ಅಮಿತ್‌ ಷಾ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ, ಸಚಿವ ಸ್ಥಾನದಿಂದ ವಜಾಗೆ ಪಟ್ಟು

NSUI-Protest-against-Home Minister Amith-Shah-in-Shimoga

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ (Minister) ಅಮಿತ್‌ ಷಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ ನಡೆಸಿತು. ಮಹಾನಗರ ಪಾಲಿಕೆಯ ಡಾ. ಅಂಬೇಡ್ಕರ್‌ ಪ್ರತಿಮೆ ಮುಂಭಾಗ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಅಮಿತ್‌ ಷಾ ವಿರುದ್ಧ ಘೋಷಣೆ ಕೂಗಿದರು. ಡಾ. ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸದೇ ಇದ್ದಿದ್ದರೆ ನಾವೆಲ್ಲಾ ದಾಸ್ಯದ ಸಂಕೋಲೆಯಲ್ಲೇ ಇರಬೇಕಿತ್ತು. … Read more

ಅಡಿಕೆ ಧಾರಣೆ | 19 ಡಿಸೆಂಬರ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 19 DECEMBER 2024 ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮತ್ತು ಸಾಗರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 43014 57439 ಗೊರಬಲು 16800 34669 ನ್ಯೂ ವೆರೈಟಿ 33499 49409 ರಾಶಿ 35009 50009 ಸರಕು 42159 87700 ಸಾಗರ ಮಾರುಕಟ್ಟೆ ಬಿಳಿಗೋಟು 10101 25810 ಚಾಲಿ 26509 34360 ಕೋಕ 9090 26000 ಕೆಂಪುಗೋಟು 20199 31699 ರಾಶಿ 28009 50349 ಸಿಪ್ಪೆಗೋಟು 8299 … Read more

ಕರ್ನಾಟಕದ 116 ರೈಲುಗಳ ಸಂಖ್ಯೆ ಬದಲು, ಯಾವ್ಯಾವ ರೈಲು? ಇಲ್ಲಿದೆ ಲಿಸ್ಟ್

Electric-Locomotive-train-for-Shimoga

SHIVAMOGGA LIVE NEWS | 19 DECEMBER 2024 ರೈಲ್ವೆ ಸುದ್ದಿ : ನೈಋತ್ಯ ರೈಲ್ವೆ ವಲಯದ 116 ಪ್ಯಾಸೆಂಜರ್‌ ರೈಲುಗಳ (Trains) ಸಂಖ್ಯೆ ಬದಲಿಸಲಾಗಿದೆ. ಜನವರಿ 1ರಿಂದ ಹೊಸ ಸಂಖ್ಯೆಗಳು ಜಾರಿಗೆ ಬರಲಿದೆ. ಈ ರೈಲುಗಳ ಪೈಕಿ ಶಿವಮೊಗ್ಗದ ಆರು ರೈಲುಗಳು ಸೇರಿವೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ನೈಋತ್ಯ ರೈಲ್ವೆ ವಿಭಾಗದ ಹಲವು ರೈಲುಗಳಿಗೆ 0 ಯಿಂದ ಆರಂಭವಾಗುವ ಸಂಖ್ಯೆ ನೀಡಲಿದೆ. ಇದನ್ನು 5, 6 ಮತ್ತು 7 ರಿಂದ ಪ್ರಾರಂಭವಾಗುವ ಸಂಖ್ಯೆಗಳೊಂದಿಗೆ … Read more

ಕಾಚಿನಕಟ್ಟೆ, ಉಂಬ್ಳೆಬೈಲು ಸೇರಿ ಹಲವೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಸಂತೇಕಡೂರು ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿ ನಡೆಸಲಾಗುತ್ತಿದೆ. ಹಾಗಾಗಿ ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಡಿ.20 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, … Read more

ಕಾರು ಕೊಳ್ಳುವವರಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ಅತಿ ದೊಡ್ಡ ಎಕ್ಸ್‌ಚೇಂಜ್‌ ಮೇಳ, ಯಾವಾಗ? ಎಲ್ಲಿ?

