ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಒಂದು ದಿನ ಮಾಂಸ ಮಾರಾಟ ನಿಷೇಧ, ಯಾವಾಗ?

Mayanna-Gowda-Shimoga-Palike-Commissioner

ಶಿವಮೊಗ್ಗ: ಆ.27 ರಂದು ಗಣೇಶ ಹಬ್ಬದ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ (Meat) ನಿಷೇಧಿಸಲಾಗಿದೆ. ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಆ.27 ರಂದು ಬಂದ್ ಮಾಡಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಸಿಗಂದೂರು ಬಳಿ ಹಿನ್ನೀರಿನಲ್ಲಿ ಇಳಿಯಲಿದೆ ವಿಮಾನ, ಶರಾವತಿಯಲ್ಲಿ ವಾಟರ್ ಏರೊಡ್ರೋಮ್‌ಗೆ ಪ್ಲಾನ್ Meat Sale banned … Read more

ಅಡಿಕೆ ಧಾರಣೆ | 25 ಆಗಸ್ಟ್‌ 2025| ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 19009 36299 ಬೆಟ್ಟೆ 50069 66140 ರಾಶಿ 45009 60911 ಸರಕು 55009 96896 ಸಾಗರ ಮಾರುಕಟ್ಟೆ ಕೆಂಪುಗೋಟು 27869 34899 ಕೋಕ 7599 26199 ಚಾಲಿ 25499 38509 ಬಿಳೆ ಗೋಟು 13419 26806 ರಾಶಿ 32899 60919 ಸಿಪ್ಪೆಗೋಟು 9199 19601 ಇದನ್ನೂ ಓದಿ » ಸಿಗಂದೂರು ಬಳಿ ಹಿನ್ನೀರಿನಲ್ಲಿ ಇಳಿಯಲಿದೆ ವಿಮಾನ, ಶರಾವತಿಯಲ್ಲಿ ವಾಟರ್ ಏರೊಡ್ರೋಮ್‌ಗೆ … Read more

ಸಿಗಂದೂರು ಬಳಿ ಹಿನ್ನೀರಿನಲ್ಲಿ ಇಳಿಯಲಿದೆ ವಿಮಾನ, ಶರಾವತಿಯಲ್ಲಿ ವಾಟರ್ ಏರೊಡ್ರೋಮ್‌ಗೆ ಪ್ಲಾನ್

Center-Proposal-for-Water-Aerodrome-near-Sigandur.

ಶಿವಮೊಗ್ಗ: ಪ್ರವಾಸಿಗರನ್ನು ಸೆಳೆಯಲು ಸಿಗಂದೂರು ಸಮೀಪ ಲಿಂಗನಮಕ್ಕಿ ಜಲಾಶಯದ ಹಿನ್ನೀರು ಭಾಗದಲ್ಲಿ ವಾಟರ್‌ ಏರೋಡ್ರೋಮ್‌ (Water Aerodrome) ಸ್ಥಾಪಿಸಲು ಕೇಂದ್ರ ವಿಮಾನಯಾನ ಸಚಿವಾಲಯ ಯೋಜಿಸಿದೆ. ಗುಜರಾತ್‌ನ ಸಾಬರಮತಿ ನದಿಯಲ್ಲಿ ಈಗಾಗಲೇ ವಾಟರ್‌ ಏರೋಡ್ರೋಮ್‌ ಕಾರ್ಯಾಚರಿಸುತ್ತಿದೆ. ಕರ್ನಾಟಕದ 7 ಕಡೆ ಉಡಾನ್‌ ಯೋಜನೆ ಅಡಿ ವಾಟರ್‌ ಏರೋ ಡ್ರೋಮ್‌ ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ. ಉಡುಪಿಯ ಬೈಂದೂರು, ಸೂಪ ಡ್ಯಾಮ್‌ನ ಗಣೇಶಗುಡಿ, ಕಬಿನಿ ಹಿನ್ನೀರು, ಕಾರವಾರದ ಕಾಳಿ ನದಿ ಸೇತುವೆ ಸಮೀಪ, ಉಡುಪಿಯ ಮಲ್ಪೆ, ಮಂಗಳೂರು ಮತ್ತು ಸಿಗಂದೂರು ಸಮೀಪ … Read more

ಶಿವಮೊಗ್ಗದ ಹೂವಿನ ಮಾರುಕಟ್ಟೆಯಿಂದ ಹಿಂತಿರುಗಿದ ನ್ಯಾಮತಿಯ ವ್ಯಕ್ತಿ ಕಾದಿತ್ತು ಶಾಕ್‌, ಆಗಿದ್ದೇನು?

