ಕಚೇರಿಗೆ ಬಂದ ಪತ್ರ ಓದಿದ ಅಧಿಕಾರಿಗೆ ಕಾದಿತ್ತು ಶಾಕ್‌, ಏನಿತ್ತು ಲೆಟರ್‌ನಲ್ಲಿ?

Crime-News-General-Image

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ. ಕಚೇರಿಗೆ ತಲುಪಿದ್ದ ಪತ್ರದಲ್ಲಿ (Letter) ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಪತ್ರದಲ್ಲಿ ಏನೇನಿತ್ತು? ಸಹಾಯಕ ಔಷಧ ನಿಯಂತ್ರಕರೊಬ್ಬರಿಗೆ ಬೆದರಿಕೆ ಒಡ್ಡಲಾಗಿದೆ. ನಮ್ಮವರಿಗೆ ಸೇರಿದ 14 ರಿಂದ 15 ಮೆಡಿಕಲ್‌ ಶಾಪ್‌ಗಳಿವೆ. ಅವುಗಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ನಿನ್ನ ಕೆಟ್ಟ ಕಾಲ ಶುರುವಾಗಿದೆ. ಎರಡ್ಮೂರು ತಿಂಗಳಿಂದ ನಿನ್ನನ್ನು ಹಿಂಬಾಲಿಸುತ್ತಿದ್ದೇವೆ. ಆ್ಯಸಿಡ್ ದಾಳಿ ಮಾಡಲು ಯುವಕರು … Read more

ಅಡಿಕೆ ಧಾರಣೆ | 18 ಡಿಸೆಂಬರ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ಶಿವಮೊಗ್ಗ ಮತ್ತು ತೀರ್ಥಹಳ್ಳಿ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 46119 57539 ಗೊರಬಲು 16789 30689 ನ್ಯೂ ವೆರೈಟ್‌ 40366 50209 ರಾಶಿ 37469 50109 ಸರಕು 58000 92296 ತೀರ್ಥಹಳ್ಳಿ ಮಾರುಕಟ್ಟೆ ಬೆಟ್ಟೆ 48900 49500 ಇಡಿ 48900 51000 ಗೊರಬಲು 26590 29199 ರಾಶಿ 49100 51000 ಸರಕು 49899 50090 ಇದನ್ನೂ ಓದಿ » ಶಿವಮೊಗ್ಗದ … Read more

ಶಿವಮೊಗ್ಗದ ಕಾಲೇಜಿನಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

student-falls-down-in-private-college-in-Shimoga.

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ನಗರದ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು (Student) ದಿಢೀರ್‌ ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗದ ವಿದ್ಯಾನಗರದ ಬಳಿ ಇರುವ ಖಾಸಗಿ ಪಿಯು ಕಾಲೇಜಿನಲ್ಲಿ ಘಟನೆ ಸಂಭವಿಸಿದೆ. ಸಹಪಾಠಿಗಳ ಜೊತೆಗೆ ಪ್ರಾಂಶುಪಾಲರ ಕೊಠಡಿಯತ್ತ ಬಂದು ಬಾಗಿಲು ತೆಗೆಯುತ್ತಿದ್ದಾಗ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದಾಳೆ. ಉಪನ್ಯಾಸಕರು, ಸಹಪಾಠಿಗಳು ಆಕೆಯ ನೆರವಿಗೆ ಧಾವಿಸಿದ್ದಾರೆ. ಕೂಡಲೆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾಳೆ. (ಮನವಿ … Read more

ದಿನ ಭವಿಷ್ಯ | 18 ಡಿಸೆಂಬರ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA, 18 DECEMBER 2024 ಮೇಷ ಆಸ್ತಿ ಖರೀದಿಗೆ ದೃಢ ನಿರ್ಧಾರ. ಕುಟುಂಬದ ನೆರವು ಪಡೆದು ಹೆಜ್ಜೆ ಇರಿಸುವುದು ಸೂಕ್ತ. ವೃಷಭ ದೂರ ಪ್ರಯಾಣ ಸಾ‍ಧ್ಯತೆ. ಪ್ರವಾಸದ ಯೋಜನೆಗಳು ಫಲ ಕೊಡಲಿವೆ. ಬರಹಗಾರರಿಗೆ ಅನುಕೂಲಕರ ವಾತಾವರಣ. ಮಿಥುನ ಸಂಕಷ್ಟದಲ್ಲಿರುವ ಸ್ನೇಹಿತರಿಗೆ ನೆರವಿನ ಹಸ್ತ ಚಾಚುವುದು ಒಳಿತು. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನ ವಹಿಸಿ. ಕರ್ಕಾಟಕ ಸಂಬಂಧಿಯೊಬ್ಬರ ನಿಧನದ ಸುದ್ದಿ ತಲುಪುವ ಸಾಧ್ಯತೆ. ವಿದ್ಯಾರ್ಥಿಗಳು ಓದು, ಬರಹದ ಕಡೆಗೆ ಹೆಚ್ಚು ಗಮನ ವಹಿಸುವುದು ಸೂಕ್ತ.  ಸಿಂಹ ಸಮಸ್ಯೆಗಳ … Read more

