ಈಜಲು ತೆರಳಿದ್ದ ಬಾಲಕ ನಾಪತ್ತೆ, ಬಾವಿ ಬಳಿ ಚಪ್ಪಲಿ, ಬಟ್ಟೆ ಪತ್ತೆ

Search-for-boy-who went to swim at-Ragigudda-in-Shimoga

SHIVAMOGGA LIVE NEWS | 27 DECEMBER 2024 ಶಿವಮೊಗ್ಗ : ಬಾವಿಯಲ್ಲಿ ಈಜಲು (swim) ತೆರಳಿದ್ದ ಬಾಲಕ ನಾಪತ್ತೆಯಾಗಿದ್ದಾನೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಘಟನೆ ನಡೆದಿದೆ. ಆಫ್ನಾನ್‌ ನಾಪತ್ತೆಯಾಗಿದ್ದು ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಆಫ್ನಾನ್‌ ಸೇರಿ ಮೂವರು ಬಾಲಕರು ಬಾವಿಯಲ್ಲಿ ಈಜಲು ತೆರಳಿದ್ದರು. ಈ ಸಂದರ್ಭ ಆಫ್ನಾನ್‌ ನಾಪತ್ತೆಯಾಗಿದ್ದಾನೆ. ಬಾವಿ ಬಳಿ ಬಾಲಕನ ಚಪ್ಪಲಿ ಮತ್ತು ಬಟ್ಟೆ ಪತ್ತೆಯಾಗಿದೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಬಾಲಕನಿಗಾಗಿ ಹುಡುಕಾಟ ನಡೆಸಿದರು. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ … Read more

ಆನಂದಪುರ ಬಳಿ ಕಾಡಾನೆಗಳು ಪ್ರತ್ಯಕ್ಷ, ತೋಟ, ಗದ್ದೆಯಲ್ಲಿ ಸಂಚಾರ

Wild-Elephants-at-anandapura-lakkavalli

SHIVAMOGGA LIVE NEWS | 27 DECEMBER 2024 ಸಾಗರ : ಆನಂದಪುರ ಸುತ್ತಮುತ್ತ ಆನೆಗಳ ಉಪಟಳ (Wild Elephants) ಹೆಚ್ಚಾಗಿದೆ. ಇವತ್ತು ಬೆಳಗ್ಗೆ ಲಕ್ಕವಳ್ಳಿ ಸಮೀಪ ಆನೆಯೊಂದು ಮರಿಯಾನೆ ಜೊತೆಗೆ ಕಾಣಿಸಿಕೊಂಡಿದೆ. ಕೂಡಲೆ ಗ್ರಾಮಸ್ಥರು ಜೋರಾಗಿ ಕೂಗಿ ಆನೆಗಳನ್ನು ಓಡಿಸಿದ್ದಾರೆ. ಇದರ ವಿಡಿಯೋ ವೈರಲ್‌ ಆಗಿದೆ. ಲಕ್ಕವಳ್ಳಿಯ ಲಕ್ಷ್ಮಣಪ್ಪ ಎಂಬುವವರ ತೋಟದ ಸಮೀಪ ಆನೆಗಳು ಕಾಣಿಸಿಕೊಂಡಿವೆ. ಸ್ಥಳೀಯರು ಜೋರಾಗಿ ಕೂಗಿಕೊಂಡಿದ್ದರಿಂದ ಆನೆಗಳು ಓಡಿ ಹೋಗಿವೆ. ಇದರ ವಿಡಿಯೋ ಇಲ್ಲಿದೆ. ಇದನ್ನೂ ಓದಿ » ಶಿವಮೊಗ್ಗ ನಗರದಲ್ಲಿ ಏನೇನಾಯ್ತು? … Read more

ಶಿವಮೊಗ್ಗ ನಗರದಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿಗಳು

SHIMOGA-NEWS-FATAFAT.webp

SHIVAMOGGA LIVE NEWS | 27 DECEMBER 2024 ಫಟಾಫಟ್‌ ಸುದ್ದಿ : ಶಿವಮೊಗ್ಗ ನಗರದಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌. ಇದನ್ನೂ ಓದಿ » ಇವತ್ತು ಶಾಲೆ, ಕಾಲೇಜಿಗೆ ರಜೆ, ಏಳು ದಿನ ಶೋಕಾಚರಣೆ ಇದನ್ನೂ ಓದಿ » ಶಿವಮೊಗ್ಗದ ಸಂಸದ, ಸಚಿವ, ಶಾಸಕರಿಂದ ಸಂತಾಪ, ಯಾರೆಲ್ಲ ಏನೆಲ್ಲ ಹೇಳಿದ್ದಾರೆ?

