ಅಡಿಕೆ ಧಾರಣೆ | 23 ಜುಲೈ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 18060 30209 ಬೆಟ್ಟೆ 52509 60220 ರಾಶಿ 46009 57501 ಸರಕು 66009 97396 ಇದನ್ನೂ ಓದಿ » ಹುಲಿಕಲ್‌ ಘಾಟಿಯಲ್ಲಿ ಡಿಸೇಲ್‌ ಖಾಲಿಯಾಗಿ ನಿಂತ KSRTC ಬಸ್‌, ಕೆಲಕಾಲ ಸಂಚಾರ ಅಸ್ತವ್ಯಸ್ತ

ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು?| 23 ಜುಲೈ 2025 |ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು – FATAFAT NEWS

GOOD-MORNING-SHIVAMOGGA-NEWS-UPDATE

ಶಿವಮೊಗ್ಗ: ಜಿಲ್ಲೆಯ ಸಮಗ್ರ ಸುದ್ದಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಜುಲೈ 22ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಎಲ್ಲ ಪ್ರಮುಖ ಸುದ್ದಿಗಳು ಇಲ್ಲಿವೆ. (Fatafat News) ಸೊರಬ: ಕುಬಟೂರು ಗ್ರಾಮದ ಶ್ರೀ ಚಿಂತಾಮಣಿ ನರಸಿಂಹಸ್ವಾಮಿ ದೇವರ ವಿಗ್ರಹ ಭಗ್ನ. ಕೆಲವೇ ಹೊತ್ತಿನಲ್ಲಿ ಆರೋಪಿ ಅರೆಸ್ಟ್‌. ಹಾನಗಲ್‌ ತಾಲೂಕು ಗೋಂದಿ ಗ್ರಾಮದ ಕೋಟೇಶ್ವರ (32) ಅರೆಸ್ಟ್‌. ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಮೆಡಿಕಲ್‌ ರೆಪ್‌ ಸಚಿನ್‌ (25) ಸ್ಥಳದಲ್ಲೇ ಸಾವು. ರಾತ್ರಿ ಕೆಲಸ ಮುಗಿಸಿ ಕ್ಯಾತಿನಕೊಪ್ಪದ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 23 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಜೆಫ್‌ ಬೆಜೋಸ್‌ ಎಂಬುವವರು ಈ-ಕಾಮರ್ಸ್‌ ಉದ್ಯಮ ಆರಂಭಿಸಿದಾಗ ಹಲವು ಸಮಸ್ಯೆಗಳು ಎದುರಾದವು. ಹಣಕಾಸು ತೊಂದರೆ, ತೀವ್ರ ಪೈಪೋಟಿಯು ಇತ್ತು. ಆದರೆ ಜೆಫ್‌ ಬೆಜೋಸ್‌ ಪ್ರತಿ ಸವಾಲನ್ನು ಅವಕಾಶವೆಂದು ಪರಿಗಣಿಸಿದರು. ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವತ್ತ ಗಮನ ಹರಿಸಿದರು. ಜೆಫ್‌ ಆರಂಭಿಸಿದ ಕಂಪನಿ ಜಗತ್ತಿನ ಅತಿದೊಡ್ಡ ಈ-ಕಾಮರ್ಸ್‌ ಕಂಪನಿಯಾಗಿದೆ. ಅದರ ಹೆಸರು ಅಮೆಜಾನ್‌. ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಿಕೊಂಡರೆ ಯಶಸ್ಸು ಸಾಧ್ಯ ಎಂಬುದಕ್ಕೆ ಅಮೆಜಾನ್‌ ಬೆಳೆದು ಬಂದ ರೀತಿಯೆ ಉದಾಹರಣೆ. … Read more

ಹುಲಿಕಲ್‌ ಘಾಟಿಯಲ್ಲಿ ಡಿಸೇಲ್‌ ಖಾಲಿಯಾಗಿ ನಿಂತ KSRTC ಬಸ್‌, ಕೆಲಕಾಲ ಸಂಚಾರ ಅಸ್ತವ್ಯಸ್ತ

Bus-Stops-between-hulikal-ghat-traffic-jam

ಹೊಸನಗರ: ಡಿಸೇಲ್‌ (Diesel) ಖಾಲಿಯಾಗಿ ಕೆಎಸ್‌ಆರ್‌ಟಿಸಿ ಬಸ್‌ ಹುಲಿಕಲ್‌ ಘಾಟಿ ತಿರುವಿನ ಸಮೀಪ ನಿಂತಿತ್ತು. ಇದರಿಂದ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂದಿನ ರಸ್ತೆಯಲ್ಲಿ ಆಟೋಗಳಿಗೆ ನಿಷೇಧ, ಕಾರಣವೇನು? ಈಗ ಹೇಗಿದೆ ವ್ಯವಸ್ಥೆ? ಶಿವಮೊಗ್ಗ ಹೊಸನಗರ ಮಾರ್ಗವಾಗಿ ಉಡುಪಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹುಲಿಕಲ್‌ ಘಾಟಿಯ ಮುಖ್ಯ ತಿರುವಿನಲ್ಲಿ ಡಿಸೇಲ್‌ ಖಾಲಿಯಾಗಿ ನಿಂತಿತ್ತು. ಘಾಟಿ ರಸ್ತೆ ಕಿರಿದಾಗಿದ್ದು ಇತರೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕಾರು, ಸಣ್ಣ ಗೂಡ್ಸ್‌ … Read more

