ಖ್ಯಾತ ಛಾಯಾಗ್ರಾಹಕ ಶಿವಮೊಗ್ಗ ನಂದನ್ ವಿಧಿವಶ

120125-Famous-Photographer-Shimoga-Nandan-No-more.webp

SHIVAMOGGA LIVE NEWS, 12 JANUARY 2024 ಶಿವಮೊಗ್ಗ : ಖ್ಯಾತ ಛಾಯಾಗ್ರಾಹಕ (photographer), ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ಫೋಟೊಗ್ರಾಫರ್ ಶಿವಮೊಗ್ಗ ನಂದನ್ (57) ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಕಳೆದ ರಾತ್ರಿ ನಂಜಪ್ಪ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ‌. ಶಿವಮೊಗ್ಗ ನಂದನ್ ಅವರ ಪಾರ್ಥೀವ ಶರೀರವನ್ನು ಶಿವಮೊಗ್ಗ ರೈಲ್ವೆ ನಿಲ್ದಾಣ ಸಮೀಪ ಇರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಮೃತರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ‌. ಇದನ್ನೂ ಓದಿ – ಪಬ್ಲಿಕ್‌ … Read more

ಪಬ್ಲಿಕ್‌ ಟಿವಿ ಶಿವಮೊಗ್ಗ ವರದಿಗಾರ ಇನ್ನಿಲ್ಲ, ಪತ್ರಿಕಾ ಭವನದಲ್ಲಿ ಅಂತಿಮ ದರ್ಶನ

Public-Tv-Reporter-Shashidhar-No-more

SHIVAMOGGA LIVE NEWS | 11 JANUARY 2025 ಶಿವಮೊಗ್ಗ : ಪಬ್ಲಿಕ್‌ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ (Reporter) ಶಶಿಧರ್.ಕೆ.ವಿ (39) ನಿಧನರಾಗಿದ್ದಾರೆ. ತೀವ್ರ ಆರೋಗ್ಯ ಸಮಸ್ಯೆಯಿಂದ ಇಂದು ಮಧ್ಯಾಹ್ನ ಮ್ಯಾಕ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಂಜೆ ಕೊನೆಯುಸಿರೆಳೆದಿದ್ದಾರೆ. ಶಶಿಧಕರ್‌.ಕೆ.ವಿ. ಕೆಳೆದ ಆರು ವರ್ಷದಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕು ಮೊದಲು ವಿಜಯಪುರ ಜಿಲ್ಲೆಯಲ್ಲಿ ಈಟಿವಿ, ಚಾಮರಾಜನಗರ ಜಿಲ್ಲೆಯಲ್ಲಿ ಸುವರ್ಣ ನ್ಯೂಸ್‌ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದರು. 16 ವರ್ಷದಿಂದ … Read more

ಅಡಿಕೆ ಧಾರಣೆ | 10 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 10 JANUARY 2025 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮತ್ತು ಭದ್ರಾವತಿ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18090 30000 ಬೆಟ್ಟೆ 44100 56600 ರಾಶಿ 30399 51299 ಸರಕು 40099 87740 ಭದ್ರಾವತಿ ಮಾರುಕಟ್ಟೆ ರಾಶಿ 21199 51559 ಇದನ್ನೂ ಓದಿ » ಅಡಿಕೆ ಧಾರಣೆ | 9 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ರಸ್ತೆ ಬದಿ ಕೈಚೀಲದಲ್ಲಿತ್ತು ನವಜಾತ ಗಂಡು ಶಿಶು, ಮುಂದೇನಾಯ್ತು?

new-born-Baby-found-near-road-side-at-shimoga-srirampura.

SHIVAMOGGA LIVE NEWS | 10 JANUARY 2025 ಶಿವಮೊಗ್ಗ : ನವಜಾತ ಶಿಶುವೊಂದನ್ನು (Baby) ಕಟುಕ ತಾಯಿ ಕೈ ಚೀಲದಲ್ಲಿ ಹಾಕಿ ರಸ್ತೆ ಬದಿ ಇಟ್ಟು ಹೋಗಿದ್ದಾಳೆ. ಮಗವನ್ನು ಗಮನಿಸಿದ ಸ್ಥಳೀಯರು ಕೂಡಲೆ ಮಕ್ಕಳು ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ. ಶಿವಮೊಗ್ಗ – ಸಾಗರ ರಸ್ತೆಯ ‍ಶ್ರೀರಾಮಪುರ ಬಳಿ ನವಜಾತ ಶಿಶು ಪತ್ತೆಯಾಗಿದೆ. ಒಂದು ದಿನದ ಹಿಂದಷ್ಟೆ ಜನಿಸಿರುವ ಮಗು ಎಂದು ಹೇಳಲಾಗುತ್ತಿದೆ. ವೃದ್ಧೆಯೊಬ್ಬರು ಮಗುವನ್ನು ರಕ್ಷಿಸಿ ಸ್ನಾನ ಮಾಡಿಸಿ, ರಕ್ಷಣೆ ಮಾಡಿದ್ದಾರೆ. ಮಕ್ಕಳ ಸಹಾಯವಾಣಿಗೆ ಮಾಹಿತಿ … Read more

ಆಲ್ಕೊಳ ಸಮೀಪ ಆಳದ ಚಾನಲ್‌ಗೆ ಬಿದ್ದ ಕುದುರೆ, ಜೀವದ ಹಂಗು ತೊರೆದು ರಕ್ಷಣೆ, ಹೇಗಿತ್ತು ಕಾರ್ಯಾಚರಣೆ?

