ಹೊಳೆಹೊನ್ನೂರು ಪಟ್ಟಣದ ವಿವಿಧೆಡೆ ಅಧಿಕಾರಿಗಳಿಂದ ದಿಢೀರ್‌ ದಾಳಿ, 63 ಕೇಸ್‌ ದಾಖಲು

Raid-at-Holehonnuru-city.

ಹೊಳೆಹೊನ್ನೂರು: ದಿಢೀರ್‌ ಕಾರ್ಯಾಚರಣೆ (Raid) ನಡೆಸಿದ ಅಧಿಕಾರಿಗಳು ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಿಸಿದವರ ವಿರುದ್ಧ 63 ಪ್ರಕರಣ ದಾಖಲು ಮಾಡಿಕೊಂಡು ₹4800 ದಂಡ ಸಂಗ್ರಹಿಸಿದ್ದಾರೆ. ಹೊಳೆಹೊನ್ನೂರು ಪಟ್ಟಣದ ವಿವಿಧೆಡೆ ಇಂದು ಕಾರ್ಯಾಚರಣೆ ನಡೆಸಲಾಯಿತು. ಇದೇ ವೇಳೆ ಸಾರ್ವಜನಿಕರಿಗೆ ಕೋಟ್ಪಾ ಕಾಯ್ದೆ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಇದನ್ನೂ ಓದಿ » ಸಿಗಂದೂರು ಸೇತುವೆ ಮೇಲೆ ಡೇಂಜರಸ್‌ ಬೈಕ್‌ ಸ್ಟಂಟ್‌, ಯುವಕನಿಗೆ ಪೊಲೀಸರಿಂದ ಶಾಕ್ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಹೇಮಂತ್ ರಾಜ್ ಅರಸ್, ರವಿರಾಜ್, ತಾಲೂಕು ಆರೋಗ್ಯ ಅಧಿಕಾರಿಗಳ … Read more

ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಆಗಸ್ಟ್‌ 23ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: 110/11ಕೆ.ವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣ ಕಾಮಗಾರಿ ನಡೆಯಲಿದೆ. ಹಾಗಾಗಿ ಆಗಸ್ಟ್‌ 23 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಗರದ ಹಲವು ಕಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕೆರೆಂಟ್‌ ಇರಲ್ಲ? ಹೊಸಮನೆ, ಹೊಸಮನೆ ಛಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸಮುದಾಯ ಭವನ, … Read more

ಶಿವಮೊಗ್ಗದ ಕಂಪನಿಯಲ್ಲಿ 55 ಹುದ್ದೆಗಳಿಗೆ ನೇರ ಸಂದರ್ಶನ, ₹30,000 ದವರೆಗೆ ಸಂಬಳ ಪಡೆಯುವ ಅವಕಾಶ

Shimoga-Jobs-General-Image

ಶಿವಮೊಗ್ಗ: ಗಾಡಿಕೊಪ್ಪದ ಅಕ್ಷಯ ಬಯೋಟೆಕ್‌ನ ಶಿವಮೊಗ್ಗ ಶಾಖೆಯಲ್ಲಿ ಹೋಬಳಿವಾರು ಕರ್ತವ್ಯ ನಿರ್ವಹಿಸಲು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನಕ್ಕೆ (Interview) ಆಹ್ವಾನಿಸಲಾಗಿದೆ. ಫೀಲ್ಡ್‌ ಆಫೀಸರ್‌: 50 ಹುದ್ದೆಗಳು ಪುರುಷ ಅಥವಾ ಮಹಿಳೆಯರು ಕಾರ್ಯನಿರ್ವಹಿಸಬಹುದಾಗಿದೆ. ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿ ಆಗಿರಬೇಕು. ₹15,000 ದಿಂದ ₹30,000ದವರೆಗೆ ವೇತನ ಪಡೆಯುವ ಅವಕಾಶವಿದೆ. ಟೀಮ್‌ ಮ್ಯಾನೇಜರ್‌: 5 ಹುದ್ದೆಗಳು ಪುರುಷ ಅಥವಾ ಮಹಿಳೆಯರು ಕಾರ್ಯನಿರ್ವಹಿಸಬಹುದಾಗಿದೆ. ಯಾವುದೇ ಪದವಿ ಆಗಿರಬೇಕು. ₹25,000 ದಿಂದ ₹40,000ದವರೆಗೆ ವೇತನ ಪಡೆಯುವ ಅವಕಾಶವಿದೆ. ಯಾವುದೇ ಮಾರ್ಕೆಟಿಂಗ್‌ ಕಂಪನಿಯಲ್ಲಿ ಕನಿಷ್ಠ 2 … Read more

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿದೆ 10 ಸುದ್ದಿಗಳು | 22 ಆಗಸ್ಟ್‌ 2025

