ಶುಭೋದಯ ಶಿವಮೊಗ್ಗ ಸುಭಾಷಿತ | 22 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯ, ಅರ್ಜಿ ಸಲ್ಲಿಸುವ ದಿನಾಂಕ ಮುಂದಕ್ಕೆ ಮಹಾನಗರಿ ಮುಂಬೈಯನ್ನು ಕಾಂಕ್ರೀಟ್ ಜಂಗಲ್ ಎಂದೇ ಕರೆಯಲಾಗುತ್ತದೆ. ಇಲ್ಲಿನ ಡಬ್ಬಾವಾಲಾಗಳು ನಿಖರ ಮತ್ತು ದಕ್ಷ ಸೇವೆಗಾಗಿ ವಿಶ್ವಪ್ರಸಿದ್ಧರಾಗಿದ್ದಾರೆ. ಪ್ರತಿದಿನ ಯಾವುದೇ ಗೊಂದಲವಿಲ್ಲದೆ ಲಕ್ಷಾಂತರ ಊಟದ ಡಬ್ಬಿಗಳನ್ನು ತಲುಪಿಸುವ ಅವರ ವ್ಯವಸ್ಥೆ ಕಲ್ಪನೆಗು ನಿಲುಕದ್ದು. ಪ್ರತಿ ಸಣ್ಣ ಹೆಜ್ಜೆಯನ್ನೂ ನಿಖರವಾಗಿ ಮತ್ತು ಶಿಸ್ತಿನಿಂದ ಇಡುವುದರಿಂದಲೇ ಅದು ಸಾಧ್ಯವಾಗಿದೆ. ಸಣ್ಣ ಮತ್ತು ನಿರಂತರ ಹೆಜ್ಜೆಗಳು ದೊಡ್ಡ ಯಶಸ್ಸಿಗೆ ಕಾರಣವಾಗುತ್ತವೆ … Read more

ಕುವೆಂಪು ವಿಶ್ವವಿದ್ಯಾಲಯ, ಅರ್ಜಿ ಸಲ್ಲಿಸುವ ದಿನಾಂಕ ಮುಂದಕ್ಕೆ

kuvempu-University-

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯವು 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿಗೆ (Admission) ಸಂಬಂಧಿಸಿದಂತೆ ಯುಯುಸಿಎಂಎಸ್ ಪೋರ್ಟಲ್ ಮೂಲಕ ಆಹ್ವಾನಿಸಲಾದ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿದೆ. ಇಲ್ಲಿದೆ ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 8 ಮೆರಿಟ್ ಆಧಾರಿತ ಪಟ್ಟಿ ಬಿಡುಗಡೆ: ಆಗಸ್ಟ್ 18 ಪ್ರವೇಶಾತಿ ಕೌನ್ಸಿಲಿಂಗ್: ಮೆರಿಟ್ ಮತ್ತು ಸ್ಪೆಷಲ್‌ ಕೆಟಗರಿ: ಆಗಸ್ಟ್ 20 ಮೆರಿಟ್ ಕಮ್ ಪೇಮೆಂಟ್: ಆಗಸ್ಟ್ 21 ವರ್ಗಾವಣೆಗೆ ಕೊನೆಯ ದಿನಾಂಕ: ಆಗಸ್ಟ್ … Read more

ಶಿವಮೊಗ್ಗಕ್ಕೆ ನಿಖಿಲ್‌ ಕುಮಾರಸ್ವಾಮಿ, ಮೂರು ಪ್ರತ್ಯೇಕ ಕಾರ್ಯಕ್ರಮದಲ್ಲಿ ಭಾಗಿ, ಎಲ್ಲೆಲ್ಲಿಗೆ ಭೇಟಿ ನೀಡ್ತಾರೆ?

