ಅಡಿಕೆ ಧಾರಣೆ | 9 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 9 JANUARY 2025 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಸೇರಿ ಪ್ರಮುಖ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 17099 32069 ಬೆಟ್ಟೆ 43159 56909 ರಾಶಿ 33009 51369 ಸರಕು 49010 89999 ಭದ್ರಾವತಿ ಮಾರುಕಟ್ಟೆ ಇತರೆ 18949 26000 ಪುಡಿ 11000 11000 ಸಿಪ್ಪೆಗೋಟು 11400 11400 ಸಾಗರ ಮಾರುಕಟ್ಟೆ ಕೆಂಪುಗೋಟು 12399 31989 ಕೋಕ 8219 21021 ಚಾಲಿ 23199 34266 … Read more

ತ್ಯಾವರೆಕೊಪ್ಪ ಸಫಾರಿಯ ಹುಲಿ ಅಂಜನಿ ಸಾವು, ಕಾರಣವೇನು?

-tiger-anjani-at-shimoga-safari-at-tyavarekoppa.

SHIVAMOGGA LIVE NEWS | 9 JANUARY 2025 ಶಿವಮೊಗ್ಗ : ಬಹು ಅಂಗಾಗ ವೈಫಲ್ಯದಿಂದ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಹುಲಿ (Tiger) ಅಂಜನಿ ಬುಧವಾರ ರಾತ್ರಿ ಮೃತಪಟ್ಟಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ ತಿಳಿಸಿದ್ದಾರೆ. ಅಂಜನಿ ವಯೋ ಸಹಜ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಪಶುವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿಗಳು ಅಂಜನಿಯ ಮರಣೋತ್ತರ ಪರೀಕ್ಷೆ ನಡೆಸಿದರು. ಹುಲಿಯ ಮೃತದೇಹದ ಅಂತ್ಯಕ್ರಿಯೆ ನಡೆಸಲಾಗಿದೆ. ಅಂಜನಿ ಸಾವಿನಿಂದ ಮೃಗಾಲಯದಲ್ಲಿ ಹೆಣ್ಣು ಹುಲಿಗಳ ಸಂಖ್ಯೆ … Read more

ಶಿವಮೊಗ್ಗ ತಾಲೂಕಿನ ಹಲವೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS | 9 JANUARY 2025 ಶಿವಮೊಗ್ಗ : ನಗರದ ಉಪ ವಿಭಾಗದ ವ್ಯಾಪ್ತಿಯ ಎನ್.ಟಿ.ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ 11 ಕೆ.ವಿ ವಿದ್ಯುತ್‌ ಮಾರ್ಗದ ಸ್ಥಳಾಂತರ ಮಾಡಲಾಗುತ್ತಿದೆ. ಆದ್ದರಿಂದ ಜನವರಿ 10ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿವಿಧೆಡೆ ವಿದ್ಯುತ್‌ (Power Cut) ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹರಕೆರೆ, ಮಂಜುನಾಥ್ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಶಂಕರ್ ಕಣ್ಣಿನ ಆಸ್ಪತ್ರೆ, ಎನ್.ಹೆಚ್.ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ, ಹೊಸಹಳ್ಳಿ, … Read more

ಅಮೆರಿಕದಿಂದಲೇ ಆನ್‌ಲೈನ್‌ ಮೀಟಿಂಗ್‌, ಜವಾಬ್ದಾರಿ ಮೆರೆದ ಮಿನಿಸ್ಟರ್‌, ಯಾವೆಲ್ಲ ಸಭೆ ನಡೆಸಿದ್ದಾರೆ?

Madhu-Bangarappa-Online-meeting-from-america.

SHIVAMOGGA LIVE NEWS | 9 JANUARY 2025 ಶಿವಮೊಗ್ಗ : ಶಸ್ತ್ರಚಿಕಿತ್ಸೆಗೆ ಒಳಗಾದ ನಟ ಶಿವರಾಜ್‌ ಕುಮಾರ್‌ ಅವರ ಅರೈಕೆಗೆ ಸಚಿವ ಮಧು ಬಂಗಾರಪ್ಪ ಅಮೆರಿಕಾಗೆ ತೆರಳಿದ್ದಾರೆ. ವಿದೇಶದಲ್ಲಿದ್ದರು ಶಿಕ್ಷಣ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಸಭೆಗಳಿಗೆ ಆನ್‌ಲೈನ್‌ (Online) ಮೂಲಕವೇ ಹಾಜರಾಗಿ, ಜವಾಬ್ದಾರಿ ಮೆರೆದಿದ್ದಾರೆ. ನಟ ಶಿವರಾಜ್‌ ಕುಮಾರ್‌ ಅಮೆರಿಕಾದ ಮಿಯಾಮಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರ ಆರೈಕೆಗೆ ಪತ್ನಿ ಗೀತಾ ಶಿವರಾಜ್‌ ಕುಮಾರ್‌, ಅವರ ಸಹೋದರ ಸಚಿವ ಮಧು ಬಂಗಾರಪ್ಪ ಸೇರಿದಂತೆ ಕುಟುಂಬದವರು … Read more

