ಶಿವಮೊಗ್ಗದ ಹಲವು ಗ್ರಾಮಗಳಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS, 21 DECEMBER 2024 ಶಿವಮೊಗ್ಗ : ಗಾಜನೂರು ಶಾಖಾ ವ್ಯಾಪ್ತಿಯ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ‌ನಡೆಸಲಾಗುತ್ತಿದೆ. ಆದ್ದರಿಂದ ಡಿಸೆಂಬರ್‌ 22ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಗಾಜನೂರು, ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆ ಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, … Read more

ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು

Snake-in-Shoe-at-Income-Tax-quarters-at-Shimoga

SHIVAMOGGA LIVE NEWS, 21 DECEMBER 2024 ಶಿವಮೊಗ್ಗ : ಶೂ ಒಳಗೆ ಅಡಗಿ ಕೂತಿದ್ದ ಒಂದು ಅಡಿ ಉದ್ದದ ನಾಗರ ಹಾವನ್ನು ಸ್ನೇಕ್‌ (Snake) ಕಿರಣ್‌ ರಕ್ಷಿಸಿದ್ದಾರೆ. ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರು ಆದಾಯ ತೆರಿಗೆ ಇಲಾಖೆ ಕ್ವಾರ್ಟರ್ಸ್‌ನ ಸೇವಂತ್‌ ಎಂಬುವವರ ಮನೆ ಬಳಿ ಹಾವು ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಆಗಮಿಸಿ ಸ್ನೇಕ್‌ ಕಿರಣ್‌ ಹಾವಿಗಾಗಿ ಎಲ್ಲೆಡೆ ಹುಡುಕಿದರು. ಮನೆ ಬಳಿ ಇಟ್ಟಿದ್ದ ಶೂ ಪರಿಶೀಲಿಸಿದಾಗ ಅದರೊಳಗೆ ಹಾವು ಅವಿತಿರುವುದು ಗೊತ್ತಾಗಿದೆ. ಕೂಡಲೆ ಶೂ ಒಳಗಿನಿಂದ ಹಾವನ್ನು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

GOOD-MORNING-SHIVAMOGGA-NEWS-UPDATE

GOOD MORNING SHIVAMOGGA, 21 DECEMBER 2024 ಫಟಾಫಟ್‌ ಸುದ್ದಿ : ಶಿವಮೊಗ್ಗ ಜಿಲ್ಲೆಯಲ್ಲಿ ಏನೇನೆಲ್ಲ ಆಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ ಅಪ್‌ಡೇಟ್‌. ಇದನ್ನೂ ಓದಿ » ‘ಜಗ್ಗುವುದಿಲ್ಲ, ಕುಗ್ಗುವುದಿಲ್ಲ, ಬೆದರಿಕೆಗೆ ಹೆದರುವುದಿಲ್ಲ’, ಬಿಜೆಪಿ ಆಕ್ರೋಶ ಇದನ್ನೂ ಓದಿ » ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ, ಮಿನಿಸ್ಟರ್‌ ಏನೆಲ್ಲ ಹೇಳಿದರು? ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳಗ್ಗೆ ಬಿಸಿಲ ಅಬ್ಬರ, ಸಂಜೆ ಚಳಿ, ಇವತ್ತು ಮೋಡ ಕವಿದ ವಾತಾವರಣ ಇದನ್ನೂ ಓದಿ » ಸಕ್ರೆಬೈಲು ಬಳಿ ಧಗಧಗ ಹೊತ್ತಿ ಉರಿದ ಖಾಸಗಿ … Read more

ಶಿವಮೊಗ್ಗದಲ್ಲಿ ಬೆಳಗ್ಗೆ ಬಿಸಿಲ ಅಬ್ಬರ, ಸಂಜೆ ಚಳಿ, ಇವತ್ತು ಮೋಡ ಕವಿದ ವಾತಾವರಣ

WEATHER-REPORT-SHIMOGA-

WEATHER REPORT, 21 DECEMBER 2024 ಶಿವಮೊಗ್ಗ : ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ಇದರ ನಡುವೆ ಬಿಸಿಲಿನ ಅಬ್ಬರವು ಜೋರಿದೆ. ಆದ್ದರಿಂದ ಬೆಳಗ್ಗೆ ಶಕೆ ವಾತಾವರಣವಿದ್ದರು, ಸಂಜೆಯಾಗುತ್ತಲೆ ತಂಪು ವಾತಾವರಣವಿರಲಿದೆ. ಇವತ್ತು ಎಲ್ಲೆಲ್ಲಿ ಎಷ್ಟುರುತ್ತೆ ತಾಪಮಾನ? ಶಿವಮೊಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಕೆಲವು ಹೊತ್ತು ಮೋಡ ಕವಿದ ವಾತಾವರಣ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 … Read more