Horse-Rescued-at-tunga-channel-in-alkola

SHIVAMOGGA LIVE NEWS | 9 JANUARY 2025 ಶಿವಮೊಗ್ಗ : ಆಕಸ್ಮಿಕವಾಗಿ ಚಾನಲ್‌ಗೆ ಬಿದ್ದಿದ್ದ ಕುದುರೆಯೊಂದನ್ನು (Horse) ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಆಲ್ಕೊಳ ಸಮೀಪದ ಗೋಲ್ಡನ್‌ ಸಿಟಿ ಲೇಔಟ್‌ ಬಳಿ ಇಂದು ಸಂಜೆ ಕಾರ್ಯಾಚರಣೆ ನಡೆಸಿ, ಕುದುರೆಯನ್ನು ಮೇಲೆತ್ತಲಾಗಿದೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಮೇಯಲು ಹೋಗಿದ್ದ ಕುದುರೆ ಮೂರು ದಿನದ ಹಿಂದೆ ಆಯಾತಪ್ಪಿ ಚಾನಲ್‌ಗೆ ಬಿದ್ದಿರುವ ಸಾಧ್ಯತೆ ಇದೆ. ಹಾಗಾಗಿ ಆಹಾರವಿಲ್ಲದೆ ನಿತ್ರಾಣಗೊಂಡಿತ್ತು. ಇದನ್ನೂ … Read more

ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌

Shivamogga-City-today-news

SHIVAMOGGA LIVE CITY NEWS | 9 JANUARY 2025 ಶಿವಮೊಗ್ಗ ಸಿಟಿ ನ್ಯೂಸ್‌ : ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌. ಇದನ್ನೂ ಓದಿ » ಅಮೆರಿಕದಿಂದಲೇ ಆನ್‌ಲೈನ್‌ ಮೀಟಿಂಗ್‌, ಜವಾಬ್ದಾರಿ ಮೆರೆದ ಮಿನಿಸ್ಟರ್‌, ಯಾವೆಲ್ಲ ಸಭೆ ನಡೆಸಿದ್ದಾರೆ? ಇದನ್ನೂ ಓದಿ » ಮನೆ ಅಂಗಳಕ್ಕೆ ಬಂದು ಮಲಗಿದ್ದ ನಾಯಿಯ ಕೊರಳಿಗೆ ಬಾಯಿ ಹಾಕಿದ ಚಿರತೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ ಇದನ್ನೂ ಓದಿ » ಚಿನ್ನಾಭರಣ ಅಡವಿಟ್ಟು ಸಾಲ ಪಡೆದ ದಂಪತಿ ಸೇರಿ ನಾಲ್ವರ ವಿರುದ್ಧ … Read more

ನೆಹರು ರಸ್ತೆಯಲ್ಲಿ TVS XL ನಾಪತ್ತೆ | ಎತ್ತಿನಗಾಡಿಗೆ ಗೂಡ್ಸ್‌ ವಾಹನ ಡಿಕ್ಕಿ – ಫಟಾಫಟ್‌ ಸುದ್ದಿಗಳು

crime name image

SHIVAMOGGA LIVE NEWS | 9 JANUARY 2025 ಇದನ್ನೂ ಓದಿ » ಅಮೆರಿಕದಿಂದಲೇ ಆನ್‌ಲೈನ್‌ ಮೀಟಿಂಗ್‌, ಜವಾಬ್ದಾರಿ ಮೆರೆದ ಮಿನಿಸ್ಟರ್‌, ಯಾವೆಲ್ಲ ಸಭೆ ನಡೆಸಿದ್ದಾರೆ? ಇದನ್ನೂ ಓದಿ » ಸಾವಿರ ಮೂಟೆ ಸಿಮೆಂಟ್‌ ಆರ್ಡರ್‌ ಮಾಡಿದ್ದ ಗುತ್ತಿಗೆದಾರನಿಗೆ ಕೊನೆಗೆ ಕಾದಿತ್ತು ಶಾಕ್‌, ಆಗಿದ್ದೇನು? ಇದನ್ನೂ ಓದಿ » ತ್ಯಾವರೆಕೊಪ್ಪ ಸಫಾರಿಯ ಹುಲಿ ಅಂಜನಿ ಸಾವು, ಕಾರಣವೇನು?