ಶಿವಮೊಗ್ಗದಲ್ಲಿ ಲಾಡ್ಜ್‌ ಮೇಲೆ ಪೊಲೀಸ್‌ ರೇಡ್‌, 11 ಮಂದಿ ವಿರುದ್ಧ ಕೇಸ್‌

Doddapete-Police-raid-on-Lodge-in-Shimoga.

SHIVAMOGGA LIVE NEWS | 17 DECEMBER 2024 ಶಿವಮೊಗ್ಗ : ಲಾಡ್ಜ್‌ (Lodge) ಒಂದರ ಮೇಲೆ ಪೊಲೀಸರು ದಾಳಿ ನಡೆಸಿ ಕೊಠಡಿಯಲ್ಲಿ ಅಂದರ್‌ ಬಾಹರ್‌ ಆಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗದ ಬೈಪಾಸ್‌ ರಸ್ತೆಯಲ್ಲಿರುವ ಲಾಡ್ಜ್‌ ಒಂದರ ಮೇಲೆ ದಾಳಿ ನಡೆಸಲಾಗಿದೆ. ಕೊಠಡಿ ಸಂಖ್ಯೆ 303ರಲ್ಲಿ ಸುಮಾರು ಹತ್ತರಿಂದ ಹನ್ನೊಂದು ಮಂದಿ ಅಂದರ್‌ ಬಾಹರ್‌ ಜೂಜಾಟ ಆಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ದೊಡ್ಡಪೇಟೆ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಆರೋಪಿಗಳ … Read more

ಹೊಳಲೂರು ಬಳಿ ಕರಡಿ ಪ್ರತ್ಯಕ್ಷ, ವಿಡಿಯೋ ವೈರಲ್‌, ಜನರಲ್ಲಿ ಭೀತಿ

Bear-Found-on-Holaluru-Sanyasikodamaggi-Tunga-Bhadra-Bridge

SHIVAMOGGA LIVE NEWS | 17 DECEMBER 2024 ಶಿವಮೊಗ್ಗ : ತುಂಗಭದ್ರಾ ಸೇತುವೆ ಮೇಲೆ ಹೋಗುತ್ತಿದ್ದ ಕರಡಿಯೊಂದರ (Bear) ವಿಡಿಯೋ ಸಾಮಾಜಿಕ ಜಾಲಾತಣದಲ್ಲಿ ವೈರಲ್‌ ಆಗಿದೆ. ಇದರಿಂದ ಹೊಳಲೂರು ಸುತ್ತಮುತ್ತ ಪುನಃ ಕರಡಿ ಅತಂಕ ಶುರುವಾಗಿದೆ. ಹೊಳಲೂರಿನಿಂದ ಸನ್ಯಾಸಿಕೊಡಮಗ್ಗಿ ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿರುವ ತುಂಗಭದ್ರಾ ಸೇತುವೆ ಮೇಲೆ ಕರಡಿ ಕಾಣಿಸಿಕೊಂಡಿದೆ. ಕಾರಿನಲ್ಲಿ ತೆರಳುತ್ತಿದ್ದವರು ಕರಡಿಯ ವಿಡಿಯೋ ಚಿತ್ರೀಕರಿಸಿದ್ದಾರೆ. ಈ ವಿಡಿಯೋ ವೈರಲ್‌ ಆಗಿದೆ. ಮತ್ತೆ ಕರಡಿ ಆತಂಕದಲ್ಲಿ ಜನ ಹೊಳಲೂರು ಸುತ್ತಮುತ್ತಲಿನ ಅಗಸನಹಳ್ಳಿ, ಡಣಾಯಕಪುರ ಗ್ರಾಮಗಳಲ್ಲಿ … Read more

