‘ನಾನೇನು ಸನ್ಯಾಸಿಯಲ್ಲ, ಮೂರು ಬಾರಿ ಶಾಸಕನಾಗಿದ್ದೇನೆʼ

Beluru-Gopalakrishna-at-Hosanagara about minister post

SHIVAMOGGA LIVE NEWS | 4 DECEMBER 2024 ಹೊಸನಗರ : ನಾನೇನು ಸನ್ಯಾಸಿ ಅಲ್ಲ. ಮೂರು ಬಾರಿ ಶಾಸಕನಾಗಿದ್ದೇನೆ. ಸಚಿವ ಸ್ಥಾನದ (Minister) ಆಕಾಂಕ್ಷಿಯಾಗಿಯೇ ಇರ್ತೇನೆ. ಅವಕಾಶ ಕೊಟ್ಟರೆ ಕೆಲಸ ಮಾಡುತ್ತೇನೆ. ಆದರೆ ಅದಕ್ಕಾಗಿ ಹೈಕಮಾಂಡ್ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಹೊಸನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ನಮ್ಮ ಮುಖಂಡರ ಜೊತೆ ಚರ್ಚೆ ಮಾಡಿದ್ದಾರೆ. ಮಾರ್ಚ್‌ವರೆಗೆ … Read more

ಶಿಕಾರಿಪುರದ ಹಲವೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 4 DECEMBER 2024 ಶಿಕಾರಿಪುರ : ತುರ್ತು ಕಾಮಗಾರಿ ಪ್ರಯುಕ್ತ ಡಿ.4ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಶಿಕಾರಿಪುರ ತಾಲೂಕಿನ ಹಲವು ಕಡೆ ಇಡೀ ದಿನ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಇಂಡಸ್ಟ್ರಿಯಲ್ ಫೀಡರ್‌ವ್ಯಾಪ್ತಿಯ ಕೋರ್ಟ್ ಸುತ್ತಮುತ್ತ, ಕುಮದ್ವತಿ ಕಾಲೇಜ್, ಶಾಹಿ ಗಾರ್ಮೆಂಟ್ಸ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆದಿಶಕ್ತಿ ದೇವಸ್ಥಾನ ಸುತ್ತಮುತ್ತ, ಕೆಎಚ್‌ಬಿ ಲೇಔಟ್‌ ವ್ಯಾಪ್ತಿಯಲ್ಲಿ, ನಂದಿಹಳ್ಳಿ … Read more

ಶಿವಮೊಗ್ಗದಲ್ಲಿ ಇವತ್ತಿನಿಂದ ಅಥ್ಲೆಟಿಕ್ಸ್‌ | ಚಾಲಕರಿಗೆ ಉಚಿತ ಲೇಬರ್‌ ಕಾರ್ಡ್‌

DVS-College-press-meet-and-Drivers-association

SHIVAMOGGA LIVE NEWS | 4 DECEMBER 2024 ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆಯಾಗುತ್ತಾ? ಇಲ್ಲಿದೆ ರಿಪೋರ್ಟ್

ಸಿಲಿಂಡರ್‌ ಸ್ಪೋಟ, ಭದ್ರಾವತಿ ಗೋಬಿ ಮಂಚೂರಿ ಅಂಗಡಿ ಮಾಲೀಕ ಸಾವು

041224 gobi manchuri merchant succumbed

SHIVAMOGGA LIVE NEWS | 4 DECEMBER 2024 ಭದ್ರಾವತಿ : ಗ್ಯಾಸ್‌ ಸಿಲಿಂಡರ್‌ ಸ್ಪೋಟಗೊಂಡು ಗಂಭೀರ ಗಾಯಗೊಂಡಿದ್ದ ಭದ್ರಾವತಿಯ ಗೋಬಿ (Gobi) ಮಂಚೂರಿ ಅಂಗಡಿ ಮಾಲೀಕ ಕೇಶವಮೂರ್ತಿ (61) ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಭದ್ರಾವತಿಯ ಕಾಳಕಾಂಬ ದೇವಸ್ಥಾನ ರಸ್ತೆಯ ನಿವಾಸಿ ಕೇಶವಮೂರ್ತಿ ಅವರ ಮನೆಯಲ್ಲಿ ಕಳೆದ ವಾರ ಸಿಲಿಂಡರ್‌ ಸೋರಿಕೆಯಾಗಿ ಸ್ಪೋಟ ಸಂಭವಿಸಿತ್ತು. ತೀವ್ರ ಗಾಯಗೊಂಡಿದ್ದ ಕೇಶವಮೂರ್ತಿ ಅವರನ್ನು ಶಿವಮೊಗ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆಯಾಗುತ್ತಾ? ಇಲ್ಲಿದೆ ರಿಪೋರ್ಟ್

