ನಂದಿನಿ ಹಾಲಿಗೆ ದೆಹಲಿ ಜನ ಫಿದಾ, ಮೊದಲ ದಿನ ಎಷ್ಟಿತ್ತು ವ್ಯಾಪಾರ?

Nandini-Milk-logo-general-image

SHIVAMOGGA LIVE NEWS, 3 DECEMBER 2024 ನವದೆಹಲಿ : ಮಾರುಕಟ್ಟೆಗೆ ಲಗ್ಗೆ ಇಟ್ಟ ಮೊದಲ ದಿನವೇ ನಂದಿನಿ ಹಾಲಿಗೆ (Milk) ದೆಹಲಿ ಜನ ಉತ್ತಮವಾಗಿ ಸ್ಪಂದಿಸಿದ್ದಾರೆ. ನವದೆಹಲಿಯಲ್ಲಿ ಮೊದಲ ದಿನವೆ 10 ಸಾವಿರ ಲೀಟರ್‌ ಹಾಲು ಮಾರಾಟವಾಗಿದೆ. ಇನ್ನು ಕೆಲವೇ ತಿಂಗಳಲ್ಲಿ ನಿತ್ಯ 70 ಸಾವಿರ ಲೀಟರ್‌ ಹಾಲು ಮತ್ತು ಮೊಸರು ಮಾರಾಟದ ಗುರಿ ಹೊಂದಲಾಗಿದೆ ಎಂದು ಸರ್ಕಾರ ತಿಳಿಸಿದೆ. ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್‌) ಇತ್ತೀಚೆಗೆ ದೆಹಲಿಯಲ್ಲಿ ಮಾರುಕಟ್ಟೆ ವಿಸ್ತರಣೆ ಮಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ … Read more

ಶಿವಮೊಗ್ಗದಲ್ಲಿ ಇವತ್ತೂ ಚಂಡಮಾರುತದ ಎಫೆಕ್ಟ್‌, ಮಳೆ ಸಾಧ್ಯತೆ

WEATHER-REPORT-SHIMOGA-

WEATHER REPORT, 3 DECEMBER 2024 ಶಿವಮೊಗ್ಗ : ಫೆಂಗಲ್‌ ಚಂಡಮಾರುತದ ಪರಿಣಾಮ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸೋಮವಾರ ಮಳೆಯಾಗಿದೆ. ಇವತ್ತೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 … Read more

ರಾಜ್ಯದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌, ಮಳೆ ಎಚ್ಚರಿಕೆ

rain in shimoga

SHIVAMOGGA LIVE NEWS, 3 DECEMBER 2024 ನವದೆಹಲಿ : ಫೆಂಗಲ್‌ (Fengal) ಚಂಡಮಾರುತದ ಪರಿಣಾಮ ದಕ್ಷಿಣ ಭಾರತದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಪ್ರಕಟಿಸಲಾಗಿದೆ. ರಾಜ್ಯದ ಚಾಮರಾಜನಗರ, ಮೈಸೂರು, ರಾಮನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಭಾರಿಯಿಂದ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ » ತೀರ್ಥಹಳ್ಳಿಯಲ್ಲಿ ದೇವಸ್ಥಾನದ ಬೀಗ ಒಡೆದು … Read more

ಶಿವಮೊಗ್ಗ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ ಘೋಷಣೆ

dc-gurudatta-hegde-IAS-Shimoga

SHIVAMOGGA LIVE NEWS, 3 DECEMBER 2024 ಶಿವಮೊಗ್ಗ : ಫೆಂಗಲ್‌ ಚಂಡಮಾರುತದ ಕಾರಣಕ್ಕೆ ಇನ್ನೆರಡು ದಿನ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಇವತ್ತು ರಜೆ (Holiday) ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲೆಯಲ್ಲಿ ಡಿ.3 ಮತ್ತು 4ರಂದು ಆರೆಂಜ್‌ ಮತ್ತು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ವಿಪತ್ತು … Read more

