ಶಿವಮೊಗ್ಗದಲ್ಲಿ ಅರ್ಧಕ್ಕೆ ಹಾರಿದ ತ್ರಿವರ್ಣ ಧ್ವಜ, ಪ್ರಮುಖರಿಂದ ಸಂತಾಪ, ಯಾರೆಲ್ಲ ಏನೆಲ್ಲ ಹೇಳಿದ್ದಾರೆ?

Flag-hoisted-to-half-in-Shimoga-dc-office-due-to-sm-krishna.

SHIVAMOGGA LIVE NEWS, 10 DECEMBER 2024 ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ (SM Krishna) ನಿಧನಕ್ಕೆ ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆಗೆ ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ಮೇಲಿನ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತಿದೆ. ಎಸ್‌.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆ ಶೋಕಾಚರಣೆ ಘೋಷಿಸಲಾಗಿದೆ. ಹಾಗಾಗಿ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತಿದೆ. ಇನ್ನು, ಡಿ.11ರಂದು ಎಲ್ಲ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ಸರ್ಕಾರ ರಜೆ … Read more

ಹೆದ್ದಾರಿಯಲ್ಲೇ ಮಂಗಗಳ ಕಾಳಗ, ವಾಹನ ಸಂಚಾರ ಸ್ಥಗಿತ

Monkeys-groupism-led-to-road-block-near-sagara.

SHIVAMOGGA LIVE NEWS, 10 DECEMBER 2024 ಸಾಗರ : ಮಂಗಗಳ (Monkeys) ಎರಡು ಗುಂಪುಗಳ ನಡುವಿನ ಕಾಳಗದಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸಾಗರ ತಾಲೂಕು ಜೋಗ ಸಮೀಪ ಸೋಮವಾರ ಘಟನೆ ನಡೆದಿದೆ. ಕಾಡಿನಲ್ಲಿ ಎರಡು ಮಂಗಗಳ ಗುಂಪುಗಳ ಮಧ್ಯೆ ಆರಂಭವಾದ ಗಲಾಟೆ ಕೊನೆಗೆ ಹೆದ್ದಾರಿಗೆ ವಿಸ್ತರಣೆಯಾಗಿತ್ತು. ಹೆದ್ದಾರಿಗೆ ನುಗ್ಗಿದ ಮಂಗಳು ಪರಸ್ಪರ ಬಡಿದಾಡಿಕೊಂಡು, ಕೂಗಾಟ ಆರಂಭಸಿದವು. ಸುಮಾರು ನೂರು ಮಂಗಗಳು ರಸ್ತೆಯಲ್ಲೇ ಕೈ ಕೈ ಮಿಲಾಯಿಸಿದವು. ಒಂದು ಗುಂಪಿನ ಮಂಗಗಳನ್ನು ಮತ್ತೊಂದು ಗುಂಪಿನ ಮಂಗಗಳು … Read more

ತೀರ್ಥಹಳ್ಳಿಯ ಅಳಿಯ ಎಸ್‌.ಎಂ.ಕೃಷ್ಣ ಇನ್ನಿಲ್ಲ, ಕುಡುಮಲ್ಲಿಗೆಯಲ್ಲಿ ನೀರವ ಮೌನ

SM-Krishna-and-Prema-Krishna-Thirthahalli-Kudumallige-village

SHIVAMOGGA LIVE NEWS, 10 ಡಿಸೆಂಬರ್‌ 2024 ತೀರ್ಥಹಳ್ಳಿ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (SM Krishna) ಇನ್ನಿಲ್ಲ. ಅವರ ನಿಧನಕ್ಕೆ ಇಡೀ ರಾಜ್ಯ ಕಂಬನಿ ಮಿಡಿಯುತ್ತಿದೆ. ಇತ್ತ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಗ್ರಾಮದಲ್ಲಿ  ನೀರವ ಮೌನ ಆವರಿಸಿದೆ. ಈ ಗ್ರಾಮದಿಂದಲೇ ಎಸ್.ಎಂ.ಕೃಷ್ಣ ಅವರ ವೈಯಕ್ತಿಕ ಜೀವನ ಹೊಸ ತಿರುವು ಪಡೆದಿದ್ದು. ಇದೇ ಕಾರಣಕ್ಕೆ ತೀರ್ಥಹಳ್ಳಿ ಮತ್ತು ಕುಡುಮಲ್ಲಗೆ ಅಂದರೆ ಎಸ್‌.ಎಂ.ಕೃಷ್ಣ ಅವರಿಗೆ ಅಚ್ಚುಮೆಚ್ಚು. ಕುಡುಮಲ್ಲಿಗೆಯ ಅಳಿಯ ಕೃಷ್ಣ ಎಸ್‌.ಎಂ.ಕೃಷ್ಣ ಪತ್ನಿ ಪ್ರೇಮಾ ತೀರ್ಥಹಳ್ಳಿ ತಾಲೂಕು ಕುಡುಮಲ್ಲಿಗೆ … Read more

