ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬಸ್‌ ಡಿಕ್ಕಿ, ಸಾವು, ಹೇಗಾಯ್ತು ಘಟನೆ?

SHIKARIPURA-NEWS-UPDATE.

ಶಿಕಾರಿಪುರ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಬಸ್ ಡಿಕ್ಕಿ (Bus) ಹೊಡೆದು ಮೃತಪಟ್ಟಿದ್ದಾರೆ. ಶಿಕಾರಿಪುರ ಪಟ್ಟಣದ ಶಿವಮೊಗ್ಗ ರಸ್ತೆಯ ಚಾನಲ್ ಸಮೀಪ ಘಟನೆ ಸಂಭವಿಸಿದೆ. ವಿನಾಯಕ ನಗರದ ಕಟ್ಟಡ ಕಾರ್ಮಿಕ ಶಿವಾಜಿರಾವ್ (49) ಮೃತರು. ಕೆಲಸ ಮುಗಿಸಿ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಶಿವಾಜಿರಾವ್‌ ಅವರನ್ನು ವಿದ್ಯಾರ್ಥಿಗಳಾದ ನವೀನ್‌ ಮತು ಕೌಶಿಕ್‌ ತಮ್ಮ ಬೈಕಿನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಷ್ಟೊತ್ತಿಗಾಗಲೇ ಶಿವಾಜಿರಾವ್‌ ಕೊನೆಯುಸಿರೆಳೆದಿದ್ದರು. ವಿದ್ಯಾರ್ಥಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು, ಅಪಘಾತ ಸಂಬಂಧ … Read more

ಶುಭೋದಯ ಶಿವಮೊಗ್ಗ | 20 ಆಗಸ್ಟ್‌ 2025 | ಟೆಸ್ಲಾ ಸಂಸ್ಥೆಯ ಎಲಾನ್‌ ಮಸ್ಕ್‌ ಉದಾಹರಣೆ ಜೊತೆ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಭಗೀರಥ ರಾಜನು ಗಂಗೆಯನ್ನು ಭೂಮಿಗೆ ತಂದರು. ಇದಕ್ಕೆ ಎದುರಾದ ಅಡೆತಡೆಗಳು ಒಂದೆರಡಲ್ಲ. ಆದರೆ ಭಗೀರಥ ರಾಜನ ಗುರಿ, ಶಕ್ತಿ ಮತ್ತು ನಂಬಿಕೆ ಅವರನ್ನು ಅಜರಾಮರಗೊಳಿಸಿತು. ಟೆಸ್ಲಾ ಕಂಪನಿಯ ಮಾಲೀಕ ಎಲಾನ್‌ ಮಸ್ಕ್‌. ಬಾಹ್ಯಾಕಾಶ ಕ್ಷೇತ್ರದಲ್ಲಿ ಅವರು ಕಂಡ ಕನಸು ಒಂದೆರಡಲ್ಲ. ಆದರೆ ಇದಕ್ಕೂ ಹಲವು ಅಡೆತಡೆಗಳಾದವು. ಹಲವು ವೈಫಲ್ಯ ಉಂಟಾಯಿತು. ಆದರೆ ಈಗ ಅವರ ಸ್ಪೇಸ್‌ಎಕ್ಸ್‌ ಸಂಸ್ಥೆ ಜಾಗತಿಕ ಮನ್ನಣೆ ಪಡೆದಿದೆ. ಅಚಲ ನಂಬಿಕೆಯೆ ಅವರ ಪ್ರಗತಿಗೆ … Read more

ದಿನ ಪಂಚಾಂಗ | 20 ಆಗಸ್ಟ್‌ 2025 | ಇವತ್ತು ಯಾವ್ಯಾವ ಕಾಲ ಎಷ್ಟೊತ್ತಿಗೆ ಇರಲಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಬುಧವಾರ, 20 ಆಗಸ್ಟ್‌ 2025 –  ದ್ವಾದಶಿ ಸೂರ್ಯೋದಯ : 6.15 am ಸೂರ್ಯಾಸ್ತ : 6.47 pm ನಕ್ಷತ್ರ : ಪುನರ್ವಸು ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.29ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.15ರವರೆಗೆ ಅಭಿಜಿತ್‌ – ವಿಜಯ ಮುಹೂರ್ತ ಮಧ್ಯಾಹ್ನ 2.36 ರಿಂದ 3.26ರವರಗೆ ಗೋಧೂಳಿ ಮುಹೂರ್ತ ಸಂಜೆ 6.47 ರಿಂದ 7.10ರವರೆಗೆ ರಾಹು, ಗುಳಿಕ, ಯಮಗಂಡ ಕಾಲ … Read more