Shivamogga Live Today News

ಶಿವಮೊಗ್ಗ ಲೈವ್‌ನಲ್ಲಿ ಅಪ್‌ಲೋಡ್‌ ಆದ 10 ಸುದ್ದಿಗಳು. ಪ್ರತಿ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಸುದ್ದಿ ಓದಿ. ಪುನಃ ಬ್ಯಾಕ್‌ ಬಂದು ಮತ್ತೊಂದು ಸುದ್ದಿ ಓದಬಹುದು. (today news)  today news

ಶುಭೋದಯ ಶಿವಮೊಗ್ಗ | 22 ಆಗಸ್ಟ್‌ 2025 | ಉದಾಹರಣೆ ಸಹಿತ ಇಂದಿನ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಭೀಷ್ಮಾ ಕಠಿಣ ಬ್ರಹ್ಮಚರ್ಯ ಪಾಲನೆ ಮಾಡಿ ಮನಸನ್ನು ಹತೋಟಿಯಲ್ಲಿ ಇರಿಸಿಕೊಂಡ. ಇದು ಆತನನ್ನು ಮಹಾನ್‌ ಯೋಧನನ್ನಾಗಿ ಬದಲಾಯಿಸಿತು. ಇನ್ನೊಂದಡೆ ಜಗತ್ತಿನ ಶ್ರೇಷ್ಠ ವಿಜ್ಞಾನ ಸ್ಟೀಫನ್‌ ಹಾಕಿಂಗ್‌ ದೈಹಿಕ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ಅವರ ಮನಸು ಅವರನ್ನು ಜಗತ್ತಿನ ಶ್ರೇಷ್ಠ ಭೌತಶಾಸ್ತ್ರಜ್ಞರನ್ನಾಗಿ ಬದಲಿಸಿತು. ಮನಸನ್ನು ಹತೋಟಿಯಲ್ಲಿ ಇರಿಸಿಕೊಂಡರೆ ಸಾಧನೆ ಸುಲಭ. ಇದನ್ನೂ ಓದಿ » ಸಿಗಂದೂರು ಸೇತುವೆ ಮೇಲೆ ಡೇಂಜರಸ್‌ ಬೈಕ್‌ ಸ್ಟಂಟ್‌, ಯುವಕನಿಗೆ ಪೊಲೀಸರಿಂದ ಶಾಕ್ Today Subhashita

ದಿನ ಪಂಚಾಂಗ | 22 ಆಗಸ್ಟ್‌ 2025 | ಇಂದು ಚತುರ್ದಶಿ, ಯಾವ್ಯಾವ ಸಮಯ ಯಾವಾಗಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಶುಕ್ರವಾರ, 22 ಆಗಸ್ಟ್‌ 2025 –  ಚತುರ್ದಶಿ ಸೂರ್ಯೋದಯ : 6.15 am ಸೂರ್ಯಾಸ್ತ : 6.46 pm ನಕ್ಷತ್ರ : ಆಶ್ಲೇಷ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.29ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.15ರವರೆಗೆ ಅಭಿಜಿತ್‌ ಮಧ್ಯಾಹ್ನ 12.05 ರಿಂದ 12.55ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.36 ರಿಂದ 3.26ರವರಗೆ ಗೋಧೂಳಿ ಮುಹೂರ್ತ ಸಂಜೆ 6.46 ರಿಂದ 7.09ರವರೆಗೆ ಇದನ್ನೂ … Read more

ಸಿಗಂದೂರು ಸೇತುವೆ ಮೇಲೆ ಡೇಂಜರಸ್‌ ಬೈಕ್‌ ಸ್ಟಂಟ್‌, ಯುವಕನಿಗೆ ಪೊಲೀಸರಿಂದ ಶಾಕ್

Bike-Wheeling-On-Sigandur-Bridge-case-filed

ಸಾಗರ: ಸಿಗಂದೂರು ಸೇತುವೆ (Sigandur Bridge) ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ಅಲ್ಲದೆ ತಪ್ಪೊಪ್ಪಿಗೆ ಹೇಳಿಕೆಯನ್ನು ಪಡೆದಿದ್ದಾರೆ. ಆಗಸ್ಟ್‌ 15ರಂದು ಯುವಕನೊಬ್ಬ ಸಿಗಂದೂರು ಸೇತುವೆ ಮೇಲೆ ಯುವಕನೊಬ್ಬ ವೀಲಿಂಗ್‌ ಮಾಡಿದ್ದ. ಈತ ಬೈಕ್‌ ಸ್ಟಂಟ್‌ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಹಿನ್ನೆಲೆ ಗ್ರಾಮಾಂತರ ಠಾಣೆ ಪೊಲೀಸರು ಬೈಕ್‌ ಸವಾರನನ್ನು ಪತ್ತೆ ಹಚ್ಚಿ, ಆತನಿಗೆ ದಂಡ ವಿಧಿಸಿದ್ದಾರೆ. ದುಬಾರಿ ಬೆಲೆ ಕವಾಸಕಿ ಬೈಕ್‌ ಸವಾರನಿಗೆ ₹5000 ದಂಡ ವಿಧಿಸಿದ್ದಾರೆ. … Read more

