ಶಿವಮೊಗ್ಗದಲ್ಲಿ ಮತ್ತೆ ಕೂಲ್‌ ಕೂಲ್‌, ಅಲ್ಲಲ್ಲಿ ಮಳೆಯ ಅಲರ್ಟ್‌

WEATHER-REPORT-SHIMOGA-

WEATHER REPORT, 13 DECEMBER 2024 ಶಿವಮೊಗ್ಗ : ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ತುಸು ಕಡಿಮೆಯಾಗಿದ್ದು, ತಾಪಮಾನ ಇಳಿಕೆಯಾಗಿದೆ. ಕಳೆದ ಮೂರ್ನಾಲ್ಕು ದಿನ ಶಕೆಯಿಂದ ಕಂಗೆಟ್ಟಿದ್ದ ಜನರು ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನೊಂದೆಡೆ ಇವತ್ತು ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ತೀರ್ಥಹಳ್ಳಿ ತಾಲೂಕಿನಲ್ಲಿ … Read more

ದಿನ ಭವಿಷ್ಯ | 13 ಡಿಸೆಂಬರ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?

DINA-BHAVISHYA

DINA BHAVISHYA, 13 DECEMBER 2024 ಮೇಷ ಅನಗತ್ಯ ಆಲೋಚನೆಗಳಿಂದ ಸಮಯ ವ್ಯರ್ಥ. ಪ್ರಮುಖ ಪ್ರಕರಣಗಳಲ್ಲಿ ಜಯ ಸಿಗಲಿದೆ. ಮಾತಿನ ಮೇಲೆ ನಿಗಾ ಇರಲಿ. ತಾಳ್ಮೆಯಿಂದ ಇರುವುದು ಉಚಿತ. ವೃಷಭ ವ್ಯಾಪಾರ ಉದ್ದೇಶಕ್ಕೆ ದೂರ ಪ್ರಯಾಣ. ದೀರ್ಘಾವಧಿ ಲಾಭ ದೊರೆಯಲಿದೆ. ಇಂದಿನಿಂದಲೆ ಹಣ ಕೂಡಿಡುವುದನ್ನು ಆರಂಭಿಸಿ. ಭವಿಷ್ಯದಲ್ಲಿ ಉಪಯೋಗಕ್ಕೆ ಬರಲಿದೆ. ಮಿಥುನ ಸಂಜೆ ವೇಳೆಗೆ ಶುಭ ಸುದ್ದಿ ಸಿಗಲಿದೆ. ಕುಟುಂಬದವರಿಗಾಗಿ ವಿಶೇಷ ಯೋಜನೆ ರೂಪಿಸುತ್ತೀರಿ. ಮನೆಯಲ್ಲಿ ನಿಮ್ಮ ಗುಣಗಳ ಬಗ್ಗೆ ಚರ್ಚೆಯಾಗಲಿದೆ. ನೆಮ್ಮದಿ ಇರಲಿದೆ. ಕರ್ಕಾಟಕ ಧಾರ್ಮಿಕ … Read more

ಶಿವಮೊಗ್ಗದಲ್ಲಿ ಸೂಪರ್‌ ಮಾರ್ಕೆಟ್‌ಗಳ ಟ್ರೆಂಡ್‌ ಜೋರು, ನಿತ್ಯ ಸಾವಿರ ಸಾವಿರ ಗ್ರಾಹಕರು, ಕಾರಣವೇನು?