ಸಾವಿರ ಮೂಟೆ ಸಿಮೆಂಟ್‌ ಆರ್ಡರ್‌ ಮಾಡಿದ್ದ ಗುತ್ತಿಗೆದಾರನಿಗೆ ಕೊನೆಗೆ ಕಾದಿತ್ತು ಶಾಕ್‌, ಆಗಿದ್ದೇನು?

Crime-News-General-Image

SHIVAMOGGA LIVE NEWS | 9 JANUARY 2025 ಸಾಗರ : ಜೆಎಸ್‌ಡಬ್ಲು ಸಿಮೆಂಟ್‌ ಕಂಪನಿಯ (Cement) ಹೆಸರು ದುರ್ಬಳಕೆ ಮಾಡಿಕೊಂಡು ಗುತ್ತಿಗೆದಾರರೊಬ್ಬರಿಗೆ (ಹೆಸರು ಗೌಪ್ಯ) 3 ಲಕ್ಷ ರೂ. ವಂಚಿಸಲಾಗಿದೆ. ಸಾವಿರ ಚೀಲ ಸಿಮೆಂಟ್‌ ಅಗತ್ಯವಿದ್ದರಿಂದ ಆನ್‌ಲೈನ್‌ನಲ್ಲಿ ಜೆಎಸ್‌ಡಬ್ಲು ಸಿಮೆಂಟ್‌ ಕಂಪನಿಯ ಮೊಬೈಲ್‌ ನಂಬರ್‌ ಹುಡುಕಿದ್ದರು. ಇದನ್ನೂ ಓದಿ » ನೂರಾರು ಕನಸು ಹೊತ್ತಿದ್ದ ಯುವಕ ಹಾಸಿಗೆ ಹಿಡಿದ, ತುತ್ತು ಅನ್ನಕ್ಕು ಕುಟುಂಬದ ಪರದಾಟ ಸ್ವಲ್ಪ ಸಮಯದ ಬಳಿಕ ಗುತ್ತಿಗೆದಾರನ ಮೊಬೈಲ್‌ಗೆ ಕರೆ ಬಂದಿದ್ದು ಮಾತನಾಡಿದ ವ್ಯಕ್ತಿ, … Read more

ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? ಇಲ್ಲಿದೆ ಲಿಸ್ಟ್‌

WEATHER-REPORT-SHIMOGA-

SHIVAMOGGA LIVE NEWS | 9 JANUARY 2025 ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ವಾತಾವರಣ ಮುಂದುವರೆದಿದೆ. ರಾತ್ರಿ ವೇಳೆ ಭಾರಿ ಚಳಿ ಇರಲಿದೆ. ಆದರೆ ಬೆಳಗ್ಗೆ ಬಿಸಿಲಿನ ಬೇಗ ಹೆಚ್ಚಾಗಿದೆ (Weather Report). ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ … Read more

ನಂಜಪ್ಪ ಆಸ್ಪತ್ರೆಯಲ್ಲಿ ಕ್ಯಾಪ್ಸುಲ್‌ ಎಂಡೋಸ್ಕೋಪಿ, ಏನಿದು? ಉಪಯೋಗವೇನು?

capsule-endoscopy-at-nanjappa-hospital-davanagere

SHIVAMOGGA LIVE NEWS | 8 JANUARY 2025 ಶಿವಮೊಗ್ಗ : ಸಣ್ಣ ಕರುಳಿನಲ್ಲಿ ಉಂಟಾದ ಅತಿ ಅಪರೂಪದ ರಕ್ತಸ್ರಾವವನ್ನು ಆಧುನಿಕ ತಂತ್ರಜ್ಞಾನ ಕ್ಯಾಪ್ಸುಲ್ ಎಂಡೋಸ್ಕೋಪಿ (capsule endoscopy) ಕಾರ್ಯವಿಧಾನದಿಂದ ಪತ್ತೆ ಹಚ್ಚಿದ ನಂಜಪ್ಪ ಆಸ್ಪತ್ರೆಯ ದಾವಣಗೆರೆಯ ಪರಿಣಿತ ವೈದ್ಯರ ತಂಡ ಯಶಸ್ವಿಯಾಗಿ ತುರ್ತು ಚಿಕಿತ್ಸೆ ನೀಡಿದ್ದಾರೆ. 62 ವರ್ಷದ ವ್ಯಕ್ತಿ ಶಕ್ತಿಹೀನತೆಯಿಂದ ಬಳಲುತ್ತಿದ್ದರು. ನಾಲ್ಕೈದು ದಿನದಿಂದ ಕಪ್ಪು ಬಣ್ಣದ ಮಲ ವಿಸರ್ಜನೆ ಆಗುತ್ತಿತ್ತು. ವ್ಯಕ್ತಿ ಆಸ್ಪತ್ರೆಗೆ ಆಗಮಿಸಿದಾಗ, ಹೀಮೋಗ್ಲೋಬಿನ್‌ ಮಟ್ಟ ಬಹಳ ಕಡಿಮೆಯಾಗಿತ್ತು. ಪ್ರಾರಂಭದಲ್ಲಿ ರಕ್ತಸ್ರಾವದ … Read more

