ಗಾಜನೂರು ಡ್ಯಾಮ್‌ ಬಳಿ ಬೈಕ್‌, ಕಾರು ಮುಖಾಮುಖಿ ಡಿಕ್ಕಿ, ಒಬ್ಬನಿಗೆ ಗಂಭೀರ ಗಾಯ

ACCIDENT-NEWS-GENERAL-IMAGE.

SHIVAMOGGA LIVE NEWS, 6 DECEMBER 2024 ಶಿವಮೊಗ್ಗ : ಬೈಕ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ. ಗಾಜನೂರು ಜಲಾಶಯದ (Gajanuru Dam) ಸಮೀಪ ಘಟನೆ ಸಂಭವಿಸಿದೆ. ಬೈಕ್‌ನಲ್ಲಿದ್ದರು ತಮ್ಮ ಊರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿತ್ತು. ಅಪಘಾತದಲ್ಲಿ ಬೈಕ್‌ ಸವಾರರಾದ ಮಂಡಗದ್ದೆಯ ದಿನೇಶ್‌ ಗಂಭೀರ ಗಾಯಗೊಂಡಿದ್ದಾರೆ. ಮತ್ತೊಬ್ಬ ಸವಾರನ ನಯನ್‌ ಕೂಡ ಗಾಯಗೊಂಡಿದ್ದಾರೆ. ಸುಬ್ರಹ್ಮಣ್ಯ ಎಂಬುವವರು ಕಾರು ಚಲಾಯಿಸುತ್ತಿದ್ದರು. ಅಪಘಾತದಲ್ಲಿ ಕಾರಿನಲ್ಲಿದ್ದ ಸುಬ್ರಹ್ಮಣ್ಯ ಅವರ ಪತ್ನಿ ಶೈಲಾಜಾ ಕೂಡ … Read more

ದಿನ ಭವಿಷ್ಯ | 6 ಡಿಸೆಂಬರ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA, 6 DECEMBER 2024 ಮೇಷ ಪರೋಪಕಾರದತ್ತ ಮನಸ್ಸು ಹರಿಯುವುದು. ಮಕ್ಕಳು ಸಾಧನೆಯಿಂದ ನೆಮ್ಮದಿ ಹಾಗೂ ಸಂತಸ. ವೃಷಭ ವೈಯಕ್ತಿಕ ಬೆಳವಣಿಗೆಯತ್ತ ಗಮನ ಹರಿಸುವಿರಿ. ಬಾಕಿ ಉಳಿದಿದ್ದ ಮನೆಯ ಕೆಲಸಗಳನ್ನು ಪೂರ್ಣಗೊಳಿಸುವಿರಿ. ಮಿಥುನ ಮೆನಯಲ್ಲಿನ ಹಿರಿಯರ ಆರೋಗ್ಯದ ಕುರಿತು ಹೆಚ್ಚು ಯೋಚಿಸಿ. ಹಣದ ಹರಿವು ಇರಲಿದೆ. ಮಹತ್ವದ ವಿಷಯದ ಕುರಿತು ಚಿಂತನೆ. ಮನೆಯಲ್ಲಿ ನೆಮ್ಮದಿ ಇರಲಿದೆ. ಕರ್ಕಾಟಕ ಮಾನಸಿಕ ಒತ್ತಡದ ಕೆಲಸಗಳಿಂದ ದೂರ ಉಳಿಯುವುದು ಸೂಕ್ತ. ವಿದ್ಯಾರ್ಥಿಗಳಿಗೆ ಅನುಕೂಲ. ಆರೋಗ್ಯ ಸಮಸ್ಯೆ ಸಾಧ್ಯತೆ. ಸಿಂಹ ಸಾಹಸಿಗಳಿಗೆ … Read more

ಬಸವಕೇಂದ್ರ ಸ್ವಾಮೀಜಿಗೆ ಚಿನ್ಮಯಾನುಗ್ರಹ ದೀಕ್ಷೆ, ಯಾರೆಲ್ಲ ಭಾಗವಹಿಸಿದ್ದರು? ಏನೆಲ್ಲ ಮಾತನಾಡಿದರು?

