ಶುಭೋದಯ ಶಿವಮೊಗ್ಗ ಸುಭಾಷಿತ | 25 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಪ್ರಾಚೀನ ಭಾರತದಲ್ಲಿ ಚಾಣಕ್ಯ ಎಂಬ ಮಹಾನ್ ವಿದ್ವಾಂಸ ಮತ್ತು ರಾಜನೀತಿಜ್ಞನಿದ್ದನು. ಅವನ ಬಳಿ ರಾಜ್ಯಭಾರದ ಅಧಿಕಾರವಾಗಲಿ, ಸಂಪತ್ತಾಗಲಿ ಇರಲಿಲ್ಲ. ಆದರೆ ಆತನಿಗೆ ಅಪಾರ ಜ್ಞಾನ, ತೀಕ್ಷ್ಣ ಬುದ್ಧಿ ಮತ್ತು ರಾಜಕೀಯ ಕೌಶಲ್ಯವಿತ್ತು. ಸಾಮಾನ್ಯ ಯುವಕನಾದ ಚಂದ್ರಗುಪ್ತ ಮೌರ್ಯನಿಗೆ ತರಬೇತಿ ನೀಡಿ, ಅವನನ್ನು ಚಕ್ರವರ್ತಿಯನ್ನಾಗಿ ಮಾಡಿದನು. ಚಾಣಕ್ಯನ ವಿದ್ಯೆಯು ಕೇವಲ ಅವನಿಗೆ ಮಾತ್ರವಲ್ಲದೆ, ಇಡೀ ಸಾಮ್ರಾಜ್ಯಕ್ಕೆ ದಾರಿದೀಪವಾಯಿತು. ಅವನ ಜ್ಞಾನವೇ ಅತಿದೊಡ್ಡ ಸಂಪತ್ತಾಗಿ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯಿತು. ಇದನ್ನೂ … Read more

ಆನಂದಪುರ ಬಳಿ KSRTC ಬಸ್‌, ಲಾರಿ ಮುಖಾಮುಖಿ ಡಿಕ್ಕಿ, ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್

KSRTC-bus-and-Truck-mishap-near-anandapura-in-sagara.

ಸಾಗರ: ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು (Head on) ಹಲವರು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದಿದ್ದಾರೆ.‌ ಇದನ್ನೂ ಓದಿ » ಹುಲಿಕಲ್‌, ಮಾಸ್ತಿಕಟ್ಟೆಯಲ್ಲಿ ಮಳೆಯೋ ಮಳೆ, ಹೊಸನಗರ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ? ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಬಳಿ ಬೆಳಗ್ಗೆ ಘಟನೆ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ಸು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತಿತ್ತು. ಟ್ರಕ್‌ ಆನಂದಪುರದಿಂದ ಸಾಗರ ಕಡೆಗೆ ಹೋಗುತಿತ್ತು. ಅಪಘಾತದಲ್ಲಿ ಹಲವರಿಗೆ ಗಾಯವಾಗಿದೆ. ಕೂಡಲೆ ಅವರನ್ನು ಆನಂದಪುರದ ಸರ್ಕಾರಿ … Read more

ಹುಲಿಕಲ್‌, ಮಾಸ್ತಿಕಟ್ಟೆಯಲ್ಲಿ ಮಳೆಯೋ ಮಳೆ, ಹೊಸನಗರ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ?

hulikal-ghat-during-rainy-season.

ಹೊಸನಗರ: ತಾಲೂಕಿನಲ್ಲಿ ಪುನಃ ಮಳೆ ಬಿರುಸಾಗಿದೆ. ಕಳೆದ 24 ಗಂಟೆಯಲ್ಲಿ ಹೊಸನಗರದ ವಿವಿಧೆಡೆ ನೂರು ಮಿಲಿ ಮೀಟರ್‌ಗಿಂತಲು ಹೆಚ್ಚಿನ ಮಳೆಯಾಗಿದೆ (Rain). ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಇವತ್ತು ಆರೆಂಜ್‌ ಅಲರ್ಟ್‌, ಮೂರು ತಾಲೂಕಿನಲ್ಲಿ ಜೋರು ಮಳೆ, ಎಲ್ಲೆಲ್ಲಿ ಹೇಗಿದೆ ವಾತಾವರಣ? ಮಾನಿ ವ್ಯಾಪ್ತಿಯಲ್ಲಿ 160 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 127 ಮಿ.ಮೀ, ಹುಲಿಕಲ್‌ನಲ್ಲಿ 201 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 178 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 135 ಮಿ.ಮೀ, ಸಾವೇಹಕ್ಲು ಭಾಗದಲ್ಲಿ 112 ಮಿ.ಮೀ ಮಳೆಯಗಿದೆ. ಇವತ್ತೂ ಜೋರು … Read more