Crime-News-General-Image

ಶಿವಮೊಗ್ಗ: ಜನನಿಬಿಡ ಪ್ರದೇಶದಲ್ಲಿಯೇ ಪಾರ್ಕಿಂಗ್‌ ಮಾಡಿದ್ದ ಬೈಕ್‌ (Bike) ಕಳ್ಳತನವಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಎ.ಕೆ.ಕಾಲೋನಿಯ ಸಂತೋಷ್‌ ಎಂಬುವವರು ತಮ್ಮ ಸಂಬಂಧಿಯ ಬೈಕ್‌ ತೆಗೆದುಕೊಂಡು ಶಿವಮೊಗ್ಗಕ್ಕೆ ಬಂದಿದ್ದರು. ಶಿವಪ್ಪನಾಯಕ ಪ್ರತಿಮೆ ಸಮೀಪ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದರು. ಹೂವಿನ ಮಾರುಕಟ್ಟೆಗೆ ಹೋಗಿ ಹಿಂತಿರುಗುವಷ್ಟರಲ್ಲಿ ಬೈಕ್‌ ನಾಪತ್ತೆಯಾಗಿತ್ತು. ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಪೊಲೀಸರ ರೂಟ್‌ ಮಾರ್ಚ್‌, ಎಲ್ಲೆಲ್ಲಿ ಸಾಗಿತು ಪಥಸಂಚಲನ?ಅ ಎಲ್ಲೆಡೆ ಹುಡುಕಿದ ಸಂತೋಷ್‌ ಬಳಿಕ ದೂರು … Read more

ಜಾತಿ ನಿಂದನೆ, ಮೂವರಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್‌, ಎಷ್ಟೆಷ್ಟು ವರ್ಷ ಕಾರಾಗೃಹ ವಾಸ?

Judgement-court

ಭದ್ರಾವತಿ: ಜಾತಿ ನಿಂದನೆ (Atrocity) ಮಾಡಿದ ಮೂವರಿಗೆ ನಗರದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜೈಲು ಶಿಕ್ಷೆ ವಿಧಿಸಿದೆ. ಇದನ್ನೂ ಓದಿ » ಭದ್ರಾವತಿಯಲ್ಲಿ ಶಿಕ್ಷಕಿ ಸೇರಿ ಇಬ್ಬರಿಗೆ ಮರಣದಂಡನೆ, ಏನಿದು ಪ್ರಕರಣ? ಪೊಲೀಸರು ತನಿಖೆ ನಡೆಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ಹಂತದಲ್ಲಿರುವಾಗ 1ನೇ ಆರೋಪಿ ಮನು ಮೃತಪಟ್ಟಿದ್ದನು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀಧರ ಮತ್ತು ಮೋಹನಗೆ 4 ವರ್ಷ ಸೆರೆವಾಸ, ಹರೀಶನಿಗೆ 2 ವರ್ಷ ಸೆರೆವಾಸ ಶಿಕ್ಷೆ ವಿಧಿಸಲಾಗಿದೆ. … Read more

ಅಂಚೆ ಇಲಾಖೆಯಿಂದ ವಿದ್ಯಾರ್ಥಿ ವೇತನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಡಿಟೇಲ್ಸ್

India-Post-general-image.webp

ಶಿವಮೊಗ್ಗ: ಅಂಚೆ ಇಲಾಖೆಯಿಂದ ಶಾಲಾ ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹಣಾ ಕಲೆಯನ್ನು ಉತ್ತೇಜಿಸಲು ದೀನ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿವೇತನ (Scholarship) ನೀಡಲು 6ನೇ ತರಗತಿಯಿಂದ 9ನೇ ತರಗತಿ  ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇದನ್ನೂ ಓದಿ » ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ, ಜಲಪಾತದ ಮುಂದೆ ಸೆಲ್ಫಿ, ಫೋಟೊಗೆ ಪೋಸ್‌ ಮಾಹಿತಿಗೆ www.indiapost.gov.in ಮತ್ತು www.karnatakapost.gov.in ಭೇಟಿ ನೀಡಬಹುದು ಎಂದು ಅಂಚೆ ವಿಭಾಗದ ಜಿಲ್ಲಾ ಅಧೀಕ್ಷಕ ಜಯರಾಮ ಶೆಟ್ಟಿ ತಿಳಿಸಿದ್ದಾರೆ. Postal department Scholarship

ಶಿವಮೊಗ್ಗ ಸಿಟಿಯಲ್ಲಿ ಪೊಲೀಸರ ರೂಟ್‌ ಮಾರ್ಚ್‌, ಎಲ್ಲೆಲ್ಲಿ ಸಾಗಿತು ಪಥಸಂಚಲನ?

Police-Route-March-in-Shimoga-city.

