ಶಿವಮೊಗ್ಗ ಪಾಲಿಕೆ ಸ್ಥಬ್ಧ, ಕಚೇರಿಗಳು ಬಂದ್, ನೌಕರರಿಂದ ದಿಢೀರ್‌ ಪ್ರತಿಭಟನೆ

Shimoga-palike-workers-protest-in-palike-premises.

SHIVAMOGGA LIVE NEWS, 4 JANUARY 2024 ಶಿವಮೊಗ್ಗ : ಪೌರ ಕಾರ್ಮಿಕನ ಆತ್ಮಹತ್ಯೆ ಯತ್ನ ಪ್ರಕರಣದಿಂದ ಆಕ್ರೋಶಗೊಂಡ ಮಹಾನಗರ ಪಾಲಿಕೆ (Palike) ಸಿಬ್ಬಂದಿ ತಮ್ಮ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಪಾಲಿಕೆ ಗೇಟ್‌ ಬಂದ್‌ ಮಾಡಿ ಹೋರಾಟ ನಡೆಸಿದರು. ಪೌರ ಕಾರ್ಮಿಕ ಮೂರ್ತಿ ವಿಷ ಸೇವಿಸುವುದಾಗಿ ಸೆಲ್ಫಿ ವಿಡಿಯೋ ಮಾಡಿ ನಾಪತ್ತೆಯಾಗಿದ್ದರು. ಶುಕ್ರವಾರ ಸಂಜೆ ಹೊತ್ತಿಗೆ ಉಂಬ್ಳೆಬೈಲು ಸಮೀಪ ಮೂರ್ತಿ ಅವರನ್ನು ಪತ್ತೆ ಮಾಡಲಾಗಿತ್ತು. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ … Read more

ಶಿವಮೊಗ್ಗದಲ್ಲಿ ಬಿ.ವೈ.ವಿಜಯೇಂದ್ರ, ಸುದ್ದಿಗೋಷ್ಠಿಯಲ್ಲಿ 3 ಪ್ರಮುಖ ಪಾಯಿಂಟ್‌ ಪ್ರಸ್ತಾಪ, ಏನೇನದು?

BJP-President-BY-Vijayendra-press-meet-in-Shimoga

SHIVAMOGGA LIVE NEWS, 4 JANUARY 2024 ಶಿವಮೊಗ್ಗ : ಬಜೆಟ್‌ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದಲ್ಲಿಯೆ ಚರ್ಚೆಯಾಗುತ್ತಿದೆ. ಇದೆ ಕಾರಣಕ್ಕೆ ಔತಣಕೂಟದ (Dinner Meeting) ಮೂಲಕ ಸಿದ್ದರಾಮಯ್ಯ ರಾಜಕೀಯ ಧಾಳ ಉರುಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಸಚಿವ ಸತೀಶ್‌ ಜಾರಕಿಹೊಳಿ ಮನೆಯಲ್ಲಿನ ಡಿನ್ನರ್‌ ಮೀಟಿಂಗ್‌ ಕುರಿತು ಮಾತನಾಡಿದರು. ವಿಜಯೇಂದ್ರ ಹೇಳಿದ 3 ಪ್ರಮುಖ ಪಾಯಿಂಟ್‌ ಸುದ್ದಿಗೋಷ್ಠಿಯಲ್ಲಿ ಶಾಸಕರಾದ … Read more

ಅರಣ್ಯದಲ್ಲಿ ಸಾಗವಾನಿ ಮರಗಳ ಕಡಿತಲೆ, ಅರಣ್ಯಾಧಿಕಾರಿಗಳ ದಾಳಿ, ಎಲ್ಲಿ?