ಶಿವಮೊಗ್ಗ ಜಿಲ್ಲೆಗೆ ಇವತ್ತು ಆರೆಂಜ್‌ ಅಲರ್ಟ್‌, ಮೂರು ತಾಲೂಕಿನಲ್ಲಿ ಜೋರು ಮಳೆ, ಎಲ್ಲೆಲ್ಲಿ ಹೇಗಿದೆ ವಾತಾವರಣ?

ಶಿವಮೊಗ್ಗ: ಜಿಲ್ಲೆಯಾದ್ಯಂತ ಪುಷ್ಯ ಮಳೆ ಬಿರುಸಾಗಿದೆ. ವಿವಿಧೆಡೆ ಸಾಧಾರಣದಿಂದ ಭಾರಿ ಮಳೆಯಾಗುತ್ತಿದೆ (Rainfall). ಇನ್ನೊಂದೆಡೆ ಇವತ್ತು ಜಿಲ್ಲೆಯಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ ಜಿಲ್ಲೆಗೆ ಇವತ್ತು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಪಕ್ಕದ ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲು ಆರೆಂಜ್‌ ಅಲರ್ಟ್‌ ಇದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಇದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗ್ಗೆಯಿಂದ ನಿರಂತರ ಮಳೆ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ … Read more

ದಿನ ಪಂಚಾಂಗ | 24 ಜುಲೈ 2025 | ಇವತ್ತು ನಾಗರ ಅಮವಾಸೆ, ರಾಹು, ಯಮಗಂಡ, ಗುಳಿಕ ಕಾಲ ಯಾವಾಗಿರುತ್ತೆ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಗುರುವಾರ, 24 ಜುಲೈ 2025 – ನಾಗರ ಅಮವಾಸೆ ಸೂರ್ಯೋದಯ : 6.10 am ಸೂರ್ಯಾಸ್ತ : 6.58 pm ನಕ್ಷತ್ರ : ಪುನರ್ವಸು ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.41 ರಿಂದ 5.25ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.03 ರಿಂದ 6.10ರವರೆಗೆ ಅಭಿಜಿತ್‌ ಮಧ್ಯಾಹ್ನ 12.09 ರಿಂದ 1ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.42 ರಿಂದ 3.33ರವರಗೆ ಗೋಧೂಳಿ ಮುಹೂರ್ತ ಸಂಜೆ 6.58 ರಿಂದ 7.21ರವರೆಗೆ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 24 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಪ್ರಸಿದ್ಧ ವಿಜ್ಞಾನಿ ಥಾಮಸ್ ಎಡಿಸನ್ ಬೆಳಕಿನ ಬಲ್ಬ್ ಅನ್ನು ಕಂಡುಹಿಡಿಯುವ ಮೊದಲು ಸಾವಿರಾರು ಬಾರಿ ವಿಫಲರಾಗಿದ್ದರು. ಪ್ರತಿ ವೈಫಲ್ಯವನ್ನೂ ಅವರು ಒಂದು ಕಲಿಕೆಯ ಅವಕಾಶವಾಗಿ ಪರಿಗಣಿಸಿದರು. ಅಚಲ ಸಹಿಷ್ಣುತೆ ಮತ್ತು ವೈಫಲ್ಯಗಳಿಂದ ಕಲಿಯುವ ಮನೋಭಾವವು ಅಂತಿಮವಾಗಿ ಯಶಸ್ಸಿಗೆ ಕಾರಣವಾಯಿತು. ವೈಫಲ್ಯಗಳು ನಮ್ಮನ್ನು ನಿಲ್ಲಿಸುವುದಕ್ಕೆ ಅಲ್ಲ, ಬದಲಿಗೆ ನಮ್ಮನ್ನು ಬಲಪಡಿಸಲು ಬರುತ್ತವೆ ಎಂಬುದಕ್ಕೆ ಎಡಿಸನ್ ಅವರ ಜೀವನ ಒಂದು ಆದರ್ಶ.