ಶಿವಮೊಗ್ಗ ಆಯುರ್ವೇದ ವಿವಿಗೆ ಮೀಸಲಿಟ್ಟ 100 ಎಕರೆಯಲ್ಲಿ ಉಳಿದಿರೋದು 8 ಎಕರೆ ಮಾತ್ರ

DS-Arun-and-minister-dinesh-gundurao-at-belagavi-session

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಸೋಗಾನೆಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಆಯುರ್ವೇದ ವಿಶ್ವವಿದ್ಯಾಲಯ (Ayurveda) ಸಂಬಂಧ ಮತ್ತೊಮ್ಮೆ ಚರ್ಚೆಯ ಅಗತ್ಯವಿದೆ. ರಾಜ್ಯದಲ್ಲಿರುವ ಆಯುರ್ವೇದ ಕಾಲೇಜುಗಳ ಸುಧಾರಣೆಗೆ ಕ್ರಮ ವಹಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್‌ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು. ಡಿ.ಎಸ್.ಅರುಣ್‌ ಪ್ರಶ್ನೆ ಏನು? ಡಿ.ಹೆಚ್.ಶಂಕರಮೂರ್ತಿ ಅವರು ಸಭಾಪತಿ ಆಗಿದ್ದಾಗ ಶಿವಮೊಗ್ಗದಲ್ಲಿ ಆಯುರ್ವೇದ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿ … Read more

ವಿಧಾನ ಪರಿಷತ್‌ನಲ್ಲಿ ಡಾ. ಸರ್ಜಿ ಪ್ರಶ್ನೆ, ಸಚಿವರ ಉತ್ತರವೇನು?

Dr-Dhananjaya-Sarji-and-Minister-Madhu-Bangarappa-at-belagavi-vidhana-parishad

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಅತಿಥಿ ಶಿಕ್ಷಕರ (Guest Teachers) ವೇತನ ಪರಿಷ್ಕರಣೆ ಅಗತ್ಯವಿದೆ. ಈ ಸಂಬಂಧ ಅರ್ಥಿಕ ಇಲಾಖೆ ಅನುಮತಿ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು. ಡಾ. ಧನಂಜಯ ಸರ್ಜಿ ಪ್ರಶ್ನೆ ಏನು? ರಾಜ್ಯದಲ್ಲಿ 48,657 ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಗ್ರೂಪ್‌ ಡಿ, ಅಟೆಂಡರ್‌ … Read more

ಶಿವಮೊಗ್ಗ ಜಿಲ್ಲೆಗೆ ಮಳೆ ಅಲರ್ಟ್‌, ಮುಂದಿನ 7 ದಿನ ಹೇಗಿರುತ್ತೆ ವಾತಾವರಣ?

rain-in-shimoga-city-near-vidyanagara-flyover

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ವಿವಿಧೆಡೆ ಈ ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ ಜಿಲ್ಲೆಯಲ್ಲು ಮಳೆಯಾಗುವ ಸಾಧ್ಯತೆ ಇದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ, ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಅಲರ್ಟ್‌ (Alert) ನೀಡಲಾಗಿದೆ. ಇನ್ನು ಏಳು ದಿನ ಹೇಗಿರುತ್ತೆ ವಾತಾವರಣ? 10 ಡಿಸೆಂಬರ್‌ 2024 : ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧೆಡೆ ಚದುರಿದಂತೆ ಸಾಧಾರಣ ಮಳೆಯಾಗಲಿದೆ. 11 ಮತ್ತು 12 … Read more