Ripponpete-Board-in-Hosanagara-Taluk.webp

SHIVAMOGGA LIVE NEWS | 4 JANUARY 2024 ರಿಪ್ಪನ್‌ಪೇಟೆ : ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದಲ್ಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗವಾನಿ (Saguvani) ಮರಗಳನ್ನು ಕಡಿತಲೆ ಮಾಡಲಾಗಿದೆ. ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಮರಗಳನ್ನು ಕಡಿದಿರುವ ಮಾಹಿತಿ ಲಭ್ಯವಾದ ಹಿನ್ನೆಲೆ ಅರಣ್ಯಾಧಿಕಾರಿಗಳು ಮರ ಕಡಿದಿರುವ ಸ್ಥಳವನ್ನು ಪತ್ತೆಹಚ್ಚಿದ್ದಾರೆ. ಸ್ಥಳದಲ್ಲಿ ಬೃಹದಾಕಾರದ 5 ಸಾಗವಾನಿ ಮರಗಳನ್ನು ಕಡಿದಿರುವುದು ಕಂಡುಬಂದಿದೆ. ಬೇರೆಡೆಗೆ ಸಾಗಿಸಲು ಇರಿಸಿದ್ದ 16 ತುಂಡುಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. … Read more

ವಾಕಿಂಗ್‌ ತೆರಳಿದ್ದದವರಿಗೆ ಕರಿ ಚಿರತೆ ಗೋಚರ, ಆತಂಕ

KARGAL-SAGARA-NEWS-1.jpg

SHIVAMOGGA LIVE NEWS | 4 JANUARY 2024 ಸಾಗರ : ಕಾರ್ಗಲ್‌ನ ಜೋಗ ರಸ್ತೆಯ ಮಹಾವೀರ ಸರ್ಕಲ್ ಮತ್ತು ಶ್ರೀಪುರ ಮದ್ಯದ ಮುಖ್ಯ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ಕರಿ ಚಿರತೆ (Black Panther) ಕಾಣಿಸಿಕೊಂಡಿದೆ. ಅರಣ್ಯದೊಳಕ್ಕೆ ಹೋಗಲು ಶ್ವಾನವನ್ನು ಕಚ್ಚಿಕೊಂಡ ಕರಿ ಚಿರತೆ ರಸ್ತೆ ಮಧ್ಯಕ್ಕೆ ಜಿಗಿದಿದೆ. ವಾಕಿಂಗ್ ತೆರಳುತ್ತಿದ್ದ ಪಟ್ಟಣದ ಉದ್ಯಮಿ ಶಿವಪ್ರಸಾದ್ ಅವರಿಗೆ ಕರಿ ಚಿರತೆ ಕಾಣಿಸಿಕೊಂಡಿದೆ. ಕೂಡಲೆ ಪಟ್ಟಣ ಪಂಚಾಯಿತಿಗೆ ಮಾಹಿತಿ ನೀಡಿದ್ದಾರೆ. ‘ಸಾರ್ವಜನಿಕರು ಈ ಸ್ಥಳದಲ್ಲಿ ಜಾಗರೂಕರಾಗಿ ಸಂಚರಿಸುವಂತೆ’ ಪಟ್ಟಣ … Read more

ವಿಷದ ಬಾಟಲಿ ಜೊತೆ ವಿಡಿಯೋ ಮಾಡಿ ನಾಪತ್ತೆಯಾಗಿದ್ದ ಪಾಲಿಕೆ ಮೇಸ್ತ್ರಿ, ಕಾರಣವೇನು?

Palike-mestri-murthy-video-viral.

SHIVAMOGGA LIVE NEWS | 4 JANUARY 2024 ಶಿವಮೊಗ್ಗ : ವಿಷದ ಬಾಟಲಿಯೊಂದಿಗೆ ವಿಡಿಯೋ (Video) ರೆಕಾರ್ಡ್‌ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ನಾಪತ್ತೆಯಾಗಿದ್ದ ಮಹಾನಗರ ಪಾಲಿಕೆ ಸ್ವಚ್ಛತಾ ಕೆಲಸದ ಮೇಸ್ತ್ರಿ ಮೂರ್ತಿ ಎಂಬುವರು ಶುಕ್ರವಾರ ಸಂಜೆ ಉಂಬ್ಳೆಬೈಲ್ ಜಂಕ್ಷನ್‌ನಲ್ಲಿ ಪತ್ತೆಯಾಗಿದ್ದಾರೆ. 13ನೇ ವಾರ್ಡ್ ಮೇಸ್ತ್ರಿ ಮೂರ್ತಿ ಶುಕ್ರವಾರ ಮಧ್ಯಾಹ್ನ ಸೆಲ್ಫಿ ವಿಡಿಯೋವೊಂದನ್ನು ಹರಿಬಿಟ್ಟಿದ್ದರು. ಮಾಜಿ ಪಾಲಿಕೆ ಸದಸ್ಯರೊಬ್ಬರು ಸುಳ್ಳು ಆರೋಪ ಹೋರಿಸಿದ್ದರಿಂದ ತನ್ನನ್ನು ಮೂಲ ಹುದ್ದೆ ಚರಂಡಿ ತೆಗೆಯುವ ಕೆಲಸ ಮಾಡುವಂತೆ ಹೆಲ್ತ್ ಇನ್‌ಸ್ಪೆಕ್ಟರ್ … Read more

