ಚಿನ್ನದ ಗಟ್ಟಿ ಕೊಂಡೊಯ್ದ ನೌಕರ, ಮನೆ ಬಳಿ ಹೋಗಿ ಫೋನ್‌ ಮಾಡಿದ ಮಾಲೀಕನಿಗೆ ಕಾದಿತ್ತು ಆಘಾತ

crime name image

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಆಭರಣ ಮಾಡಿಕೊಡುವುದಾಗಿ ನಂಬಿಸಿ ಚಿನ್ನದ (Gold) ಗಟ್ಟಿ ಪಡೆದಿದ್ದ ವ್ಯಕ್ತಿ ನಾಪತ್ತೆಯಾಗಿದ್ದು, ಮೊಬೈಲ್‌ ಫೋನ್‌ ಸ್ವಚ್‌ ಆಫ್‌ ಆಗಿದೆ ಎಂದು ಆರೋಪಿಸಿ ಚಿನ್ನಾಭರಣ ವ್ಯಾಪಾರಿಯೊಬ್ಬರು ದೂರು ನೀಡಿದ್ದಾರೆ. ಚಿನ್ನಾಭರಣ ವ್ಯಾಪಾರಿ ದತ್ತಾತ್ರೇಯ ಎಂಬುವವರ ಬಳಿ ರಾಹುಲ್‌ ಅಲಿಯಾಸ್‌ ಚಟ್ಟು ಪರಮಾಣಿಕ್‌ ಎಂಬಾತ ಕಳೆದ ಅಕ್ಟೋಬರ್‌ನಲ್ಲಿ 22.51 ಲಕ್ಷ ರೂ. ಮೌಲ್ಯದ 280 ಗ್ರಾಂ ಚಿನ್ನದ ಗಟ್ಟಿ ಪಡೆದುಕೊಂಡಿದ್ದ. ಪಶ್ಚಿಮ ಬಂಗಾಳದ ರಾಹುಲ್‌ ಶಿವಮೊಗ್ಗದ ಧರ್ಮರಾಯನ ಕೇರಿಯಲ್ಲಿ … Read more

ಕಾರು ಪ್ರಿಯರಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ಬೃಹತ್‌ ಕಾರು ಎಕ್ಸ್‌ಚೇಂಜ್‌ ಮೇಳ, ಎಲ್ಲಿ? ಏನೆಲ್ಲ ಆಫರ್‌ಗಳಿವೆ?

160125 Car Exchange Mela at gopala

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಶಕ್ತಿ ಟೊಯೋಟ ವತಿಯಿಂದ ಜನವರಿ 17 ಮತ್ತು 18ರಂದು ಗೋಪಾಳದ ಮೋರ್‌ ಸೂಪರ್‌ ಮಾರ್ಕೆಟ್‌ ಸಮೀಪದ ಬಂಟರ ಭವನ ಹಾಲ್‌ ಪಕ್ಕದದಲ್ಲಿ ಎಕ್ಸ್‌ಚೇಂಜ್‌ (car exchange) ಮೇಳ ಮತ್ತು ಪೂರ್ವ ಮಾಲಿಕಿತ್ವದ ಕಾರು (Car) ಮೇಳ ಆಯೋಜಿಸಲಾಗಿದೆ. ಎರಡು ದಿನವು ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮೇಳ ನಡೆಯಲಿದೆ. ಎಕ್ಸ್‌ಚೇಂಜ್‌ ಮೇಳ ಹೇಗಿರುತ್ತೆ? ಹಳೆಯ ಕಾರುಗಳನ್ನು ಹೊಚ್ಚ ಹೊಸ ಟೊಯೋಟ ಕಾರಿಗೆ ಎಕ್ಸ್‌ಚೇಂಜ್‌ … Read more

ಅಡಿಕೆ, ಕೇಂದ್ರ ಸಚಿವರು ಈ ಘೋಷಣೆ ಮಾಡಲೇಬೇಕು ಎಂದು ಪಟ್ಟು, ಏನದು?

BA-Ramesh-Hegde-press-meet.

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಅಡಿಕೆ (Adike) ಬೆಳೆಗಾರರ ಸಮಾವೇಶದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌‌ ಚೌಹಾಣ್‌, ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ. ಕ್ಯಾನ್ಸರ್‌ಕಾರಕ ಅಂಶಗಳಿಲ್ಲ ಎಂದು ಘೋಷಿಸಬೇಕು ಎಂದು ಕೆಪಿಸಿಸಿ ವಕ್ತಾರ, ಜಿಲ್ಲೆ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎ.ರಮೇಶ್‌ ಹೆಗ್ಡೆ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್‌ ಹೆಗ್ಡೆ, ನಾಲ್ಕು ಪ್ರಮುಖ ಪಾಯಿಂಟ್‌ ಪ್ರಸ್ತಾಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂತೆಕಡೂರು ವಿಜಯ್‌ ಕುಮಾರ್‌, ಇಕ್ಕೇರಿ ರಮೇಶ್‌, ಧರ್ಮಪ್ಪ, ಜಿ.ಡಿ.ಮಂಜುನಾಥ್‌, ದೇವಾನಂದ್‌, ಡಿ.ಸಿ.ನಿರಂಜನ್‌ ಸೇರಿದಂತೆ … Read more

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ, ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ, ಏನದು?