ದಿನ ಭವಿಷ್ಯ | ಈ ರಾಶಿಯವರಿಗೆ ಇವತ್ತು ಕೆಲಸ ಸಿಗಲಿದೆ

DINA-BHAVISHYA

DINA BHAVISHYA, 3 DECEMBER 2024 ಮೇಷ ಐಷಾರಾಮಿ ಜೀವನದ ಬಗ್ಗೆ ಜುಗುಪ್ಸೆ ಮೂಡಲಿದೆ. ಬಹು ಕಾಲದ ಅಪೇಕ್ಷೆಯ ಯಾತ್ರೆಗೆ ಮುಹೂರ್ತ ನಿಗದಿ. ಉನ್ನತ ವ್ಯಾಸಂಗಕ್ಕೆ ಅವಕಾಶ. ವೃಷಭ ಸತ್ಕಾರ್ಯ ನೆರವೇರಿಸುವ ಕುರಿತು ಕುಟುಂಬದೊಂದಿಗೆ ಸಮಾಲೋಚನೆ. ಕಲಾವಿದರಿಗೆ ಖ್ಯಾತಿ ಮತ್ತು ಸಂಪತ್ತು ದೊರೆಯಲಿದೆ. ಮಿಥುನ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅತ್ಯಂತ ಅನಿವಾರ್ಯ. ಕೆಲಸದ ಸ್ಥಳದಲ್ಲಿ ದೊಡ ನಷ್ಟ ಸಂಭವಿಸಲಿದೆ. ಕರ್ಕಾಟಕ ಗುರಿ ಸಾಧನೆಗೆ ತಕ್ಕ ಮಹತ್ವದ ಬದಲಾವಣೆ ಮಾಡಿಕೊಳ್ಳುವುದು ಉತ್ತಮ. ವ್ಯವಹಾರದಲ್ಲಿ ಅಭಿವೃದ್ಧಿ. ಧಾರ್ಮಿಕ ಕ್ಷೇತ್ರದ ದರ್ಶನ. … Read more

ಅಡಿಕೆ ಧಾರಣೆ | 2 ಡಿಸೆಂಬರ್‌ 2024 | ಶಿವಮೊಗ್ಗದಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ADIKE RATE | 2 DECEMBER 2024 ಶಿವಮೊಗ್ಗ : ಇಲ್ಲಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ. ಬೆಟ್ಟೆ 46009 54619 ಗೊರಬಲು 14141 32009 ಹೊಸ ವೆರೈಟಿ 43099 49989 ರಾಶಿ 29290 50159 ಸರಕು 52420 71613 ಇದನ್ನೂ ಓದಿ » ಅಡಿಕೆ ಧಾರಣೆ | 29 ನವೆಂಬರ್‌ 2024 | ಇವತ್ತು ಶಿವಮೊಗ್ಗದಲ್ಲಿ ಎಷ್ಟಿದೆ ಅಡಿಕೆ ರೇಟ್?

ಹೊಳೆಹೊನ್ನೂರು ರಸ್ತೆ, ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS | 2 DECEMBER 2024 ಹೊಳೆಹೊನ್ನೂರು : ಆರ್ಕೇಸ್ಟ್ರಾ ಕಾರ್ಯಕ್ರಮ ನೋಡಿಕೊಂಡು ಮನೆಗೆ ಮರಳುತ್ತಿದ್ದ ವ್ಯಕ್ತಿಗೆ ಹೊಳೆಹೊನ್ನೂರು ರಸ್ತೆಯಲ್ಲಿ ಕಾರು (Car) ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಹೊಳೆಬೆನವಳ್ಳಿಯ ತಿಮ್ಮಪ್ಪ (54) ಮೃತ ದುರ್ದೈವಿ. ಗ್ರಾಮದ ಚನ್ನಬಸವೇಶ್ವರ ದೇವಸ್ಥಾನದ ಬಳಿ ಶುಕ್ರವಾರ ರಾತ್ರಿ ರಾಜ್ಯೋತ್ಸವದ ಅಂಗವಾಗಿ ಆರ್ಕೇಸ್ಟ್ರಾ ಆಯೋಜಿಸಲಾಗಿತ್ತು. ತಿಮ್ಮಪ್ಪ ಅವರು ಕಾರ್ಯಕ್ರಮ ವೀಕ್ಷಿಸಿ ಮನೆಗೆ ಮರಳುತ್ತಿದ್ದರು. ಈ ವೇಳೆ ಕಾರು ಡಿಕ್ಕಿ ಹೊಡೆದು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ, ಇಡೀ ದಿನ ಮೋಡ ಕವಿದ ವಾತಾವರಣ ಸಾಧ್ಯತೆ

