಹಿಳೆಯೊಬ್ಬರು (Woman) ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಟ್ಯಾಂಕ್‌ ಮೊಹಲ್ಲಾದ ಮನೆಯಲ್ಲಿ ಘಟನೆ ಸಂಭವಿಸಿದೆ. ಭಾಗ್ಯಲಕ್ಷ್ಮಿ (37) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಕೌಟುಂಬಿಕ ಕಲಹವೆ ಆತ್ಮಹತ್ಯೆಗೆ ಕಾರಣ ಎಂದು ಭಾಗ್ಯಲಕ್ಷ್ಮಿಯ ಪೋಷಕರು ಆರೋಪಿಸಿದ್ದಾರೆ. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಮಿಳಘಟ್ಟ, ಖಾಸಗಿ ಬಸ್‌ ವಶಕ್ಕೆ ಪಡೆದ ಟ್ರಾಫಿಕ್‌ ಪೊಲೀಸ್‌, 5 ಸಾವಿರ ರೂ. ದಂಡ, ಕಾರಣವೇನು?

ಶಿವಮೊಗ್ಗದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಸ್ಕೂಲ್‌ ಬಸ್‌ ಡಿಕ್ಕಿ, ಮಹಿಳೆ ಸಾವು

School-Bus-incident-at-Shimoga-sangolli-rayanna-circle

SHIVAMOGGA LIVE NEWS, 28 JANUARY 2025 ಶಿವಮೊಗ್ಗ : ಖಾಸಗಿ ಶಾಲೆಯ ಬಸ್‌ (School bus) ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ. ಬಾಪೂಜಿನಗರ ನಿವಾಸಿ ಕೆಂಪಮ್ಮ ಮೃತರು. ಸರ್ಕಲ್‌ನಲ್ಲ ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಚಾಲಕನ ನಿರ್ಲಕ್ಷ್ಯವೆ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಕೆಂಪಮ್ಮ ಅವರು ಸೊಪ್ಪು ಮಾರಾಟ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಪೂರ್ವ ಸಂಚಾರ ಠಾಣೆ ಪಿಎಸ್‌ಐ ನವೀನ್‌ ಮಠಪತಿ ಮತ್ತು … Read more

ಮಿಳಘಟ್ಟ, ಖಾಸಗಿ ಬಸ್‌ ವಶಕ್ಕೆ ಪಡೆದ ಟ್ರಾಫಿಕ್‌ ಪೊಲೀಸ್‌, 5 ಸಾವಿರ ರೂ. ದಂಡ, ಕಾರಣವೇನು?

fine-for-private-bus-in-Shimoga-city

SHIVAMOGGA LIVE NEWS, 28 JANUARY 2025 ಶಿವಮೊಗ್ಗ : ಇನ್ಸುರೆನ್ಸ್‌ (Insurance) ಇಲ್ಲದ ಖಾಸಗಿ ಬಸ್‌ಗೆ ಶಿವಮೊಗ್ಗದ ಸಂಚಾರ ಪೊಲೀಸರು 5 ಸಾವಿರ ರೂ. ದಂಡ ವಿಧಿಸಿದ್ದಾರೆ. ನಗರದ ಮಿಳಘಟ್ಟ ಬಳಿ ಪರಿಶೀಲನೆ ವೇಳೆ ಖಾಸಗಿ ಬಸ್ಸಿಗೆ ಇನ್ಸುರೆನ್ಸ್‌ ಇಲ್ಲದಿರುವುದು ಗೊತ್ತಾಗಿತ್ತು. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಕೂಡಲೆ ಬಸ್ಸನ್ನು ವಶಕ್ಕೆ ಪಡೆದು, ಇನ್ಸುರೆನ್ಸ್‌ ಕಟ್ಟುವಂತೆ ಸೂಚಿಸಿದ್ದರು. ಇನ್ಸುರೆನ್ಸ್‌ ಇಲ್ಲದ್ದಕ್ಕೆ ಬಸ್‌ ಮಾಲೀಕರಿಗೆ 5 ಸಾವಿರ ರೂ. ದಂಡ ವಿಧಿಸಲಾಗಿದೆ. 51 ಸಾವಿರ ರೂ. ಇನ್ಸುರೆನ್ಸ್‌ … Read more

