ಶಿವಮೊಗ್ಗದಲ್ಲಿ ಚಳಿ ಜೋರು, ದಟ್ಟ ಮಂಜು, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

SHIVAMOGGA LIVE NEWS | 17 DECEMBER 2024 ಶಿವಮೊಗ್ಗ : ಜಿಲ್ಲೆಯಲ್ಲಿ ಚಳಿ ಜೋರಾಗಿದೆ. ಬೆಳಗಿನ ಜಾವ ದಟ್ಟ ಮಂಜು ಆವರಿಸುತ್ತಿದೆ. ಬಿಸಿಲೇರಿದ ಮೇಲೂ ಥಂಡಿ ಮುಂದುವರೆದಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ (Weather Report) ಇಳಿಕೆಯಾಗಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ … Read more

ದಿನ ಭವಿಷ್ಯ | 17 ಡಿಸೆಂಬರ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA, 17 DECEMBER 2024 ಮೇಷ ವ್ಯಾಜ್ಯಗಳ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ವಕೀಲರ ಜೊತೆ ಚರ್ಚೆ ಅತ್ಯಗತ್ಯ. ಮುಂದಿನ ಆಗು ಹೋಗು ಕುರಿತು ಹೆಚ್ಚು ಚಿಂತೆ ಮಾಡಬೇಡಿ. ವೃಷಭ ಕನಸು ಸಾಕಾರಕ್ಕೆ ಶ್ರಮ ಅತ್ಯಗತ್ಯ. ವಾಹನಕ್ಕೆ ಸಣ್ಣಪುಟ್ಟ ಅವಘಡ ಸಾಧ್ಯತೆ ಇದೆ. ಚಾಲನೆ ವೇಳೆ ಹೆಚ್ಚು ನಿಗಾ ವಹಿಸಿ. ನೀರಿನಿಂದ ಆರೋಗ್ಯ ಸಮಸ್ಯೆ ಉಂಟಾಗಬಹುದು. ಮಿಥುನ ಚಿನ್ನ ಸೇರಿ ದುಬಾರಿ ಲೋಹಗಳಿಗೆ ಹಣ ವಿನಿಯೋಗ. ಬಹು ಸಮಯದ ನಂತರ ಹವ್ಯಾಸಗಳತ್ತ ಗಮನ ಹರಿಸುವಿರಿ. ಮನಸು … Read more

ಮೂರು ತಿಂಗಳು ಜೋಗ ಜಲಪಾತಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ, ಕಾರಣವೇನು?

JOG FALLS GENERAL IMAGE

SHIVAMOGGA LIVE NEWS, 16 DECEMBER 2024 ಶಿವಮೊಗ್ಗ : ಜೋಗ ಜಲಪಾತದಲ್ಲಿ (Jog Falls) ವಿವಿಧ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಮೂರು ತಿಂಗಳು ಜಲಪಾತಕ್ಕೆ ಪ್ರವಾಸಿಗರ ಭೇಟಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಮತ್ತು ಜೋಗ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಆದೇಶಿಸಿದ್ದಾರೆ. ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಮತ್ತು ಪ್ರವಾಸಿಗರಿಗೆ ಮೂಲ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ಜನವರಿ 1 ರಿಂದ ಮಾರ್ಚ್ 15ರ ವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ನಿರ್ಭಂದಿಸಲಾಗಿದೆ. … Read more

ಬಸ್‌ ಪಲ್ಟಿ, ಸಾಗರದಲ್ಲಿ ಯಾರೆಲ್ಲ ಹೇಗೆಲ್ಲ ನೆರವಾದರು? ಇಲ್ಲಿದೆ ಡಿಟೇಲ್ಸ್‌

161224 Muppane bus incident

SHIVAMOGGA LIVE NEWS, 16 DECEMBER 2024 ಸಾಗರ : ಜೋಗ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್‌ (Bus) ಪಲ್ಟಿಯಾಗಿ ಮಂಗಳೂರಿನ ಪ್ರವಾಸಿಗರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಅರಲಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಪ್ಪಾನೆ ತಿರುವಿನಲ್ಲಿ ಭಾನುವಾರ ಘಟನೆ ನಡೆದಿದೆ. ಅಪಘಾತದ ನಂತರ ಏನೇನಾಯ್ತು? ಇಲ್ಲಿದೆ ಪಾಯಿಂಟ್ಸ್‌ ದೇವರ ದರ್ಶನಕ್ಕೆ ಹೊರಟಿದ್ದರು ಮಂಗಳೂರಿನ ಬಿ.ಸಿ. ರಸ್ತೆ ಸುತ್ತಮುತ್ತಲ 49 ಪ್ರವಾಸಿಗರು ಜೋಗ ಪ್ರವಾಸ ಕೈಗೊಂಡಿದ್ದರು. ಅಲ್ಲಿಂದ ವಡನಬೈಲು ಪದ್ಮಾವತಿ ದೇಗುಲ, ಸಿಗಂದೂರು ದೇವಸ್ಥಾನಕ್ಕೆ ತೆರಳುವವರಿದ್ದರು. ಮುಪ್ಪಾನೆ ಬಳಿ … Read more