JDS-district-president-Kadidal-Gopal-Former-MLA-Prasanna-Kumar

ಶಿವಮೊಗ್ಗ: ಜೆಡಿಎಸ್‌ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಜುಲೈ 23ರಂದು ಜಿಲ್ಲಾ ಪ್ರವಾಸ (Tour) ಕೈಗೊಂಡಿದ್ದಾರೆ. ಮೂರು ಕಡೆ ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಇದನ್ನೂ ಓದಿ » ಸಿಗಂದೂರು ದೇಗುಲಕ್ಕೆ ಸಾವಿರ ಸಾವಿರ ಭಕ್ತರು, ಪಾರ್ಕಿಂಗ್‌ಗು ಸಿಗದ ಜಾಗ, ಸೇತುವೆ ಮೇಲೆ ಸೆಲ್ಫಿ ಸಂಭ್ರಮ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್‌ ಜಿಲ್ಲಾ‍ಧ್ಯಕ್ಷ ಕಡಿದಾಳು ಗೋಪಾಲ್‌, ಜುಲೈ 23ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಲ್ಲಾಪುರದ ಗುಡ್ಡದಲ್ಲಿರುವ ದೇವಸ್ಥಾನದ ಸಾಭಾಂಗಣದಲ್ಲಿ ಸಭೆ ನಡೆಯಲಿದೆ. … Read more

ಭದ್ರಾ ಬಲದಂಡೆ ನಾಲೆಗೆ ನೀರು ಹರಿಸುವ ದಿನಾಂಕ ಪ್ರಕಟ, ಎಡದಂಡೆ ನಾಲೆಗೆ ಯಾವಾಗ?

Bhadra-Cada-meeting-Minister-Madhu-Bangarappa

ಶಿವಮೊಗ್ಗ: ಮುಂಗಾರು ಬೆಳೆಗೆ ಭದ್ರಾ ಜಲಾಶಯದ ಬಲದಂಡೆ ನಾಲಗೆ (Canal) ಜುಲೈ 22ರಿಂದ 120 ದಿನ ನೀರು ಹರಿಸಲು ತೀರ್ಮಾನಿಸಲಾಗಿದೆ. ಶಿವಮೊಗ್ಗದ ಮಲವಗೊಪ್ಪದ ಭದ್ರ ಕಾಡಾ ಕಚೇರಿಯಲ್ಲಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಜು.22 ರಿಂದ ಬಲದಂಡೆ ನಾಲೆಗೆ 120 ದಿನ ನೀರು ಹರಿಸಲು ಸಭೆ ನಿರ್ಧರಿಸಿದೆ. ಸುರಕ್ಷತಾ ಕ್ರಮ‌ಗಳನ್ನು ಕೈಗೊಂಡು ನೀರು ಬಿಡಬೇಕು. ಎಡದಂಡ ನಾಲೆಯಲ್ಲಿ ರಿಪೇರಿ ಕಾರ್ಯ ನಡೆಯುತ್ತಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ … Read more

ಅಡಿಕೆ ಧಾರಣೆ | 21 ಜುಲೈ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 16000 32169 ಬೆಟ್ಟೆ 53519 60200 ರಾಶಿ 46169 57501 ಸರಕು 52069 85059 ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಧಿಕಾರಿಗಳಿಂದಲೇ ಕಡತಗಳಿಗೆ ಬೆಂಕಿ ಆರೋಪ, ಕಚೇರಿ ಮುಂದೆ ದಿಢೀರ್‌ ಹೋರಾಟ ಸಾಗರ ಮಾರುಕಟ್ಟೆ ಕೆಂಪುಗೋಟು 15999 28100 ಕೋಕ 7982 21711 ಚಾಲಿ 17989 37230 ಬಿಳೆ ಗೋಟು 8102 26886 ರಾಶಿ 23989 57599 ಸಿಪ್ಪೆಗೋಟು 7099 … Read more