ಶಿವಮೊಗ್ಗ: ಗಣೇಶ ಚತುರ್ಥಿ ಮತ್ತು ಈದ್‌ ಮಿಲಾದ್‌ ಹಬ್ಬಗಳ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಪೊಲೀಸರು ಪೊಲೀಸರು ರೂಟ್‌ ಮಾರ್ಚ್‌ (Route March) ನಡೆಸಿದರು. ಕೋಟೆ ಪೊಲೀಸ್‌ ಠಾಣೆ ಆವರಣದಿಂದ ಗೋಪಿ ವೃತ್ತದವರೆಗೆ ರೂಟ್‌ ಮಾರ್ಚ್‌ ನಡೆಯಿತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು. ಶಿವಮೊಗ್ಗ ನಗರದ 80 ಪೊಲೀಸರು, ಆರ್‌.ಎ.ಎಫ್‌ ತುಕಡಿ, ಎಸ್‌.ಎ.ಎಫ್‌ ತುಕಡಿ, ಡಿ.ಎ.ಆರ್‌ನ 50 ಸಿಬ್ಬಂದಿ, ಕೆ.ಎಸ್‌.ಆರ್‌.ಪಿ 3 ತುಕಡಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ » 48 ಗಂಟೆಯಲ್ಲಿ … Read more

ಸಾಗರದ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ ಜಾತ್ರೆಯ ದಿನಾಂಕ ನಿಗದಿ, ಯಾವ್ಯಾವ ದಿನ ಏನೇನು ನಡೆಯಲಿದೆ?

Marikamba-Jathre-in-Sagara-City

ಸಾಗರ: ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ (Marikamba) ಜಾತ್ರಾ ಮಹೋತ್ಸವ 2026ರ ಫೆಬ್ರವರಿ 3ರಿಂದ ಆರಂಭವಾಗಲಿದೆ ಎಂದು ಮಾರಿಕಾಂಬ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ. 2026ರ ಜನವರಿ 27ಕ್ಕೆ ಮಾರಿಕಾಂಬ ಜಾತ್ರೆಗೆ ಅಂಕ ಹಾಕಲಾಗುವುದು ಎಂದು ಮಾರಿಕಾಂಬ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಐದು ಗೇಟ್‌ ಓಪನ್‌, ಇಲ್ಲಿದೆ ಫೋಟೊ ರಿಪೋರ್ಟ್‌ ಇದನ್ನೂ ಓದಿ » ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ, ಜಲಪಾತದ ಮುಂದೆ ಸೆಲ್ಫಿ, ಫೋಟೊಗೆ ಪೋಸ್‌ Marikamba Jathre

ಶಿವಮೊಗ್ಗ ಜಿಲ್ಲೆ ಹವಾಮಾನ ವರದಿ | 25 ಆಗಸ್ಟ್‌ 2025 | ಹೆಚ್ಚಾಯ್ತು ತಾಪಮಾನ? ಎಲ್ಲೆಲ್ಲಿ ಎಷ್ಟಿರುತ್ತೆ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ತಗ್ಗಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಇನ್ನು, ಎಲ್ಲೆಡೆ ಬಿಸಿಲು ಆವರಿಸಿದೆ. ಜಿಲ್ಲೆಯಲ್ಲಿ ಬೇಸಿಗೆ ಮಾದರಿಯಲ್ಲೇ ಬಿಸಿಲು ಇದೆ. ಹಾಗಾಗಿ ತಾಪಮಾನವು ತುಸು ಏರಿಕೆಯಾಗಿದೆ. (Weather) ಎಲ್ಲೆಲ್ಲಿ ಎಷ್ಟೆಷ್ಟಿದೆ ಉಷ್ಣಾಂಶ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಗರ, ಹೊಸನಗರ, ಸೊರಬ ಮತ್ತು … Read more

ಶುಭೋದಯ ಶಿವಮೊಗ್ಗ | 25 ಆಗಸ್ಟ್‌ 2025 | 27 ವರ್ಷ ಜೈಲಿನಲ್ಲಿದ್ದ ನಾಯಕನ ಉದಾಹರಣೆ ಸಹಿತ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ದಕ್ಷಿಣ ಆಫ್ರಿಕಾದಲ್ಲಿ ಜನಾಂಗೀಯ ಭೇದಭಾವ ತುತ್ತತುದಿಯಲ್ಲಿತ್ತು. ಇದರ ವಿರುದ್ಧ ಗಟ್ಟಿ ಧ್ವನಿ ಏರಿಸಿದ್ದಕ್ಕಾಗಿ ನೆಲ್ಸನ್‌ ಮಂಡೇಲಾ ಅವರನ್ನು ಜೈಲಿಗಟ್ಟಲಾಯಿತು. ಅಲ್ಲಿಯು ಅವರ ಹೋರಾಟ ಮುಂದುವರೆಯಿತು. ಬರೋಬರಿ 27 ವರ್ಷ ಜೈಲಿನಲ್ಲಿದ್ದ ನೆಲ್ಸನ್‌ ಮಂಡೇಲಾ ಭಯವನ್ನು ಗೆದ್ದರು. ಸಮಾನತೆಯ ಹೋರಾಟದ ಮುಂಚೂಣಿ ನಾಯಕರಾದರು. ಭಯವನ್ನು ಗೆದ್ದ ನೆಲ್ಸನ್‌ ಮಂಡೇಲಾ ಕೊನೆಗೆ ಜನರ ಮನಸು ಗೆದ್ದರು. ದಕ್ಷಿಣ ಆಫ್ರಿಕಾದ ಮೊದಲ ರಾಷ್ಟ್ರಪತಿಯಾದರು. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಐದು ಗೇಟ್‌ … Read more