ನಟ ದರ್ಶನ್‌ ಚಾಲಕ ಶಿವಮೊಗ್ಗ ಜೈಲಿಂದ ರಿಲೀಸ್‌, ಓಡೋಡಿ ಹೋಗಿ ಕಾರು ಹತ್ತಿದ ಆರೋಪಿ

Actor-Darshan-Car-Drivers-lakshman-released-from-Shimoga-Jail

SHIVAMOGGA LIVE NEWS | 17 DECEMBER 2024 ಶಿವಮೊಗ್ಗ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಏಳು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಶಿವಮೊಗ್ಗ ಜೈಲಿನಲ್ಲಿದ್ದ 12ನೇ ಆರೋಪಿ ಲಕ್ಷ್ಮಣ್‌ ಇವತ್ತು ಬಿಡುಗಡೆಯಾಗಿದ್ದಾನೆ (Released). ಮತ್ತೊಬ್ಬ ಆರೋಪಿಗೆ ಇವತ್ತೂ ಬಿಡುಗಡೆ ಭಾಗ್ಯವಿಲ್ಲವಾಗಿದೆ. ಜಗದೀಶ್‌ಗೆ ಬಿಡುಗಡೆ ಭಾಗ್ಯವಿಲ್ಲ ಪ್ರಕರಣದ 6ನೇ ಆರೋಪಿ, ಚಿತ್ರದುರ್ಗದ ಆಟೋ ಚಾಲಕ ಜಗದೀಶ್‌ ಅಲಿಯಾಸ್‌ ಜಗ್ಗು ಕೂಡ ಶಿವಮೊಗ್ಗ ಜೈಲಿನಲ್ಲಿದ್ದಾನೆ. ಆತನಿಗು ಜಾಮೀನು ಮಂಜೂರಾಗಿದೆ. ಆದರೆ ಶೂರಿಟಿ ಸಿಗದ ಹಿನ್ನೆಲೆ ಜಗದೀಶ್‌ … Read more

ಅಡಿಕೆ ಧಾರಣೆ | 17 ಡಿಸೆಂಬರ್‌ 2024 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 17 DECEMBER 2024 ಶಿವಮೊಗ್ಗ : ಇವತ್ತು ಶಿವಮೊಗ್ಗ, ಭದ್ರಾವತಿ, ಸಾಗರ ಮತ್ತು ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 42159 57399 ಗೊರಬಲು 17100 33000 ನ್ಯೂ ವೆರೈಟಿ 36009 49699 ರಾಶಿ 27000 50300 ಸರಕು 44659 82109 ಸಾಗರ ಮಾರುಕಟ್ಟೆ ಚಾಲಿ 33211 33811 ಕೋಕ 8299 8299 ಕೆಂಪುಗೋಟು 26000 26786 ರಾಶಿ 45009 48449 ಸಿಪ್ಪೆಗೋಟು 16089 16589 … Read more

ದಿಢೀರ್‌ ಕುಸಿದು ಬಿದ್ದ ಅತಿಥಿ ಉಪನ್ಯಾಸಕಿ, ತಕ್ಷಣ ನೆರವಾದ ಡಾ. ಸರ್ಜಿ, ಆಗಿದ್ದೇನು?

Dr-Dhananjaya-Sarji-treat-guest-lecturer-at-belagavi.

SHIVAMOGGA LIVE NEWS | 17 DECEMBER 2024 ಬೆಳಗಾವಿ : ಪ್ರತಿಭಟನೆ ವೇಳೆ ಕುಸಿದು ಬಿದ್ದ ಅತಿಥಿ ಉಪನ್ಯಾಸಕಿಗೆ ಡಾ. ಧನಂಜಯ ಸರ್ಜಿ ತುರ್ತು ಚಿಕಿತ್ಸೆ (Treatment) ನೀಡಿ, ತಾವೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗ ಪ್ರತಿಭಟನೆ ವೇಳೆ ಘಟನೆ ಸಂಭವಿಸಿದೆ. ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ವಿಧಾನ ಪರಿಷತ್‌ ಸದಸ್ಯ ಡಾ.ಧನಂಜಯ ಸರ್ಜಿ ಮನವಿ … Read more

ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌

SHIMOGA-NEWS-FATAFAT.webp

SHIVAMOGGA LIVE NEWS | 17 DECEMBER 2024 ಫಟಾಫಟ್‌ ಸುದ್ದಿ : ಶಿವಮೊಗ್ಗ ನಗರದಲ್ಲಿ (City) ಏನೇನಾಯ್ತು? ಇಲ್ಲಿದೆ ಎಲ್ಲ ಸುದ್ದಿಗಳ ಫಟಾಫಟ್‌ ಮಾಹಿತಿ. ಇದನ್ನೂ ಓದಿ » ಇನ್ನು ಮೂರು ತಿಂಗಳು ಜೋಗ ಜಲಪಾತಕ್ಕೆ ಪ್ರವೇಶ ನಿಷೇಧ