hakti-cars-pvt-ltd-shimoga-Toyota-showroom

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಶಕ್ತಿ ಟೊಯೋಟ ವತಿಯಿಂದ ಡಿಸೆಂಬರ್‌ 20 ಮತ್ತು 21ರಂದು ಗೋಪಾಳದ ಮೋರ್‌ ಸೂಪರ್‌ ಮಾರ್ಕೆಟ್‌ ಸಮೀಪದ ಬಂಟರ ಭವನ ಹಾಲ್‌ ಪಕ್ಕದದಲ್ಲಿ ಎಕ್ಸ್‌ಚೇಂಜ್‌ ಮೇಳ ಮತ್ತು ಪೂರ್ವ ಮಾಲಿಕಿತ್ವದ ಕಾರು (Car) ಮೇಳ ಆಯೋಜಿಸಲಾಗಿದೆ. ಎರಡು ದಿನವು ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮೇಳ ನಡೆಯಲಿದೆ. ಎಕ್ಸ್‌ಚೇಂಜ್‌ ಮೇಳ ಹೇಗಿರುತ್ತೆ? ಹಳೆಯ ಕಾರುಗಳನ್ನು ಹೊಚ್ಚ ಹೊಸ ಟೊಯೋಟ ಕಾರಿಗೆ ಎಕ್ಸ್‌ಚೇಂಜ್‌ ಮಾಡಿಕೊಳ್ಳಬಹುದಾಗಿದೆ. ಸ್ಪಾಟ್‌ … Read more

ನವುಲೆಯಲ್ಲಿ 30 ದಿನ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ, ಹೆಸರು ನೋಂದಣಿ ಶುರು

Agriculture-University-Iruvakki-sagara-campus-board

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ (Bakery) ಘಟಕದಲ್ಲಿ ಜನವರಿ 6 ರಿಂದ ಫೆಬ್ರವರಿ 4ರವರೆಗೆ 30 ದಿನಗಳು ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ ಆಯೋಜಿಸಿದೆ. ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್, ಮಸಾಲ ಬಿಸ್ಕತ್, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್, ಪೀನಟ್ ಕುಕಿಸ್, ವೆನಿಲಾ … Read more

ಭದ್ರಾವತಿ ಆಕಾಶವಾಣಿಯಲ್ಲಿ ಗೋಡೆ ಚಿತ್ರ ಉದ್ಘಾಟನೆ, ಏನಿದು ಗೋಡೆ ಚಿತ್ರ?

Shimoga-Tourism-wall-painting-at-Bhadravathi-akashavani

SHIVAMOGGA LIVE NEWS, 19 DECEMBER 2024 ಭದ್ರಾವತಿ : ಇಲ್ಲಿನ ಆಕಾಶವಾಣಿ (AIR) ಕೇಂದ್ರದಲ್ಲಿ 60ನೇ ವರ್ಷದ ವಜ್ರ ಮಹೋತ್ಸವದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳ (Tourism) ಗೋಡೆ ಚಿತ್ರವನ್ನು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ಹಣಾಧಿಕಾರಿ ಹೇಮಂತ್.ಎನ್ ಉದ್ಘಾಟಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಚಿತ್ರಗಳನ್ನು ಹಾಕುವುದರಿಂದ ಪ್ರವಾಸೋದ್ಯಮದ ಬೆಳವಣಿಗೆ ಸಾಧ್ಯ. ಆಕಾಶವಾಣಿ ಇಂತಹ ಪ್ರಯತ್ನ ಮಾಡಿರುವುದು ಸ್ವಾಗತಾರ್ಹ. ಎನ್‌.ಹೇಮಂತ್‌, ಜಿಲ್ಲಾ ಪಂಚಾಯಿತಿ ಸಿಇಒ ಆಕಾಶವಾಣಿ 60 ರ ಸಂಭ್ರಮದಲ್ಲಿ ಇಂತಹ ಚಟುವಟಿಕೆ … Read more

ಮರಳು ಅಡ್ಡೆಗಳ ಮೇಲೆ ದಿಢೀರ್‌ ದಾಳಿ, ದಂಧೆಕೋರರಿಗೆ ಶಾಕ್‌ ನೀಡಿದ ಅಧಿಕಾರಿಗಳು

Mining-officers-raid-and-seized-jcb.