Super-Market-trend-in-Shimoga-city

SHIVAMOGGA LIVE NEWS, 12 DECEMBER 2024 ಶಿವಮೊಗ್ಗ : ನಗರದಲ್ಲಿ ಹೈಪರ್‌ ಮಾರ್ಕೆಟ್‌, ಸೂಪರ್‌ ಮಾರ್ಕೆಟ್‌ಗಳ (Market) ಟ್ರೆಂಡ್‌ ಬಿರುಸಾಗಿದೆ. ಸಿಟಿಯ ಉದ್ದಗಲಕ್ಕು ಅಲ್ಲಲ್ಲಿ ಹೈಟೆಕ್‌ ಶಾಪಿಂಗ್‌ ಸೆಂಟರ್‌ಗಳು ತಲೆ ಎತ್ತಿವೆ. ನಿತ್ಯ ಸಾವಿರಾರು ಮಂದಿ ಸೂಪರ್‌ ಮಾರ್ಕೆಟ್‌ನಲ್ಲಿ ಖರೀದಿ ಮಾಡುತ್ತಿದ್ದಾರೆ. ಕಿರಾಣಿ ಅಂಗಡಿಯಿಂದ ಶಿಫ್ಟ್‌ ಆದ ಗಿರಾಕಿಗಳು ನಗರದಲ್ಲಿ ಬೀದಿಗೊಂದು ಕಿರಾಣಿ ಅಂಗಡಿ ಇದೆ. ಹಾಗಿದ್ದೂ ಸೂಪರ್‌ ಮಾರ್ಕೆಟ್‌ಗಳಲ್ಲಿ ಜನಸಂದಣಿ ಜೋರಿರುತ್ತದೆ. ನಿತ್ಯ ಸಾವಿರಾರು ಮಂದಿ ಇಲ್ಲಿಗೆ ಭೇಟಿ ನೀಡುತ್ತಾರೆ. ಲಕ್ಷಾಂತರ ರೂ. ವಹಿವಾಟು … Read more

ಶಿವಮೊಗ್ಗ ಸಿಟಿಗೆ 2 ದಿನ ಕುಡಿಯುವ ನೀರು ಬರಲ್ಲ, ಯಾವಾಗ?

Drinking-Water-Tap

SHIVAMOGGA LIVE NEWS, 12 DECEMBER 2024 ಶಿವಮೊಗ್ಗ : ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್‌ ವ್ಯತ್ಯಯವಾಲಿದೆ. ಹಾಗಾಗಿ ಡಿ.16 ಮತ್ತು 17 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು (WATER) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇದನ್ನೂ ಓದಿ » ಹೆದ್ದಾರಿಯಲ್ಲೇ ಮಂಗಗಳ ಕಾಳಗ, ವಾಹನ ಸಂಚಾರ ಸ್ಥಗಿತ

ಅಡಿಕೆ ಧಾರಣೆ | 12 ಡಿಸೆಂಬರ್‌ 2024 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ADIKE RATE, 12 DECEMBER 2024 ಶಿವಮೊಗ್ಗ : ಜಿಲ್ಲೆಯ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 45359 57800 ಗೊರಬಲು 17000 33119 ನ್ಯೂ ವೆರೈಟಿ 30309 50099 ರಾಶಿ 33009 50200 ಸರಕು 46159 85710 ಸಾಗರ ಮಾರುಕಟ್ಟೆ ಬಿಳಿಗೋಟು 10199 26099 ಚಾಲಿ 22119 34399 ಕೋಕ 10699 21399 ಕೆಂಪುಗೋಟು 24699 31899 ರಾಶಿ 26989 50329 ಸಿಪ್ಪೆಗೋಟು 7509 17100 ಸೊರಬ ಮಾರುಕಟ್ಟೆ ಚಾಲಿ 23313 30313 … Read more

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎರಡು ದಿನ ವಿಚಾರಣ ಸಂಕಿರಣ, ಯಾರೆಲ್ಲ ಭಾಗವಹಿಸ್ತಿದ್ದಾರೆ?

JNNCE-College-principal-Dr-Y-Vijaykumar.

SHIVAMOGGA LIVE NEWS, 11 DECEMBER 2024 ಶಿವಮೊಗ್ಗ : ಜವಾಹರಲಾಲ್ ನೆಹರು ರಾಷ್ಟ್ರೀಯ ಇಂಜಿನಿಯರಿಂಗ್ ಕಾಲೇಜಿನಲ್ಲಿ (JNNCE) ಡಿ.13 ಮತ್ತು 14 ರಂದು ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಸಂಶೋಧಕರು ಮತ್ತು ಸಂಶೋಧನಾರ್ಥಿಗಳು ಭಾಗವಹಿಸುತ್ತಿದ್ದಾರೆ. ಇದನ್ನೂ ಓದಿ » ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ ‌MLA ಪುತ್ರಿ, JNNCE ವಿದ್ಯಾರ್ಥಿನಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಎನ್‌ಎನ್ ಕಾಲೇಜು ಪ್ರಾಂಶುಪಾಲ ಡಾ. … Read more

ಬೆಳಗಿನ ಜಾವ ಪತಿಯಿಂದಲೇ ಪತ್ನಿಯ ಭೀಕರ ಕೊಲೆ

Crime-News-General-Image

SHIVAMOGGA LIVE NEWS, 11 DECEMBER 2024 ಶಿಕಾರಿಪುರ : ಗಂಡನೆ ಹೆಂಡತಿಯನ್ನು (Wife) ಭೀಕರವಾಗಿ ಹತ್ಯೆ ಮಾಡಿದ್ದಾನೆ. ಶಿಕಾರಿಪುರ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಮೃತಳನ್ನು ರೇಣುಕಾ (40) ಎಂದು ಗುರುತಿಸಲಾಗಿದೆ. ಪತಿ ನಾಗರಾಜ್‌ (45) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು, ಈ ಕುರಿತು ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಪತಿ ನಾಗರಾಜ್‌ನನ್ನು ವಶಕ್ಕೆ ಪಡೆಯಲಾಗಿದೆ. ವೈಯುಕ್ತಿಕ ಕಾರಣಕ್ಕೆ ಕೃತ್ಯ ನಡೆದಿರುವ … Read more

ಎಸ್‌.ಎಂ.ಕೃಷ್ಣ ಪತ್ನಿ ಪ್ರೇಮಾ ತವರಲ್ಲಿ ಗ್ರಾಮಸ್ಥರಿಂದ ಶ್ರದ್ಧಾಂಜಲಿ

Condolence-for-SM-Krishna-at-Kudumallige-in-Thirthahalli

SHIVAMOGGA LIVE NEWS, 10 DECEMBER 2024 ತೀರ್ಥಹಳ್ಳಿ : ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ನಿಧನಕ್ಕೆ ಎಸ್‌.ಎಂ.ಕೃಷ್ಣ ಪತ್ನಿ ಪ್ರೇಮಾ ಅವರ ತವರು ಕುಡುಮಲ್ಲಿಗೆ ಗ್ರಾಮದಲ್ಲಿ ಗ್ರಾಮಸ್ಥರು ಕಂಬನಿ (Condolence) ಮಿಡಿದಿದ್ದಾರೆ. ಕುಡುಮಲ್ಲಿಗೆಯಲ್ಲಿ ಎಸ್‌.ಎಂ.ಕೃಷ್ಣ ಅವರ ಬೃಹತ್‌ ಫ್ಲೆಕ್ಸ್‌ ಅಳವಡಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎಸ್‌.ಎಂ.ಕೃಷ್ಣ ಅವರು ರಾಜ್ಯದ ವರ್ಣರಂಜಿತ, ಉತ್ತಮ ಆಡಳಿತಗಾರರಾಗಿದ್ದರು ಎಂದು ಬಿಜೆಪಿ ಮುಖಂಡ ಬೇಗುವಳ್ಳಿ ಸತೀಶ್‌ ಸ್ಮರಿಸಿಕೊಂಡರು. ಗ್ರಾಮಸ್ಥರಾದ ರಮೇಶ್‌ ಶೆಟ್ಟಿ, ಅಂಜೂರ್‌ ಕುಡುಮಲ್ಲಿಗೆ, ಅತಿಥಿ ಮನೋಹರ್‌, ಕಿರಣ್‌ ಸೇರಿದಂತೆ ಹಲವರು ಇದ್ದರು. ಮನೆಯಲ್ಲಿ … Read more

ಅಡಿಕೆ ಧಾರಣೆ | 10 ಡಿಸೆಂಬರ್‌ 2024 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 10 DECEMBER 2024 ಶಿವಮೊಗ್ಗ : ಇಲ್ಲಿನ ಮಾರುಕಟ್ಟೆಗಳಲ್ಲಿ ವಿವಿಧ ಮಾದರಿಯ ಅಡಿಕೆಯ ಇವತ್ತಿನ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 44859 58009 ಗೊರಬಲು 17560 36699 ಹೊಸ ವೆರೈಟಿ 30009 49899 ರಾಶಿ 32899 50159 ಸರಕು 45159 82509 ಸಾಗರ ಮಾರುಕಟ್ಟೆ ಬಿಳಿಗೋಟು 21599 25499 ಚಾಲಿ 32809 34299 ಕೋಕ 23989 23989 ಕೆಂಪುಗೋಟು 26290 32899 ರಾಶಿ 42299 48909 ಸಿಪ್ಪೆಗೋಟು 9699 16819 … Read more

ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS, 10 DECEMBER 2024 ಶಿವಮೊಗ್ಗ : ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ನಡೆಯಲಿದೆ. ಆದ್ದರಿಂದ ಡಿ.11 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಹಾವಿನಕೇರಿ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ … Read more