ಶಿವಮೊಗ್ಗದಿಂದ ಮಣಿಪಾಲಕ್ಕೆ ಜೀರೋ ಟ್ರಾಫಿಕ್‌ನಲ್ಲಿ ನವಜಾತ ಶಿಶು ರವಾನೆ, ಕಾರಣವೇನು?

Zero-Traffic-for-5-day-baby-in-shimoga

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಅನಾರೋಗ್ಯ ಪೀಡಿತ ಆರು ದಿನದ ನವಜಾತ ಶಿಶುವನ್ನು ಜೀರೋ ಟ್ರಾಫಿಕ್‌ನಲ್ಲಿ (Zero Traffic) ಮಣಿಪಾಲ್‌ ಆಸ್ಪತ್ರೆಗೆ ಭಾನುವಾರ ರವಾನೆ ಮಾಡಲಾಯಿತು. ಉಸಿರಾಟ ಸಂಬಂಧಿ ಕಾಯಿಲೆಯಿಂದ ನಗರದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಶಿಶುವಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಸಾಗರ ಮೂಲದ ಸುಮಂಗಳಾ ಹಾಗೂ ಲೋಕೇಶ್ ದಂಪತಿಗೆ ಐದು ದಿನದ ಹಿಂದೆ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಮಗು … Read more

ಬೆಂಗಳೂರಿನಲ್ಲಿ ಸೊರಬ ನಿವಾಸಿಗಳ ಸಮ್ಮಿಲನ, ಹೇಗಿತ್ತು ಕಾರ್ಯಕ್ರಮ?

Minister-Madhu-bangarappa-sammilana-at-palace-ground.

  SHIVAMOGGA LIVE NEWS, 9 DECEMBER 2024 ಬೆಂಗಳೂರು : ಇಲ್ಲಿನ ಅರಮನೆ ಮೈದಾನದಲ್ಲಿ ಸೊರಬ ವಿಧಾನಸಭೆ ಕ್ಷೇತ್ರದ ಬೆಂಗಳೂರು ನಿವಾಸಿಗಳ (Residents) ಸಮ್ಮಿಲನ 2024 ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಸಂಖ್ಯೆಯ ಜನರು ಭಾಗವಹಿಸಿದ್ದರು. ಮಿನಿಸ್ಟರ್‌ ಹೇಳಿದ್ದೇನು? ಸೊರಬ ತಾಲೂಕಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರ 250 ಕೋಟಿ ರೂ. ಬಿಡುಗಡೆ ಮಾಡಿದೆ. ಸದ್ಯದಲ್ಲೇ ಈ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗುತ್ತದೆ. ಶಿಕ್ಷಣ ಇಲಾಖೆಯನ್ನು … Read more

ಶಿವಮೊಗ್ಗದ ಜನರೆ ಹುಷಾರ್‌, ಇಲ್ಲಿದೆ ಟಾಪ್‌ 5 ವಂಚನೆ ಲಿಸ್ಟ್‌, ಇವರ ಬಲೆಗೆ ಬಿದ್ದರೆ ಸಂಕಷ್ಟ ಫಿಕ್ಸ್‌

Online-Fraud-Case-image

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ದಿನೇ ದಿನೆ ಸೈಬರ್‌ ಖದೀಮರ (Cyber Crime) ಹಾವಳಿ ಹೆಚ್ಚಾಗುತ್ತಿದೆ. ನಾನಾ ತಂತ್ರ, ಆಮಿಷಗಳನ್ನು ಒಡ್ಡಿ, ಜನರನ್ನು ತಮ್ಮ ಬಲೆಗೆ ಕೆಡವಿಕೊಂಡು, ಬ್ಯಾಂಕ್‌ ಖಾತೆಗಳನ್ನು ಬರಿದಾಗಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ದಿನಕೊಬ್ಬರಾದರು ಸೈಬರ್‌ ಕಳ್ಳರ ಸುಳಿಗೆ ಸಿಲುಕುತ್ತಿದ್ದಾರೆ. ಇಂತಹ ಪ್ರಕರಣಗಳಲ್ಲಿ ಬೆರಳೆಣಿಕೆಯಷ್ಟು ಮಂದಿ ಮಾತ್ರ ದೂರು ದಾಖಲಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಈಚೆಗೆ ವರದಿಯಾಗುತ್ತಿರುವ ಸೈಬರ್‌ ಅಪರಾಧಗಳು ವಿವರ ಇಲ್ಲಿದೆ. ಇದನ್ನೂ ಓದಿ » ಕುವೆಂಪು ರಂಗಮಂದಿರ ಮುಂದೆ ಬಿಗುವಿನ … Read more

ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಈ ವಾರ ಮತ್ತೆ ಮಳೆ, ಏಕೆ?

rain-in-shimoga-city-near-NCC-Office.

SHIVAMOGGA LIVE NEWS, 9 DECEMBER 2024 ಬೆಂಗಳೂರು : ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ಹಲವೆಡೆ ಮತ್ತೆ ಮಾಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಡಿ.10 ರಿಂದ 13ರವರೆಗೆ ದಕ್ಷಿಣ ಭಾರತದ ಹಲವೆಡೆ ಮಳೆಯಾಗಲಿದೆ. ಡಿ.10ರಂದು ತಮಿಳುನಾಡು, ಪುದುಚೆರಿ ಭಾಗದಲ್ಲಿ ಭಾರಿ ಮಳೆಯಾಗಲಿದೆ. ಹಾಗಾಗಿ ಈ ಭಾಗದಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಡಿ.11ರಂದು ತಮಿಳುನಾಡು, ಪುದುಚೆರಿಗೆ ಆರೆಂಜ್‌ ಅಲರ್ಟ್‌, ಆಂಧ್ರದ ಕರಾವಳಿ, ರಾಯಲಸೀಮ ಭಾಗಕ್ಕೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ರಾಜ್ಯದಲ್ಲೂ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಹೆಚ್ಚಾಯ್ತು ತಾಪಮಾನ, ಇವತ್ತು ಎಷ್ಟಿದೆ?

WEATHER-REPORT-SHIMOGA-

WEATHER REPORT, 9 DECEMBER 2024 ಹವಾಮಾನ ವರದಿ : ಜಿಲ್ಲೆಯಲ್ಲಿ ಕಳೆದ ವಾರದಿಂದ ತಾಪಮಾನ ಹೆಚ್ಚಾಗಿದೆ. ಮಳೆಯಾಗಿ ನಿಂತ ಬಳಿಕ ಈ ಬೆಳವಣಿಗೆಯಾಗಿದೆ. ಎಲ್ಲ ತಾಲೂಕುಗಳಲ್ಲಿ ತಾಪಮಾನ ಏರಿಕೆಯಾಗಿದ್ದು, ಬೇಸಿಗೆಯಂತಹ ಅನುಭವವಾಗುತ್ತಿದೆ. ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 … Read more

ತಾಳಗುಪ್ಪ, ಶಿವಮೊಗ್ಗ, ಭದ್ರಾವತಿಯಿಂದ ಹೊರಡುವ ರೈಲುಗಳೆಷ್ಟು? ಟೈಮಿಂಗ್‌ ಏನು?

