ಭದ್ರಾವತಿಯಲ್ಲಿ ಭದ್ರಾ ನದಿಗೆ ತಡೆಗೋಡೆ, ಎಲ್ಲೆಲ್ಲಿ ನಿರ್ಮಾಣವಾಗಲಿದೆ? ಎಷ್ಟು ಕೋಟಿಯ ಯೋಜನೆ?

Bhadravathi-News-Update

ಭದ್ರಾವತಿ: ನಗರದ ಹೃದಯ ಭಾಗದಲ್ಲಿ ಹರಿಯುವ ಭದ್ರಾ ನದಿಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತಡೆಗೋಡೆ  (retaining wall) ನಿರ್ಮಿಸಲು ₹50 ಕೋಟಿ ಅನುದಾನ ಬಿಡುಗಡೆಯಾಗಿದೆ. ಜಲಸಂಪನ್ಮೂಲ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಕೆ. ಶುಭಾ ಇದಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ? ಶಾಸಕರ ಕಚೇರಿ ಪ್ರಕಟಣೆಯ ಪ್ರಕಾರ, ಜುಲೈ 2ರಂದು ನಡೆದ ಸಚಿವ ಸಂಪುಟ ಸಭೆಯ … Read more

ಸಿರಿವಂತೆಯಲ್ಲಿ ಆಯಾತಪ್ಪಿ ಬಸ್ಸಿನಿಂದ ಕೆಳಗೆ ಬಿದ್ದ 9ನೇ ತರಗತಿ ವಿದ್ಯಾರ್ಥಿನಿ

Sagara-Rural-Police-Station-General-Image

ಶಿವಮೊಗ್ಗ: ಚಲಿಸುತ್ತಿದ್ದ ಬಸ್ಸಿನಿಂದ (Bus) ಆಯಾತಪ್ಪಿ ಕೆಳೆಗೆ ಬಿದ್ದು 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಾಯಗೊಂಡಿದ್ದಾಳೆ. ಸಾಗರದ ಸಿರಿವಂತೆಯಲ್ಲಿ ಘಟನೆ ಸಂಭವಿಸಿದೆ. ಸಾಗರದ ವರದಹಳ್ಳಿ ಕ್ರಾಸ್‌ನಲ್ಲಿರುವ ಶಾಲೆಯಲ್ಲಿ ಓದುತ್ತಿದ್ದ ಪ್ರಿಯಾಂಕಾ ಎಂಬ ವಿದ್ಯಾರ್ಥಿನಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮನೆಗೆ ತೆರಳುತ್ತಿದ್ದರು. ಸಿರಿವಂತೆ ಬಳಿ ಪ್ರಿಯಾಂಕ ಬಸ್ಸಿನಿಂದ ಆಯಾತಪ್ಪಿ ಕೆಳೆಗೆ ಬಿದ್ದಿದ್ದಾಳೆ. ಆಕೆಯ ತಲೆ, ಮೈಕೈಗೆ ಪೆಟ್ಟಾಗಿದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ ವಿದ್ಯಾರ್ಥಿನಿ ಆಯಾತಪ್ಪಿ ಕೆಳಗೆ … Read more