Chinmayana-anugraha-deekshe-for-sri-basavamarula-sidda-swamiji.

SHIVAMOGGA LIVE NEWS, 5 DECEMBER 2024 ಶಿವಮೊಗ್ಗ : ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಅವರಿಗೆ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ನಗರದ ಬಸವ ಕೇಂದ್ರದಲ್ಲಿ ಗುರುವಾರ ಚಿನ್ಮಯಾನುಗ್ರಹ ದೀಕ್ಷೆ (Deekshe) ನೀಡಿದರು. ನಂತರ ಮಾಚೇನಹಳ್ಳಿಯ ಬಸವ ನೆಲೆ ಮೈದಾದನಲ್ಲಿ ಶಿವಮೊಗ್ಗದ ಬಸವಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಅವರ ಚಿನ್ಮಯಾನುಗ್ರಹ ದೀಕ್ಷೆ ಸಮಾರಂಭ ನಡೆಯಿತು. ಯಾರೆಲ್ಲ ಏನೆಲ್ಲ ಹೇಳಿದರು? ಪೂರ್ವಾಶ್ರಮದ ತಾಯಿ ನೀಡಿದ ಸಂಸ್ಕಾರದಿಂದ ದೀಕ್ಷೆ ಪಡೆಯಲು … Read more

ಶಿವಮೊಗ್ಗ ಭದ್ರಾವತಿ ಮಧ್ಯೆ ರೈಲ್ವೆ ಮೇಲ್ಸೇತವೆ, ಉದ್ಘಾಟನೆ ಯಾವಾಗ ಗೊತ್ತಾ?

MP-BY-Raghavendra-checks-ROB-at-kadadakatte Flyover

SHIVAMOGGA LIVE NEWS, 5 DECEMBER 2024 ಭದ್ರಾವತಿ : ಕಡದಕಟ್ಟೆಯಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ (Flyover) ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಈ ತಿಂಗಳ ಅಂತ್ಯದೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗ – ಭದ್ರಾವತಿ ಹದ್ದಾರಿಯ ಕಡದಕಟ್ಟೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ. 2022ರ ಜನವರಿಯಲ್ಲಿ 23 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಯಿತು. ಈಗ ಮೇಲ್ಸುತುವೆ ಕಾಮಗಾರಿ ಬಹುತೇಕ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ. ಸಂಸದ ರಾಘವೇಂದ್ರ … Read more

ಅಡಿಕೆ ಧಾರಣೆ | 5 ಡಿಸೆಂಬರ್‌ 2024 | ಶಿವಮೊಗ್ಗದಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 5 DECEMBER 2024 ಶಿವಮೊಗ್ಗ : ಇವತ್ತು ಶಿವಮೊಗ್ಗ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆ (Adike Rate). ಬೆಟ್ಟೆ 33909 56699 ಗೊರಬಲು 15331 32179 ನ್ಯೂ ವೆರೈಟಿ 34069 49719 ರಾಶಿ 30599 50009 ಸರಕು 52109 85596 ಇದನ್ನೂ ಓದಿ » ಅಡಿಕೆ ಧಾರಣೆ | 4 ಡಿಸೆಂಬರ್‌ 2024 | ಶಿವಮೊಗ್ಗದಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌?

ಜನರ ಸಮಸ್ಯೆ ನೋಡಲಾಗದೆ ರಸ್ತೆ ಗುಂಡಿಗಳನ್ನು ಮುಚ್ಚಿದ ಗ್ರಾಮ ಪಂಚಾಯಿತಿ ಸದಸ್ಯ

pot-holes-colsed-by-grama-panchayat-memeber-at-anaveri.