ಚಿನ್ನಾಭರಣ ಅಡವಿಟ್ಟು ಸಾಲ ಪಡೆದ ದಂಪತಿ ಸೇರಿ ನಾಲ್ವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

Crime-News-General-Image

SHIVAMOGGA LIVE NEWS | 9 JANUARY 2025 ಶಿವಮೊಗ್ಗ : ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್‌ (Bank) ಒಂದಕ್ಕೆ ದಂಪತಿ 1.70 ಲಕ್ಷ ರೂ. ವಂಚಿಸಿದ್ದಾರೆ. ಬ್ಯಾಂಕ್‌ನಲ್ಲಿ ಚಿನ್ನಾಭರಣ ಪರಿಶೀಲಿಸುವ ಅಪ್ರೈಸರ್‌ಗಳು ದಂಪತಿ ಜೊತೆಗೆ ಶಾಮೀಲಾಗಿರುವುದು ಬೆಳಕಿಗೆ ಬಂದಿದೆ. ಶಿವಮೊಗ್ಗದ ಶೇಷಾದ್ರಿಪುರಂನ ಬ್ಯಾಂಕ್‌ನಲ್ಲಿ ಶಾಂತಿನಗರದ ದಂಪತಿ ಚಿನ್ನಾಭರಣ ಅಡಮಾನವಿಟ್ಟಿದ್ದರು. ಬ್ಯಾಂಕ್‌ನಲ್ಲಿ ಅಡವಿಟ್ಟ ಚಿನ್ನಾಭರಣದ ಅಸಲಿಯತ್ತು ಪರಿಶೀಲಿಸುವ ಇಬ್ಬರು ಅಪ್ರೈಸರ್‌ಗಳು ಕೂಡ ದಂಪತಿ ಅಡವಿಟ್ಟ ನಕಲಿ ಬಂಗಾರವನ್ನು ಅಸಲಿ ಬಂಗಾರವೆಂದು ತಿಳಿಸಿದ್ದರು. ಅದರಂತೆ ಸಾಲ ಪಡೆದಿದ್ದರು. ಪುನರ್‌ … Read more

ಮನೆ ಅಂಗಳಕ್ಕೆ ಬಂದು ಮಲಗಿದ್ದ ನಾಯಿಯ ಕೊರಳಿಗೆ ಬಾಯಿ ಹಾಕಿದ ಚಿರತೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Leopard-attack-on-dog-at-hosanagara

SHIVAMOGGA LIVE NEWS | 9 JANUARY 2025 ಹೊಸನಗರ : ಮನೆ ಮುಂದೆ ಮಲಗಿದ್ದ ಸಾಕುನಾಯಿಯನ್ನು ಚಿರತೆ (leopard) ಹೊತ್ತೊಯ್ದಿದೆ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೊಸನಗರ ತಾಲೂಕು ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಮಂಜಪ್ಪಗೌಡ ಅವರ ಮನೆ ಮುಂದೆ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ತಡರಾತ್ರಿ ನಾಯಿಗಳು ಜೋರಾಗಿ ಬೊಗಳಿದ್ದವು. ಬೆಳಗ್ಗೆ ಮನೆಯವರು ಹುಡುಕಿದಾಗ ನಾಯಿ ಕಾಣಿಸಿರಲಿಲ್ಲ. ಸಿಸಿಟಿವಿ ಪರಿಶೀಲಿಸಿದಾಗ ಘಟನೆ ಬಳೆಕಿಗೆ ಬಂದಿದೆ. ಸಿಸಿಟಿವಿ ವಿಡಿಯೋದಲ್ಲಿ ಏನಿದೆ? ತಡರಾತ್ರಿ ಚಿರತೆಯೊಂದು ಮನೆ … Read more

ಸಂಘದ ಮೀಟಿಂಗ್‌ಗೆ ತೆರಳಿದ್ದ ಮಹಿಳೆ, ಕಾಲೇಜಿನಿಂದ ಮನಗೆ ಬಂದ ಮಗಳು, ಕಾದಿತ್ತು ಆಘಾತ

Agumbe Ghat Home Stay Forest

SHIVAMOGGA LIVE NEWS | 9 JANUARY 2025 ತೀರ್ಥಹಳ್ಳಿ : ಮನೆಯಲ್ಲಿ ಯಾರೂ ಇಲ್ಲದಾಗ ಚಿನ್ನಾಭರಣ (Gold), 200 ರೂ. ನಗದು ಕಳ್ಳತನ ಮಾಡಲಾಗಿದೆ. ಆಗುಂಬೆ ಸಮೀಪದ ಮೇಗರವಳ್ಳಿಯ ಬಾವಿಕೇರಿಯ ಭಾರತಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಭಾರತಿ ಅವರು ಸ್ವಸಹಾಯ ಸಂಘದ ಮೀಟಿಂಗ್‌ಗೆ ತೆರಳಿದ್ದರು. ಕಾಲೇಜಿಗೆ ತೆರಳಿದ್ದ ಮಗಳು ಮನೆಗೆ ಬಂದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ಕೂಡಲೆ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದಳು. ಮನೆಯಲ್ಲಿ ಪರಿಶೀಲಿಸಿದಾಗ ಬೀರುವಿನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌, … Read more