ಯಡೇಹಳ್ಳಿಯಲ್ಲಿ ಅಪಘಾತ, ತೀವ್ರ ಗಾಯಗೊಂಡಿದ್ದ ಯುವಕ ಸಾವು, ಮಾನವೀಯತೆ ಮೆರೆದ ಪೋಷಕರು

Yadehalli-mishap-youth-donates-eyes

ಹೊಳೆಹೊನ್ನೂರು: ಯಡೇಹಳ್ಳಿಯಲ್ಲಿ ಅಪರಿಚಿತ ಸರಕು ಸಾಗಣೆ ವಾಹನ (Goods Vehicle) ಡಿಕ್ಕಿಯಾಗಿ ಗಾಯಗೊಂಡಿದ್ದ ಬಿ.ಪುನೀತ್‌ ರಾಜ್ (19) ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದಾರೆ. ಯಡೇಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ರಾಷ್ಟ್ರೀಯ ಹೆದ್ದಾರಿ ದಾಟುವಾಗ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡಿದ್ದ ಪುನೀತ್‌ರಾಜ್‌ನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತದಿಂದಾಗಿ ಬಹು ಅಂಗಾಂಗಕ್ಕೆ ಪೆಟ್ಟಾಗಿ ಹಾನಿಯಾಗಿ, ಕೋಮಾ ತಲುಪಿದ್ದರು. ಇದನ್ನೂ ಓದಿ » ಶಿವಮೊಗ್ಗದ ಖಾಸಗಿ ಬಡಾವಣೆಗಳಲ್ಲಿ ನಿವೇಶನ ಹಂಚಿಕೆ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಚಿಕಿತ್ಸೆಗೆ ಸ್ಪಂದಿಸದ … Read more

ಶಿವಮೊಗ್ಗದ ATNCCಯಲ್ಲಿ ನಶಾ ಮುಕ್ತ ಭಾರತ, ಜಿಲ್ಲಾ ರಕ್ಷಣಾಧಿಕಾರಿ ಸಲಹೆಗಳೇನು? ಇಲ್ಲಿದೆ ಪಾಯಿಂಟ್ಸ್‌

ATNCC-College-Programme-SP-Mithun-Kumar.

ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC) ವತಿಯಿಂದ ಐಕ್ಯೂಎಸಿ, ಎನ್ಎಸ್ಎಸ್ ಹಾಗೂ ರೆಡ್ ಕ್ರಾಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯುವ ದಿನದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿದರು. ಇದನ್ನೂ ಓದಿ » ಕುವೆಂಪು ವಿವಿಗೆ 15 ದಿನದ ಗಡುವು, ಬೇಡಿಕೆ ಈಡೇರದಿದ್ದರೆ ಬಂದ್‌ ಎಚ್ಚರಿಕೆ, ವಿದ್ಯಾರ್ಥಿಗಳ ಡಿಮಾಂಡ್‌ಗಳೇನು? ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು … Read more

ಶಿವಮೊಗ್ಗದಲ್ಲಿ ಕಲರ್‌ ಪೇಪರ್‌ ಬ್ಲಾಸ್ಟಿಂಗ್‌, ಪಟಾಕಿ ನಿಷೇಧ, ಯಾವಾಗ?

shimoga-dc-gurudatta-hegde

ಶಿವಮೊಗ್ಗ:‌ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕಲರ್ ಪೇಪರ್ (Color Paper) ಬ್ಲಾಸ್ಟಿಂಗ್ ಮತ್ತು ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆ.27 ರಿಂದ ಸೆಪ್ಟೆಂಬರ್‌ 15ರವರೆಗೆ ಜಿಲ್ಲೆಯಾದ್ಯಂತ ಕಲರ್ ಪೇಪರ್ ಬ್ಲಾಸ್ಟಿಂಗ್ ಮತ್ತು ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದ ಖಾಸಗಿ ಬಡಾವಣೆಗಳಲ್ಲಿ ನಿವೇಶನ ಹಂಚಿಕೆ, ಅರ್ಜಿ ಸಲ್ಲಿಕೆ … Read more

ಅಡಿಕೆ ಧಾರಣೆ | 20 ಆಗಸ್ಟ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗದ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 16289 38899 ಬೆಟ್ಟೆ 56009 65209 ರಾಶಿ 48258 61099 ಸರಕು 55200 96896 ಇದನ್ನೂ ಓದಿ » ತುಂಗಾ, ಭದ್ರಾ ಜಲಾಶಯಗಳ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ ಹೊರ ಹರಿವು? Adike Rate in Shimoga market

ತುಂಗಾ, ಭದ್ರಾ ಜಲಾಶಯಗಳ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ ಹೊರ ಹರಿವು?

