ಕಾಚಿನಕಟ್ಟೆ, ಉಂಬ್ಳೆಬೈಲು ಸುತ್ತಮುತ್ತ ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?
SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಸಂತೇಕಡೂರು ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜ.18ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, … Read more