‘ಪೊಲೀಸರು ಕರ್ಮ ಅನುಭವಿಸುತ್ತಾರೆ, ಸರ್ಕಾರಕ್ಕೆ ಶಾಪ ತಟ್ಟುತ್ತೆʼ

KS-Eshwarappa-with-e-vishwas.

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ದನಗಳ (Cow) ಕೆಚ್ಚಲು ಕತ್ತರಿಸಿದ ಪ್ರಕರಣದ ವಿರುದ್ಧ ಮಾಜಿ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ, ಪೊಲೀಸ್‌ ಇಲಾಖೆ ಸಮರ್ಪಕವಾಗಿ ಕಾರ್ಯನಿರ್ವಹಿಸಿಲ್ಲ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈ‍ಶ್ವರಪ್ಪ, ಸರ್ಕಾರ ಮತ್ತು ಪೊಲೀಸ್‌ ಇಲಾಖೆ ವಿರುದ್ಧ ಸಿಡಿಮಿಡಿಗೊಂಡರು. ಈಶ್ವರಪ್ಪ ಏನೆಲ್ಲ ಹೇಳಿದರು? ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ಬಸ್‌ ಹತ್ತಿ ಆಧಾರ್‌ ಕಾರ್ಡ್‌ ತೆಗೆಯಲು ಮುಂದಾದ ಮಹಿಳೆಗೆ ಕಾದಿತ್ತು ಆಘಾತ, … Read more

ಶಿವಮೊಗ್ಗ – ಭದ್ರಾವತಿ ಬಸ್‌ ಹತ್ತಿ ಆಧಾರ್‌ ಕಾರ್ಡ್‌ ತೆಗೆಯಲು ಮುಂದಾದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

Ksrtc-bus-stand-front-views

SHIVAMOGGA LIVE NEWS, 16 JANUARY 2025 ಶಿವಮೊಗ್ಗ : KSRTC ಬಸ್‌ನಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣ, ನಗದು ಕಳ್ಳತನ ಪ್ರಕರಣ ಮುಂದುವರೆದಿದೆ. ಭದ್ರಾವತಿಗೆ ತೆರಳಲು ಬಸ್‌ ಹತ್ತಿದ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ ಬ್ಯಾಂಕ್‌ ದಾಖಲೆಗಳು ಮತ್ತು ನಗದು ಇದ್ದ ಪರ್ಸ್‌ ಕಳ್ಳತನ ಮಾಡಲಾಗಿದೆ. ಭದ್ರಾವತಿಯ ಶಶಿರೇಖಾ ಅವರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್‌ ಕಳ್ಳತನ ಮಾಡಲಾಗಿದೆ. ರಿಪ್ಪನ್‌ಪೇಟೆಯ ಪ್ರೌಢಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿದ್ದು, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ. ಶಶಿರೇಖಾ ಅವರು ಶಿವಮೊಗ್ಗದಿಂದ … Read more

ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌

Shivamogga-City-today-news

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ನಗರದಲ್ಲಿ (city) ಇಡೀ ದಿನ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿಗಳು ಇದನ್ನೂ ಓದಿ » ಶಿವಮೊಗ್ಗ ನಂದನ್‌, ಶಶಿಧರ್‌ಗೆ ನುಡಿ ನಮನ, ಇಬ್ಬರ ಹೆಸರಿನಲ್ಲಿ ಸಸಿ ನೆಟ್ಟು ಗೌರವ

ಶಿವಮೊಗ್ಗ ನಂದನ್‌, ಶಶಿಧರ್‌ಗೆ ನುಡಿ ನಮನ, ಇಬ್ಬರ ಹೆಸರಿನಲ್ಲಿ ಸಸಿ ನೆಟ್ಟು ಗೌರವ

shraddanjali-to-shimoga-nandan-and-shashidhar-at-press-trust

SHIVAMOGGA LIVE NEWS, 15 JANUARY 2025 ಶಿವಮೊಗ್ಗ : ಇಂಡಿಯನ್‌ ಎಕ್ಸ್‌ಪ್ರೆಸ್‌ನ ಛಾಯಾಗ್ರಾಹಕ ಶಿವಮೊಗ್ಗ ನಂದನ್‌ ಮತ್ತು ಪಬ್ಲಿಕ್‌ ಟಿವಿ ಶಿವಮೊಗ್ಗ ವರದಿಗಾರ (Reporter) ಶಶಿಧರ್‌ ಅವರಿಗೆ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವಿವಿಧ ಸಂಘಟನೆಗಳು, ರಾಜಕೀಯ ಪಕ್ಷದ ಪ್ರಮುಖರು, ಪತ್ರಕರ್ತರು ನುಡಿ ನಮನ ಸಲ್ಲಿಸಿದರು. ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಶಿವಮೊಗ್ಗ ನಂದನ್‌ ಮತ್ತು ಶಶಿಧರ್‌ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. … Read more