ಉಂಬ್ಳೇಬೈಲು ಗಸ್ತು ಅರಣ್ಯ ಪಾಲಕ ಎಂ. ಸಲೀಂಗೆ ಮುಖ್ಯಮಂತ್ರಿ ಪದಕ

umblebyle-forest-department-Saleem-CM-Medal

ಶಿವಮೊಗ್ಗ: ಅರಣ್ಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗಾಗಿ ಶಿವಮೊಗ್ಗದ ಗಸ್ತು ಅರಣ್ಯ ಪಾಲಕ ಎಂ. ಸಲೀಂ ಅವರು 2024ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ (Medal) ಆಯ್ಕೆಯಾಗಿದ್ದಾರೆ. ಸಲೀಂ ಅವರು ತಮ್ಮ ಶೌರ್ಯ, ದಿಟ್ಟತನ ಮತ್ತು ಅರಣ್ಯ ಅಭಿವೃದ್ಧಿಯಲ್ಲಿ ಮಾಡಿದ ಮಹತ್ತರ ಕೆಲಸವನ್ನು ಪರಿಗಣಿಸಲಾಗಿದೆ. 2015ರಲ್ಲಿ ಅರಣ್ಯ ಇಲಾಖೆಗೆ ಸೇರ್ಪಡೆಗೊಂಡ ಸಲೀಂ, ಶಿವಮೊಗ್ಗ ವನ್ಯಜೀವಿ ವಲಯ ಮತ್ತು ಕೋಗಾರು ವನ್ಯಜೀವಿ ವಲಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, … Read more

ಶಿವಮೊಗ್ಗದಲ್ಲಿ ಮಹಿಳೆಯರ ಬಟ್ಟೆಗಳನ್ನಷ್ಟೆ ಕದ್ದೊಯ್ದ ಕಳ್ಳ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Cloth-Theft-at-Shanthi-Nagara-

ಶಿವಮೊಗ್ಗ: ಮನೆ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಬಟ್ಟೆಯನ್ನು (Cloth) ವ್ಯಕ್ತಿಯೊಬ್ಬ ಕಳ್ಳತನ ಮಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಗಿಗುಡ್ಡದ 8ನೇ ತಿರುವಿನಲ್ಲಿ ಜು.16ರ ತಡರಾತ್ರಿ ಕೃತ್ಯ ನಡೆದಿದೆ. ವ್ಯಕ್ತಿಯೊಬ್ಬ ಮನೆಯೊಂದರ ಬಳಿ ಬಂದು ಹೋಗುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈತ ಮಹಿಳೆಯರ ಬಟ್ಟೆಗಳನ್ನು ಮಾತ್ರ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ ಎಂದು ಆರೋಪಿಸಲಾಗಿದೆ. ರಾಗಿಗುಡ್ಡ, ಶಾಂತಿ ನಗರ ಭಾಗದಲ್ಲಿ ಈ ಹಿಂದೆಯು ಬಟ್ಟೆ ಕಳ್ಳತನವಾಗಿದೆ ಎಂಬ ಆರೋಪವಿದೆ. ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ … Read more

ದಿನ ಭವಿಷ್ಯ | 19 ಜುಲೈ 2025 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?

DINA-BHAVISHYA

DINA BHAVISHYA » ಮೇಷ ಕೋಪದ ಕೈಗೆ ಬುದ್ದಿ ಕೊಡುವುದು ಒಳ್ಳೆಯದಲ್ಲ. ಸ್ನೇಹಿತರೊಂದಿಗೆ ವಿರಸ ಸಾಧ್ಯತೆ. ಅನಗತ್ಯ ಸಮಯ ವ್ಯರ್ಥವಾಗಲಿದೆ. ಸಂಗಾತಿಯ ಅನಾರೋಗ್ಯದಿಂದ ಖರ್ಚು ಹೆಚ್ಚಲಿದೆ. ಶುಭ ಬಣ್ಣ: ನೀಲಿ, ಶುಭ ಸಂಖ್ಯೆ: 9 »ವೃಷಭ ವ್ಯರ್ಥ ಆಲೋಚನೆಗಳು ನಿಮ್ಮ ಮನಸನ್ನು ಆವರಿಸಲಿದೆ. ಕುಟುಂಬದಲ್ಲಿ ವಿರಸ. ಉದ್ಯೋಗ ಸ್ಥಳದಲ್ಲಿ ಅನಗತ್ಯ ಕಿರಿಕಿರಿ. ಮೌನ ವಹಿಸುವುದು ಉತ್ತಮ. ಶುಭ ಬಣ್ಣ: ಹಸಿರು, ಶುಭ ಸಂಖ್ಯೆ: 6 »ಮಿಥುನ ಕೆಲಸದ ಸ್ಥಳದಲ್ಲಿ ಅತ್ಯಂತ ಒತ್ತಡವಿರಲಿದೆ. ಇದರಿಂದ ಮಾನಸಿಕ ಶಾಂತಿ ಕದಡಲಿದೆ. ಮನೆಯಲ್ಲಿ ವಿನಾಕಾರಣ … Read more

