ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌

Complete-Shivamogga

SHIVAMOGGA LIVE NEWS, 1 JANUARY 2025 FATAFAT NEWS : ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌. ಇದನ್ನೂ ಓದಿ » ವರ್ಷದ ಮೊದಲ ದಿನವೇ 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿ ಅರೆಸ್ಟ್‌, ಸಿಕ್ಕಿಬಿದ್ದಿದ್ದು ಹೇಗೆ? ಇದನ್ನೂ ಓದಿ » ಹರಿಹರದಿಂದ ಶಿವಮೊಗ್ಗಕ್ಕೆ ಬಂದು ಬಸ್ಸಿಳಿದ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು? ಇದನ್ನೂ ಓದಿ » ಕಾರು, ಬೈಕ್‌ ಅಪಘಾತದ CCTV ದೃಶ್ಯ ಲಭ್ಯ, ಹೇಗಾಯ್ತು ಘಟನೆ? ಏನೇನೆಲ್ಲ ಆಯ್ತು?

ವರ್ಷದ ಮೊದಲ ದಿನವೇ 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿ ಅರೆಸ್ಟ್‌, ಸಿಕ್ಕಿಬಿದ್ದಿದ್ದು ಹೇಗೆ?

Lokayuktha-Raid-General-Image

SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಗುತ್ತಿಗೆದಾರರೊಬ್ಬರಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿಯೊಬ್ಬರ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ (RAID) ನಡೆಸಿದ್ದಾರೆ. ಲಂಚದ ಹಣವನ್ನು ವಶಕ್ಕೆ ಪಡೆದು, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಬಿಲ್‌ ಮಂಜೂರು ಮಾಡಲು ಲಂಚ ಭದ್ರಾವತಿ ತಾಲೂಕು ಗೋಂದಿಯ ಭದ್ರಾ ಬಲದಂಡೆ ನಾಲೆಯ ಸಿಲ್ಟ್‌ ತೆಗೆಯುವ ಕಾಮಗಾರಿಯು 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು. ಆದರೆ ಟೆಂಡರ್‌ ಹಣ 9.16 ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. … Read more

ಹರಿಹರದಿಂದ ಶಿವಮೊಗ್ಗಕ್ಕೆ ಬಂದು ಬಸ್ಸಿಳಿದ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು?

KSRTC-Bus-Stand-Shivamogga

SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ವ್ಯಾನಿಟಿ ಬ್ಯಾಗುಗಳಿಂದ ನಗದು, ಚಿನ್ನಾಭರಣ (Gold) ಕಳ್ಳತನ ಪ್ರಕರಣಗಳು ಮುಂದುವರೆದಿವೆ. ಹರಿಹರದಿಂದ ಶಿವಮೊಗ್ಗಕ್ಕೆ ಬಸ್ಸಿನಲ್ಲಿ ಬಂದಿಳಿದ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳುವಾಗಿದೆ. ತಸ್ನೀಮ್‌ ಸುಲ್ತಾನಾ ಎಂಬುವವರು ಹರಿಹರದಿಂದ ಶಿವಮೊಗ್ಗಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬಂದಿದ್ದರು. ಬಸ್‌ ಇಳಿಯುವಾಗ ಜನ ದಟ್ಟಣೆ ಹೆಚ್ಚಿತ್ತು. ಈ ಸಂದರ್ಭ ತಸ್ನೀಮ್‌ ಸುಲ್ತಾನಾ ಅವರ ವ್ಯಾನಿಟಿ ವ್ಯಾಗ್‌ನಿಂದ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ವ್ಯಾನಿಟಿ ಬ್ಯಾಗ್‌ನಲ್ಲಿದ್ದ 55 … Read more

ಅಡಿಕೆ ಧಾರಣೆ | 1 ಜನವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಇಲ್ಲಿನ ಮಾರುಕಟ್ಟೆಯಲ್ಲಿ ಇವತ್ತು ವಿವಿಧ ಮಾದರಿ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17539 29499 ಬೆಟ್ಟೆ 46599 54109 ರಾಶಿ 35500 51099 ಸರಕು 55009 82920 ಇದನ್ನೂ ಓದಿ » ಅಡಿಕೆ ಧಾರಣೆ | 26 ಡಿಸೆಂಬರ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ಕಾರು, ಬೈಕ್‌ ಅಪಘಾತದ CCTV ದೃಶ್ಯ ಲಭ್ಯ, ಹೇಗಾಯ್ತು ಘಟನೆ? ಏನೇನೆಲ್ಲ ಆಯ್ತು?