ದಿನ ಭವಿಷ್ಯ | 21 ಡಿಸೆಂಬರ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA, 21 DECEMBER 2024 ಮೇಷ ಸಕಾರಾತ್ಮಕ ಯೋಚನೆ ಮಾಡಿ. ನಿಮ್ಮ ಸಮಯ ಮತ್ತು ಹಣವನ್ನು ಅಪವ್ಯಯ ಮಾಡುವವರಿಂದ ದೂರವಿರಿ. ಮಕ್ಕಳ ಆರೋಗ್ಯದ ಕಡೆಗೆ ಗಮನವಿರಲಿ. ಹೊಸ ವಿಚಾರ ಕಲಿಕೆಗೆ ಸೂಕ್ತ ಸಮಯ. ವೃಷಭ ಕೆಲಸದಲ್ಲಿ ಪ್ರಮುಖ ಯೋಜನೆಗಳು ಕಾರ್ಯಗತವಾಲಿದೆ. ಇದರಿಂದ ಆರ್ಥಿಕ ಲಾಭ ಉಂಟಾಗಲಿದೆ. ಯಾರ ಕೆಲಸದಲ್ಲಿಯು ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ವ್ಯವಹಾರದ ಪಾಲುದಾರರೊಂದಿಗೆ ಉತ್ತಮ ಬಾಂಧವ್ಯವಿರಲಿ. ಮಿಥುನ ಕೆಲವರು ನಿಮ್ಮನ್ನು ದುರ್ಬಳಕೆ ಮಾಡಿಕೊಳ್ಳುತ್ತಾರೆ. ಆದ್ದರಿಂದ ನಿಮ್ಮ ಮೇಲೆ ನಿಮಗೆ ಕೋಪ ಬರಲಿದೆ. ಸಹಭಾಗಿತ್ವ … Read more

ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

Guarantee-office-at-Shikaripura-inaugrated-by-Madhu-Bangarappa

SHIVAMOGGA LIVE NEWS | 20 DECEMBER 2024 ಶಿಕಾರಿಪುರ : ತಾಲೂಕು ಗ್ಯಾರಂಟಿ (Guarantee) ಅನುಷ್ಠಾನ ಸಮಿತಿ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ನಂತರ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ನಾಗರಾಜ ಗೌಡ, ಪಾರಿವಾಳದ ಭಂಡಾರಿ, ಮಾಲತೇಶ್, ನಗರದ … Read more

‘ಜಗ್ಗುವುದಿಲ್ಲ, ಕುಗ್ಗುವುದಿಲ್ಲ, ಬೆದರಿಕೆಗೆ ಹೆದರುವುದಿಲ್ಲ’, ಬಿಜೆಪಿ ಆಕ್ರೋಶ

BJP-MLA-SN-Channabasappa-Protest-in-front-of-DC-office

SHIVAMOGGA LIVE NEWS | 20 DECEMBER 2024 ಶಿವಮೊಗ್ಗ : ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಬಂಧನ ಮತ್ತು ಸಂಸತ್‌ನಲ್ಲಿ BJP ಸಂಸದರ ಮೇಲೆ ರಾಹುಲ್‌ ಗಾಂಧಿ ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲಾಧ್ಯಕ್ಷ ಟಿ.ಡಿ. ಮೇಘರಾಜ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು. ರಾಜ್ಯ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಯಾರೆಲ್ಲ … Read more

ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ

SHIMOGA-CITY-COMPLETE-NEWS-TV-TOWER

SHIVAMOGGA LIVE NEWS | 20 DECEMBER 2024 ಫಟಾಫಟ್‌ ನ್ಯೂಸ್‌ : ಶಿವಮೊಗ್ಗ ನಗರದಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿಗಳು. ಇದನ್ನೂ ಓದಿ » ಅಡಿಕೆ ಧಾರಣೆ | 20 ಡಿಸೆಂಬರ್‌ 2024 | ಇವತ್ತು ಎಷ್ಟಿದೆ ಅಡಿಕೆ ರೇಟ್? ಇದನ್ನೂ ಓದಿ » ಸಕ್ರೆಬೈಲು ಬಳಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್‌, ತಪ್ಪಿದ ದೊಡ್ಡ ಅನಾಹುತ ಇದನ್ನೂ ಓದಿ » ಭದ್ರಾವತಿ ಸ್ಪೋಟ ಕೇಸ್‌, ಒಬ್ಬ ಸಾವು, ಅವಶೇಷಗಳಡಿ ಮೃತದೇಹ ಪತ್ತೆ ಇದನ್ನೂ ಓದಿ » ನವುಲೆ ಬಳಿ … Read more

ಸಭೆ ಮುಗಿದ ಬಳಿಕ ಶಿಕ್ಷಕಿಗೆ ಕಾದಿತ್ತು ಆಘಾತ, ಸಂಜೆ ಬಂದ ಮೆಸೇಜ್‌ನಿಂದ ದಿಗ್ಭ್ರಮೆ, ಆಗಿದ್ದೇನು?

Crime-News-General-Image

SHIVAMOGGA LIVE NEWS | 20 DECEMBER 2024 ಶಿವಮೊಗ್ಗ : ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಶಿಕ್ಷಕಿಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್‌ (Purse) ಕಳ್ಳತನ ಮಾಡಲಾಗಿದೆ. ಅದರಲ್ಲಿದ್ದ ಎಟಿಎಂ ಕಾರ್ಡ್‌ ಬಳಿಸಿ ಹಣ ಡ್ರಾ ಮಾಡಿಕೊಳ್ಳಲಾಗಿದೆ. ಶಿಕ್ಷಕಿ ಅನ್ಸುತಾ ಸೀಕ್ವೇರಾ ಎಂಬುವವರು ಕರ್ತವ್ಯದ ಮೇರೆಗೆ ಡಿಡಿಪಿಐ ಕಚೇರಿಗೆ ಆಗಮಿಸಿದ್ದರು. ಕೊಠಡಿಯಲ್ಲಿ ತಮ್ಮ ವ್ಯಾನಿಟಿ ಬ್ಯಾಗ್‌ ಇಟ್ಟು, ಸಭೆಗೆ ತೆರಳಿದ್ದರು. ಸಭೆ ಮುಗಿಸಿ ಹಿಂತಿರುಗಿದಾಗ ವ್ಯಾನಿಟಿ ಬ್ಯಾಗ್‌ನ ಜಿಪ್‌ ತೆಗೆದಿತ್ತು. ಪರಿಶೀಲಿಸಿದಾಗ ಪರ್ಸ್‌ ನಾಪತ್ತೆಯಾಗಿತ್ತು. ಅದರಲ್ಲಿ … Read more

ಬಂಗಾರದ ಅಂಗಡಿಗೆ 25 ವರ್ಷದ ಮಹಿಳೆ ಎಂಟ್ರಿ, ಸಿಸಿಟಿವಿ ಚೆಕ್‌ ಮಾಡಿದ ಮಾಲೀಕನಿಗೆ ಆಘಾತ, ಏನಿದು ಪ್ರಕರಣ?

Police-Van-Jeep-at-Shimoga-Nehru-Road

SHIVAMOGGA LIVE NEWS | 20 DECEMBER 2024 ಶಿವಮೊಗ್ಗ : ಬಂಗಾರದ ಅಂಗಡಿಯೊಂದರಿಂದ ಮಹಿಳೆಯೊಬ್ಬರು ಉಂಗುರ ಕಳ್ಳತನ ಮಾಡಿದ್ದಾರೆ. ಅಂಗಡಿಯಲ್ಲಿ ಮಾಲೀಕರು ಸ್ಟಾಕ್‌ ಚೆಕ್‌ ಮಾಡುವಾಗ ವ್ಯತ್ಯಾಸ ಕಂಡುಬಂದಿದ್ದರಿಂದ ಸಿಸಿಟಿವಿ ಪರಿಶೀಲಿಸಿದ್ದರು. ಆಗ ಮಹಿಳೆ ಉಂಗುರ (Ring) ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ದುರ್ಗಿಗುಡಿ ಮುಖ್ಯರಸ್ತೆಯ ವಿ.ವಿ.ಜ್ಯುವೆಲರ್ಸ್‌ ಅಂಗಡಿಯಲ್ಲಿ ಕಳ್ಳತನವಾಗಿದೆ. ಮಾಲೀಕ ವಿನೋದ್‌ ಪಾಟೀಲ್‌ ಅವರು ದೂರು ನೀಡಿದ್ದಾರೆ. ಬದಲಿ ಉಂಗುರ ಇಟ್ಟು ಹೋಗಿದ್ದಳು ಅಂಗಡಿಯಲ್ಲಿ ಸ್ಟಾಕ್‌ ಚೆಕ್‌ ಮಾಡುವಾಗ ವ್ಯತ್ಯಾಸ ಕಂಡು ಬಂದಿತ್ತು. ಹಾಗಾಗಿ … Read more