SHIVAMOGGA LIVE NEWS, 5 DECEMBER 2024 ಹೊಳೆಹೊನ್ನೂರು : ರಸ್ತೆಯಲ್ಲಿನ ಗುಂಡಿಗಳಿಂದ ಗ್ರಾಮಸ್ಥರು ಅನುಭವಿಸುತ್ತಿರುವ ತೊಂದರೆ ಮನಗಂಡ ಆನವೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಿಗೆಹಳ್ಳಿಯ ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಶ್ ತಾವೇ ಸ್ವತಃ ಗುಂಡಿಗಳಿಗೆ (Pot Hole) ಮಣ್ಣು ಸುರಿದು ರಸ್ತೆ ದುರಸ್ತಿ ಮಾಡಿದ್ದಾರೆ. ಭದ್ರಾವತಿ ತಾಲೂಕು ಆವೇರಿಯಿಂದ ಇಟ್ಟಿಗೆಹಳ್ಳಿ ಸಂರ್ಪಕ ಕಲ್ಪಿಸುವ ಡಾಂಬ‌ರ್ ರಸ್ತೆ ಹಲವೆಡೆ ಕಿತ್ತುಹೋಗಿತ್ತು. ಮಳೆ ನೀರು ನಿಂತು ರಸ್ತೆಯಲ್ಲಿ ದೊಡ್ಡ ಗಾತ್ರದ ಗುಂಡಿಗಳಾಗಿದ್ದವು. ಇದರಿಂದ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು … Read more

ಶಿವಮೊಗ್ಗ ಸೇರಿ ಜಿಲ್ಲೆಯ ಹಲವಡೆ ಮತ್ತೆ ಮಳೆ ಶುರು

Rain-in-Shimoga-city-Kuvempu-Road

SHIVAMOGGA LIVE NEWS, 5 DECEMBER 2024 ಶಿವಮೊಗ್ಗ : ಫೆಂಗಲ್‌ ಚಂಡಮಾರುತದ ಪರಿಣಾಮ ಆರಂಭವಾಗಿದ್ದ ಮಳೆ ಎರಡು ದಿನ ಬಿಡುವು ನೀಡಿತ್ತು. ಈಗ ಪುನಃ ಮಳೆ (Rain) ಆರಂಭವಾಗಿದೆ. ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಮಳೆ ಶುರುವಾಗಿದೆ. ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ಜೋರು ಬಿಸಿಲಿತ್ತು. ಸಂಜೆ ಹೊತ್ತಿಗೆ ದಿಢೀರ್‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಮಳೆ ಶುರುವಾಗಿದೆ. ಜಿಲ್ಲೆಯ ವಿವಿಧೆಡೆ ಮಳೆ ಶಿವಮೊಗ್ಗ ನಗರ ಮಾತ್ರವಲ್ಲದೆ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದೆ. ಈ ವರದಿ ಪ್ರಕಟವಾಗುವ ಹೊತ್ತಿಗೆ … Read more

ಈಶ್ವರಪ್ಪಗೆ ಮತ್ತೆ ಸಂಕಷ್ಟ, 20 ದಿನದ ಅಂತರದಲ್ಲಿ ದಾಖಲಾಯ್ತು ಎರಡನೇ ಕೇಸ್‌

KS-Eshwarappa-Press-meet-in-Shimoga

SHIVAMOGGA LIVE NEWS, 5 DECEMBER 2024 ಶಿವಮೊಗ್ಗ : ಪ್ರಚೋದನಕಾರಿ ಭಾಷಣ (SPEECH) ಮಾಡಿದ ಆರೋಪದ ಮೇಲೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈ‍ಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಕೋಟೆ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಂಗ್ಲಾದೇಶದಲ್ಲಿ ಸಂತ ಚಿನ್ಮಯ ಕೃಷ್ಣದಾಸ್‌ ಅವರ ಬಂಧನ ಖಂಡಿಸಿ ಶಿವಮೊಗ್ಗ ಮಥುರಾ ಪ್ಯಾರಡೈಸ್‌ ಮುಂಭಾಗದ ನಡೆದ ಪ್ರತಿಭಟನಾ ಸಭೆ ವೇಳೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅನ್ಯ ಧರ್ಮದ ವಿರುದ್ಧ ಕೋಮು ಭಾವನೆ ಕೆರಳಿಸುವ, … Read more