WEATHER-REPORT-SHIMOGA-

WEATHER REPORT | 4 DECEMBER 2024 ಶಿವಮೊಗ್ಗ : ಫೆಂಗಲ್‌ ಚಂಡಮಾರುತದ ಪರಿಣಾಮ ಜಿಲ್ಲೆಯ ವಿವಿಧೆಡೆ ಕಳೆದ ಎರಡು ದಿನ ಮಳೆಯಾಗಿತ್ತು. ಮಂಗಳವಾರ ಮಧ್ಯಾಹ್ನದ ಬಳಿಕ ಜಿಲ್ಲೆಯಲ್ಲಿ ಬಿಸಿಲು ಆವರಿಸಿತ್ತು. ಇವತ್ತು ಕೂಡ ಆಗಾಗ ಮೋಡ ಕವಿದ ವಾತಾವರಣ ಮತ್ತು ಬಿಸಿಲು ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯು ಇದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಿಲ್ಲಿ … Read more

ದಿನ ಭವಿಷ್ಯ | 4 ಡಿಸೆಂಬರ್‌ 2024 | ಯಾವ್ಯಾವ ರಾಶಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA | 4 DECEMBER 2024 ಮೇಷ ಕೋಪದ ಕೈಗೆ ಬುದ್ದಿ ಕೊಡುವುದು ಒಳ್ಳೆಯದಲ್ಲ. ಸ್ನೇಹಿತರೊಂದಿಗೆ ವಿರಸ ಸಾಧ್ಯತೆ. ಅನಗತ್ಯ ಸಮಯ ವ್ಯರ್ಥವಾಗಲಿದೆ. ಸಂಗಾತಿಯ ಅನಾರೋಗ್ಯದಿಂದ ಖರ್ಚು ಹೆಚ್ಚಲಿದೆ. ವೃಷಭ ವ್ಯರ್ಥ ಆಲೋಚನೆಗಳು ನಿಮ್ಮ ಮನಸನ್ನು ಆವರಿಸಲಿದೆ. ಕುಟುಂಬದಲ್ಲಿ ವಿರಸ. ಉದ್ಯೋಗ ಸ್ಥಳದಲ್ಲಿ ಅನಗತ್ಯ ಕಿರಿಕಿರಿ. ಮೌನ ವಹಿಸುವುದು ಉತ್ತಮ. ಮಿಥುನ ಕೆಲಸದ ಸ್ಥಳದಲ್ಲಿ ಅತ್ಯಂತ ಒತ್ತಡವಿರಲಿದೆ. ಇದರಿಂದ ಮಾನಸಿಕ ಶಾಂತಿ ಕದಡಲಿದೆ. ಮನೆಯಲ್ಲಿ ವಿನಾಕಾರಣ ಅಸಮಾಧಾನ. ಸಂಗಾತಿಯಿಂದ ನೆರವು. ಕರ್ಕಾಟಕ ಕೆಲಸದ ನಡುವೆ ವಿಶ್ರಾಂತಿ ಲಭಿಸಲಿದೆ. ಧಾರ್ಮಿಕ … Read more

ಅಡಿಕೆ ಧಾರಣೆ | 3 ಡಿಸೆಂಬರ್‌ 2024 | ಶಿವಮೊಗ್ಗದಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS, 3 DECEMBER 2024 ಅಡಿಕೆ : ಶಿವಮೊಗ್ಗ ಎಪಿಎಂಸಿ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಬೆಟ್ಟೆ 52114 57629 ಗೊರಬಲು 17209 34699 ನ್ಯೂ ವೆರೈಟಿ 29619 49799 ರಾಶಿ 31400 49899 ಸರಕು 48000 80210 ಇದನ್ನೂ ಓದಿ » ಅಡಿಕೆ ಧಾರಣೆ | 2 ಡಿಸೆಂಬರ್‌ 2024 | ಶಿವಮೊಗ್ಗದಲ್ಲಿ ಎಷ್ಟಿದೆ ಅಡಿಕೆ ರೇಟ್‌?