WEATHER-REPORT-SHIMOGA-

WEATHER REPORT | 2 DECEMBER 2024 ಶಿವಮೊಗ್ಗ : ಫೆಂಗಾಲ್‌ ಚಂಡಮಾರತದ ಪರಿಣಾಮ ರಾಜ್ಯದ ವಿವಿಧೆಡೆ ಭಾನುವಾರ ಮಳೆಯಾಗಿದೆ. ಇವತ್ತು ಕೂಡ ಹಲವು ಕಡೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಸಾಧಾರಣ … Read more

ದಿನ ಭವಿಷ್ಯ – ಇವತ್ತು ಈ ರಾಶಿಯವರಿಗೆ ವಿದೇಶ ಪ್ರವಾಸದ ಯೋಗ

DINA-BHAVISHYA

DINA BHAVISHYA | 2 DECEMBER 2024 ಮೇಷ ಮನೆಯಲ್ಲಿ ಮದುವೆ ಮಾತುಕತೆ. ಕಚೇರಿಯಲ್ಲಿ ಕರ್ತವ್ಯ ಲೋಪದ ಕುರಿತು ಮೇಲಧಿಕಾರಿಗಳಿಗೆ ಅಸಮಾಧಾನ. ವೃಷಭ ಕೆಲಸದ ಸ್ಥಳದಲ್ಲಿ ಸ್ವಪ್ರಯತ್ನದ ಜೊತೆಗೆ ದೇವರ ಆಶೀರ್ವಾದ ಮುಖ್ಯ. ಮನೆ ದೇವರ ಪ್ರಾರ್ಥನೆಯಿಂದ ಫಲ ದೊರೆಯಲಿದೆ. ಊಹಾಪೋಹಕ್ಕೆ ಕಿವಿಗೊಡದಿರುವುದು ಸೂಕ್ತ. ಮಿಥುನ ಜೀವನ ಸುಗಮವಾಗಿ ಸಾಗುತ್ತಿದೆ. ಯಾವುದೆ ಬದಲಾವಣೆ ಕುರಿತು ಯೋಚಿಸದಿರುವುದು ಸೂಕ್ತ. ಮಿತ್ರರಿಂದ ಸಲಹೆ. ಕರ್ಕಾಟಕ ಮಕ್ಕಳ ಆರೋಗ್ಯದ ವಿಚಾರದಲ್ಲಿ ಖರ್ಚು ವೆಚ್ಚ. ಕಾರ್ಮಿಕರ ಬೇಡಿಕೆಗೆ ಮುಖ್ಯಸ್ಥರಿಂದ ಪೂರೈಕೆ. ಸಿಂಹ ನಿಷ್ಠೆಯಿಂದ … Read more

ಅಕ್ಕಪಕ್ಕದ ಮನೆಯವರಿಂದ ಬಂತು ಫೋನ್‌, ರಿಸೀವ್‌ ಮಾಡಿದ ಮಹಿಳೆಗೆ ಶಾಕ್

Police-Jeep-in-Shimoga-city

SHIVAMOGGA LIVE NEWS | 1 DECEMBER 2024 ಶಿವಮೊಗ್ಗ : ಮನೆಯಲ್ಲಿ ಯಾರೂ ಇಲ್ಲಾದಾಗ ಬಟ್ಟೆ ಹೊಲಿಯುವ ಮೆಷಿನ್‌ (Machine), ಮೋಟರ್‌ ಮತ್ತು ಬಟ್ಟೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಶಿವಮೊಗ್ಗ ನಗರದ ಮಾರ್ನಮಿಬೈಲು ಜೆ.ಸಿ.ನಗರದ ಮಂಜುಳಾ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಮಂಜುಳಾ ಅವರು ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳಿದ್ದರು. ಅವರ ಮಗ ಕೆಲಸಕ್ಕೆ ಹೋಗಿದ್ದ. ನೆರೆಹೊರೆಯವರು ಕರೆ ಮಾಡಿ ಮನೆಗೆ ಬೆಂಕಿ ಬಿದ್ದಿದೆ ಎಂದು ತಿಳಿಸಿದ್ದು, ಬೆಂಕಿ ನಂದಿಸಿದ್ದರು. ಮಂಜುಳಾ ಅವರು ಮನೆಗೆ … Read more