BY-Raghavendra-and-TD-Megharaj-press-meet-in-Shimoga.

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಬಿ.ವೈ.ವಿಜಯೇಂದ್ರ ಪಕ್ಷವನ್ನು (party) ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಹಾಗಾಗಿ ಕೇಂದ್ರ ನಾಯಕರು ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಿದ್ದಾರೆ. ಆ ನಂತರ ಎಲ್ಲ ಗೊಂದಲಗಳು ಪರಿಹಾರವಾಗುವ ಸಾಧ್ಯತೆ ಇದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಸುದ್ದಿಗೋಷ್ಠಿಯಲ್ಲಿ ಉತ್ತರಿಸಿದ ರಾಘವೇಂದ್ರ, ವಿಜಯೇಂದ್ರ ಸಮರ್ಥವಾಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಆದ್ದರಿಂದ ಎರಡನೇ ಅವಧಿಗೆ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆ ಇದೆ. ಆ … Read more

ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಬರ್ತಿದ್ದಾರೆ ಕೇಂದ್ರ ಸಚಿವ, ಸಂಸದ ರಾಘವೇಂದ್ರ ಹೇಳಿದ್ದೇನು?

160125 BY Ragahvendra and Haratalu halappa press meet

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಸಾಗರ ಪ್ರಾಂತ್ಯ ಅಡಿಕೆ (Adike) ಬೆಳೆಗಾರರ ಸಂಘದ ವತಿಯಿಂದ ಜ.18ರಂದು ಸಂತೆ ಮೈದಾನದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ ಆಯೋಜಿಸಲಾಗಿದೆ. ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಸಮಾವೇಶ ಉದ್ಘಾಟಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ವಿದೇಶಿ ಅಡಿಕೆ ಆಮದು, ಅಡಿಕೆಗೆ ಬಾಧಿಸುತ್ತಿರುವ ರೋಗಗಳು, ವನ್ಯಜೀವಿ ಹಾವಳಿ, ಅಡಿಕೆ ಬೆಳೆಗಾರರಿಗೆ ಇರುವ ಸೊಪ್ಪಿನ ಬೆಟ್ಟದ ಸಮಸ್ಯೆಗಳಿಗೆ ಪರಿಹಾರವನ್ನು … Read more

ಶಿವಮೊಗ್ಗದಲ್ಲಿ ಮಲೆನಾಡು Start Up ಸಮ್ಮೇಳನ, ಉದ್ಘಾಟನೆಗೆ ಬರ್ತಿದ್ದಾರೆ ಕೇಂದ್ರ ಸಚಿವ

Malnad-Startup-summit-at-shimoga-PES-College-subhash-and-By-raghavendra.

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ನಗರದ ಪಿಇಎಸ್ ಕಾಲೇಜು, ಅನ್ವೇಷಣಾ ಇನ್ನೋವೇಷನ್‌ ಅಂಡ್‌ ಎಂಟರ್‌ಪ್ರೀನ್ಯೂರಲ್‌ ಫೋರಮ್‌ ವತಿಯಿಂದ ಜ.18ರಂದು ಮಲೆನಾಡು Start Up ಸಮ್ಮೇಳನ ಆಯೋಜಿಸಲಾಗಿದೆ. ಪಿಇಎಸ್‌ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಸಮ್ಮೇಳನ ಉದ್ಘಾಟಿಸಲಿದ್ದಾರೆ ಎಂದು ಪಿಇಎಸ್‌ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್‌.ಸುಭಾಷ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಭಾಷ್‌, ಶಿವಮೊಗ್ಗದಲ್ಲಿ ಉದ್ಯೋಗ ಸೃಷ್ಟಿ, ಸ್ವಾವಲಂಬಿತನ ರೂಪಿಸುವ ಗುರಿಯೊಂದಿಗೆ … Read more

ಶಿವಮೊಗ್ಗಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ, ಮಹತ್ವದ ಸಭೆಗಳು, ಹಲವರ ಭೇಟಿ

shimoga dc office

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಕನ್ನಡ ಅಭಿವೃದ್ಧಿ ಪ್ರಾಧಿಕಾರದ (Praadhikaara)ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮೂರು ದಿನ ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಸಭೆಗಳು ಮತ್ತು ಪ್ರಮುಖರನ್ನು ಭೇಟಿಯಾಗಲಿದ್ದಾರೆ. ಜ.17ರಿಂದ ಮೂರು ದಿನ ಅವರು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಎಲ್ಲೆಲ್ಲಿಗೆ ಭೇಟಿ ನೀಡ್ತಾರೆ ಅಧ್ಯಕ್ಷರು? ಜ.17ರಂದು ಬೆಳಗ್ಗೆ 9.30ಕ್ಕೆ ಶಿವಮೊಗ್ಗದ ಅತಿಥಿ ಗೃಹದಲ್ಲಿ ಕನ್ನಡ ಪರ ಸಂಘಟನೆಗಳ ಪ್ರಮುಖರು ಮತ್ತು ಹೋರಾಟಗಾರರ ಜೊತೆಗೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ … Read more