Prayanikare-Gamanisi-Indian-Railway-News

SHIVAMOGGA LIVE NEWS, 8 DECEMBER 2024 ರೈಲ್ವೆ ಸುದ್ದಿ : ತಾಳಗುಪ್ಪ ಮತ್ತು ಶಿವಮೊಗ್ಗದಿಂದ ವಿವಿಧೆಡೆ ಇಡಿ ದಿನ ನಿರಂತರವಾಗಿ ರೈಲುಗಳು (Train) ಸಂಚರಿಸುತ್ತವೆ. ಬೆಳಗ್ಗೆಯಿಂದ ಯಾವೆಲ್ಲ ರೈಲುಗಳು ಎಷ್ಟು ಹೊತ್ತಿಗೆ ಸಂಚರಿಸುತ್ತವೆ. ಇಲ್ಲಿದೆ ಕಂಪ್ಲೀಟ್‌ ವಿವರ. ತಾಳಗುಪ್ಪದಿಂದ ಹೊರಡುವ ರೈಲುಗಳ ಸಮಯ ಬೆಳಗ್ಗೆ 5.15 : ತಾಳಗುಪ್ಪ ಬೆಂಗಳೂರು ಇಂಟರ್‌ಸಿಟಿ ಬೆಳಗ್ಗೆ 6.15 : ತಾಳಗುಪ್ಪ ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ ಬೆಳಗ್ಗೆ 11.20 : ತಾಳಗುಪ್ಪ – ಶಿವಮೊಗ್ಗ ವಿಶೇಷ ಪ್ಯಾಸೆಂಜರ್‌ ಎಕ್ಸ್‌ಪ್ರೆಸ್‌ ಮಧ್ಯಾಹ್ನ … Read more

ದಿನ ಭವಿಷ್ಯ | 9 ಡಿಸೆಂಬರ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA, 9 DECEMBER 2024 ಮೇಷ ಇವತ್ತು ಯಾವುದೆ ನಿರ್ಧಾರ ಕೈಗೊಳ್ಳುವಾಗ ಗಡಿಬಿಡಿ ಬೇಡಿ. ವೈಯಕ್ತಿಕ ಮತ್ತು ಗೌಪ್ಯ ವಿಚಾರಗಳನ್ನು ಯಾರ ಮುಂದೆಯೂ ಬಹಿರಂಗಪಡಿಸಬೇಡಿ. ಹೆಂಡತಿಯೊಂದಿಗೆ ವಿರಸ. ವೃಷಭ ತುಂಬಾ ದಣಿದಿದ್ದೀರ. ವಿಶ್ರಾಂತಿ ಪಡೆಯಿರಿ. ಅನ್ಯರ ದೋಷ ಕಂಡು ಹಿಡಿಯಲು ಹೋಗಬೇಡಿ. ವಾದ, ಜಗಳಕ್ಕೆ ಮುಂದಾಗಬೇಡಿ. ನಿರೀಕ್ಷೆಯಂತೆ ಕೆಲಸ ಆಗದಿರುವುದರಿಂದ ಅಸಮಾಧಾನ. ಮಿಥುನ ಕೆಲಸದ ಸ್ಥಳ ಮತ್ತು ಮನೆಯಲ್ಲಿ ನಿಮ್ಮ ಸಹನೆ ಪರೀಕ್ಷೆ ಮಾಡುವ ಪರಿಸ್ಥಿತಿ ಎದುರಾಗಲಿದೆ. ಆರೋಗ್ಯ ಏರುಪೇರು. ಮದ್ಯ ಸೇವನೆ ತ್ಯಜಿಸಲು ಇದು … Read more

ಕುವೆಂಪು ರಂಗಮಂದಿರ ಮುಂದೆ ಬಿಗುವಿನ ವಾತಾವರಣ, MLA, ಕಮಿಷನರ್‌ ಮಧ್ಯೆ ಮಾತಿಗೆ ಮಾತು, ಕಾರಣವೇನು?

altercation-between-commissioner-and-MLA-at-Shimoga

SHIVAMOGGA LIVE NEWS, 7 DECEMBER 2024 ಶಿವಮೊಗ್ಗ : ಆಶ್ರಯ ಮನೆಗಳ ಫಲಾನುಭವಿಗಳ ಆಯ್ಕೆ ಕಾರ್ಯಕ್ರಮವನ್ನು ದಿಢೀರ್‌ ರದ್ದುಗೊಳಿಸಿದ್ದನ್ನು ಖಂಡಿಸಿ ಫಲಾನುಭವಿಗಳು ಮಹಾನಗರ ಪಾಲಿಕೆ ಆಯುಕ್ತರ ಕಾರಿಗೆ ಮುತ್ತಿಗೆ ಹಾಕಿದರು. ಈ ಸಂದರ್ಭ ಶಾಸಕ ಚನ್ನಬಸಪ್ಪ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್‌ ಮಧ್ಯೆ ಮಾತಿನ ಚಕಮಕಿ (Altercation) ನಡೆಯಿತು. ದಿಢೀರ್‌ ರದ್ದಾದ ಕಾರ್ಯಕ್ರಮ ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ 638 ಆ‍ಶ್ರಯ ಮನೆಗಳ ಹಂಚಿಕೆಗೆ ಇವತ್ತು ಫಲಾನುಭವಿಗಳ ಆಯ್ಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕುವೆಂಪು ರಂಗಮಂದಿರದಲ್ಲಿ … Read more