ಭದ್ರಾವತಿಯಲ್ಲಿ ಚಿರತೆ ಮೃತದೇಹ ಪತ್ತೆ, ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡು

Leapord-at-Bhadravathi-Paper-town

SHIVAMOGGA LIVE NEWS, 27 JANUARY 2025 ಭದ್ರಾವತಿ : ಬಾರಂದೂರು ಸಮೀಪ ಭದ್ರಾ ನದಿ ಸೇತುವೆ ಬಳಿ ಚಿರತೆಯ (Leopard) ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿಯುತ್ತಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮೃತದೇಹ ವಶಕ್ಕೆ ಪಡೆದಿದ್ದಾರೆ. ಸ್ಥಳೀಯರು ಚಿರತೆ ಮೃತದೇಹ ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಲೆ ದೊಡ್ಡ ಸಂಖ್ಯೆಯ ಜನರು ಸೇತುವೆ ಬಳಿ ಜಮಾಯಿಸಿದ್ದರು. ಸಾಯಿಸಿ, ತಂದು ಹಾಕಿರುವ ಶಂಕೆ ಚಿರತೆಯನ್ನು ಸಾಯಿಸಿ ಇಲ್ಲಿ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ. … Read more

ಶಿವಮೊಗ್ಗ ಸಿಟಿಯಲ್ಲಿ ATMನಿಂದ ಹಣ ದರೋಡೆಗೆ ಯತ್ನ, ಇಲ್ಲಿದೆ ಘಟನೆಯ ಕಂಪ್ಲೀಟ್‌ ಡಿಟೇಲ್‌

ATM-theft-attempt-at-Shimoga-nehru-road

SHIVAMOGGA LIVE NEWS, 27 JANUARY 2025 ಶಿವಮೊಗ್ಗ : ATM ಮೆಷಿನ್‌ ಮುರಿದು ಹಣ ಕಳ್ಳತನಕ್ಕೆ ವಿಫಲ ಯತ್ನವಾಗಿದೆ. ನೆಹರು ರಸ್ತೆಯ ಕೆನರಾ ಬ್ಯಾಂಕ್‌ ಎಟಿಎಂ ಕೇಂದ್ರದಲ್ಲಿ ಕಳ್ಳತನಕ್ಕೆ ಪ್ರಯತ್ನವಾಗಿದೆ. ಘಟನೆ ನಡೆದು ಕೆಲವೇ ಹೊತ್ತಿಗೆ ಪೊಲೀಸರು ಆರೋಪಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಕೆಲವೇ ಹೊತ್ತಿನಲ್ಲಿ ಆರೋಪಿ ವಶಕ್ಕೆ ಎಟಿಎಂನಲ್ಲಿ ಕಳ್ಳತನ ಯತ್ನದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬ್ಯಾಂಕ್‌ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ, ಸಿಸಿಟಿವಿ ಪರಿಶೀಲಿಸಿದರು. ತಕ್ಷಣದಿಂದಲೇ … Read more

ದಿನ ಭವಿಷ್ಯ | 27 ಜನವರಿ 2025 | ಇವತ್ತು ಯಾವ್ಯಾವ ರಾಶಿಯವರಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA |  27 JANUARY 2025 ಮೇಷ : ಸಂಪಾದನೆ ಮಧ್ಯಮ. ಮಕ್ಕಳ ಬಗ್ಗೆ ಗಮನವಿರಲಿ. ಆರೋಗ್ಯದಲ್ಲಿ ಏರುಪೇರು. ಅನಗತ್ಯ ಧನವ್ಯಯ. ಸುಬ್ರಹ್ಮಣ್ಯನನ್ನ ಆರಾಧಿಸಿ. ಶುಭ ಸಂಖ್ಯೆ: 1-5-8-9 ವೃಷಭ : ಗುರುವಿನ ಬಲವಿಲ್ಲ. ಯತ್ನ ಕಾರ್ಯದಲ್ಲಿ ವಿಫಲ. ಪಂಚಮದ ಕೇತು ತೊಂದರೆ ಮಾಡಿಯಾನು. ತಾಳ್ಮೆ ಯಿಂದ ಇರಿ. ಗಣೇಶ ಸ್ತೋತ್ರ ಪಠಿಸಿ. ಶುಭ ಸಂಖ್ಯೆ : 2-7-10-11 ಮಿಥುನ : ನೀವು ನವಮದ ಶನಿಯಿಂದ ಭಾಗ್ಯೋದಯವನ್ನು ನಿರೀಕ್ಷಿಸಬೇಡಿ. ಸಂಬಂಧದಿಂದ ಮಾತಿನ ಗಾಯ. ಆಲಸ್ಯವನ್ನು ದೂರವಿಡಿ. … Read more

ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?