ಅಡಿಕೆ ಧಾರಣೆ | 9 ಡಿಸೆಂಬರ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಜಿಲ್ಲೆಯ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 47099 57640 ಗೊರಬಲು 16599 30669 ಹೊಸ ವೆರೈಟಿ 46199 50409 ರಾಶಿ 35009 50409 ಸರಕು 52199 90410 ಭದ್ರಾವತಿ ಮಾರುಕಟ್ಟೆ ಇತರೆ 13931 13931 ಸಾಗರ ಮಾರುಕಟ್ಟೆ ರಾಶಿ 40009 50000 ಬಿಳಿಗೋಟು 12099 25310 ಚಾಲಿ 23599 34319 ಕೋಕ 6569 18199 ಕೆಂಪುಗೋಟು 15269 … Read more

ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ಮೋಡ, ಅಲ್ಲಲ್ಲಿ ಮಳೆ ಅಬ್ಬರ, ಹೆಚ್ಚು ಮಳೆಯಾಗಿದ್ದೆಲ್ಲಿ?

Rain-in-Shimoga-city-Kuvempu-Road

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಜಿಲ್ಲೆಯಲ್ಲಿ ಮತ್ತೆ ಮಳೆ (RAIN) ಆರಂಭವಾಗಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಕಳೆದ ರಾತ್ರಿಯಿಂದ ವಿವಿಧೆಡೆ ಮಳೆಯಾಗಿದೆ. ಶಿವಮೊಗ್ಗ ನಗರದ ಹಲವು ಕಡೆ ಕಳೆದ ರಾತ್ರಿ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ಬಳಿಕ ಬಿಸಿಲು ಕಾಣಿಸಿಕೊಂಡಿದ್ದು ಜನರು ನಿಟ್ಟುಸಿರು ಬಿಡುವಂತಾಯಿತು. ಜಿಲ್ಲೆಯ ಹಲವೆಡೆ ಮಳೆ ಇನ್ನು, ಜಿಲ್ಲೆಯ ಹಲವು ಕಡೆ ರಾತ್ರಿ ಮಳೆಯಾಗಿದೆ. ಬೆಳಗ್ಗೆ ಮೋಡ ಕವಿದ ವಾತಾವರಣ ಮತ್ತು ಹಲವೆಡೆ ಸಾಧಾರಣ … Read more

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬೆಂಕಿ, ಅಣಕು ಪ್ರದರ್ಶನ, ಹೇಗಿತ್ತು?

Mock-Drill-at-Shimoga-airport

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಸೋಗಾನೆ ವಿಮಾನ ನಿಲ್ದಾಣದಲ್ಲಿ ಇವತ್ತು ರಕ್ಷಣ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿ ತುರ್ತು ಸಂದರ್ಭದ ರಕ್ಷಣ ಕಾರ್ಯಗಳ ಅಣಕು ಪ್ರದರ್ಶನ (Mock Drill) ಮಾಡಿದರು. ಬೆಳಗ್ಗೆ 10.19ರ ಹೊತ್ತಿಗೆ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡದ ಅಣಕು ಪ್ರದರ್ಶನ ನಡೆಯಿತು. ವಿಮಾನವೊಂದು ಅಪಘಾತಕ್ಕೀಡಾದ ಸಂದರ್ಭ ಸೃಷ್ಟಿಸಿ ಎಟಿಸಿ, ಅಗ್ನಿಶಾಮಕ ಸಿಬ್ಬಂದಿ, ರಕ್ಷಣಾ ಇಲಾಖೆ, ಆರೋಗ್ಯ ಇಲಾಖೆ ಸಿಬ್ಬಂದಿ ತುರ್ತಾಗಿ ರಕ್ಷಣಾ ಕಾರ್ಯಕ್ಕೆ ಧಾವಿಸಿದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ … Read more

ಹೊಸನಗರದಲ್ಲಿ ಲಾರಿ ಪಲ್ಟಿ, 3 ಅಪಘಾತಗಳ ಫಟಾಫಟ್‌ ಸುದ್ದಿ

Truck-incident-at-Hosanagra-city

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ಅಪಘಾತಗಳು (Truck) ಸಂಭವಿಸಿದ್ದು ಹಲವರು ಗಾಯಗೊಂಡಿದ್ದಾರೆ. ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್‌.