ಶಿವಮೊಗ್ಗದಲ್ಲಿ ತುಸು ಕಡಿಮೆಯಾದ ಚಳಿ, ಇವತ್ತು ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

WEATHER REPORT, 19 DECEMBER 2024 ಶಿವಮೊಗ್ಗ : ದಕ್ಷಿಣ ಭಾರತದ ವಿವಿಧೆಡೆ ಮಳೆಯಾಗುತ್ತಿರುವುದರಿಂದ ತಾಪಮಾನ ತುಸು ಹೆಚ್ಚಳವಾಗಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು … Read more

ದೇವರ ದರ್ಶನ ಮುಗಿಸಿ ಭದ್ರಾವತಿಯಲ್ಲಿ ಮನೆಗೆ ಮರಳಿದ ಕುಟುಂಬಕ್ಕೆ ಕಾದಿತ್ತು ಶಾಕ್‌

Crime-News-General-Image

SHIVAMOGGA LIVE NEWS, 19 DECEMBER 2024 ಭದ್ರಾವತಿ : ಆಂಧ್ರದ ಶ್ರೀ ಶೈಲದಲ್ಲಿ ದೇವರ ದರ್ಶನಕ್ಕೆ ತೆರಳಿದ್ದ ನಿವೃತ್ತ ಪ್ರಾಂಶುಪಾಲರೊಬ್ಬರ ಮನೆಯಲ್ಲಿ ಚಿನ್ನಾಭರಣ (Gold) ಕಳ್ಳತನವಾಗಿದೆ. ಭದ್ರಾವತಿ ಹೊಸಮನೆಯ ಕೇಶವಾಪುರ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಮನೆಯವರೆಲ್ಲ ಶೀಶೈಲಕ್ಕೆ ತೆರಳಿ ಹಿಂತಿರುಗಿದಾಗ ಮನೆಯ ಬಾಗಿಲಿನ ಇಂಟರ್‌ ಲಾಕ್‌ ಮುರಿದು ಕಳ್ಳತನ ಮಾಡಿರುವುದು ಗೊತ್ತಾಗಿದೆ. ಕಬೋರ್ಡ್‌ ಮತ್ತು ಬೀರುವಿನಲ್ಲಿಟ್ಟಿದ್ದ 15 ಸಾವಿರ ರೂ. ನಗದು, 87 ಗ್ರಾಂ ತೂಕದ ಚಿನ್ನಾಭರಣ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಒಟ್ಟು 4.35 … Read more

ದಿನ ಭವಿಷ್ಯ | 19 ಡಿಸೆಂಬರ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA, 19 DECEMBER 2024 ಮೇಷ ಮುಂದಾಲೋಚನೆ, ವಿವೇಚನೆಯಿಂದ ನಡೆದುಕೊಂಡಲ್ಲಿ ಕೆಲಸದಲ್ಲಿ ಹೆಚ್ಚಿನ ಏಳಿಗೆ. ಉದ್ಯೋಗ ಸ್ಥಳದಲ್ಲಿ ಬಹುಕಾಲದಿಂದ ತಾಂತ್ರಿಕ ಸಮಸ್ಯೆ ನಿವಾರಣೆ ಆಗಲಿದೆ. ವೃಷಭ ಓದುವ ಹವ್ಯಾಸದಿಂದ ಯೋಚನಾ ಲಹರಿ ಬದಲಾವಣೆ. ದಿನದ ಮೊದಲ ಭಾಗ ಶ್ರಮ ಭರಿತ. ನಂತರ ಬಹಳ ವಿರಾಮ ಲಭಿಸಲಿದೆ. ಮಿಥುನ ಸಂಶೋಧನಾ ಕ್ಷೇತ್ರದಲ್ಲಿ ಪ್ರಗತಿ. ಅಲಂಕಾರಿಕ ವಸ್ತು ಖರೀದಿಸಲು ಹಣ ವ್ಯಯ ಮಾಡುವಿರಿ. ಸಂಬಂಧಿಯಿಂದ ನೆಮ್ಮದಿ. ಕರ್ಕಾಟಕ ಖಚಿತ ನಿರ್ಧಾರದಿಂದ ಯಶ ಸಾಧಿಸಬಹುದು. ಉದ್ದಿಮೆದಾರರಿಗೆ ಸ್ವಲ್ಪ ನಷ್ಟ ಸಂಭವಿಸಬಹುದು. … Read more