ಶಿವಮೊಗ್ಗದಲ್ಲಿ ಅಕ್ಕ ಕೆಫೆ ಕ್ಯಾಂಟಿನ್‌, ಮಹಿಳೆಯರಿಂದ ಅರ್ಜಿ ಆಹ್ವಾನ

Akka-cafe-canteen-to-be-established-in-Shimoga.

SHIVAMOGGA LIVE NEWS, 5 DECEMBER 2024 ಸಾಗರ : ಮಹಿಳೆಯರೆ ನಡೆಸುವ ಅಕ್ಕ ಕೆಫೆ (Cafe) ಕ್ಯಾಂಟೀನ್‌ಗಳನ್ನು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಿಳೆಯರೆ ನಡೆಸುವ ಈ ಕ್ಯಾಂಟೀನ್‌ಗಳನ್ನು ಸ್ಥಾಪಿಸಿ ಅವರನ್ನು ಆರ್ಥಿಕವಾಗಿ ಸ್ವಾವಲಂಭಿಯಾಗಿಸುವುದು ಕಾರ್ಯಕ್ರಮದ ಉದ್ದೇಶ. ಡೇ-ನಲ್ಮ್ ಯೋಜನೆಯಡಿ ರಚನೆಯಾದ ಗುಂಪುಗಳು ಅಕ್ಕ ಕೆಫೆ ಹಾಗೂ ಅಕ್ಕ ಬೇಕ್ ಪ್ರಾರಂಭಿಸಬಹುದಾಗಿದೆ. ಆಸಕ್ತರು ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಲ್ಲಿ … Read more

ಸಾಗರದಿಂದ ಮಂಗಳೂರಿಗೆ ಹೊಸ ರಾಜಹಂಸ ಬಸ್‌, ಟೈಮಿಂಗ್‌ ಏನು?

Sagara-Mangalore-Rajahamsa-bus-launch-Beluru-Gopalakrishna

SHIVAMOGGA LIVE NEWS, 5 DECEMBER 2024 ಸಾಗರ : ಸಾಗರದಿಂದ ಮಂಗಳೂರಿಗೆ ನೂತನವಾಗಿ ಆರಂಭಗೊಂಡಿರುವ ಕೆಎಸ್ಆರ್‌ಟಿಸಿ ರಾಜಹಂಸ ಬಸ್ (Rajahamsa Bus) ಸಂಚಾರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬುಧವಾರ ಹಸಿರು ನಿಶಾನೆ ತೋರಿಸಿದರು. ಬಸ್ಸಿನ ಟೈಮಿಂಗ್‌ ಏನು? ನೂತನ ರಾಜಹಂಸ ಬಸ್‌ ಸಾಗರದಿಂದ ರಾತ್ರಿ 10.10ಕ್ಕೆ ಹೊರಡಲಿದೆ. ಬೆಳಗಿನ ಜಾವ 4ಕ್ಕೆ ಮಂಗಳೂರು, 4.45ಕ್ಕೆ ಯನಪೋಯ ಆಸ್ಪತ್ರೆ ತಲುಪುತ್ತದೆ. ಮಂಗಳೂರಿನಿಂದ ರಾತ್ರಿ 10.10ಕ್ಕೆ ಹೊರಡುವ ಬಸ್ ಬೆಳಗಿನ ಜಾವ 4.30ಕ್ಕೆ ಸಾಗರ … Read more