ಅಡಿಕೆ ಧಾರಣೆ | 24 ಡಿಸೆಂಬರ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ADIKE RATE, 24 DECEMBER 2024 ಶಿವಮೊಗ್ಗ : ಜಿಲ್ಲೆಯಲ್ಲಿ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಬೆಟ್ಟೆ 44000 57349 ಗೊರಬಲು 18129 36899 ನ್ಯೂ ವೆರೈಟಿ 30410 49689 ರಾಶಿ 31300 50569 ಸರಕು 47099 87100 ಭದ್ರಾವತಿ ಮಾರುಕಟ್ಟೆ ರಾಶಿ 38199 50699 ಇದನ್ನೂ ಓದಿ » ಅಡಿಕೆ ಧಾರಣೆ | 22 ಡಿಸೆಂಬರ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ಅಡಿಕೆ ಧಾರಣೆ | 22 ಡಿಸೆಂಬರ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

ADIKE RATE, 22 DECEMBER 2024 ಶಿವಮೊಗ್ಗ : ಪ್ರಮುಖ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 45009 57209 ಗೊರಬಲು 18129 33609 ನ್ಯೂ ವೆರೈಟಿ 27611 50199 ರಾಶಿ 27009 50500 ಸರಕು 56009 94652 ಸಾಗರ ಮಾರುಕಟ್ಟೆ ಬಿಳಿಗೋಟು 10199 25899 ಚಾಲಿ 21299 34209 ಕೋಕ 8299 25899 ಕೆಂಪುಗೋಟು 16599 30209 ರಾಶಿ 30899 50319 ಸಿಪ್ಪೆಗೋಟು 8011 17210 ಭದ್ರಾವತಿ ಮಾರುಕಟ್ಟೆ ರಾಶಿ 48829 50529 … Read more

ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS, 22 DECEMBER 2024 ಶಿವಮೊಗ್ಗ : ಎನ್.ಟಿ.ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಹಾಗಾಗಿ ಈ ಮಾರ್ಗದಲ್ಲಿ ಡಿ.23ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (POWER CUT) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಹರಕೆರೆ, ಬೆನಕೇಶ್ವರ ರೈಸ್‌ಮಿಲ್, ಶಂಕರ ಕಣ್ಣಿನ ಆಸ್ಪತ್ರೆ, ಎನ್.ಹೆಚ್.ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಗಂಡನಿಂದಲೆ … Read more

ಅಡಿಕೆ ಧಾರಣೆ | ಇಡೀ ವಾರ ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್‌?

ADIKE-RATE-SHIVAMOGGA-LIVE-NEWS - Areca Price

ADIKE RATE, 22 DECEMBER 2024 ಮಾರುಕಟ್ಟೆ ವರದಿ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಈ ವಾರ ಯಾವ್ಯಾವ ಅಡಿಕೆ ಎಷ್ಟಿತ್ತು ಧಾರಣೆ. ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌ » ಬೆಟ್ಟೆ | ಶಿವಮೊಗ್ಗ ಮಾರುಕಟ್ಟೆ ದಿನಾಂಕ ಗರಿಷ್ಠ ದರ ಕನಿಷ್ಠ ದರ ಡಿಸೆಂಬರ್‌ 16 47200 57600 ಡಿಸೆಂಬರ್‌ 17 42159 57399 ಡಿಸೆಂಬರ್‌ 18 46119 57539 ಡಿಸೆಂಬರ್‌ 18 43014 57439 ಡಿಸೆಂಬರ್‌ 19 45600 58040 » ಗೊರಬಲು | ಶಿವಮೊಗ್ಗ ಮಾರುಕಟ್ಟೆ ದಿನಾಂಕ … Read more

ಶಿವಮೊಗ್ಗದಲ್ಲಿ ಗಂಡನಿಂದಲೆ ಹೆಂಡತಿಯ ಕೊಲೆ

wadi-e-huda-incident-police-visit-the-spot. wife

SHIVAMOGGA LIVE NEWS, 22 DECEMBER 2024 ಶಿವಮೊಗ್ಗ : ಕೌಟುಂಬಿಕ ಕಾರಣಕ್ಕೆ ಗಂಡನೆ ಹೆಂಡತಿಯ (wife) ಹತ್ಯೆ ಮಾಡಿದ್ದಾನೆ. ಶಿವಮೊಗ್ಗ ನಗರದ ಬೈಪಾಸ್‌ ರಸ್ತೆಯ ಪಕ್ಕದ ವಾದಿ-ಎ-ಹುದಾ ಬಡಾವಣೆಯ 5ನೇ ಅಡ್ಡರಸ್ತೆಯಲ್ಲಿ ಘಟನೆ ನಡೆದಿದೆ. ರುಕ್ಸಾನಾ (38) ಅವರನ್ನು ಪತಿ ಯೂಸುಫ್‌ ಹತ್ಯೆ ಮಾಡಿದ್ದಾನೆ. ಯೂಸುಫ್‌ ಎ.ಸಿ ಮೆಕಾನಿಕ್‌ ಆಗಿದ್ದ. ‘ವೈಯಕ್ತಿಕ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ » ಜನಶತಾಬ್ದಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು | … Read more

