ಶಿವಮೊಗ್ಗ ಸಿಟಿ, ವಿವಿಧೆಡೆ ಡಿ.6ರಂದು ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS, 5 DECEMBER 2024 ಶಿವಮೊಗ್ಗ : ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಡಿ.6 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಸಾವರ್ಕರ್ ರಸ್ತೆ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ … Read more

ಭದ್ರಾ ಡ್ಯಾಮ್‌, ಹೊರಗುತ್ತಿಗೆ ನೌಕರರಿಂದ ಮುಷ್ಕರ, ಕಾರಣವೇನು?

Bhadra-Dam-out-source-employees-protest

SHIVAMOGGA LIVE NEWS | 5 DECEMBER 2024 ಭದ್ರಾವತಿ : ಮೂರು ತಿಂಗಳಿಂದ ವೇತನ ಪಾವತಿಸದ ಹಿನ್ನೆಲೆ ಭದ್ರಾ ಜಲಾಶಯದ (DAM) ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು. ಬಿಆರ್‌ಪಿಯಲ್ಲಿರುವ ಎಂಜಿನಿಯರ್‌ ಕಚೇರಿ ಮುಂಭಾಗ ಧರಣಿ ನಡೆಸಿದರು. ಭದ್ರಾ ಜಲಾಶಯದ ವಿವಿಧ ವಿಭಾಗಗಳಲ್ಲಿ 290ಕ್ಕೂ ಹೆಚ್ಚು ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಕರ್ತವ್ಯಕ್ಕೆ ನೇಮಿಸಿಕೊಂಡ ಏಜೆನ್ಸಿಯು ಕಳೆದ ಮೂರು ತಿಂಗಳಿಂದ ವೇತನ ಪಾವತಿಸಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ನೌಕರರು ಆರೋಪಿಸಿದ್ದಾರೆ. ಇದನ್ನೂ ಓದಿ » ಮೆಗ್ಗಾನ್‌ … Read more

ರಾತ್ರೋರಾತ್ರಿ ಮನೆ ಮುಂದೆ ಮಾಟ, ಮಂತ್ರ, ಎಲ್ಲಿ?

Bhadravathi-News-Update

SHIVAMOGGA LIVE NEWS, 5 DECEMBER 2024 ಭದ್ರಾವತಿ : ಮನೆಯೊಂದರ ಮುಂಭಾಗ ಕಿಡಿಗೇಡಿಗಳು ವಾಮಾಚಾರ (Black Magic) ನಡೆಸಿರುವ ಶಂಕೆ ವ್ಯಕ್ತವಾಗಿದೆ. ತಾಲೂಕಿನ ಅಂತರಗಂಗೆ ಗ್ರಾಪಂ ವ್ಯಾಪ್ತಿ ರತ್ನಾಪುರ ಗ್ರಾಮದ ಮಂಜ ಎಂಬುವರ ಮನೆ ಮುಂದೆ ಮಾಟಮಂತ್ರ ಮಾಡಲಾಗಿದೆ. ಮಂಜ ಅವರು ಕುಟುಂಬ ಸಮೇತ ದೇವಸ್ಥಾನಕ್ಕೆಂದು ಹೊರಜಿಲ್ಲೆಗೆ ಹೋಗಿದ್ದರು. ಮನೆಯಲ್ಲಿ ಮಕ್ಕಳಿಬ್ಬರು ಇದ್ದು, ಮಧ್ಯರಾತ್ರಿ ಅರಿಶಿಣ, ಕುಂಕುಮ ಸಹಿತ ಪೂಜೆ ಮಾಡಲಾಗಿದೆ. ಸ್ಥಳದಲ್ಲಿ ಮೊಟ್ಟೆಗಳು, ಮೀನುಗಳು, ಮಣ್ಣಿನಿಂದ ಮಾಡಿದ ಗೊಂಬೆಗಳು, ತೆಂಗಿನಕಾಯಿ, ಬಾಳೆಹಣ್ಣು, ಅರಿಶಿಣ, ಕುಂಕುಮ, … Read more

ಮೆಗ್ಗಾನ್‌ ಆಸ್ಪತ್ರೆಗೆ ಲೋಕಾಯುಕ್ತ ಪೊಲೀಸರ ಭೇಟಿ, ಕಾರಣವೇನು?

