‘ನಾನೇನು ಸನ್ಯಾಸಿಯಲ್ಲ, ಮೂರು ಬಾರಿ ಶಾಸಕನಾಗಿದ್ದೇನೆʼ
SHIVAMOGGA LIVE NEWS | 4 DECEMBER 2024 ಹೊಸನಗರ : ನಾನೇನು ಸನ್ಯಾಸಿ ಅಲ್ಲ. ಮೂರು ಬಾರಿ ಶಾಸಕನಾಗಿದ್ದೇನೆ. ಸಚಿವ ಸ್ಥಾನದ (Minister) ಆಕಾಂಕ್ಷಿಯಾಗಿಯೇ ಇರ್ತೇನೆ. ಅವಕಾಶ ಕೊಟ್ಟರೆ ಕೆಲಸ ಮಾಡುತ್ತೇನೆ. ಆದರೆ ಅದಕ್ಕಾಗಿ ಹೈಕಮಾಂಡ್ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಹೊಸನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ನಮ್ಮ ಮುಖಂಡರ ಜೊತೆ ಚರ್ಚೆ ಮಾಡಿದ್ದಾರೆ. ಮಾರ್ಚ್ವರೆಗೆ … Read more