ಸ್ನೇಹಿತರ ಮಧ್ಯೆ ಜಗಳ, ಬಿಡಸಲು ಹೋದ ಸಂಬಂಧಿಗೆ ರೇಜರ್‌ನಿಂದ ಇರಿತ

Hosanagara-Police-Station-Board

SHIVAMOGGA LIVE NEWS | 4 JANUARY 2024 ಹೊಸನಗರ : ಕ್ಷುಲಕ ವಿಚಾರಕ್ಕೆ ಸ್ನೇಹಿತರ (Friends) ಮಧ್ಯೆ ಗಲಾಟೆಯಾಗಿದ್ದು ಬಿಡಿಸಲು ಹೋದ ಸಂಬಂಧಿಗೆ ರೇಜರ್‌ನಿಂದ ಇರಿಯಲಾಗಿದೆ. ಗಾಯಾಗೊಂಡಿರುವ ಯುವಕನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಸನಗರ ತಾಲೂಕು ಕೇಶವಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರ್ತಿಕ್‌ ಎಂಬಾತನ ಹೊಟ್ಟೆಗೆ ರೇಜರ್‌ನಿಂದ ಇರಿಯಲಾಗಿದೆ. ರಘು ಮತ್ತು ಆತನ ಸ್ನೇಹಿತ ಮಧ್ಯೆ ವೈಮನಸು ಉಂಟಾಗಿತ್ತು. ಮಾತುಕತೆ ವೇಳೆ ರಘುಗೆ ಆತನ ಸ್ನೇಹಿತ ಹೊಡೆಯಲು ಬಂದಾಗ ರಘುವಿನ ಸಂಬಂಧಿ ಕಾರ್ತಿಕ್‌ … Read more

ಮೆಡಿಕಲ್‌ ಟೆಸ್ಟ್‌ ಬಳಿಕ ‘ಭೂತ’ ಅರೆಸ್ಟ್‌, 3 ಫಟಾಫಟ್‌ ನ್ಯೂಸ್‌

Arrest News Graphics

SHIVAMOGGA LIVE NEWS | 4 JANUARY 2024 Arrest ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಉದ್ಯಮಿಗೆ ಸಂಕಷ್ಟ ತಂದ ವಾಟ್ಸಪ್‌ ಗ್ರೂಪ್‌, ಆಗಿದ್ದೇನು? ಇದನ್ನೂ ಓದಿ » ಯುದ್ಧ ಟ್ಯಾಂಕರ್‌ಗೆ ಕೊನಗೂ ಸಿಕ್ತು ‘ಫ್ರೀಡಂ’, ಇದು ಶಿವಮೊಗ್ಗ ಲೈವ್.ಕಾಂ ಇಂಪ್ಯಾಕ್ಟ್‌

ಶಿವಮೊಗ್ಗ ಜಿಲ್ಲೆಯ ಉದ್ಯಮಿಗೆ ಸಂಕಷ್ಟ ತಂದ ವಾಟ್ಸಪ್‌ ಗ್ರೂಪ್‌, ಆಗಿದ್ದೇನು?