ಶಿವಮೊಗ್ಗದಲ್ಲಿ ಅಧಿಕಾರಿಗಳಿಂದಲೇ ಕಡತಗಳಿಗೆ ಬೆಂಕಿ ಆರೋಪ, ಕಚೇರಿ ಮುಂದೆ ದಿಢೀರ್‌ ಹೋರಾಟ

Protest-Against-Labour-Department for destroying files

ಶಿವಮೊಗ್ಗ: ಸರ್ಕಾರಿ ಅಧಿಕಾರಿಗಳು ಗಾಡಿಕೊಪ್ಪದ ಖಾಲಿ ಜಾಗದಲ್ಲಿ ಹಲವು ಕಡತಗಳಿಗೆ (Files) ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ದಿಢೀರ್‌ ಪ್ರತಿಭಟನೆ ನಡೆಸಿದರು.   ಇದನ್ನೂ ಓದಿ » ಸಿಗಂದೂರು ದೇಗುಲಕ್ಕೆ ಸಾವಿರ ಸಾವಿರ ಭಕ್ತರು, ಪಾರ್ಕಿಂಗ್‌ಗು ಸಿಗದ ಜಾಗ, ಸೇತುವೆ ಮೇಲೆ ಸೆಲ್ಫಿ ಸಂಭ್ರಮ ವಿನೋಬನಗರ ಪೊಲೀಸ್ ಚೌಕಿ ಸಮೀಪದ ಸೂಡಾ ಕಾಂಪ್ಲೆಕ್ಸ್‌ನಲ್ಲಿರುವ ಕಾರ್ಮಿಕ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ‘ಗಾಡಿಕೊಪ್ಪದಲ್ಲಿ ಕಡತ ಸುಟ್ಟರು’ ಕಾರ್ಮಿಕ ಇಲಾಖೆ ಅಧಿಕಾರಿಗಳು ಗಾಡಿಕೊಪ್ಪದಲ್ಲಿ ಇಂದು ಮಧ್ಯಾಹ್ನ ಹಲವು ಕಡತಗಳಿಗೆ … Read more

ಸಿಗಂದೂರು ದೇಗುಲಕ್ಕೆ ಸಾವಿರ ಸಾವಿರ ಭಕ್ತರು, ಪಾರ್ಕಿಂಗ್‌ಗು ಸಿಗದ ಜಾಗ, ಸೇತುವೆ ಮೇಲೆ ಸೆಲ್ಫಿ ಸಂಭ್ರಮ

Sigandur-Bridge-Parking-full-at-temple

ಸಾಗರ: ಶರಾವತಿ ಹಿನ್ನೀರಿನಲ್ಲಿ ಸೇತುವೆ ಲೋಕಾರ್ಪಣೆಯಾದ ಬಳಿಕ ಸಿಗಂದೂರು (Sigandur) ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಇಂದು ದೇವಿ ಸನ್ನಿಧಿಗೆ ಭಾರಿ ಸಂಖ್ಯೆಯ ಭಕ್ತರು ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ » ಹೊಸನಗರದ ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರಿನ ಯುವಕ ನೀರುಪಾಲು, ವಿಡಿಯೋ ವೈರಲ್‌ ಸಿಗಂದೂರು ಸೇತುವೆ ಲೋಕಾರ್ಪಣೆ ಬಳಿಕ ಇದೇ ಮೊದಲ ವೀಕೆಂಡ್. ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಸೇತುವೆ ಕಣ್ತುಂಬಿಕೊಂಡು, ದೇವಿಯ ದರ್ಶನಕ್ಕೆ ಆಗಮಿಸಿದ್ದಾರೆ. ಪಾ‍ರ್ಕಿಂಗ್‌ … Read more

ಶಿವಮೊಗ್ಗದ ಲೇಔಟ್‌ನಲ್ಲಿ ರಾತ್ರಿ 1 ಗಂಟೆಗೆ ಶಸ್ತ್ರಾಸ್ತ್ರ ಹಿಡಿದು, ಮುಖ ಮುಚ್ಚಿಕೊಂಡು ಓಡಾಡಿದ ದುಷ್ಕರ್ಮಿಗಳು

Armed-Men-at-Puttappa-Camp-near-voddinakoppa-in-Shimoga

ಶಿವಮೊಗ್ಗ: ಲೇಔಟ್‌ (Layout) ಒಂದರಲ್ಲಿ ಕಳೆದ ರಾತ್ರಿ ಆರು ದುಷ್ಕರ್ಮಿಗಳು ಶಸ್ತ್ರಾಸ್ತ್ರ ಹಿಡಿದು ಹೊಂಚು ಹಾಕುವಂತೆ ಓಡಾಡಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಡಾವಣೆ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಇದನ್ನೂ ಓದಿ » ಮಲೆನಾಡು ಭಾಗದಲ್ಲಿ ಇದೇ ಮೊದಲು, ನಂಜಪ್ಪ ಆಸ್ಪತ್ರೆಯಲ್ಲಿ ಅಪರೂಪದ ಆಪರೇಷನ್‌, ಒಂದೇ ದಿನಕ್ಕೆ ರೋಗಿ ಗುಣ ರಾತ್ರಿ 1 ಗಂಟೆ ಹೊತ್ತಿಗೆ ಆರು ಮಂದಿ ದುಷ್ಕರ್ಮಿಗಳು ಮನೆಗಳತ್ತ ಓಡಾಡಿದ್ದಾರೆ. ಶಿವಮೊಗ್ಗದ ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್‌ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಸಿಸಿಟಿವಿಯಲ್ಲಿ ಏನೇನಿದೆ? ಸುಮಾರು … Read more

ಶಿವಮೊಗ್ಗದ ಅಡಿಷನಲ್‌ ಎಸ್‌.ಪಿ ವರ್ಗಾವಣೆ, ಎಲ್ಲಿಗೆ?

