ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ 3 ದಿನ ಫಲಪುಷ್ಪ ಪ್ರದರ್ಶನ, ಈ ವರ್ಷದ ವಿಶೇಷತೆ ಏನು?

flower-show-in-Shimoga-city

SHIVAMOGGA LIVE NEWS, 22 JANUARY 2025 ಶಿವಮೊಗ್ಗ : ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಜಿಲ್ಲಾ ಉದ್ಯಾನ ಕಲಾ ಸಂಘದ ವತಿಯಿಂದ ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಜ.24 ರಿಂದ 26ರವರೆಗೆ ಮಲೆನಾಡ ಕರಕುಶಲ ಉತ್ಸವ ಮತ್ತು ಪುಷ್ಪಸಿರಿ ಫಲಪುಷ್ಪ (Flower Show) ಪ್ರದರ್ಶನ ಆಯೋಜಿಸಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್‌.ಹೇಮಂತ್‌, ಫಲಪುಷ್ಪ ಪ್ರದರ್ಶನದ ವಿಶೇಷತೆಗಳ ಕುರಿತು ಮಾಹಿತಿ ನೀಡಿದರು. ಕರಕುಶಲ ವಸ್ತುಗಳ ಪ್ರದರ್ಶನ ಫಲಪುಷ್ಪ ಪ್ರದರ್ಶನದ ಒಳಾಂಗಣದಲ್ಲಿ … Read more

ಅಡಿಕೆ ಧಾರಣೆ | 22 ಜನವರಿ 2025 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 22 JANUARY 2025 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17299 30590 ಬೆಟ್ಟೆ 50199 55399 ರಾಶಿ 28869 51599 ಸರಕು 56410 86096 ಭದ್ರಾವತಿ ಮಾರುಕಟ್ಟೆ ಇತರೆ 23500 23500 ಸಿಪ್ಪೆಗೋಟು 11800 11900 ಹೊನ್ನಾಳಿ ಮಾರುಕಟ್ಟೆ ಇಡಿ 27500 31500 ಇದನ್ನೂ ಓದಿ » ಅಡಿಕೆ ಧಾರಣೆ | 20 ಜನವರಿ 2025 | ಇವತ್ತು … Read more

ಸೈನ್ಸ್‌ ಮೈದಾನ, ಸಂಜೆ ಪಾರ್ಕಿಂಗ್‌ ಸ್ಥಳಕ್ಕೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ

bike theft reference image

SHIVAMOGGA LIVE NEWS, 22 JANUARY 2025 ಶಿವಮೊಗ್ಗ : ಬಿ.ಹೆಚ್.ರಸ್ತೆಯಲ್ಲಿ ಪಾರ್ಕಿಂಗ್‌ (Parking) ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್‌ ಕಳ್ಳತನವಾಗಿದೆ. ಸತೀಶ್‌ ಎಂಬುವವರಿಗೆ ಸೇರಿದ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಕಳುವಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿದೆ. ಸೈನ್ಸ್‌ ಮೈದಾನದ ಎದುರು ಮೆಡಿಕಲ್‌ ಶಾಪ್‌ ಮುಂಭಾಗ ಬಿ.ಹೆಚ್.ರಸ್ತೆಯಲ್ಲಿ ಬೈಕ್‌ ನಿಲ್ಲಿಸಿದ್ದರು. ಬೆಳಗ್ಗೆ ಬೈಕ್‌ ನಿಲ್ಲಿಸಿದ್ದು ಕೆಲಸಕ್ಕೆ ತೆರಳಿದ್ದರು.‌ ಸಂಜೆ ಮರಳಿದಾಗ ಬೈಕ್‌ ಇರಲಿಲ್ಲ. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಇನ್ಮುಂದೆ ಕಾಗೋಡು … Read more

ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್‌ ಕಾಗೋಡು ತಿಮ್ಮಪ್ಪ

kagodu-thimmappa-received-doctorate

SHIVAMOGGA LIVE NEWS, 22 JANUARY 2025 ಶಂಕರಘಟ್ಟ : ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಡಿಫೆನ್ಸ್‌ ಇನ್‌ಸ್ಟಿಟ್ಯೂಟ್ ಆಫ್‌ ಟೆಕ್ನಾಲಜಿಯ ಪ್ರೊ. ಸಿ.ಎಸ್‌.ಉನ್ನೀಕೃಷ್ಣನ್‌, ಯೋಗ ಗುರು ಭದ್ರಾವತಿಯ ಡಿ.ನಾಗರಾಜ್‌ ಅವರಿಗೆ ಗೌರವ ಡಾಕ್ಟರೇಟ್‌ (Doctorate) ಪದವಿ ಪ್ರದಾನ ಮಾಡಲಾಯಿತು. ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾ ಭವನದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಿದರು. ಮಾಜಿ ಎಂಎಲ್‌ಎಯಿಂದ ಶುಭಾಶಯ ಇಂಡಸ್ಟ್ರೀಯಲ್‌ ಕೆಮಿಸ್ಟ್ರಿ ವಿಭಾಗದಲ್ಲಿ … Read more

ಕುವೆಂಪು ವಿವಿ, 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಹೇಗಿತ್ತು 34ನೇ ಘಟಿಕೋತ್ಸವ?

Gold-medal-at-kuvempu-university-convocation

SHIVAMOGGA LIVE NEWS, 22 JANUARY 2025 ಶಂಕರಘಟ್ಟ : ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾ ಭವನದಲ್ಲಿ ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ ನಡೆಯಿತು. ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರಚಂದ್‌ ಗೆಹ್ಲೋಟ್‌ ಸ್ವರ್ಣ ಪದಕ (Gold Medal) ಪ್ರದಾನ ಮಾಡಿದರು. ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಕುಲಸಚಿವ ಎ‌.ಎಲ್.ಮಂಜುನಾಥ್, ಮೌಲ್ಯಮಾಪನ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ್ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು. ಇದನ್ನೂ ಓದಿ » ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?

ಶಿವಮೊಗ್ಗದ ವಾಹನ ಚಾಲಕರೆ ಹುಷಾರ್‌, ಸ್ವಲ್ಪ ಯಾಮಾರಿದರೆ ಕೈ, ಕಾಲುಗಳೇ ಕಟ್‌, ಕಾರಣವೇನು?

road-dividers-causing-mishaps-in-Shimoga

SHIVAMOGGA LIVE NEWS, 20 JANUARY 2025 ಶಿವಮೊಗ್ಗ : ಸಂಚಾರ ದಟ್ಟಣೆ ಮತ್ತು ಅಪಾಘತ ತಪ್ಪಿಸಲು ಹಾಕಲಾಗಿರುವ ರಸ್ತೆ ವಿಭಜಕಗಳೆ ಈಗ ಅಪಘಾತಕ್ಕೆ ಕಾರಣವಾಗುತ್ತಿವೆ. ನಗರದ ವಿವಿಧೆಡೆ ಡಿವೈಡರ್‌ಗಳು (Divider) ಅಡ್ಡಾದಿಡ್ಡಿಯಾಗಿವೆ. ಇದರಿಂದ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಕುವೆಂಪು ರಸ್ತೆ ನಗರದ ಕುವೆಂಪು ರಸ್ತೆಯಲ್ಲಿ ಸಾಯಿವರಂ ಹೊಟೇಲ್‌ ಮುಂಭಾಗ ಸಿಮೆಂಟ್‌ ಬ್ಲಾಕ್‌ಗಳ ರಸ್ತೆ ವಿಭಜಕ ಹಾಕಲಾಗಿದೆ. ಈ ವಿಭಜಕಗಳು ಅಡ್ಡಾದಿಡ್ಡಿಯಾಗಿವೆ. ಇಲ್ಲಿ ಆಂಬುಲೆನ್ಸ್‌ಗಳ ಸಂಚಾರ ಹೆಚ್ಚು. ಅಲ್ಲದೆ ವಾಹನ ದಟ್ಟಣೆಯು ಇರುತ್ತದೆ. ಸ್ವಲ್ಪ … Read more

ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?