ಸರ್ಜಿ ಆಸ್ಪತ್ರೆ ಇನ್ಮುಂದೆ ಪೇಪರ್‌ ಲೆಸ್‌, ರೋಗಿಗಳಿಗೆ ಅನುಕೂಲವೇನು?

071224 Sarji Hospitals no paper less says Dr Dhananjaya Sarji

SHIVAMOGGA LIVE NEWS, 7 DECEMBER 2024 ಶಿವಮೊಗ್ಗ : ಸರ್ಜಿ ಆಸ್ಪತ್ರೆಗಳ ಸಮೂಹ ಇನ್ಮುಂದೆ ಪೇಪರ್ ಮುಕ್ತವಾಗಲಿದೆ (Paperless). ಪ್ರತಿ ರೋಗಿಯ ಚಿಕಿತ್ಸಾ ವಿವರವು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಲಾಗುತ್ತದೆ. ಇದರಿಂದ ಪರಿಸರ ಹಾನಿ ತಪ್ಪಲಿದೆ, ಚಿಕಿತ್ಸೆ ಮತ್ತಷ್ಟು ಸುಗಮವಾಗಲಿದೆ ಎಂದು ಸರ್ಜಿ ಆಸ್ಪತ್ರೆಗಳ ಸಮೂಹದ ಛೇರ್ಮನ್ ಡಾ.ಧನಂಜಯ ಸರ್ಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ಧನಂಜಯ ಸರ್ಜಿ, ಶಿವಮೊಗ್ಗದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಒಂದರಲ್ಲೇ ವರ್ಷಕ್ಕೆ ಸರಾಸರಿ ಮೂರು ಟನ್ ಪೇಪರ್ ಬಳಕೆ ಆಗುತ್ತಿದೆ. ಇಷ್ಟು ಪೇಪರ್‌ಗೆ 76 … Read more

ಭದ್ರಾವತಿ ಪ್ರತಿಷ್ಠಿತ ಬಿ.ಇಡಿ ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

jobs news shivamogga live

SHIVAMOGGA LIVE NEWS, 7 DECEMBER 2024 ಉದ್ಯೋಗ ಸುದ್ದಿ : ಶ್ರೀ ಹೆಬ್ಬೂರು ಚಾರಿಟೇಬಲ್‌ ಟ್ರಸ್ಟ್‌ನ ಭದ್ರಾವತಿ ಹಳೇನಗರದ ಡಿ.ಕೆ.ಶಿವಕುಮಾರ್‌ ಬಿ.ಇಡಿ ಕಾಲೇಜಿಗೆ ಬೋಧಕ, ಬೋಧಕೇತರ ಹುದ್ದೆಗಳ (Post) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಹುದ್ದೆಗಳಿವೆ? ಪ್ರಾಂಶುಪಾಲ : ಎಂ.ಎ/ಎಂ.ಎಸ್ಸಿ ಮತ್ತು ಎಂ.ಇಡಿ, ಪಿಹೆಚ್‌ಡಿ – ಬಿ.ಇಡಿ ಕಾಲೇಜಿನಿಲ್ಲಿ ಕನಿಷ್ಠ 8 ವರ್ಷ ಅನುಭವ. ಸೋಷಿಯಲ್‌ ಸೈನ್ಸ್‌ – 1, ಮ್ಯಾಥಮೆಟಿಕ್ಸ್‌ – 1, ಇಂಗ್ಲೀಷ್‌ – 1, ಕೆಮಿಸ್ಟ್ರಿ – 1, ಬಯೋಲಜಿ – … Read more