ಅಡಿಕೆ ಧಾರಣೆ | ಇಡೀ ವಾರ ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್‌?

ADIKE-RATE-SHIVAMOGGA-LIVE-NEWS - Areca Price

ADIKE RATE, 16 DECEMBER 2024 ಶಿವಮೊಗ್ಗ : ಕಳೆದ ವಾರ ಶಿವಮೊಗ್ಗ ಜಿಲ್ಲೆಯ ವಿವಿಧ ಮಾರುಕಟ್ಟೆಯಲ್ಲಿ ಯಾವ್ಯಾವ ಅಡಿಕೆ ಎಷ್ಟಿತ್ತು ಧಾರಣೆ. ಇಲ್ಲಿದೆ ವಾರದ ರಿಪೋರ್ಟ್‌. ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ ಅಡಿಕೆ ಕನಿಷ್ಠ ದರ ಗರಿಷ್ಠ ದರ 9 ಡಿಸೆಂಬರ್‌ 2024 47099 57640 10 ಡಿಸೆಂಬರ್‌ 2024 44859 58009 12 ಡಿಸೆಂಬರ್‌ 2024 45359 57800 ಗೊರಬಲು ಕನಿಷ್ಠ ದರ ಗರಿಷ್ಠ ದರ 9 ಡಿಸೆಂಬರ್‌ 2024 16599 30669 10 ಡಿಸೆಂಬರ್‌ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

WEATHER REPORT, 16 DECEMBER 2024 ಶಿವಮೊಗ್ಗ : ಕಳೆದ ವಾರ ಇದ್ದ ಶಕೆ ವಾತಾವರಣ ದೂರಾಗಿದ್ದು ಜಿಲ್ಲೆಯಲ್ಲಿ ಮೈ ಕೊರೆಯುವ ಚಳಿ ಶುರುವಾಗಿದೆ. ಎಲ್ಲ ತಾಲೂಕುಗಳಲ್ಲಿಯು ತಾಪಮಾನ ಇಳಿಕೆಯಾಗಿದೆ. ಅಲ್ಲದೆ ಥಂಡಿ ವಾತಾವರಣ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿರಲಿದೆ. ಬಿಸಿಲಿನ ವಾತಾವರಣ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು … Read more

ದಿನ ಭವಿಷ್ಯ | 16 ಡಿಸೆಂಬರ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA, 16 DECEMBER 2024 ಮೇಷ ರಾಜಕೀಯದಲ್ಲಿ ಹೆಚ್ಚಿನ ಪ್ರಭಾವ ಹೊಂದಲು ಹಿರಿಯ ರಾಜಕಾರಣಿಯ ಕೃಪೆ ಪಡೆಯಬೇಕು. ಪುತ್ರನಿಗೆ ವಿದೇಶದಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ನೆರವು ಸಿಗುವುದು. ವೃಷಭ ವೃತ್ತಿಯ ಸೂಕ್ಷ್ಮ ವಿಷಯ ಅರಿತು ಉತ್ಸಾಹದಿಂದ ಕೆಲಸ ಮಾಡಲಿದ್ದೀರಿ. ವೃತ್ತಿ ಜೀವನದಲ್ಲಿ ಉತ್ತಮ ಸುಧಾರಣೆ. ಉದ್ಯೋಗದಲ್ಲಿನ ಅನಿಶ್ಚಿತತೆ ದೂರಾಗಲಿದೆ. ಮಿಥುನ ಎಲ್ಲರೊಂದಿಗೆ ಮುಕ್ತವಾಗಿ ಬೆರೆಯುವುದು ಅನುಕೂಲ ತರಲಿದೆ. ಸ್ವಂತ ವ್ಯವಹಾರ ಮಾಡುವವರಿಗೆ ಪ್ರಗತಿ. ಕರ್ಕಾಟಕ ತೆರೆ ಮರೆಯ ಸಂಚು ಅರಿವಿಗೆ ಬರಲಿದೆ. ಹೂಡಿಕೆ ವಿಚಾರದಲ್ಲಿ ನಿರ್ಧಾರ ಕೈಗೊಳ್ಳುವ … Read more