Prayanikare-Gamanisi-Indian-Railway-News

SHIVAMOGGA LIVE NEWS, 20 JANUARY 2025 ಶಿವಮೊಗ್ಗ : ಕಡೂರು ಮತ್ತು ಬೀರೂರು ನಿಲ್ದಾಣದ ಯಾರ್ಡ್‌ಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದ್ದರಿಂದ ವಿವಿಧ ರೈಲುಗಳನ್ನು (Train) ಭಾಗಶಃ ರದ್ದು, ಮರು ವೇಳಾಪಟ್ಟಿ ನಿಗದಿ ಮತ್ತು ನಿಯಂತ್ರಿಸಲಾಗುತ್ತಿದೆ ಎಂದು ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಮೆಗ್ಗಾನ್‌ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?

ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 20 JANUARY 2025 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17509 31951 ಬೆಟ್ಟೆ 43009 56800 ರಾಶಿ 30009 51509 ಸರಕು 53019 84016 ಸಾಗರ ಮಾರುಕಟ್ಟೆ ಕೆಂಪುಗೋಟು 16899 31399 ಕೋಕ 8299 20279 ಚಾಲಿ 21899 34209 ಬಿಳೆ ಗೋಟು 7299 25849 ರಾಶಿ 28099 51599 ಸಿಪ್ಪೆಗೋಟು 8080 17219 ಭದ್ರಾವತಿ ಮಾರುಕಟ್ಟೆ … Read more

ಮೆಗ್ಗಾನ್‌ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?

Crime-News-General-Image

SHIVAMOGGA LIVE NEWS, 20 JANUARY 2025 ಶಿವಮೊಗ್ಗ : ATMನಿಂದ ಹಣ ಡ್ರಾ ಮಾಡಲು ಅಪರಿಚಿತನ ನೆರವು ಪಡೆದ ರೈತರೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಆವರಣದ ಯುನಿಯನ್‌ ಬ್ಯಾಂಕ್‌ ಎಟಿಎಂನಲ್ಲಿ ತುರ್ತು ಹಣ ಬಿಡಿಸಲು ಬಂದಾಗ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಪರಮೇಶ್ವರಪ್ಪ ವಂಚನೆಗೊಳಗಾದವರು. ಪರಮೇಶ್ವರಪ್ಪ ಅವರ ಸಹೋದರ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆಕ್ಸಿಜನ್‌ ಯಂತ್ರದ ಖರೀದಿಗೆ ಹಣ ಬೇಕಿದ್ದರಿಂದ ಡಿ.26ರಂದು ಪರಮೇಶ್ವರಪ್ಪ ಎಟಿಎಂ ಕೇಂದ್ರಕ್ಕೆ ಬಂದಿದ್ದರು. ಹಣ ಬಿಡಿಸಲು ಬಾರದಿದ್ದರಿಂದ … Read more

ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?

200125 Kuvempu University and Vice chancellor Prof Sharat ananthamurthy

SHIVAMOGGA LIVE NEWS, 20 JANUARY 2024 ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ (Kuvempu University) 34ನೇ ಘಟಿಕೋತ್ಸವ ಜ.22ರಂದು ಶಂಕರಘಟ್ಟದಲ್ಲಿ ನಡೆಯಲಿದೆ. ಈ ಬಾರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಅವಕಾಶ ಇರಲಿದೆ. ಈ ಬಾರಿ ಮೂವರಿಗೆ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ ಎಂದರು. ಯಾರಿಗೆಲ್ಲ ಗೌರವ ಡಾಕ್ಟರೇಟ್? ಕುಲಸಚಿವ ಎ‌.ಎಲ್.ಮಂಜುನಾಥ್, ಮೌಲ್ಯಮಾಪನ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ್, ಸಾರ್ವಜನಿಕ … Read more