ನಾಳೆ ಸಾಗರಕ್ಕೆ ಸಭಾಪತಿ ಬಸವರಾಜ ಹೊರಟ್ಟಿ, ಭದ್ರಾವತಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭೇಟಿ

INFORMATION-NEWS-FATAFAT-GENERAL

ಸಾಗರ/ಭದ್ರಾವತಿ: ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಜು.23ರಂದು ಜಿಲ್ಲಾ ಪ್ರವಾಸ (Tour) ಕೈಗೊಂಡಿದ್ದಾರೆ. ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಬಸವರಾಜ ಹೊರಟ್ಟಿ ಅವರು ಸಾಗರಕ್ಕೆ ಭೇಟಿ ನೀಡುತ್ತಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಭದ್ರಾವತಿಗೆ ತೆರಳಲಿದ್ದಾರೆ. ಸಾಗರಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಎಸ್‌.ಹೊರಟ್ಟಿ ಅವರು ಜು.23ರಂದು ಸಾಗರಕ್ಕೆ ಆಗಮಿಸಲಿದ್ದಾರೆ. ಧಾರವಾಡದಿಂದ ಹೊರಟು ಬೆಳಗ್ಗೆ 10.30ಕ್ಕೆ ಸಾಗರಕ್ಕೆ ಆಗಮಿಸಲಿದ್ದಾರೆ. ಎಲ್‌.ಬಿ ಕಾಲೇಜಿನಲ್ಲಿ … Read more

ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂದಿನ ರಸ್ತೆಯಲ್ಲಿ ಆಟೋಗಳಿಗೆ ನಿಷೇಧ, ಕಾರಣವೇನು? ಈಗ ಹೇಗಿದೆ ವ್ಯವಸ್ಥೆ?

220725 Auto Rickshaw Banned at Shivamogga railway station

ಶಿವಮೊಗ್ಗ: ರೈಲ್ವೆ ನಿಲ್ದಾಣದ ಸುತ್ತಲು ಆಟೋಗಳಿಗೆ (Auto) ನಿರ್ಬಂಧ ವಿಧಿಸಲಾಗಿದೆ. ಸಂಚಾರ ದಟ್ಟಣೆ ನಿಯಂತ್ರಣ ಮತ್ತು ಪ್ರಯಾಣಿಕರಿಗೆ ಕಿರಿಕಿರಿ ತಪ್ಪಿಸಲು ಸಂಚಾರ ಠಾಣೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ರೈಲ್ವೆ ನಿಲ್ದಾಣವನ್ನು ಸಂಪರ್ಕಿಸುವ ಮೂರು ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಈ ಬ್ಯಾರಿಕೇಡ್‌ನ ಒಳಗೆ ಆಟೋಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಖಾಸಗಿ ವಾಹನಗಳು ಮಾತ್ರ ನಿಲ್ದಾಣದವರೆಗೆ ಹೋಗಬಹುದಾಗಿದೆ. ಆಟೋಗಳಿಗೆ ನಿರ್ಬಂಧಕ್ಕೆ ಕಾರಣಗಳೇನು? ರೈಲುಗಳು ಬಂದಾಗ ಆಟೋಗಳನ್ನು ರೈಲ್ವೆ ನಿಲ್ದಾಣದ ಗೇಟಿಗೆ ನಿಲ್ಲಿಸುತ್ತಿದ್ದರು. ಇದರಿಂದ ಪ್ರಯಾಣಿಕರು ನಿಲ್ದಾಣದಿಂದ ಹೊರಗೆ ಬರಲು ಕಷ್ಟವಾಗುತಿತ್ತು. … Read more

ಅಡಿಕೆ ಧಾರಣೆ | 22 ಜುಲೈ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 16168 32430 ಬೆಟ್ಟೆ 50524 61572 ರಾಶಿ 46009 57699 ಸರಕು 52899 90996 ಇದನ್ನೂ ಓದಿ » ಹೊಸನಗರದ ಸಂಪೆಕಟ್ಟೆಯಲ್ಲಿ ಮದ್ಯದ ವಿಚಾರಕ್ಕೆ ರಾಡ್‌ನಿಂದ ಹಲ್ಲೆ, CCTVಯಲ್ಲಿ ದೃಶ್ಯ ಸೆರೆ, ಏನಿದು ಘಟನೆ? ಸಾಗರ ಮಾರುಕಟ್ಟೆ ಕೋಕ 16999 21699 ಚಾಲಿ 25709 37211 ಬಿಳೆ ಗೋಟು 25214 27214 ರಾಶಿ 43310 54329 ಸಿಪ್ಪೆಗೋಟು 8099 19199

ಹೊಸನಗರದ ಸಂಪೆಕಟ್ಟೆಯಲ್ಲಿ ಮದ್ಯದ ವಿಚಾರಕ್ಕೆ ರಾಡ್‌ನಿಂದ ಹಲ್ಲೆ, CCTVಯಲ್ಲಿ ದೃಶ್ಯ ಸೆರೆ, ಏನಿದು ಘಟನೆ?