Online-Fraud-Case-image

SHIVAMOGGA LIVE NEWS | 4 JANUARY 2024 ಶಿವಮೊಗ್ಗ : ಪ್ರತಿಷ್ಠಿತ ಹೂಡಿಕೆ ಸಂಸ್ಥೆಯೊಂದರ ಹೆಸರು ದುರ್ಬಳಕೆ ಮಾಡಿಕೊಂಡು ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ (Businessman) 20 ಲಕ್ಷ ರೂ. ಹಣ ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಉದ್ಯಮಿಯೊಬ್ಬರ ಮೊಬೈಲ್‌ ನಂಬರ್‌ ಅನ್ನು ಹೂಡಿಕೆಗೆ ಸಂಬಂಧಿಸಿದ ವಾಟ್ಸಪ್‌ ಗ್ರೂಪ್‌ಗೆ ಜಾಯಿನ್‌ ಮಾಡಲಾಗಿತ್ತು. ಅಲ್ಲಿ ಬಂದ APK ಫೈಲ್‌ ಡೌನ್‌ಲೋಡ್‌ ಮಾಡಿಕೊಂಡು ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿತ್ತು. ಅಂತೆಯೇ ಉದ್ಯಮಿ … Read more

ಯುದ್ಧ ಟ್ಯಾಂಕರ್‌ಗೆ ಕೊನಗೂ ಸಿಕ್ತು ‘ಫ್ರೀಡಂ’, ಇದು ಶಿವಮೊಗ್ಗ ಲೈವ್.ಕಾಂ ಇಂಪ್ಯಾಕ್ಟ್‌

army-tanker-at-shimoga-mrs

SHIVAMOGGA LIVE NEWS | 4 JANUARY 2024 ಶಿವಮೊಗ್ಗ : ಕಳೆದ ಒಂದು ವರ್ಷದಿಂದ ಎಂಆರ್‌ಎಸ್‌ ಸರ್ಕಲ್‌ನಲ್ಲಿ ಧೂಳು ಹಿಡಿಯುತ್ತ ನಿಂತಿರುವ ಯುದ್ಧ ಟ್ಯಾಂಕರ್‌ಗೆ ಕೊನೆಗು ಸೂಕ್ತ ಜಾಗ ಸಿಕ್ಕಿದೆ. ಇದು ಶಿವಮೊಗ್ಗ ಲೈವ್.ಕಾಂ ವರದಿ ಇಂಪ್ಯಾಕ್ಟ್‌. ಶಿವಮೊಗ್ಗದ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್‌) ಯುದ್ಧ ಟ್ಯಾಂಕರ್‌ ಅನ್ನು ವರ್ಗಾಯಿಸಲಾಗುತ್ತಿದೆ. ಅಲ್ಲಿ ಯುದ್ದ ಟ್ಯಾಂಕರ್‌ ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಜನವರಿ 26ರಂದು ಗಣರಾಜ್ಯೋತ್ಸವದಂದು ಉದ್ಘಾಟನಿಸಲಾಗುತ್ತದೆ. ಪಂಜರದಿಂದ ಬಿಡುಗಡೆ, ಇಲ್ಲಿದೆ ಪ್ರಮುಖಾಂಶ ಇದನ್ನೂ ಓದಿ » ಶಿವಮೊಗ್ಗದಲ್ಲಿ ಧೂಳು … Read more

ಅಡಿಕೆ ಕೊಯ್ಲು ಮುಗಿಸಿ ಮನೆಗೆ ಮರಳಿದ ರೈತನಿಗೆ ಕಾದಿತ್ತು ಆಘಾತ

Crime-News-General-Image

SHIVAMOGGA LIVE NEWS, 3 JANUARY 2024 ಸೊರಬ : ಮನೆಯವರು ತೋಟಕ್ಕೆ (Adike) ತೆರಳಿದ್ದ ಸಂದರ್ಭ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕು ಅಂಬ್ಲಿಕೊಪ್ಪ ರಸ್ತೆಯ ಬೆನ್ನೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ನಾಗರಾಜ ಅವರು ತಮ್ಮ ತೋಟದಲ್ಲಿ ಅಡಿಕೆ ಕೊಯ್ಲಿಗೆ ಮುಗಿಸಿ ಮನೆಗೆ ಮರಳಿದ್ದರು. ಆಗ ಮನೆಯ ಬಾಗಿಲು ತೆರದಿತ್ತು. ಒಳಗೆ ಹೋಗಿ ಪರಿಶೀಲಿಸಿದಾಗ ಬೀರು ಬೀಗ ಮುರಿದು ಕಳ್ಳತನ ಮಾಡಲಾಗಿತ್ತು. ಒಟ್ಟು 3.75 ಲಕ್ಷ ರೂ. … Read more