Mc-Gann-Hospital-Shimoga

SHIVAMOGGA LIVE NEWS, 5 DECEMBER 2024 ಶಿವಮೊಗ್ಗ : ಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳು ಮೆಗ್ಗಾನ್‌ ಆಸ್ಪತ್ರೆಗೆ (Hospital) ಭೇಟಿ ನೀಡಿ ವಿವಿಧೆಡೆ ಪರಿಶೀಲಿಸಿದರು. ಅಲ್ಲದೆ ಔಷಧಗಳ ಕುರಿತು ಮಾಹಿತಿ ಪಡೆದರು.   ಬಳ್ಳಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬೆನ್ನಲ್ಲೇ ಸರ್ಕಾರದ ಆದೇಶದ ಮೇರೆಗೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮೆಗ್ಗಾನ್ ಆಸ್ಪತ್ರೆ ಔಷಧ ಉಪ ಉಗ್ರಾಣ, ಮುಖ್ಯ ಉಗ್ರಾಣ ಮತ್ತು ಡಿಎಚ್‌ಒ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು. ಲೋಕಾಯುಕ್ತ ಎಸ್‌ಪಿ ಮಂಜುನಾಥ್‌ ಚೌಧರಿ … Read more

ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ

Complete-Shivamogga City News

SHIVAMOGGA LIVE CITY NEWS, 5 DECEMBER 2024 ಶಿವಮೊಗ್ಗ : ಇಡೀ ದಿನ ನಗರದಲ್ಲಿ ಏನೇನಾಯ್ತು. ಇಲ್ಲಿದೆ ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌. Shimoga City news

ಡಿಸಿಸಿ ಬ್ಯಾಂಕ್‌ನಿಂದ ಮೂರು ಹೊಸ ಶಾಖೆ, ಎಲ್ಲೆಲ್ಲಿ? ಯಾವಾಗ ಆರಂಭ?

041224 Dr RM Manjunatha Gowda press meet in DCC Bank

SHIVAMOGGA LIVE NEWS | 4 DECEMBER 2024 ಶಿವಮೊಗ್ಗ : ಷೇರುದಾರರಿಗೆ ಕಾರ್ಪೊರೇಟ್‌ ಬ್ಯಾಂಕ್‌ ಮಾದರಿ ಸೇವೆ ಒದಗಿಸಲು ಸಿದ್ಧವಾಗಿರುವ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ (DCC BANK) ಮೂರು ಹೊಸ ಶಾಖೆಗಳನ್ನು ತೆರೆಯುತ್ತಿದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ. ಆರ್‌.ಎಂ.ಮಂಜುನಾಥ ಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ, ಡಿ.6ರಂದು ಸೊರಬ ತಾಲೂಕು ಜಡೆ ಗ್ರಾಮದಲ್ಲಿ ಬ್ಯಾಂಕ್‌ನ ಶಾಖೆ ಆರಂಭಿಸಲಾಗುತ್ತಿದೆ. ಡಿ.12ರಂದು ಶಿಕಾರಿಪುರ ತಾಲೂಕು ಸುಣ್ಣದಕೊಪ್ಪ, ಡಿ.18ರಂದು ಭದ್ರಾವತಿ ತಾಲೂಕು ಕ್ಲಲಿಹಾಳ್‌ನಲ್ಲಿ ಶಾಖೆ … Read more

ಶಿವಮೊಗ್ಗದ ವಿವಿಧೆಡೆ ನಾಳೆ ಬೆಳಗ್ಗೆಯಿಂದ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS | 4 DECEMBER 2024 ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ  ನಿರ್ವಹಣಾ ಕಾಮಗಾರಿ ನಡೆಸಲಾಗುತ್ತಿದೆ. ಹಾಗಾಗಿ ಡಿ.5 ರಂದು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್‌ ವ್ಯ ತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಮಾಚೇನಹಳ್ಳಿ, ಬಿದರೆ, ನಿದಿಗೆ, ಹಾರೆಕಟ್ಟೆ, ಸೋಗಾನೆ, ರೆಡ್ಡಿಕ್ಯಾಂಪ್, ಆಚಾರಿಕ್ಯಾಂಪ್, ಹೊಸೂರು, ದುಮ್ಮಳ್ಳಿ, ಶುಗರ್ ಕಾಲೋನಿ, ಓತಿಘಟ್ಟ, ಜಯಂತಿಗ್ರಾಮ, ಹೊನ್ನವಿಲೆ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, … Read more

ಬೆಳೆ ವಿಮೆ, ಪರಿಷ್ಕರಣೆಗೆ ಆರ್‌ಎಂಎಂ ಆಗ್ರಹ, ಕಾರಣವೇನು?