ಸಿಗಂದೂರು ಸೇತುವೆ ಬಹುತೇಕ ಪೂರ್ಣ, ಡ್ರೋಣ್‌ ಫೋಟೊ ವೈರಲ್‌

Sigandur-Bridge-Drone-Photo-goes-viral

SHIVAMOGGA LIVE NEWS, 18 DECEMBER 2024 ಸಾಗರ : ಸಿಗಂದೂರು ಸೇತುವೆ (Bridge) ಕಾಮಗಾರಿಯ ಫೋಟೊವೊಂದನ್ನು ಸಂಸದ ಬಿ.ವೈ.ರಾಘವೇಂದ್ರ ತಮ್ಮ ಫೇಸ್‌ಬುಕ್‌ನಲ್ಲಿ ಷೇರ್‌ ಮಾಡಿಕೊಂಡಿದ್ದಾರೆ. ಈ ಫೋಟೊ ವೈರಲ್‌ ಆಗಿದೆ. ಸಿಗಂದೂರು ಸೇತುವೆ ಕಾಮಗಾರಿ ಬಹತೇಕ ಪೂರ್ಣಗೊಂಡಿದೆ. ಸೇತುವೆ ಸಂಪೂರ್ಣ ಉದ್ದದ ಡ್ರೋಣ್‌ ಫೋಟೊವೊಂದನ್ನು ಸಂಸದ ಬಿ.ವೈ.ರಾಘವೇಂದ್ರ ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2025ರ ಏಪ್ರಿಲ್‌ನಲ್ಲಿ ಉದ್ಘಾಟನೆ ಈಚೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರು ಕುಟುಂಬ ಸಹಿತ … Read more

ಆಗುಂಬೆ ಸಮೀಪ ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

Agumbe Ghat Home Stay Forest

SHIVAMOGGA LIVE NEWS, 18 DECEMBER 2024 ತೀರ್ಥಹಳ್ಳಿ : ನದಿಗೆ ಹಾರಿ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಗುಂಬೆ ಸಮೀಪದ ವಾರಳ್ಳಿ ಬಳಿ ಮಾಲತಿ ನದಿಗೆ (River) ಹಾರಿದ್ದಾನೆ ಎಂದು ಆರೋಪಿಸಲಾಗಿದೆ. ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರಳ್ಳಿಯ ಧೃವ (20) ಮೃತ ಯುವಕ. ಇದನ್ನೂ ಓದಿ » ಆನಂದಪುರದಲ್ಲಿ ಎಲ್‌ಇಡಿ ಟಿವಿ, ಹೋಂ ಥಿಯೇಟರ್‌ ಕಳ್ಳತನ, ಹೇಗಾಯ್ತು ಘಟನೆ? ಧೃವ ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ಪದವಿ ಓದುತ್ತಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಗುಂಬೆ … Read more

ಶಿವಮೊಗ್ಗ ನಗರದ ಹಲವೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ಡಿ.19ರಂದು ತಾವರೆಚಟ್ನಹಳ್ಳಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ  ಬಡಾವಣೆ, ಜ್ಯೋತಿನಗರ, ಜೆಎನ್‌ಎನ್‌ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ, ಬೊಮ್ಮನಕಟ್ಟೆ ಎ ಬ್ಲಾಕ್ … Read more

ನಟ ದರ್ಶನ್‌ ಕೇಸ್‌, ಶಿವಮೊಗ್ಗ ಜೈಲಿನಿಂದ ಮತ್ತೊಬ್ಬ ಆರೋಪಿ ರಿಲೀಸ್‌

-Renukaswamy-Case-Actor-Darshan-fan-Auto-Driver-jagdish-released-from-jail.

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಜಗದೀಶ್‌ ಅಲಿಯಾಸ್‌ ಜಗ್ಗು ಇವತ್ತು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ (Release). ಶೂರಿಟಿ ಸಿಗುವುದು ವಿಳಂಬವಾದ ಹಿನ್ನೆಲೆ ಒಂದು ದಿನ ತಡವಾಗಿ ಜೈಲಿನಿಂದ ಹೊರ ಬಂದಿದ್ದಾನೆ. ಆತನನ್ನು ಕರೆದೊಯ್ಯಲು ಕುಟುಂಬದವರು ಜೈಲು ಬಳಿ ಆಗಮಿಸಿದ್ದರು. ಜಗದೀಶ ಚಿತ್ರದುರ್ಗದಲ್ಲಿ ಆಟೋ ಚಾಲಕನಾಗಿದ್ದ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದೊಯ್ದ ತಂಡದಲ್ಲಿದ್ದ. ಹಾಗಾಗಿ ಪ್ರಕರಣದಲ್ಲಿ ಜಗದೀಶ್‌ 6ನೇ ಆರೋಪಿಯಾಗಿದ್ದಾನೆ. ಇದನ್ನೂ ಓದಿ » ನಟ … Read more

ಶಿವಮೊಗ್ಗದಲ್ಲಿ ಮುಷ್ಟಿ ಅಕ್ಕಿ ಸಂಗ್ರಹ ಆರಂಭ, ಏನಿದು ಮುಷ್ಟಿ ಅಕ್ಕಿ?