Altercation-between-youths-at-Sampekatte-in-Hosanagara

ಹೊಸನಗರ: ಮದ್ಯದ ವಿಚಾರವಾಗಿ ನಡುರಸ್ತೆಯಲ್ಲೇ ಯುವಕನೊಬ್ಬನ ಮೇಲೆ ಹಲ್ಲೆ (Attack) ನಡೆಸಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ » ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ರೈಲಿನ ಬೋಗಿಯಲ್ಲಿ ಬೆಂಕಿ ಹೊಸನಗರ ತಾಲೂಕು ನಿಟ್ಟೂರು ಸಮೀಪದ ಸಂಪೆಕಟ್ಟೆ ಸರ್ಕಲ್‌ನಲ್ಲಿ ಘಟನೆ ನಡೆದಿದೆ. ಲಕ್ಷ್ಮೀಶ ಎಂಬಾತ ಗಾಯಗೊಂಡಿದ್ದು, ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಏನಿದು ಘಟನೆ? ಜಗಳಕ್ಕೇನು ಕಾರಣ? ತುಂಬೆಗದ್ದೆ ಗ್ರಾಮದ ಲಕ್ಷ್ಮೀಶ ರಾತ್ರಿ 10 ಗಂಟೆ ಹೊತ್ತಿಗೆ ಸಂಪೆಕಟ್ಟೆಯ ಅಂಗಡಿಗೆ ತೆರಳಿದ್ದರು. ಈ ಸಂದರ್ಭ ಜೀಪಿನಲ್ಲಿ ಬಂದ ಸುಬ್ರಹ್ಮಣ್ಯ, … Read more

ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ರೈಲಿನ ಬೋಗಿಯಲ್ಲಿ ಬೆಂಕಿ

Talaguppa-Bangalore-Train-incident-at-tarikere

ಚಿಕ್ಕಮಗಳೂರು: ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ ರೈಲಿನ (Train) ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ಬಳಿ ಘಟನೆ ನಡೆದಿದೆ. ತರಿಕೆರೆ ರೈಲ್ವೆ ನಿಲ್ದಾಣದಿಂದ ಮೈಸೂರಿನ ಕಡೆಗೆ ಹೊರಟ ರೈಲು ಶಿವಪುರ ಬಳಿ ತೆರಳುತ್ತಿದ್ದಾಗ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ರೈಲಿನಲ್ಲಿದ್ದ ಪ್ರಯಾಣಿಕರು ತಕ್ಷಣವೇ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಸಮಸ್ಯೆ ಆಗಿಲ್ಲ. ರೈಲಿನ ಬ್ರೇಕ್ ಜಾಮ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ರೈಲ್ವೆ … Read more

ಕಾಚಿನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ನಡುರಾತ್ರಿ ಬೆಂಕಿ

Bike-incident-at-Kachinakatte.

ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ (Bike) ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ್ದಾರೆ. ಬೈಕ್‌ನ ಬಹಭಾಗ ಸುಟ್ಟು ಹೋಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಹಿಟ್‌ ಅಂಡ್‌ ರನ್‌ ಅಪಘಾತ, ಮೆಡಿಕಲ್‌ ರೆಪ್‌ ಸ್ಥಳದಲ್ಲೆ ದುರ್ಮರಣ ಕಾಚಿನಕಟ್ಟೆ ಕೊರ್ಲಹಳ್ಳಿಯ ಓಂಕಾರಪ್ಪ ಎಂಬುವವರಿಗೆ ಸೇರಿದ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ. ರಾತ್ರಿ 1 ಗಂಟೆ ಹೊತ್ತಿಗೆ ಘಟನೆ ನಡೆದಿದೆ. ‘ನಾಯಿಗಳು ಜೋರಾಗಿ ಬೊಗಳುತ್ತಿದ್ದರಿಂದ ಕಿಟಕಿಯಿಂದ ಹೊರಗೆ ನೋಡಿದಾಗ ಬೆಂಕಿ ಕಾಣಿಸಿತು. ಮುಂದಿನ ಬಾಗಿಲು ತೆಗೆಯಲು ಸಾಧ್ಯವಾಗದ್ದರಿಂದ ಹಿಂಬಾಗಿಲಿನಿಂದ ಬಂದು … Read more