ಶಿವಮೊಗ್ಗ ಲಿಡ್‌ಕ‌ರ್ ಉತ್ಪನ್ನಗಳ ಮೇಲೆ ರಿಯಾಯಿತಿ

Shimoga-News-update

ಶಿವಮೊಗ್ಗ: ಗೌರಿ ಗಣೇಶ ಹಬ್ಬದ ಪ್ರಯುಕ್ತ ನಗರದ ನೆಹರು ರಸ್ತೆಯ ಬಸವ ಸದನ ಕಾಂಪ್ಲೆಕ್ಸ್‌ನಲ್ಲಿನ ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಲಿಡ್‌ಕ‌ರ್ (lidkar) ಮಾರಾಟ ಮಳಿಗೆಯಲ್ಲಿ ಅಪ್ಪಟ ಚರ್ಮದ ವಸ್ತುಗಳ ಮೇಲೆ ಶೇ.15ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಖರೀದಿಗೆ ಆ.26ರ ವರೆಗೆ ಅವಕಾಶವಿದೆ ಎಂದು ನಿಗಮದ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ discount sale at … Read more

ವಾಹನ ಸವಾರರಿಗೆ ಗುಡ್‌ ನ್ಯೂಸ್‌, ಮತ್ತೆ ದಂಡದ ಮೊತ್ತದಲ್ಲಿ ಶೇ.50ರಷ್ಟು ಡಿಸ್ಕೌಂಟ್‌, ಯಾರಿಗೆಲ್ಲ ಅನ್ವಯ?

Traffic-police-in-Shimoga-city.

ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಕಟ್ಟಬೇಕಿದ್ದ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ (Discount) ನೀಡಿದೆ. ಆದರೆ ಇದಕ್ಕೆ ಷರತ್ತ ವಿಧಿಸಿದೆ. ಆಗಸ್ಟ್‌ 23ರಿಂದ ಸೆಪ್ಟೆಂಬರ್‌ 12ರವರೆಗೆ ರಿಯಾಯತಿ ದರದಲ್ಲಿ ದಂಡ ಪಾವತಿಸಬಹುದಾಗಿದೆ ಎಂದು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶ ಆದೇಶದಲ್ಲಿ ತಿಳಿಸಿದ್ದಾರೆ. ಪೊಲೀಸ್‌ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯವಾಗಲಿದೆ ಎಂದು ಷರತ್ತು ವಿಧಿಸಲಾಗಿದೆ. ಇದನ್ನೂ ಓದಿ » ಇಂಟರ್‌ಸಿಟಿ ರೈಲಿನಲ್ಲಿ … Read more

ಇಂಟರ್‌ಸಿಟಿ ರೈಲಿನಲ್ಲಿ ಎರಡು ಅನಾಥ ಬಾಕ್ಸ್‌, ತೆರೆದಾಗ ಸಿಕ್ತು ಟೆಡ್ಡಿ ಬೇರ್‌

teddy-bear-found-at-intercity-train

ಶಿವಮೊಗ್ಗ: ಇಂಟರ್‌ಸಿಟಿ ರೈಲಿನಲ್ಲಿ ಪ್ರಯಾಣಿಕರು ಮರೆತು ಹೋಗಿದ್ದ ಎರಡು ಬಾಕ್ಸ್‌ಗಳನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಎರಡು ಟೆಡ್ಡಿ ಬೇರ್‌ (Teddy Bear) ಗೊಂಬೆಗಳು ಪತ್ತೆಯಾಗಿವೆ. ₹7,000 ಮೌಲ್ಯದ ಎರಡು ಟೆಡ್ಡಿ ಬೇರ್‌ಗಳನ್ನು ಒಪ್ಪಿಸಲಾಗಿದೆ ಎಂದು ರೈಲ್ವೆ ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಶವಂತಪುರ – ಶಿವಮೊಗ್ಗ ಇಂಟರ್‌ಸಿಟಿ ರೈಲಿನಲ್ಲಿ ಪ್ರಯಾಣಿಕರು ಬಾಕ್ಸ್‌ ಮರೆತು ಹೋಗಿದ್ದರು. ವಾರಸುದಾರರಿಗೆ ತಲುಪಿತು ಹಳಿಗೆ ಬಿದ್ದ ಗೆಜ್ಜೆ ತುಂಡಾಗಿ ಹಳಿ ಮೇಲೆ ಬಿದ್ದ ಗೆಜ್ಜೆಯನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದು ವಾರಸುದಾರರಿಗೆ … Read more