Indina-Panchanga-today Panchanga

SHIVAMOGGA LIVE NEWS, Today Panchanga ಈ ದಿನದ ಪಂಚಾಂಗ ವಾರ : ಸೋಮವಾರ, 27 ಜನವರಿ 2025 ಸೂರ್ಯೋದಯ : 6.56 am ಸೂರ್ಯಾಸ್ತ : 6.25 pm ಸಂವತ್ಸರ : ಶ್ರೀ ಕ್ರೋಧಿ ನಾಮ ನಕ್ಷತ್ರ : ಮೂಲ ಇದನ್ನೂ ಓದಿ » ಆಯನೂರು ATMನಲ್ಲಿ ಹಣ ಬಿಡಿಸಿದ ರೈತ, 20 ನಿಮಿಷದಲ್ಲೇ ಕಾದಿತ್ತು ಶಾಕ್‌, ಆಗಿದ್ದೇನು?

ಭದ್ರಾವತಿಯ ದೊಡ್ಡೇರಿಯಲ್ಲಿ ಮಚ್ಚಿನಿಂದ ಕೊಚ್ಚಿ ಕೊಲೆ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

Dodderi-Shantha-kumar-deceased-over-transformer-issue

SHIVAMOGGA LIVE NEWS, 23 JANUARY 2025 ಭದ್ರಾವತಿ : ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ (Transformer) ಅಳವಡಿಕೆ ವಿಚಾರವಾಗಿ ಜಗಳವಾಗಿ ಒಬ್ಬನ ಹತ್ಯೆಯಾಗಿದೆ. ಭದ್ರಾವತಿ ತಾಲೂಕು ದೊಡ್ಡೇರಿ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ. ದೊಡ್ಡೇರಿಯ ಶಾಂತಕುಮಾರ್‌ (35) ಮೃತ ವ್ಯಕ್ತಿ. ಲೇಪಾಕ್ಷಿ ಸೇರಿದಂತೆ ಮೂವರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದನ್ನೂ ಓದಿ » ಆಯನೂರು ATMನಲ್ಲಿ ಹಣ ಬಿಡಿಸಿದ ರೈತ, 20 ನಿಮಿಷದಲ್ಲೇ … Read more

ಆಯನೂರು ATMನಲ್ಲಿ ಹಣ ಬಿಡಿಸಿದ ರೈತ, 20 ನಿಮಿಷದಲ್ಲೇ ಕಾದಿತ್ತು ಶಾಕ್‌, ಆಗಿದ್ದೇನು?

Ayanur Graphics

SHIVAMOGGA LIVE NEWS, 22 JANUARY 2025 ಆಯನೂರು : ಎಟಿಎಂ ಕೇಂದ್ರದಲ್ಲಿ ಹಣ ಬಿಡಿಸಲು ನೆರವು ನೀಡುವಂತೆ ನಟಿಸಿ, ATM ಕಾರ್ಡ್‌ ಬದಲಿಸಿ ರೈತರೊಬ್ಬರಿಗೆ ವಂಚಿಸಲಾಗಿದೆ. ಎಟಿಎಂ ಕಾರ್ಡ್‌ ಅದಲು ಬದಲಾಗಿ 20 ನಿಮಿಷದ ಒಳಗೆ 40 ಸಾವಿರ ರೂ. ಹಣ ಡ್ರಾ ಮಾಡಲಾಗಿದೆ. ಅರನಲ್ಲಿ ಗ್ರಾಮದ ದೇವಪ್ಪ, ಆಯನೂರಿನ ಬ್ಯಾಂಕ್‌ ಒಂದರ ಎಟಿಎಂ ಸೆಂಟರ್‌ನಲ್ಲಿ ಹಣ ಬಿಡಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಅಪರಿಚಿತರು ದೇವಪ್ಪ ಅವರಿಗೆ ಹಣ ಬಿಡಿಸಲು ನೆರವಾಗಿದ್ದರು. ದೇವಪ್ಪ ಅವರು ಸೂಚಿಸಿದಂತೆ … Read more