BREAKING NEWS – ಶಿವಮೊಗ್ಗದ ಮನೆಯಲ್ಲಿ ಸಿಲಿಂಡರ್ ಸ್ಪೋಟ, ಹಾರಿ ಹೋದ ಛಾವಣಿ

230725-Cylinder-incident-at-sharavathi-nagara.webp

ಶಿವಮೊಗ್ಗ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ (Cylinder) ಸ್ಪೋಟಗೊಂಡು ಮೂವರು ಗಾಯಗೊಂಡಿದ್ದಾರೆ. ಸ್ಪೋಟದ ಶಬ್ದಕ್ಕೆ ನೆರೆಹೊರೆಯ ನಿವಾಸಿಗಳು ಅಂತಕಕ್ಕೀಡಾಗಿದ್ದಾರೆ. ಇದನ್ನೂ ಓದಿ » ಮಿನಿಸ್ಟರ್‌ ವಿಡಿಯೋ ತಿರುಚಿದ್ದಕ್ಕೆ ಆಕ್ರೋಶ, ಸಿಗಂದೂರು ಚೌಡೇಶ್ವರಿದೇವಿ ಭಕ್ತ ಮಂಡಳಿಯಿಂದ ದೂರು ಶಿವಮೊಗ್ಗದ ಶರಾವತಿ ನಗರದ 1ನೇ ಅಡ್ಡರಸ್ತೆಯ ಸುನ್ನಿ ಮಾಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಪಕ್ಕದ ಓಣಿಯಲ್ಲಿದ್ದ ಪೀರಾನ್ ಸಾಬ್ ಎಂಬುವವರ ಮನೆಯಲ್ಲಿ ಇಂದು ಸಂಜೆ ಸಿಲಿಂಡರ್ ಸ್ಪೋಟಗೊಂಡಿದೆ. ಮನೆಯಲ್ಲಿದ್ದ ಎಂ.ಬಿ.ಪೀರಾನ್ ಸಾಬ್, ಅವರ ಪತ್ನಿ ಸಾಹೇರಾ, ಸೊಸೆ ಜಯೇಬಾ ಗಾಯಗೊಂಡಿದ್ದಾರೆ. ಕೂಡಲೆ … Read more

ಪಾರ್ಕ್‌ನಲ್ಲಿ ಯುವಕ, ಯುವತಿಯರ ಅಸಭ್ಯ ವರ್ತನೆ, ಪ್ರಶ್ನಿಸಿದ್ದಕ್ಕೆ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

soraba-News-Update

ಸೊರಬ: ಪಾರ್ಕ್‌ನಲ್ಲಿ (Park) ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಭದ್ರತಾ ಸಿಬ್ಬಂದಿಯ ಮೇಲೆ ಯುವಕರಿಬ್ಬರು ಹಲ್ಲೆ ನಡೆಸಿದ್ದಾರೆ. ಸೊರಬದ ಬೀಳಗಿಯ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ನಡುರಾತ್ರಿ ಬಂದೂಕು ಹಿಡಿದು ಪೊಲೀಸರ ಕಾಲ್ನಡಿಗೆ ಗಸ್ತು, ಆಗಂತುಕರಿಗೆ ಮುಂದುವರೆದ ಶೋಧ ಭದ್ರತಾ ಸಿಬ್ಬಂದಿ ಲೋಕೇಶ್‌ ಮೇಲೆ ಹಲ್ಲೆಯಾಗಿದೆ. ಪಾರ್ಕ್‌ನಲ್ಲಿ ಇಬ್ಬರು ಯುವಕರು, ಇಬ್ಬರು ಯುವತಿಯರು ಅಸಭ್ಯವಾಗಿ ವರ್ತಿಸುತ್ತಿದ್ದರು. ಇದನ್ನು ಲೋಕೇಶ್‌ ಪ್ರಶ್ನಿಸಿದ್ದರು. ಅಲ್ಲದೆ ತಮ್ಮ ಮೇಲಧಿಕಾರಿಗಳಿಗೆ ತಿಳಿಸುವುದಾಗಿ ಮೊಬೈಲ್‌ ತೆಗೆದಿದ್ದಾರೆ. ಈ ವೇಳೆ ಇಬ್ಬರು … Read more