ಹರ್ಷ ಹತ್ಯೆ ಕೇಸ್‌, ಸಾಕ್ಷಿದಾರನಿಗೆ ಬೆದರಿಕೆ ಆರೋಪ

Bajarangadal Worker Harsha Murdered

SHIVAMOGGA LIVE NEWS, 15 DECEMBER 2024 ಶಿವಮೊಗ್ಗ : ಹಿಂದೂ ಹರ್ಷ ಹತ್ಯ ಪ್ರಕರಣದ ಸಾಕ್ಷಿದಾರರೊಬ್ಬರಿಗೆ (Evidence) ಕೋರ್ಟ್‌ಗೆ ತೆರಳದಂತೆ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ನ್ಯಾಯಾಲಯದ ಸೂಚನೆ ಮೇರೆಗೆ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರ್ಷ ಹತ್ಯೆ ಪ್ರಕರಣದಲ್ಲಿ ಪೆಟ್ರೋಲ್‌ ಬಂಕ್‌ ಉದ್ಯೋಗಿಯೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಸಾಕ್ಷಿಯಾಗಿ ಪರಿಗಣಿಸಿತ್ತು. ಈಗ ಆತನಿಗೆ ಅಪರಿಚಿತನೊಬ್ಬ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ಏನಿದು ಪ್ರಕರಣ? ಆಗಿದ್ದೇನು? ಹಿಂದೂ … Read more

ತುಂಗಾ ನದಿಯಲ್ಲಿ ಸ್ನಾನ ಮುಗಿಸಿ ದಂಡೆಗೆ ಬಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗೆ ಕಾದಿತ್ತು ಶಾಕ್

Crime-News-General-Image

SHIVAMOGGA LIVE NEWS, 15 DECEMBER 2024 Bike Theft ಇದನ್ನೂ ಓದಿ » ಶಿವಮೊಗ್ಗದಲ್ಲಿ ಧೂಳು ಹಿಡಿಯುತ್ತಿದೆ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಕಟ್ಟಡ, ಏನೆಲ್ಲ ಸಮಸ್ಯೆ ಆಗ್ತಿದೆ? ಇದನ್ನೂ ಓದಿ » ಸಾಗರದಲ್ಲಿ ಬೆಳಗ್ಗೆ ಅಂಗಡಿಗೆ ಬಂದ ಮಾಲೀಕನಿಗೆ ಕಾದಿತ್ತು ಶಾಕ್

ಸಾಗರದಲ್ಲಿ ಬೆಳಗ್ಗೆ ಅಂಗಡಿಗೆ ಬಂದ ಮಾಲೀಕನಿಗೆ ಕಾದಿತ್ತು ಶಾಕ್

Sagara Police Station Building

SHIVAMOGGA LIVE NEWS, 15 DECEMBER 2024 ಸಾಗರ : ಅಂಗಡಿಯ (Shop) ಶಟರ್‌ ಮುರಿದು ಹಣ ಮತ್ತು ಸಿಸಿಟಿವಿಯ ಡಿವಿಆರ್‌ ಕಳ್ಳತನ ಮಾಡಲಾಗಿದೆ. ಸಾಗರದ ಜೋಗ ರಸ್ತೆಯಲ್ಲಿರುವ ಮಗಿ ಏಜೆನ್ಸಿಯಲ್ಲಿ ಕಳ್ಳತನವಾಗಿದೆ. ಮಾಲೀಕ ಅಶೋಕ್‌ ಅವರು ಡಿ.13ರಂದು ರಾತ್ರಿ ಅಂಗಡಿ ಬಾಗಿಲು ಹಾಕಿ ಮನೆಗೆ ತೆರಳಿದ್ದರು. ಮರುದಿನ ಬೆಳಗ್ಗೆ ಅಂಗಡಿ ಬಳಿ ಬಂದಾಗ ಶಟರ್‌ ತೆರೆದಿತ್ತು. ಪರಿಶೀಲಿಸಿದಾಗ ಕ್ಯಾಶ್‌ ಡ್ರಾದಲ್ಲಿರುವ 15 ರಿಂದ 20 ಸಾವಿರ ರೂ. ಹಣ ಕಳುವಾಗಿತ್ತು. ಇನ್ನು, ಸಿಸಿಟಿವಿ ಡಿವಿಆರ್‌ ಅನ್ನು … Read more