ಗೃಹಲಕ್ಷ್ಮಿ ಯೋಜನೆ, ಮಹತ್ವದ ಅಪ್‌ಡೇಟ್‌ ನೀಡಿದ ಪ್ರಾಧಿಕಾರ, ಏನದು?

Gruhalakshmi-Scheme-government-of-karnataka.

SHIVAMOGGA LIVE NEWS | 8 JANUARY 2025 ಶಿವಮೊಗ್ಗ : ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣವನ್ನು ಜ.14ರಿಂದ ಮಹಿಳೆಯರ ಬ್ಯಾಂಕ್‌ (Bank) ಖಾತೆಗಳಿಗೆ ವರ್ಗಾಯಿಸಲಾಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್‌ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಡಿಸೆಂಬರ್‌ ತಿಂಗಳಿನ ಕಂತಿನ ಹಣವನ್ನು ಫಲಾನುಭವಿಗಳಿಗೆ ವರ್ಗಾಯಿಸಲಾಗುತ್ತಿದೆ. ಈಗಾಗಲೆ ಹಣವನ್ನು ಆರ್ಥಿಕ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಜ.14ರಿಂದ ಹಣ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಯೋಜನೆಯಿಂದ ಪ್ರತಿ ಮಹಿಳಾ ಫಲಾನುಭವಿ ಈವರೆಗೆ 15 … Read more

ನೂರಾರು ಕನಸು ಹೊತ್ತಿದ್ದ ಯುವಕ ಹಾಸಿಗೆ ಹಿಡಿದ, ತುತ್ತು ಅನ್ನಕ್ಕು ಕುಟುಂಬದ ಪರದಾಟ

Raghu-admitted-at-mc-gann-hospital

SHIVAMOGGA LIVE NEWS | 8 JANUARY 2025 ಶಿವಮೊಗ್ಗ : ಆ ಯುವಕನ (Driver) ದುಡಿಮೆಯಿಂದಾಗಿ ಕುಟುಂಬ ನಡೆಯುತ್ತಿತ್ತು. ಭವಿಷ್ಯದ ಕುರಿತು ಏನೇನೋ ಕನಸುಗಳಿದ್ದವು. ಆದರೆ ಒಂದೇ ಒಂದು ಅಪಘಾತ ಎಲ್ಲವನ್ನು ನುಚ್ಚು ನೂರು ಮಾಡಿದೆ. ಈಗ ಇಡೀ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ. ಚಿಕಿತ್ಸೆಯ ಖರ್ಚು ಭರಿಸಲಾಗಿದೆ ಪರಿತಪಿಸುತ್ತಿದೆ. ಇದು ಶಿವಮೊಗ್ಗ ತಾಲೂಕು ಹಸೂಡಿ ಗ್ರಾಮದ ಚಾಲಕ ರಾಘು ಕುಟುಂಬದ ಸ್ಥಿತಿ ಇದು. ರಘು, ಪಿಕಪ್‌ ವಾಹನದ ಚಾಲಕರಾಗಿದ್ದರು. ನಿತ್ಯ ಊರಿಂದೂರಿಗೆ ಲೋಡ್‌ ಸಾಗಿಸಿ … Read more

ಅಡಿಕೆ ಧಾರಣೆ | 8 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 8 JANUARY 2025 ಮಾರುಕಟ್ಟೆ ಧಾರಣೆ : ಇವತ್ತು ಶಿವಮೊಗ್ಗದ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17059 30011 ಬೆಟ್ಟೆ 48499 57419 ರಾಶಿ 28000 51200 ಸರಕು 56009 85096 ಇದನ್ನೂ ಓದಿ » ಅಡಿಕೆ ಧಾರಣೆ | 6 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?