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಅಕ್ರಮ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ದಾಳಿ (Raid) ನಡೆಸಿ 4 ಜೆಸಿಬಿ, ಎರಡು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಹಿರಿಯ ಭೂ ವಿಜ್ಞಾನಿಗಳ ಆದೇಶದ ಮೇಲೆ ಇಲಾಖೆಯ ಜಾಗೃತ ದಳದಿಂದ ದಾಳಿ ನಡೆಸಲಾಗಿದೆ. ಶಿವಮೊಗ್ಗ ತಾಲೂಕಿನ ಸಿದ್ದರಹಳ್ಳಿ – ಕುಸ್ಕೂರಿ ನಲ್ಲಿ ಒಂದು ಜೆಸಿಬಿ, ಹೊಳೆಹಟ್ಟಿಯಲ್ಲಿ 3 ಜೆಸಿಬಿ, ಹಿಟ್ಟೂರು ಹಾಗೂ ಸಿರಿಗೆರೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದ … Read more

ಸಾಗರದಲ್ಲಿ ಹೆದ್ದಾರಿಗೆ ಅಡ್ಡಲಾಗಿ ಕುಳಿತು ವಿದ್ಯಾರ್ಥಿಗಳು, ಗ್ರಾಮಸ್ಥರ ಆಕ್ರೋಶ, ಕಾರಣವೇನು?

protest-for-ksrtc-bus-at-kanle-in-sagara.

SHIVAMOGGA LIVE NEWS, 19 DECEMBER 2024 ಸಾಗರ : ಕೆಎಸ್ಆರ್‌ಟಿಸಿ ಬಸ್ (Bus) ನಿಲುಗಡೆ ಮಾಡದೆ ಇರುವುದನ್ನು ಖಂಡಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳು ರಸ್ತೆತಡೆ ನಡೆಸಿ ಪ್ರತಿಭಟಿಸಿದರು. ಸಾಗರ ತಾಲೂಕು ತಾಲ್ಲೂಕಿನ ಕಾನ್ಲೆ ಮಾರ್ಗದಲ್ಲಿ ಸಾಗರಕ್ಕೆ ಸಂಚರಿಸುವ ಬಸ್‌ಗಳು ನಿಲುಗಡೆ ನೀಡದಿರುವುದಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಿಂದ ಕಾನ್ಲೆ ಮಾರ್ಗವಾಗಿ ಸಾಗರಕ್ಕೆ ಸಂಚರಿಸುವ ಕೆಎಸ್ಆರ್‌ಟಿಸಿ ಬಸ್‌ಗಳನ್ನು ಎಲ್ಲಾ ಕಡೆ ನಿಲುಗಡೆ ಮಾಡಬೇಕು. ಈ ಬಸ್‌ನಲ್ಲಿ ವಿದ್ಯಾರ್ಥಿಗಳು ಸಿರಿವಂತೆ, ಸಾಗರದ ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. … Read more

ಹೊಳೆಹೊನ್ನೂರು ಸುತ್ತಮುತ್ತ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS, 19 DECEMBER 2024 ಹೊಳೆಹೊನ್ನೂರು : ಪಟ್ಟಣದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾರ್ಯ ಇರುವುದರಿಂದ ಡಿ.19ರಂದು ಬೆಳಗ್ಗೆ 9.30ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಹೊಳೆಹೊನ್ನೂರು ಪಟ್ಟಣ, ನಾಗತಿಬೆಳಗಲು, ದಾಸರಕಲ್ಲಹಳ್ಳಿ, ಕಾಗೆಕೋಡಮಗ್ಗೆ ಆಗರದಹಳ್ಳಿ, ಯಡಹಳ್ಳಿ, ಅರಹತೊಳಲು, ಸನ್ಯಾಸಿ ಕೋಡಮಗ್ಗೆ ಸಿದ್ದೀಪುರ, ಹನುಮಂತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ದೇವರ ದರ್ಶನ … Read more