ಶಕ್ತಿ ಯೋಜನೆ, ಶಿವಮೊಗ್ಗದಲ್ಲಿ ಈವರೆಗೂ ಉಚಿತವಾಗಿ ಓಡಾಡಿದ ಮಹಿಳೆಯರೆಷ್ಟು?

ksrtc-news-update-thumbnail.webp

SHIVAMOGGA LIVE NEWS, 3 DECEMBER 2024 ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ (Shakti) ಯೋಜನೆ ಅಡಿ ಶಿವಮೊಗ್ಗ ವಿಭಾಗದಲ್ಲಿ ಈವರೆಗೆ 4 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಒಟ್ಟು ಪ್ರಯಾಣಿಕರ ಪೈಕಿ ಶೇ.60ರಷ್ಟು ಮಹಿಳೆಯರೆ ಪ್ರಯಾಣಿಸಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗ ಮಾಹಿತಿ ನೀಡಿದೆ. ಎಲ್ಲೆಲ್ಲಿ ಎಷ್ಟು ಪ್ರಯಾಣಿಕರು? ಶಿವಮೊಗ್ಗ ಕೆಎಸ್‌ಆರ್‌ಟಿಸಿ ವಿಭಾಗದ ಅಡಿ ಐದು ಡಿಪೋಗಳಿವೆ. ಶಿವಮೊಗ್ಗ, ಭದ್ರಾವತಿ, ಸಾಗರ, ಹೊನ್ನಾಳಿ ಮತ್ತು ಶಿಕಾರಿಪುರ ಡಿಪೋಗಳಿವೆ. ಶಿವಮೊಗ್ಗ ಮತ್ತು ಭದ್ರಾವತಿ … Read more

ರಿಪ್ಪನ್‌ಪೇಟೆ ಬಳಿ ಎರಡು ಮನೆಗಳ ಬಾಗಿಲು ಬೀಗ ಮುರಿದ ಕಳ್ಳರು

Ripponepete-Board-in-Hosaganagara-Shmoga-News-Live

SHIVAMOGGA LIVE NEWS, 3 DECEMBER 2024 ರಿಪ್ಪನ್‌ಪೇಟೆ : ಯಾರೂ ಇಲ್ಲದ ವೇಳೆ ಕಳ್ಳರು ಮನೆಯೊಳಗೆ ನುಗ್ಗಿ ಚಿನ್ನಾಭರಣ ಕಳ್ಳತನ (Theft) ಮಾಡಲಾಗಿದೆ. ಈ ಸಂಬಂಧ ರಿಪ್ಪನ್‌ಪೇಟೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಹೊಳೆಹೊನ್ನೂರು ಬಳಿ ಎರಡು ಕಾರು, ಬೈಕ್‌ ಅಪಘಾತ

ಹೊಳೆಹೊನ್ನೂರು ಬಳಿ ಎರಡು ಕಾರು, ಬೈಕ್‌ ಅಪಘಾತ

cars-mishap-at-holehonnuru-road

SHIVAMOGGA LIVE NEWS, 3 DECEMBER 2024 ಹೊಳೆಹೊನ್ನೂರು : ಚಿಕ್ಕೂಡ್ಲಿ ಗ್ರಾಮದ ಸಮೀಪ ಚಿತ್ರದುರ್ಗ– ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ಎರಡು ಕಾರು (Cars) ಹಾಗೂ ಒಂದು ಬೈಕ್ ಜಖಂ ಆಗಿವೆ. ಹೊಳೆಹೊನ್ನೂರು ಪಟ್ಟಣದ ಕಡೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದವರು ರಸ್ತೆ ಪಕ್ಕದಲ್ಲಿ ಕಿಯಾ ಕಾರು ನಿಲ್ಲಿಸಿ ತರಕಾರಿ ತೆಗೆದುಕೊಂಡು ರಸ್ತೆ ಕಡೆಗೆ ಕಾರನ್ನು ತಿರುಗಿಸುತ್ತಿದ್ದಂತೆ ಹಿಂದಿನಿಂದ ಬಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ರಸ್ತೆ ಬದಿ ನಿಲ್ಲಿಸಿದ್ದ ಹೊಸ ಬೈಕ್‌ಗೆ … Read more