Mushti-Akki-sangraha-by-KS-Eshwarappa-and-KE-Kantesh

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ ವತಿಯಿಂದ ನಡೆಸಲಾಗುತ್ತಿರುವ ಮುಷ್ಟಿ ಅಕ್ಕಿ (Rice) ಸಂಗ್ರಹ ಅಭಿಯಾನಕ್ಕೆ ಬೊಮ್ಮನಕಟ್ಟೆಯ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ ಅಭಿಯಾನಕ್ಕೆ ಚಾಲನೆ ನೀಡಿದರು. ಪಾಪ ಕರ್ಮಗಳು ದೂರಾಗಬೇಕಿದ್ದರೆ ದಾನ ಮಾಡಬೇಕು. ಅನ್ನದಾನ ಅತ್ಯಂತ ಶ್ರೇಷ್ಠವಾದ್ದದ್ದು. ಇದು ಹಸಿವನ್ನು ನೀಗಿಸುವ ಶ್ರೇಷ್ಠ ಕಾರ್ಯ. ಮುಷ್ಟಿ ಅಕ್ಕಿ ಸಂಗ್ರಹ ಅಭಿಯಾನ ಯಶಸ್ವಿಯಾಗಲಿ. ಶ್ರೀ ಸಾಯಿನಾಥ ಸ್ವಾಮೀಜಿ, … Read more

ಆನಂದಪುರದಲ್ಲಿ ಎಲ್‌ಇಡಿ ಟಿವಿ, ಹೋಂ ಥಿಯೇಟರ್‌ ಕಳ್ಳತನ, ಹೇಗಾಯ್ತು ಘಟನೆ?

281123-Anandapura-Police-Station-Board.webp

SHIVAMOGGA LIVE NEWS, 18 DECEMBER 2024 ಆನಂದಪುರ : ಅಂಗಡಿಯೊಂದರ ಶಟರ್‌ ಮುರಿದು ಎಲ್‌ಇಡಿ ಟಿವಿ (Led Tv), ಹೋಂ ಥಿಯೇಟರ್‌, ನಗದು ಕಳ್ಳತನ ಮಾಡಲಾಗಿದೆ. ಆನಂದಪುರದ ಜಿ.ಪಿ.ಎಲೆಕ್ಟ್ರಾನಿಕ್ಸ್‌ ಅಂಗಡಿಯಲ್ಲಿ ಕಳ್ಳತನವಾಗಿದೆ. ಡಿ.14ರಂದು ಬೆಳಗ್ಗೆ ಅಂಗಡಿಗೆ ಬಾಗಿಲು ತೆಗೆಯಲು ಬಂದಾಗ ಶಟರ್‌ ಮಧ್ಯ ಭಾಗದಲ್ಲಿ ಬೆಂಡ್‌ ಆಗಿರುವಂತೆ ಕಾಣಿಸಿತ್ತು. ಪರಿಶೀಲಿಸಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಅಂಗಡಿಯಲ್ಲಿದ್ದ ಸ್ಯಾಮ್‌ಸಂಗ್‌ ಹೋಂ ಥಿಯೇಟರ್‌, 32 ಇಂಚಿನ ಎರಡು ಎಲ್‌ಇಡಿ ಟಿವಿ, 43 ಇಂಚಿನ ಸ್ಯಾಮ್‌ ಸಂಗ್‌ ಟಿವಿ, 7500 … Read more

ಬೈಕುಗಳು ಮುಖಾಮುಖಿ ಡಿಕ್ಕಿ, ಯುವಕನ ಕಾಲು ಕಟ್

ACCIDENT-NEWS-GENERAL-IMAGE.

SHIVAMOGGA LIVE NEWS, 18 DECEMBER 2024 ಇದನ್ನೂ ಓದಿ » ಶಿವಮೊಗ್ಗದ ಕಾಲೇಜಿನಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು ಇದನ್ನೂ ಓದಿ » ಶಿವಮೊಗ್ಗದಲ್ಲಿ ಲಾಡ್ಜ್‌ ಮೇಲೆ ಪೊಲೀಸ್‌ ರೇಡ್‌, 11 ಮಂದಿ ವಿರುದ್ಧ ಕೇಸ್‌