Additional-SP-Anil-Kumar-Bhoomareddy.

ಶಿವಮೊಗ್ಗ: ಹೆಚ್ಚುವರಿ ಪೊಲೀಸ್‌ ಅಧೀಕ್ಷಕ (Additional SP) ಅನಿಲ್‌ ಕುಮಾರ್‌ ಭೂಮರೆಡ್ಡಿ ಅವರನ್ನು ವರ್ಗಾಯಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಹುದ್ದೆಗೆ ವರ್ಗಾಯಿಸಿ ಒಳಾಡಳಿತ ಇಲಾಖೆ ಆದೇಶಿಸಿದೆ. ಇದನ್ನೂ ಓದಿ » ಮಲೆನಾಡು ಭಾಗದಲ್ಲಿ ಇದೇ ಮೊದಲು, ನಂಜಪ್ಪ ಆಸ್ಪತ್ರೆಯಲ್ಲಿ ಅಪರೂಪದ ಆಪರೇಷನ್‌, ಒಂದೇ ದಿನಕ್ಕೆ ರೋಗಿ ಗುಣ ಅನಿಲ್‌ ಕುಮಾರ್‌ ಭೂಮರೆಡ್ಡಿ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸರ್ಕಾರ ಯಾರನ್ನೂ ನೇಮಕ ಮಾಡಿಲ್ಲ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ … Read more

ಮಲೆನಾಡು ಭಾಗದಲ್ಲಿ ಇದೇ ಮೊದಲು, ನಂಜಪ್ಪ ಆಸ್ಪತ್ರೆಯಲ್ಲಿ ಅಪರೂಪದ ಆಪರೇಷನ್‌, ಒಂದೇ ದಿನಕ್ಕೆ ರೋಗಿ ಗುಣ

Nanjappa-Hospital-dissecting-aneurysm-operation.

ಶಿವಮೊಗ್ಗ: ತಲೆನೋವಿನಿಂದ ಬಳಲುತ್ತಿದ್ದ 21 ವರ್ಷದ ಯುವತಿಯನ್ನು ಪರೀಕ್ಷಿಸಿ ಎಂಆರ್‌ಐ ಸ್ಕ್ಯಾನ್ ಮಾಡಿದಾಗ ಮಿದುಳಿನ ಎಡಭಾಗದ ಪ್ರಮುಖ ರಕ್ತನಾಳದಲ್ಲಿ ಬಲೂನ್ ತರಹದ ಊತ (Aneurysm) ಕಂಡುಬಂದಿತ್ತು. ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯಲ್ಲಿ ಸಣ್ಣ ರಂಧ್ರದ ಮೂಲಕ, ಅಪರೂಪದ ಕಾರ್ಯವಿಧಾನದಲ್ಲಿ ಅದನ್ನು ತೆಗೆದು ಆಕೆಯ ಜೀವ ಉಳಿಸಲಾಗಿದೆ. ಮಲೆನಾಡು ಭಾಗದಲ್ಲಿ ಇದೇ ಮೊದಲ ಬಾರಿಗೆ ಇಂತಹ ಶಸ್ತ್ರಚಿಕಿತ್ಸೆ ನಡೆದಿದೆ. ಇದನ್ನೂ ಓದಿ » ಗೂಗಲ್‌ ಪೇ, ಫೋನ್‌ ಪೇಗೆ ನೊಟೀಸ್‌, ಶಿವಮೊಗ್ಗದ ವ್ಯಾಪಾರಿಗಳಿಗೆ ಢವಢವ, ಸದ್ಯ ಹೇಗಿದೆ ಪರಿಸ್ಥಿತಿ? ಪತ್ರಿಕಾ … Read more