Siddaiah-Road-Car-mishap

SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಕಳೆದ ರಾತ್ರಿ ನಗರದ ಸಿದ್ದಯ್ಯ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಯುವಕನ ಗುರುತು ಪತ್ತೆಯಾಗಿದೆ. ಇನ್ನೊಂದೆಡೆ ಘಟನೆಯ CCTV ದೃಶ್ಯ ಲಭ್ಯವಾಗಿದೆ. ಘಟನೆಯಾದ ತಕ್ಷಣ ಸ್ಥಳೀಯರು ಗಾಯಾಳುಗಳಿಗೆ ನೆರವಾಗಿದ್ದಾರೆ. ಇತ್ತ ಕೆಲವೇ ಸೆಕೆಂಡ್‌ನಲ್ಲಿ ಪೊಲೀಸ್‌ ಕೂಡ ಸ್ಥಳಕ್ಕೆ ಆಗಮಿಸಿರುವುದು ಕೂಡ ದೃಶ್ಯದಲ್ಲಿದೆ. ಹೊಸ ವರ್ಷಾಚರಣೆ ಸಂಭ್ರಮದ ನಡುವೆ ಶಿವಮೊಗ್ಗದ ಸಿದ್ದಯ್ಯ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದ. ಇನ್ನು, ಘಟನೆಯ ಸ್ಥಳದಲ್ಲಿ … Read more

ಹೊಸ ವರ್ಷಾಚರಣೆ ಮಧ್ಯೆ ಶಿವಮೊಗ್ಗದಲ್ಲಿ ಭೀಕರ ಅಪಘಾತ, ಓರ್ವ ಬಲಿ

Car Mishap in Shimoga MKK Road

SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಹೊಸ ವರ್ಷಾಚರಣೆ ಸಂಭ್ರಮದ ನಡುವೆ ಅಪಘಾತ ಸಂಭವಿಸಿ ಬೈಕ್‌ (Bike) ಸವಾರನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗ ನಗರದ ಸಿದ್ದಯ್ಯ ರಸ್ತೆಯ ಸರ್ಕಲ್‌ ಬಳಿಕ ತಡರಾತ್ರಿ ಘಟನೆ ಸಂಭವಿಸಿದೆ. ಈ ಸಂಬಂಧ ಇನ್ನಷ್ಟೆ ಪ್ರಕರಣ ದಾಖಲಾಗಬೇಕಿದೆ. ಸರ್ಕಲ್‌ ಬಳಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಓರ್ವ ಯುವಕ, ಇಬ್ಬರು ಯುವತಿಯರಿದ್ದರು ಎಂದು ತಿಳಿದು ಬಂದಿದೆ.  ಮೊಪೆಡ್‌ನಲ್ಲಿದ್ದ ಯುವಕನ ತಲೆಗೆ ತೀವ್ರ ಪೆಟ್ಟಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತನ ಹೆಸರು ಇನ್ನಷ್ಟೆ ತಿಳಿದು … Read more

ಕಾರು, ಬಸ್‌ ಮುಖಾಮುಖಿ ಡಿಕ್ಕಿ, ಇಬ್ಬರು ಸಾವು

Car-and-Bus-mishap-at-anandapura-murugha-mutt.

SHIVAMOGGA LIVE NEWS | 29 DECEMBER 2024 ಆನಂದಪುರ : ಕಾರು ಮತ್ತು ಬಸ್‌ ಮುಖಾಮುಖಿ ಡಿಕ್ಕಿಯಾಗಿ (Mishap) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕು ಆನಂದಪುರದ ಮುರುಘಮಠದ ಸಮೀಪ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಕಾರು ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು. ಬಸ್ಸು ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಇಬ್ಬರು ಮೃತಪಟ್ಟಿದ್ದು ಅವರ ಗುರುತು ಇನ್ನಷ್ಟೆ ಪತ್ತೆ ಆಗಬೇಕಿದೆ. ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. … Read more

ಶಿವಮೊಗ್ಗ ಸಿಟಿ ಕೋ ಆಪರೇಟಿವ್‌ ಬ್ಯಾಂಕ್‌ ಚುನಾವಣೆ, ಇಷ್ಟೊಂದು ಅಬ್ಬರ ಏಕೆ?