ವ್ಯಾಪಾರಿಗೆ ಇರಿತ, ಶಿವಮೊಗ್ಗದ ಗಾಂಧಿ ಬಜಾರ್‌ ಬಂದ್‌, ಇಲ್ಲಿದೆ ಘಟನೆಯ ಕಂಪ್ಲೀಟ್‌ ಡಿಟೇಲ್ಸ್‌

attack-against-gandhi-bazaar-merchant

SHIVAMOGGA LIVE NEWS, 15 JANUARY 2025 ಶಿವಮೊಗ್ಗ : ವಿಳಾಸ ಕೇಳುವ ನೆಪದಲ್ಲಿ ವ್ಯಾಪಾರಿಯೊಬ್ಬನ (Merchant) ಮೇಲೆ ಚಾಕುವಿನಿಂದ ಇರಿಯಲಾಗಿದೆ. ಇದರಿಂದ ಆಕ್ರೋಶಗೊಂಡ ಗಾಂಧಿ ಬಜಾರ್‌ ವರ್ತಕರು ಇವತ್ತು ಅಂಗಡಿಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು. ಅಲ್ಲದೆ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಇನ್ನು, ಘಟನೆಯ ಸಿಸಿಟಿವಿ ವಿಡಿಯೋ ವೈರಲ್‌ ಆಗಿದೆ. ಅಂಗಡಿಯೊಂದರ ಮುಂದಿರುವ ಸಿಸಿ ಕ್ಯಾಮರಾದಲ್ಲಿ ಗಲಾಟೆಯ ದೃಶ್ಯ ಸೆರೆಯಾಗಿತ್ತು. ಇದನ್ನೂ ಓದಿ » ಶಿವಮೊಗ್ಗ ನಂದನ್‌ ಇನ್ನಿಲ್ಲ, ಅವರ ಬಗ್ಗೆ ಗೊತ್ತಿರಬೇಕಾದ … Read more

ಅಡಿಕೆ ಧಾರಣೆ | 15 ಜನವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 15 JANUARY 2025 ಮಾರುಕಟ್ಟೆ ಮಾಹಿತಿ : ಶಿವಮೊಗ್ಗದ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17000 33069 ಬೆಟ್ಟೆ 43400 56009 ರಾಶಿ 29500 51299 ಸರಕು 46366 87810 ಚನ್ನಗಿರಿ ಮಾರುಕಟ್ಟೆ ರಾಶಿ 45019 51800 ಇದನ್ನೂ ಓದಿ » ಅಡಿಕೆ ಧಾರಣೆ | 10 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ದಿನ ಭವಿಷ್ಯ | 14 ಜನವರಿ 2025 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA, 14 JANUARY 2025 ಮೇಷ : ಕಷ್ಟದ ಸಮಯದಲ್ಲಿ ನೆರೆಯವರಿಗೆ ಸಹಾಯ ಮಾಡುವುದು ಖುಷಿ ನೀಡುತ್ತದೆ. ಕೆಲಸದಲ್ಲಿ ಹೊಸತನ ಕಾಯ್ದುಕೊಳ್ಳಿ. ವೃಷಭ : ಯೋಜನೆಯಂತೆ ಎಲ್ಲವೂ ನಡೆದರೆ ಮನಸ್ಸಿನಲ್ಲಿ ಸಂತೋಷ. ಸಂಬಂಧಗಳನ್ನು ಗೌರವಿಸುವುದರಿಂದ, ಮನೆಯಲ್ಲಿ ನೆಮ್ಮದಿ ನೆಲೆಸುವುದು. ಮಿಥುನ : ಕಲ್ಪನೆಗಳಲ್ಲಿ ಬದುಕಬೇಡಿ ಮತ್ತು ವಾಸ್ತವವನ್ನು ಮರೆಯಬೇಡಿ. ದಂಪತಿ ಮಧ್ಯೆ ಸಾಮರಸ್ಯ. ಆರೋಗ್ಯ ಚೆನ್ನಾಗಿರುತ್ತದೆ. ಕರ್ಕಾಟಕ : ಕುಟುಂಬ ಸದಸ್ಯರ ಅಗತ್ಯಗಳನ್ನು ಸಹ ನೋಡಿಕೊಳ್ಳಿ. ಹೂಡಿಕೆಗೆ ಸಂಬಂಧಿಸಿದ ಕೆಲಸದಲ್ಲಿ ಕೆಲವು ರೀತಿಯ ಲೋಪ ಉಂಟಾಗಬಹುದು. … Read more