Heavy-outflow-from-tunga-dam.

ಶಿವಮೊಗ್ಗ: ತುಂಗಾ ಮತ್ತು ಭದ್ರಾ ಜಲಾಶಯದ (Dam) ಒಳ ಮತ್ತು ಹೊರ ಹರಿವಿನ ಪ್ರಮಾಣ ಕಡಿಮೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ನೀರಿನ ಹರಿವು ಇಳಿಕೆಯಾಗಿದೆ. ತುಂಗಾ ಜಲಾಶಯದ ರಿಪೋರ್ಟ್‌ ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು 62,168 ಕ್ಯೂಸೆಕ್‌ ಇದೆ. ಒಟ್ಟು 66,809 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಕ್ರಸ್ಟ್‌ ಗೇಟ್‌ಗಳ ಮೂಲಕ 65,651 ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಮೇಲ್ದಂಡೆಗೆ 1026 ಕ್ಯೂಸೆಕ್‌, ಎಡದಂಡೆಗೆ 97 ಕ್ಯೂಸೆಕ್‌ ನೀರು ಹರಿಸಲಾಗುತ್ತಿದೆ. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ … Read more

ಲಿಂಗನಮಕ್ಕಿ ಜಲಾಶಯದ ಹೊರ ಹರಿವು ಇಳಿಕೆ, ಇವತ್ತು ಎಷ್ಟಿದೆ?

Linganamakki-dam-radial-gates-opened

ಸಾಗರ: ಲಿಂಗನಮಕ್ಕಿ ಜಲಾಶಯದ (linganamakki dam) ರೇಡಿಯಲ್‌ ಗೇಟ್‌ ಮೂಲಕ ಹೊರ ಬಿಡುತ್ತಿರುವ ನೀರಿನ ಪ್ರಮಾಣ ಇಳಿಕೆಯಾಗಿದೆ. ಒಳ ಹರಿವು ಪ್ರಮಾಣ ಕಡಿಮೆಯಾದ್ದರಿಂದ ನೀರಿನ ಹೊರ ಹರಿವು ಕಡಿಮೆ ಮಾಡಲಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಇವತ್ತು 29,784 ಕ್ಯೂಸೆಕ್‌ ಒಳ ಹರಿವು ಇದೆ. ಒಟ್ಟು ಹೊರ ಹರಿವು 17,150 ಕ್ಯೂಸೆಕ್‌ ಇದೆ. ಈ ಪೈಕಿ ರೇಡಿಯಲ್‌ ಗೇಟ್‌ ಮೂಲಕ 10,570 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯದ ನೀರಿನ … Read more

ಶಿವಮೊಗ್ಗದ ಖಾಸಗಿ ಬಡಾವಣೆಗಳಲ್ಲಿ ನಿವೇಶನ ಹಂಚಿಕೆ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

SUDA-Building-in-Shimoga

ಶಿವಮೊಗ್ಗ: ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು (ಸೂಡಾ) ತನ್ನ ವ್ಯಾಪ್ತಿಯ ಖಾಸಗಿ ಬಡಾವಣೆಗಳಲ್ಲಿ ಲಭ್ಯವಿರುವ ನಿವೇಶನಗಳನ್ನು (Site Sale) ಹಂಚಿಕೆ ಮಾಡುತ್ತಿದೆ. ಇದಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್‌ 6ರವರೆಗೆ ವಿಸ್ತರಿಸಿದೆ. ಜುಲೈ 29ರಂದು ಪ್ರಕಟಣೆ ಹೊರಡಿಸಿ, ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸಲು ಆ. 29 ಕಡೆಯ ದಿನವೆಂದು ತಿಳಿಸಿತ್ತು. ಆದರೆ ಕಾರಣಾಂತರದಿಂದ ಈ ಅವಧಿಯನ್ನು ಸೆ.6ರವರೆಗೆ ವಿಸ್ತರಿಸಿದೆ. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್ ಹಾಗೂ ಮೊಬೈಲ್‌ ಸಂಖ್ಯೆ: 99800 05678ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ– ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ … Read more

ಕುವೆಂಪು ವಿವಿಗೆ 15 ದಿನದ ಗಡುವು, ಬೇಡಿಕೆ ಈಡೇರದಿದ್ದರೆ ಬಂದ್‌ ಎಚ್ಚರಿಕೆ, ವಿದ್ಯಾರ್ಥಿಗಳ ಡಿಮಾಂಡ್‌ಗಳೇನು?