-City-Co-Operative-Election-flex-in-Shimoga-city.

SHIVAMOGGA LIVE NEWS | 28 DECEMBER 2024 ಶಿವಮೊಗ್ಗ : ಸಿಟಿ (City) ಕೋ ಆಪರೇಟಿವ್‌ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ಡಿಸೆಂಬರ್‌ 29ರಂದು ಚುನಾವಣೆ ನಡೆಯಲಿದೆ. 15 ನಿರ್ದೇಶಕರ ಸ್ಥಾನಕ್ಕೆ 32 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಮತದಾರರ ಮನವೊಲಿಸಲು ಅಭ್ಯರ್ಥಿಗಳು ಕಡೆ ಕ್ಷಣದಲ್ಲಿ ನಾನಾ ಕಸರತ್ತು ನಡೆಸುತ್ತಿದ್ದಾರೆ. ಫ್ಲೆಕ್ಸುಗಳ ಅಬ್ಬರ, ಹಣ, ಗಿಫ್ಟುಗಳ ಹಂಚಿಕೆ ಆರೋಪ, ಜಾತಿ ಪ್ರಭಾವದ ಗುಸುಗುಸು ಕೂಡ ಕೇಳಿ ಬಂದಿದೆ. ಭಾನುವಾರ ನಡೆಯಲಿದೆ ಚುನಾವಣೆ ಸಿಟಿ ಕೋ ಆಪರೇಟಿವ್‌ ಬ್ಯಾಂಕ್‌ನ 15 ನಿರ್ದೇಶಕರ … Read more

ಪ್ರಯಾಣಿಕರೆ ಗಮನಿಸಿ, ಡಿ.31ರಿಂದ ರಸ್ತೆಗಿಳಿಲ್ಲ KSRTC ಬಸ್, ಕಾರಣವೇನು?

281224 KSRTC workers to go on a strike

SHIVAMOGGA LIVE NEWS | 28 DECEMBER 2024 ಶಿವಮೊಗ್ಗ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ನೌಕರರು ಡಿಸೆಂಬರ್‌ 31ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಮುಷ್ಕರ ಆರಂಭಕ್ಕು ಮುನ್ನ ಸರ್ಕಾರ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್ಲಿ KSRTC ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಈ ಸಂದರ್ಭ ಮುಖಂಡರು ಮುಷ್ಕರಕ್ಕೆ ಮೂರು ಪ್ರಮುಖ ಕಾರಣ ವಿವರಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಕೈಗಾರಿಕಾ … Read more

ತಾಳಗುಪ್ಪ – ಮೈಸೂರು ರೈಲಿನಲ್ಲಿ ಸರ ಕದ್ದವನು ರೈಲ್ವೆ ನಿಲ್ದಾಣದಲ್ಲೆ ಸಿಕ್ಕಿಬಿದ್ದ, ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದೇನು?

Railway-police-arrest-chain-snatcher-in-Talaguppa-Mysore-train1.

SHIVAMOGGA LIVE NEWS | 28 DECEMBER 2024 ಆನಂದಪುರ : ತಾಳಗುಪ್ಪ – ಮೈಸೂರು ರಾತ್ರಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ (Railway) ಮಹಿಳೆಯ ಮಾಂಗಲ್ಯ ಸರ ಕಳ್ಳತನ ಪ್ರಕರಣವನ್ನು ರೈಲ್ವೆ ಪೊಲೀಸರು ಮೂರೇ ದಿನದಲ್ಲಿ ಬೇಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ್ದು ಆತನಿಂದ 3 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ ಮಾಂಗಲ್ಯ ಸರ ವಶಪಡೆದಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಿಂದ ಬೆಂಗಳೂರಿಗೆ ಎಷ್ಟು ರೈಲುಗಳಿವೆ, ಟೈಮಿಂಗ್‌ ಏನು? ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಧರ್ಮನಾಯ್ಕ್‌ ಬಂಧಿತ. ಕದ್ದ ಮಾಂಗಲ್ಯ … Read more