ಇಂದಿನ ಪಂಚಾಂಗ, ರಾಹು ಕಾಲ ಎಷ್ಟೊತ್ತಿಗೆ? ಒಳ್ಳೆ ಸಮಯ ಯಾವಾಗ?

Indina-Panchanga-today Panchanga

SHIVAMOGGA LIVE NEWS, Today Panchanga ಈ ದಿನದ ಪಂಚಾಂಗ ವಾರ : ಮಂಗಳವಾರ, 14 ಜನವರಿ 2025 ಸೂರ್ಯೋದಯ : 6.55 AM ಸೂರ್ಯಾಸ್ತ : 6.19 PM ಸಂವತ್ಸರ : ಶ್ರೀ ಕ್ರೋಧಿ ನಾಮ ನಕ್ಷತ್ರ : ಪುನರ್ವಸು ರಾಹುಕಾಲ : ಮಧ್ಯಾಹ್ನ 3 ಗಂಟೆಯಿಂದ ಸಂಜೆ 4.30ರವರೆಗೆ ಗುಳಿಕ ಕಾಲ : ಮಧ್ಯಾಹ್ನ 12 ಗಂಟೆಯಿಂದ ಸಂಜೆ 1.30ರವರೆಗೆ ಯಮಗಂಡ ಕಾಲ : ಬೆಳಗ್ಗೆ 9 ಗಂಟೆಯಿಂದ ಬೆಳಗ್ಗೆ 10.30ರವರೆಗೆ ಮಾಸ : … Read more

ಶಿವಮೊಗ್ಗ ನಂದನ್‌ ಇನ್ನಿಲ್ಲ, ಅವರ ಬಗ್ಗೆ ಗೊತ್ತಿರಬೇಕಾದ ಪ್ರಮುಖ ವಿಷಯಗಳು ಇಲ್ಲಿವೆ

All-about-Shimoga-nandan

SHIVAMOGGA LIVE NEWS, 12 JANUARY 2025 ಶಿವಮೊಗ್ಗ : ಖ್ಯಾತ ಫೋಟೊಗ್ರಾಫರ್‌, ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ನ ಛಾಯಾಗ್ರಾಹಕ (Photographer) ಶಿವಮೊಗ್ಗ ನಂದನ್‌ (57) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರೈಲ್ವೆ ನಿಲ್ದಾಣ ಸಮೀಪ ಇರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ನಂದನ್‌ ಕುರಿತು ತಿಳಿಯಬೇಕಾದ ವಿಷಯ ರೈಲ್ವೆ ನಿಲ್ದಾಣದ ಸಮೀಪ ಇರುವ ಶಿವಮೊಗ್ಗ ನಂದನ್‌ ಅವರ ಮನೆಯಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ವೇಳೆಗೆ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು … Read more

BREAKING NEWS – ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಬರ್ಬರ ಕೊಲೆ

Anupinkatte-incident-police-visit-the-spot.

SHIVAMOGGA LIVE NEWS, 12 JANUARY 2025 ಶಿವಮೊಗ್ಗ : ಅಣ್ಣನಿಂದಲೇ ತಮ್ಮನ (BROTHER) ಬರ್ಬರ ಹತ್ಯೆಯಾಗಿದೆ. ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಇಂದು ಬೆಳಗ್ಗೆ ಘಟನೆಯಾಗಿದೆ. ಗಿರೀಶ್‌ ನಾಯ್ಕ (30) ಮೃತನು. ಇಲ್ಲಿನ ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾರೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತಿದೆ. ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ತುಂಗಾ … Read more