ಅಡಿಕೆ ಧಾರಣೆ | 19 ಆಗಸ್ಟ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಭದ್ರಾವತಿ ಮತ್ತು ಸಾಗರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18299 37500 ಬೆಟ್ಟೆ 57240 64599 ರಾಶಿ 48519 61509 ಸರಕು 55900 98100 ಭದ್ರಾವತಿ ಮಾರುಕಟ್ಟೆ ರಾಶಿ 50199 60299 ಸಾಗರ ಮಾರುಕಟ್ಟೆ ಕೋಕ 18989 23799 ಚಾಲಿ 24066 36870 ಬಿಳೆ ಗೋಟು 22099 26066 ರಾಶಿ 34199 59399 ಸಿಪ್ಪೆಗೋಟು 19289 20069 ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಎಲ್ಲ ಗೇಟುಗಳು … Read more

BREAKING NEWS – ಲಿಂಗನಮಕ್ಕಿ ಜಲಾಶಯದ ಎಲ್ಲ ಗೇಟುಗಳು ಓಪನ್‌

Linganamakki-dam-radial-gates-opened

ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲ ರೇಡಿಯಲ್‌ ಗೇಟ್‌ಗಳನ್ನು (Gates) ಮೇಲೆತ್ತಲಾಗಿದೆ. ಒಟ್ಟು 15 ಸಾವಿರ ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇಂದು ಬೆಳಗ್ಗೆ 10 ಗಂಟೆಗೆ ಕೆಪಿಸಿ ಅಧಿಕಾರಿಗಳು ಪೂಜೆ ಸಲ್ಲಿಸಿ 11 ಗೇಟುಗಳನ್ನು ಮೇಲೆತ್ತಿದರು. ಇದನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲ ನಿವಾಸಿಗಳು ಆಗಮಿಸಿದ್ದರು. ಇವತ್ತು ಲಿಂಗನಮಕ್ಕಿ ಜಲಾಶಯಕ್ಕೆ 48,393 ಕ್ಯೂಸೆಕ್‌ ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 1.15 ಅಡಿಯಷ್ಟು ಏರಿಕೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ 1816.20 ಅಡಿಯಷ್ಟು ನೀರಿನ ಸಂಗ್ರಹವಿದೆ. ಇದನ್ನೂ … Read more

ಅಡಿಕೆ ಧಾರಣೆ | 30 ಜುಲೈ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ ಮತ್ತು ಸೊರಬ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17890 31111 ಬೆಟ್ಟೆ 50109 60239 ರಾಶಿ 45009 57599 ಸರಕು 81300 96196 ಸಾಗರ ಮಾರುಕಟ್ಟೆ ಕೋಕ 18369 18999 ಚಾಲಿ 34369 37277 ಬಿಳೆ ಗೋಟು 27299 27299 ರಾಶಿ 48959 55329 ಸಿಪ್ಪೆಗೋಟು 16899 19525 ಸೊರಬ ಮಾರುಕಟ್ಟೆ ಸಿಪ್ಪೆಗೋಟು 16000 16000 ಹೊಸ ಚಾಲಿ 29100 29100 ಇದನ್ನೂ ಓದಿ … Read more

ಶಿವಮೊಗ್ಗ ಜಿಲ್ಲೆಯ ಎಂಟು ಪತ್ರಕರ್ತರಿಗೆ ಸನ್ಮಾನ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಯಾವಾಗ?

felicitation-for-journalists-by-Press-Trust.

ಶಿವಮೊಗ್ಗ: ಶಿವಮೊಗ್ಗ ಪ್ರೆಸ್ ಟ್ರಸ್ಟ್‌ನಿಂದ ಜು.31ರಂದು ಬೆಳಗ್ಗೆ 10.30ಕ್ಕೆ ಪ್ರೆಸ್‌ಟ್ರಸ್ಟ್ ಪತ್ರಿಕಾಭವನದ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ವೃತ್ತಿ ಬಂಧುಗಳಿಗೆ (Journalists) ಸನ್ಮಾನ, ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನಾಗರಾಜ್ ನೇರಿಗೆ ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್‌ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗರಾಜ ನೇರಿಗೆ, ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಿಗೆ ಬೆನ್ನೆಲುಬಾಗಿ ನಿಂತಿರುವ ವೃತ್ತಿ ಬಂಧುಗಳನ್ನು … Read more

ನಾಲ್ಕು ದಿನದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ, ಆಗುಂಬೆ ಠಾಣೆ ವ್ಯಾಪ್ತಿಯ ಗುಡ್ಡದಲ್ಲಿ ಶವವಾಗಿ ಪತ್ತೆ

THIRTHAHALLI-NEWS-UPDATE.