ಶಿವಮೊಗ್ಗದ ಸಂಸದ, ಸಚಿವ, ಶಾಸಕರಿಂದ ಸಂತಾಪ, ಯಾರೆಲ್ಲ ಏನೆಲ್ಲ ಹೇಳಿದ್ದಾರೆ?

Dr-Manamohan-Singh-New

SHIVAMOGGA LIVE NEWS | 27 DECEMBER 2024 ಬೆಂಗಳೂರು : ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರು ಡಿಸೆಂಬರ್‌ 26ರ ರಾತ್ರಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಶಿವಮೊಗ್ಗದ ಸಂಸದ, ಸಚಿವ, ಶಾಸಕರು ಸಂತಾಪ (Condolence) ಸೂಚಿಸಿದ್ದಾರೆ. ಯಾರೆಲ್ಲ ಏನೆಲ್ಲ ಹೇಳಿದ್ದಾರೆ? ಇದನ್ನೂ ಓದಿ » ಇವತ್ತು ಶಾಲೆ, ಕಾಲೇಜಿಗೆ ರಜೆ, ಏಳು ದಿನ ಶೋಕಾಚರಣೆ condolence

ಇವತ್ತು ಶಾಲೆ, ಕಾಲೇಜಿಗೆ ರಜೆ, ಏಳು ದಿನ ಶೋಕಾಚರಣೆ

Dr-Manamohan-Singh

SHIVAMOGGA LIVE NEWS | 27 DECEMBER 2024 ಬೆಂಗಳೂರು : ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ನಿಧನ ಹಿನ್ನೆಲೆ ಇವತ್ತು ರಾಜ್ಯಾದ್ಯಂತ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ (Holiday) ಘೋಷಿಸಿ ಆದೇಶಿಸಲಾಗಿದೆ. ಇನ್ನು ರಾಜ್ಯದಲ್ಲಿ ಜನವರಿ 1ರವರೆಗೆ ಶೋಕಾಚರಣೆಗೆ ಸರ್ಕಾರ ಆದೇಶಿಸಿದೆ. ಡಿಸೆಂಬರ್‌ 27ರಂದು ಎಲ್ಲ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಡಿಸೆಂಬರ್‌ 26 ರಿಂದ ಜನವರಿ 1ರವರೆಗೆ ಒಟ್ಟು ಏಳು ದಿನ ಶೋಕಾಚರಣೆ ಇರಲಿದೆ. ಈ ಅವಧಿಯಲ್ಲಿ ಸಾರ್ವಜನಿಕ … Read more

ಹೊಸ ವರ್ಷಾಚರಣೆ, ಶಿವಮೊಗ್ಗ ಪೊಲೀಸರಿಂದ ಮಹತ್ವದ ಮೀಟಿಂಗ್‌, 8 ಪಾಯಿಂಟ್‌ ಸೂಚನೆ, ಏನದು?

New-Year-Meeting-at-Police-DAR-Ground-IPS-GK-Mithun-Kumar.

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಹೊಸ ವರ್ಷಾಚರಣೆ (New Year) ಹಿನ್ನೆಲೆ ಪೊಲೀಸ್‌ ಇಲಾಖೆ ವತಿಯಿಂದ ಹೋಂ ಸ್ಟೇ, ಹೊಟೇಲ್‌‌, ಲಾಡ್ಜ್‌, ರೆಸಾರ್ಟ್‌ ಮಾಲೀಕರು ಮತ್ತು ವ್ಯವಸ್ಥಾಪಕರ ಸಭೆ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಸೂಚನೆ ನೀಡಲಾಯಿತು. ಏನೆಲ್ಲ ಸೂಚನೆ ನೀಡಲಾಯ್ತು? ಇಲ್ಲಿದೆ ಪಾಯಿಂಟ್ಸ್‌ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರಡ್ಡಿ, ಎ.ಜಿ ಕಾರ್ಯಪ್ಪ, ಡಿವೈಎಸ್‌ಪಿಗಳಾದ ಬಾಬು ಆಂಜನಪ್ಪ, ಸುರೇಶ್, ಭದ್ರಾವತಿ ಡಿವೈಎಸ್‌ಪಿ … Read more