ಮಿನಿಸ್ಟರ್‌ ವಿಡಿಯೋ ತಿರುಚಿದ್ದಕ್ಕೆ ಆಕ್ರೋಶ, ಸಿಗಂದೂರು ಚೌಡೇಶ್ವರಿದೇವಿ ಭಕ್ತ ಮಂಡಳಿಯಿಂದ ದೂರು

Memorandur-to-SP-about-Madhu-Bangarappa-Video

ಶಿವಮೊಗ್ಗ: ವೀಡಿಯೋ (Video) ತಿರುಚಿ ಧಾರ್ಮಿಕ ಭಾವನೆ ಕೆರಳುವಂತೆ ಮಾಡಿದ್ದಲ್ಲದೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ದ್ವೇಷ ಹುಟ್ಟುವಂತೆ ಮಾಡಲಾಗಿದೆ. ಕೃತ್ಯ ಎಸಗಿದವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿದೇವಿ ಭಕ್ತ ಮಂಡಳಿ ಆಗ್ರಹಿಸಿದೆ. ಇದನ್ನೂ ಓದಿ » ಹುಲಿಕಲ್‌ ಘಾಟಿಯಲ್ಲಿ ಡಿಸೇಲ್‌ ಖಾಲಿಯಾಗಿ ನಿಂತ KSRTC ಬಸ್‌, ಕೆಲಕಾಲ ಸಂಚಾರ ಅಸ್ತವ್ಯಸ್ತ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಅವರನ್ನು ಭೇಟಿಯಾದ ಭಕ್ತ ಮಂಡಳಿ ಸದಸ್ಯರು ದೂರು ಸಲ್ಲಿಸಿದರು. ದೂರಿನಲ್ಲಿರುವ ಪ್ರಮುಖಾಂಶಗಳೇನು? … Read more

ಶಿವಮೊಗ್ಗದಲ್ಲಿ ನಡುರಾತ್ರಿ ಬಂದೂಕು ಹಿಡಿದು ಪೊಲೀಸರ ಕಾಲ್ನಡಿಗೆ ಗಸ್ತು, ಆಗಂತುಕರಿಗೆ ಮುಂದುವರೆದ ಶೋಧ

Police-patrol-in-Shimoga-puttappa-camp-area

ಶಿವಮೊಗ್ಗ: ನಡುರಾತ್ರಿ ಮಾರಕಾಸ್ತ್ರ ಹಿಡಿದು ಆಗಂತುಕರು ಓಡಾಡಿದ್ದರಿಂದ ಒಡ್ಡಿನಕೊಪ್ಪ ಸಮೀಪದ ಪುಟ್ಟಪ್ಪ ಕ್ಯಾಂಪ್‌ನ ನಿವಾಸಿಗಳು ಆತಂಕಕ್ಕೀಡಾಗಿದ್ದರು. ಈ ಮಧ್ಯೆ ಪೊಲೀಸ್‌ ಇಲಾಖೆ ಸ್ಥಳೀಯರಿಗೆ ಅಭಯ ನೀಡಿದ್ದು, ಬಡಾವಣೆಯಲ್ಲಿ ಶಸ್ತ್ರಸಜ್ಜಿತವಾಗಿ ಗಸ್ತು (Patrol) ಆರಂಭಿಸಿದೆ. ಒಡ್ಡಿನಕೊಪ್ಪ ಸಮೀಪದ ಎನ್‌.ಆರ್‌.ಪುರ ರಸ್ತೆಗೆ ಹೊಂದಿಕೊಂಡಿರುವ ಪುಟ್ಟಪ್ಪ ಕ್ಯಾಂಪ್‌ನಲ್ಲಿ ಭಾನುವಾರ ರಾತ್ರಿ 1 ಗಂಟೆಗೆ ಆರು ದುಷ್ಕರ್ಮಿಗಳು ಮಾರಕಾಸ್ತ್ರ ಹಿಡಿದು ಓಡಾಡಿದ್ದರು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಹತ್ತು ಮನೆ, 20 ಕುಟುಂಬ ಪುಟ್ಟಪ್ಪ ಕ್ಯಾಂಪ್‌ನಲ್ಲಿ ಕೆಲವೇ ವರ್ಷದ ಹಿಂದೆ ಬಡಾವಣೆ ನಿರ್ಮಾಣವಾಗಿದೆ. … Read more