NSUI-protest-at-Kuvempu-University

ಶಂಕರಘಟ್ಟ: ನಿಗದಿತ ಸಮಯಕ್ಕೆ ಪರೀಕ್ಷೆ ಫಲಿತಾಂಶ ಪ್ರಕಟಿಸಬೇಕು. ಫಲಿತಾಂಶದಲ್ಲಿ ನಿರಂತರವಾಗಿ ಕಂಡು ಬರುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎನ್‌ಎಸ್‌ಯುಐ ಜಿಲ್ಲಾ ಘಟಕದಿಂದ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ (Protest) ನಡೆಸಲಾಯಿತು. ಎನ್‌ಎಸ್‌ಯುಐ ಬೇಡಿಕೆಗಳೇನು? ಕುವೆಂಪು ವಿವಿಯ ರಂಭಾಪುರಿ ಕಾಲೇಜಿನಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಕೊಠಡಿಗಳಲ್ಲಿ ಮಳೆ ನೀರು ಸೋರುತ್ತಿದೆ. ಕಳೆದ 2 ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಸ್ಪಂದಿಸುತ್ತಿಲ್ಲ. ಕಾಲೇಜಿನಲ್ಲಿ ಬಿಸಿಎ ಪದವಿಗೆ ಸರ್ಕಾರಿ ಸೀಟುಗಳಿದ್ದರೂ ಮನಬಂದಂತೆ ಪ್ರವೇಶ ಶುಲ್ಕ ವಿಧಿಸಲಾಗುತ್ತಿದೆ. … Read more

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, MBBS ವಿದ್ಯಾರ್ಥಿಗಳು ಸಾವು, ರಸ್ತೆ ಮೇಲೆ ಹರಿದ ಹಾಲು, ನೆತ್ತರು

mishap-at-circuit-house-circle-in-Shimoga-city.

ಶಿವಮೊಗ್ಗ: ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್‌ ಮತ್ತು ನಂದಿನಿ ಹಾಲಿನ ವಾಹನ (Milk Van) ಮುಖಾಮುಖಿ ಡಿಕ್ಕಿಯಾಗಿವೆ. ಮೂರನೇ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್‌ ಮೃತರು. ರಸ್ತೆ ಮೇಲೆ ಹರಿದ ನೆತ್ತರು, ಹಾಲು ನಂದಿನಿ ಹಾಲಿನ ವಾಹನ ಮತ್ತು ಬೈಕ್‌ ಡಿಕ್ಕಿಯಾಗಿ ಆದಿತ್ಯ ಮತ್ತು ಸಂದೀಪ್‌ ಕೆಳಗೆ ಬಿದ್ದು ಗಾಯಗೊಂಡು, ತೀವ್ರ ರಕ್ತಸ್ರಾವ ಉಂಟಾಗಿದೆ. ರಸ್ತೆ ಮೇಲೆ ರಕ್ತ … Read more

ಶಿವಮೊಗ್ಗ ಜಿಲ್ಲೆಯಲ್ಲಿ ತಗ್ಗಿದ ಮಳೆ, ಮೈ ಕೊರೆಯುತ್ತಿದೆ ಚಳಿ, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ತಪಾಮಾನವು ಇಳಿಕೆಯಾಗಿದೆ. ಇದರ ಬೆನ್ನಿಗೆ ಥಂಡಿ ಹೆಚ್ಚಾಗಿದೆ. (Weather Report) ಕಳೆದ ಎರಡು ದಿನದಿಂದ ಅಬ್ಬರಿಸಿದ್ದ ವರುಣ ತಣ್ಣಗಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಳವಾರ ಮಳೆ ಕಡಿಮೆಯಾಗಿದೆ. ಇನ್ನು, ತಾಪಮಾನ ಇಳಿಕೆಯಾಗಿದೆ. ಇದರಿಂದಾಗಿ ಥಂಡಿ ಹೆಚ್ಚಾಗಿದೆ. ರಾತ್ರಿ ವೇಳೆ ಮೈ ಕೊರೆಯುವ ಚಳಿ ಇದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 25 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. … Read more