041224 Dr RM Manjunatha Gowda press meet in DCC Bank1

SHIVAMOGGA LIVE NEWS | 4 DECEMBER 2024 ಶಿವಮೊಗ್ಗ : ಬೆಳೆ ವಿಮೆ (Insurance) ಯೋಜನೆ ಸಂಪೂರ್ಣ ಅವೈಜ್ಞಾನಿಕವಾಗಿದೆ. ಇದನ್ನು ಪರಿಷ್ಕರಣೆ ಮಾಡಬೇಕು ಎಂದು ಡಿಸಿಸಿ ಬ್ಯಾಂಕ್‌ ಅ‍ಧ್ಯಕ್ಷ ಡಾ. ಆರ್‌.ಎಂ.ಮಂಜುನಾಥ ಗೌಡ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ, ಶಿವಮೊಗ್ಗ ಜಿಲ್ಲೆಯಲ್ಲಿ 50,383 ರೈತರು 22.60 ಕೋಟಿ ರೂ. ಪ್ರೀಮಿಯಂ ಪಾವತಿಸಿದ್ದರು. ಈ ಪೈಕಿ 23,094 ರೈತರು ಡಿಸಿಸಿ ಬ್ಯಾಂಕ್‌ ಮೂಲಕವೇ 10.13 ಕೋಟಿ ರೂ. ಜಮಾ ಮಾಡಿದ್ದರು. ಈಗ ಒಟ್ಟು 19,358 ರೈತರಿಗೆ … Read more

ಅಡಿಕೆ ಧಾರಣೆ | 4 ಡಿಸೆಂಬರ್‌ 2024 | ಶಿವಮೊಗ್ಗದಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 4 DECEMBER 2024 ಅಡಿಕೆ ಧಾರಣೆ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಬೆಟ್ಟೆ 48200 54399 ಗೊರಬಲು 18000 32163 ಹೊಸ ವೆರೈಟಿ 44566 50109 ರಾಶಿ 40001 50309 ಸರಕು 45009 84500 ಇದನ್ನೂ ಓದಿ » ಅಡಿಕೆ ಧಾರಣೆ | 3 ಡಿಸೆಂಬರ್‌ 2024 | ಶಿವಮೊಗ್ಗದಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್?

ವಿಐಎಸ್‌ಎಲ್‌, ಭದ್ರಾವತಿಯಲ್ಲಿ ಬಿ.ವಿ.ಶ್ರೀನಿವಾಸ್‌ಗೆ ಮನವಿ

BV-Srinivas-at-Bhadravathi-temple. VISL

SHIVAMOGGA LIVE NEWS | 4 DECEMBER 2024 ಭದ್ರಾವತಿ : ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಪುನಶ್ಚೇತನಗೊಳಿಸಬೇಕು. ಗುತ್ತಿಗೆ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ಕೆಲಸ ಕಲ್ಪಿಸಿ ಅವರ ಹಿತರಕ್ಷಣೆ ಮಾಡುವಂತೆ ಯುವ ಕಾಂಗ್ರೆಸ್‌ನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಅವರಿಗೆ ಸುರಗಿತೋಪು ನಿವಾಸಿಗಳು ಮನವಿ ಮಾಡಿದರು. ಸುರಗಿತೋಪು ಚೌಡೇಶ್ವರಿ ದೇವಸ್ಥಾನಕ್ಕೆ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಭೇಟಿ ನೀಡಿ ಚೌಡೇಶ್ವರಿ ದೇವಿಯ ದರ್ಶನ ಪಡೆದರು. ಈ ಸಂದರ್ಭ ಅವರನ್ನು ಭೇಟಿಯಾದ … Read more