ಶಿವಮೊಗ್ಗ, ಸಾಗರಕ್ಕೆ ನಾಳೆ ಕೇಂದ್ರ ಸಚಿವರ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

Shimoga-News-update

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ (Minister) ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಶಿವಮೊಗ್ಗ ಮತ್ತು ಸಾಗರಕ್ಕೆ ಭೇಟಿ ನೀಡುತ್ತಿದ್ದಾರೆ. ಜ.18ರಂದು ಅವರು ಶಿವಮೊಗ್ಗ ಮತ್ತು ಸಾಗರದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜ.18ರಂದು ಬೆಳಗ್ಗೆ 9.35ಕ್ಕೆ ಬೆಂಗಳೂರಿನ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಹೊರಟು ಬೆಳಗ್ಗೆ 10.50ಕ್ಕೆ ಪಿಇಎಸ್‌ ಕಾಲೇಜು ಆವರಣಕ್ಕೆ ತಲುಪಲಿದ್ದಾರೆ. ಪಿಇಎಸ್‌ ಕಾಲೇಜಿನಲ್ಲಿ ಆಯೋಜಿಸಲಾಗಿರುವ ಕೃಷಿ ಸ್ಟಾರ್ಟ್‌ಅಪ್‌ಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ … Read more

ಎಲ್ಲರು ಊರಿಗೆ ಹೋದಾಗ ತೆರೆದಿತ್ತು ಮನೆ ಬಾಗಿಲು, ಪರಿಶೀಲಿಸಲು ಹೋದ ಚಿಕ್ಕಪ್ಪನಿಗೆ ಕಾದಿತ್ತು ಶಾಕ್

Crime-News-General-Image

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ (Door) ಬೀಗ ಮುರಿದು ಬೀರುವಿನಲ್ಲಿಟ್ಟಿದ್ದ ನಗದು ಮತ್ತು ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ನಗರದ ಪಂಚವಟಿ ಕಾಲೋನಿಯ ಅರುಣ್‌ ಕುಮಾರ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಅರುಣ್‌ ಕುಮಾರ್‌ ಪತ್ನಿ ಜೊತೆಗೆ ಊರಿಗೆ ತೆರಳಿದ್ದಾಗ ಕಳ್ಳತನವಾಗಿದೆ. ಅರುಣ್‌ ಕುಮಾರ್‌ ಅವರ ಚಿಕ್ಕಪ್ಪ ಕೆಲಸ ಮುಗಿಸಿ ತಮ್ಮ ಮನೆಗೆ ತರಳುವಾಗ ಅರುಣ್‌ ಕುಮಾರ್‌ ಅವರ ಮನೆ ಬಾಗಿಲು ತೆರೆದಿರುವುದನ್ನು ಗಮನಿಸಿ ಒಳಗೆ … Read more

ತ್ಯಾಗರ್ತಿ ಬಳಿ 13 ವರ್ಷದ ಬಾಲಕನ ಸಮಯ ಪ್ರಜ್ಞೆಗೆ ಉಳಿಯಿತು ಚಾಲಕನ ಜೀವ, ಆಗಿದ್ದೇನು?

tyagarthi-boy-madhu-rescues-a-driver.

SHIVAMOGGA LIVE NEWS, 16 JANUARY 2025 ಸಾಗರ : ಹುಲ್ಲು ಪಿಂಡಿ ಕಟ್ಟುವ ಯಂತ್ರದ (Machine) ಬಾಯಿಗೆ ಸಿಲುಕಿದ್ದ ಚಾಲಕನನ್ನು 13 ವರ್ಷದ ಬಾಲಕ ರಕ್ಷಿಸಿದ್ದು, ಆತನ ಸಮಯ ಪ್ರಜ್ಞೆಗೆ ಗ್ರಾಮಸ್ಥರು ಶ್ಲಾಘಿಸಿದ್ದಾರೆ. ತ್ಯಾಗರ್ತಿ ಸಮೀಪದ ಬಸವನಹೊಂಡ ಗ್ರಾಮದ ಕಲ್ಕೆರೆ ಗ್ರಾಮದ ರಾಮಚಂದ್ರ ಅವರ ಮನೆಯಲ್ಲಿ ಶಿಕಾರಿಪುರ ಮೂಲದ ಮದನ (28) ಯಂತ್ರದ ಚಾಲಕನಾಗಿ ಕೆಲಸ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ. ರಾಮಚಂದ್ರ ಅವರ ಪುತ್ರ, ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಮಧು ಅವರ … Read more