ಜನಶತಾಬ್ದಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು | ಆಗುಂಬೆ ಬಳಿ ಕಾರು ಅಪಘಾತ – ಫಟಾಫಟ್‌ ಸುದ್ದಿ

shimoga-to-bangalore-jan-shatabdi-train-railway.webp

SHIVAMOGGA LIVE NEWS, 22 DECEMBER 2024 Jan Shatabdi ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು ಇದನ್ನೂ ಓದಿ » ಅಮಿತ್‌ ಷಾ ವಿರುದ್ಧ ಶಿವಮೊಗ್ಗದಲ್ಲಿ ಮುಂದುವರೆದ ಆಕ್ರೋಶ ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತೂ ಮೋಡ ಕವಿದ ವಾತಾವರಣ, ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗದಲ್ಲಿ ಇವತ್ತೂ ಮೋಡ ಕವಿದ ವಾತಾವರಣ, ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

WEATHER REPORT, 22 DECEMBER 2024 ಶಿವಮೊಗ್ಗ : ಜಿಲ್ಲೆಯಲ್ಲಿ ಇವತ್ತೂ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶನಿವಾರ ಬೆಳಗ್ಗೆಯಿಂದಲೇ ಮೋಡ ಕವಿದು ತಂಪು ವಾತಾವರಣವಿತ್ತು. ಹಾಗಾಗಿ ಸಂಜೆ ಬೆಳಿ ಚಳಿ ಪ್ರಮಾಣ ಹೆಚ್ಚಾಗಿತ್ತು. ಇವತ್ತು ಎಲ್ಲೆಲ್ಲಿ ಎಷ್ಟುರುತ್ತೆ ತಾಪಮಾನ? ಶಿವಮೊಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಕೆಲವು ಹೊತ್ತು ಮೋಡ ಕವಿದ ವಾತಾವರಣ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ … Read more

ಅಮಿತ್‌ ಷಾ ವಿರುದ್ಧ ಶಿವಮೊಗ್ಗದಲ್ಲಿ ಮುಂದುವರೆದ ಆಕ್ರೋಶ

Protest-against-Amith-Shah-in-Shimoga-by-SDPI-and-DSS

SHIVAMOGGA LIVE NEWS, 21 DECEMBER 2024 ಶಿವಮೊಗ್ಗ : ಕೇಂದ್ರ ಗೃಹ ಸಚಿವ ಅಮಿತ್‌ ಷಾ ಸಂಸತ್ತಿನಲ್ಲಿ ಡಾ. ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಇಂದೂ ಶಿವಮೊಗ್ಗದಲ್ಲಿ ಪ್ರತಿಭಟನೆಗಳು (Protest) ನಡೆದವು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು ಇದನ್ನೂ ಓದಿ » ಶಿವಮೊಗ್ಗದ ಹಲವು ಗ್ರಾಮಗಳಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸಿ.ಟಿ.ರವಿ ವಿರುದ್ಧ ಮಹಿಳೆಯರ ಆಕ್ರೋಶ, ರಾಜ್ಯಪಾಲರಿಗೆ ಮನವಿ, ಆಗ್ರಹವೇನು?

Congress-Women-wing-protest-against-CT-Ravi

SHIVAMOGGA LIVE NEWS, 21 DECEMBER 2024 ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರನ್ನು ಅವಾಚ್ಯವಾಗಿ ನಿಂದಿಸಿದ ಸಿ.ಟಿ.ರವಿ ಅವರನ್ನು ಶಾಸಕ ಸ್ಥಾನದಿಂದ ಅಮಾನತು (Suspend) ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಮಹಿಳೆಯರಿಗೆ ಗೌರವ ನೀಡಬೇಕಿದ್ದ ಹಿರಿಯ ಸದಸ್ಯ ಸಿ.ಟಿ.ರವಿ, ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಕುರಿತು ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ. ಇದರ … Read more

ನಟ ಶಿವರಾಜ್‌ ಕುಮಾರ್‌ಗಾಗಿ ವಿಶೇಷ ಪೂಜೆ, ಈಡುಗಾಯಿ ಒಡೆದು ಪ್ರಾರ್ಥನೆ

Special-Pooja-in-the-name-of-Actor-Shivarajkumar

SHIVAMOGGA LIVE NEWS, 21 DECEMBER 2024 ಶಿವಮೊಗ್ಗ : ಅನಾರೋಗ್ಯ ಹಿನ್ನೆಲೆ ಚಿಕಿತ್ಸೆಗೆ ಅಮೆರಿಕಾಗೆ ತೆರಳಿರುವ ನಟ ಶಿವರಾಜ್‌ ಕುಮಾರ್‌ (Shivarajkumar) ಶೀಘ್ರ ಗುಣವಾಗಲಿ ಎಂದು ಪ್ರಾರ್ಥಿಸಿ ಶಿವಮೊಗ್ಗದಲ್ಲಿ ಪೂಜೆ ಸಲ್ಲಿಸಲಾಯಿತು. ಜ್ಯುವೆಲ್‌ ರಾಕ್‌ ಹೊಟೇಲ್‌ ರಸ್ತೆಯಲ್ಲಿರುವ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ನಟ ಶಿವರಾಜ್‌ ಕುಮಾರ್‌ ಅಭಿಮಾನಿಗಳು ಮತ್ತು ಐಎನ್‌ಟಿಯುಸಿ ಸಂಘಟನೆ ವತಿಯಿಂದ ದೇವರಿಗೆ ಪೂಜೆ ಸಲ್ಲಿಸಲಾಯಿತು. ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ನೇತೃತ್ವದಲ್ಲಿ ಪೂಜೆ ಸಲ್ಲಿಸಿ, ಈಡುಗಾಯಿ ಒಡೆಯಲಾಯಿತು. … Read more