ಅಡಿಕೆ ಧಾರಣೆ | 26 ಡಿಸೆಂಬರ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 25 DECEMBER 2024 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 49069 57879 ಗೊರಬಲು 17009 33333 ನ್ಯೂ ವೆರೈಟಿ 30099 49899 ರಾಶಿ 36399 49899 ಸರಕು 36399 49899 ಸಾಗರ ಮಾರುಕಟ್ಟೆ ಬಿಳಿಗೋಟು 12989 25999 ಚಾಲಿ 23099 34139 ಕೋಕ 11989 20899 ಕೆಂಪುಗೋಟು 18899 28799 ರಾಶಿ 30899 50109 ಸಿಪ್ಪೆಗೋಟು 7010 … Read more

ಕೊಡಚಾದ್ರಿ ಸಮೀಪ ಮುಖಾಮುಖಿ ಡಿಕ್ಕಿಯಾದ ಟಿಟಿ, ಜೀಪ್‌

Kerala-toursit-jeepa-and-Tempo-Traveller-near-kodachadri

SHIVAMOGGA LIVE NEWS, 25 DECEMBER 2024 ಹೊಸನಗರ : ಕೊಡಚಾದ್ರಿ (Kodachadri) ಸಮೀಪ ಜೀಪ್‌ ಮತ್ತು ಟೆಂಪೊ ಟ್ರಾವಲರ್‌ ಡಿಕ್ಕಿಯಾಗಿದ್ದು 8 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೊಸನಗರ ತಾಲೂಕು ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್‌, ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿ.ಟಿ. ವಾಹನ ಮುಖಾಮುಖಿ ಡಿಕ್ಕಿಯಾಗಿವೆ. ಇದನ್ನೂ ಓದಿ » ಸಿಗಂದೂರು ಸೇತುವೆ, ಡ್ರೋಣ್‌ ವಿಡಿಯೋ ರಿಲೀಸ್‌, … Read more

ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿ ಕೊನೆಯುಸಿರು

Crime-News-General-Image

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಮೊಬೈಲ್‌ (Mobile) ನೋಡದಂತೆ ತಾಯಿ ಬುದ್ದಿ ಹೇಳಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿಯೊಬ್ಬಳು ಇವತ್ತು ಸಾವನ್ನಪ್ಪಿದ್ದಾಳೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಹಾರನಹಳ್ಳಿಯ ಧನುಶ್ರೀ (20) ಮೃತಳು. ಮನೆಯಲ್ಲಿ ಓದುವುದನ್ನು ಬಿಟ್ಟು ಮೊಬೈಲ್‌ ಹಿಡಿದುಕೊಂಡಿದ್ದಕ್ಕೆ ತಾಯಿ ಬೈದಿದ್ದರಿಂದ ಮನನೊಂದು ಧನುಶ್ರೀ ಕಳೆನಾಶಕ ಸೇವಿಸಿದ್ದಳು. ಕೂಡಲೆ ಆಕೆಯನ್ನು ಆಯನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. … Read more

ಶಿವಮೊಗ್ಗಕ್ಕೆ ಸುತ್ತೂರು ಮಠದ ರಥ, ಯಾವಾಗ ಬರುತ್ತೆ? ಹೇಗಿರುತ್ತೆ ಸ್ವಾಗತ?

HM-Chandrashekarappa-Press-meet-in-Shimoga

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಮೈಸೂರಿನ ಸುತ್ತೂರಿನಲ್ಲಿ ಜನವರಿ 26ರಿಂದ 31ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ಜಾತ್ರೆಯ ಪ್ರಚಾರ ರಥ (Ratha) ಡಿಸೆಂಬರ್‌ 27ರಂದು ಶಿವಮೊಗ್ಗಕ್ಕೆ ನಗರಕ್ಕೆ ಆಗಮಿಸುತ್ತಿದೆ. ಮಲವಗೊಪ್ಪದ ಶ್ರೀ ಚೆನ್ನಬಸವೇಶ್ವರ ದೇವಸ್ಥಾನದಲ್ಲಿ ರಥವನ್ನು ಸ್ವಾಗತಿಸಲಾಗುತ್ತದೆ ಎಂದು ಸಮಿತಿಯ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.   ಜಾತ್ರೆಯಲ್ಲಿ ಪ್ರತಿ ದಿನ ಆರೇಳು ಲಕ್ಷ ಜನ ಸೇರುತ್ತಾರೆ. ಈ ಜಾತ್ರೆ ಮಹೋತ್ಸವದ ಹಿನ್ನೆಲೆ ಪ್ರಚಾರ ರಥ ನಗರಕ್ಕೆ ಆಗಮಿಸಲಿದೆ. ಮಂಗಳವಾದ್ಯಗಳ ಸಹಿತ ರಥವನ್ನು … Read more