ತೀರ್ಥಹಳ್ಳಿ: ಕಾಣೆಯಾಗಿದ್ದ (Missing) ರಮೇಶ (59) ಅವರ ಮೃತದೇಹ ಸಮೀಪದ ಗುಡ್ಡದಲ್ಲಿ ಪತ್ತೆಯಾಗಿದೆ. ಹೊನ್ನೇತಾಳು ಗ್ರಾಮದ ಚಂಗಾರುವಿನ ರಮೇಶ ಅವರು ನಾಲ್ಕು ದಿನದ ಹಿಂದೆ ಕಾಣೆಯಾಗಿದ್ದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಂಕ್‌ನಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ ಕೃಷಿ ಕೆಲಸಕ್ಕೆಂದು ಜುಲೈ 26 ರಂದು ಮನೆಯಿಂದ ತೋಟಕ್ಕೆ ತೆರಳಿದ್ದರು. ಹಿಂತಿರುಗದ ಹಿನ್ನೆಲೆ ರಮೇಶ ಅವರಿಗಾಗಿ ಹುಡುಕಾಟ ನಡೆಸಲಾಗುತಿತ್ತು. ಮಾಲತಿ ನದಿಯಲ್ಲಿ ಕೊಚ್ಚಿಹೋದ ಅನುಮಾನದಲ್ಲಿ ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳದ ಸಿಬ್ಬಂದಿ ವಿಪರೀತ ಮಳೆಯ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗು ಏನೇನಾಯ್ತು? ಇಲ್ಲಿದೆ 10 ಪ್ರಮುಖ ಸುದ್ದಿ

GOOD-MORNING-SHIVAMOGGA-NEWS-UPDATE

ಶಿವಮೊಗ್ಗ ಜಿಲ್ಲೆಯ ಹತ್ತು ಪ್ರಮುಖ ಸುದ್ದಿಗಳನ್ನು ಒಂದೇ ಕ್ಲಿಕ್‌ನಲ್ಲಿ ಲಭ್ಯ. ಇಲ್ಲಿದೆ ಈವರೆಗಿನ ಪ್ರಮುಖಾಂಶ (Highlights) ಬೆಳಗಿನ ಜಾವ ಭೀಕರ ಅಪಘಾತ ಶಿವಮೊಗ್ಗ: ಗಾಜನೂರು ಸಮೀಪ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್‌ನ ನಿರ್ವಾಹಕ ಅಣ್ಣಪ್ಪ (40), ಹರ್ಷಿತ್‌ (35) ಮೃತರಾಗಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಮತ್ತು ತುಂಗಾ ನಗರ ಠಾಣೆ ಪೊಲೀಸರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮತ್ತೆ ನೆಹರು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ … Read more

ಮಂಡಗದ್ದೆ ಸಮೀಪ ಕೆಲವೆಡೆ ಇಂದು, ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ತೀರ್ಥಹಳ್ಳಿ: ತಾಲೂಕಿನ ಮಂಡಗದ್ದೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ಲೈನ್ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಜುಲೈ 30 ಮತ್ತು 31ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಮಂಡಗದ್ದೆ ಮೆಸ್ಕಾಂ ಶಾಖೆ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಬೆಜ್ಜವಳ್ಳಿ ಮೆಸ್ಕಾಂ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಸರುವಿನಗದ್ದೆ, ಕೆನರಾಬ್ಯಾಂಕ್, ಸಿಂಧುವಾಡಿ, ತೊಳಲ್‌ಕಲ್ ಬಾವಿ, ನೆಲ್ಲಿಸರ 17ನೇ ಮೈಲಿಕಲ್ಲು, ಸಿಂಗನಬಿದರೆ ಗ್ರಾ.ಪಂ. ವ್ಯಾಪ್ತಿಯ ಹಳ್ಳಿಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಭದ್ರಾವತಿಯಲ್ಲಿ ನೀರು ನಾಯಿಗಳ ಹಿಂಡು … Read more