ದಿನ ಪಂಚಾಂಗ | 19 ಜುಲೈ 2025 | ಮಧ್ಯಾಹ್ನ ಯಮಗಂಡ ಕಾಲ, ಬೆಳಗ್ಗೆ ರಾಹು ಕಾಲ, ಶುಭ ಸಮಯ ಯಾವಾಗಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಶನಿವಾರ, 19 ಜುಲೈ 2025 ಸೂರ್ಯೋದಯ : 5.35 am ಸೂರ್ಯಾಸ್ತ : 7.19 pm ನಕ್ಷತ್ರ : ಭರಣಿ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.13 ರಿಂದ 4.54ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 4.34 ರಿಂದ 5.35ರವರೆಗೆ ಅಭಿಜಿತ್‌ ಮಧ್ಯಾಹ್ನ 12 ರಿಂದ 12.55ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.45 ರಿಂದ 3.40ರವರಗೆ ಗೋಧೂಳಿ ಮುಹೂರ್ತ ಸಂಜೆ 7.18 ರಿಂದ 7.39ರವರೆಗೆ ಇದನ್ನೂ ಓದಿ » ಯಶವಂತಪುರ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 19 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ? ಇ.ಶ್ರೀಧರನ್‌ ಅವರು ಭಾರತದ ಮೆಟ್ರೋ ಮ್ಯಾನ್‌ ಎಂದು ಖ್ಯಾತರಾಗಿದ್ದಾರೆ. ದೆಹಲಿ ಮೆಟ್ರೋ ಯೋಜನೆಗೆ ಅವರು ಮುಖ್ಯಸ್ಥರಾಗಿದ್ದರು. ಆಗ ಈ ಯೋಜನೆಯೆ ಅಸಾಧ್ಯ ಎಂದು ಹಲವರು ಮೂದಲಿಸಿದ್ದರು. ಆದರೆ ಇ.ಶ್ರೀಧರನ್‌ ಅವರು ಪ್ರತಿ ದಿನ ಸಣ್ಣ ಸಣ್ಣ ಗುರಿಗಳನ್ನು ನಿಗದಿಪಡಿಸಿಕೊಂಡರು. ಅವುಗಳನ್ನು ತಲುಪಲು ಪ್ರಯತ್ನಿಸಿದರು. ಈಗ ದೆಹಲಿ … Read more

ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ?

Electric-Locomotive-train-for-Shimoga

ರೈಲ್ವೆ ಸುದ್ದಿ: ಪ್ರಯಾಣಿಕರ ದಟ್ಟಣೆ ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (Special Train) ರೈಲನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ » ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ 25ರಂದು ರಾತ್ರಿ … Read more

ಅಡಿಕೆ ಧಾರಣೆ | 17 ಜುಲೈ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರದಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). » ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 53,069 57,099 ಗೊರಬಲು 21,599 30,719 ರಾಶಿ 44,009 57,899 ಸರಕು 52,000 90,069 » ಸಾಗರ ಮಾರುಕಟ್ಟೆ ಬಿಳಿಗೋಟು 8,099 25,399 ಚಾಲಿ 20,999 36,576 ಕೋಕ 6,119 22,666 ಕೆಂಪುಗೋಟು 11,989 27,500 ರಾಶಿ 26,899 57,009 ಸಿಪ್ಪೆಗೋಟು 6,290 19,069 ಇದನ್ನೂ ಓದಿ » ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಾರ್ಯದರ್ಶಿ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಆವರಣದಲ್ಲಿ ವನಮಹೋತ್ಸವ

Shimoga-DCC-Bank-Board

ಶಿವಮೊಗ್ಗ: ಅಂತರರಾಷ್ಟ್ರೀಯ ಸಹಕಾರ ವರ್ಷದ ಹಿನ್ನಲೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (DCC Bank) ಅವರಣದಲ್ಲಿ ಹೂವಿನ ಗಿಡ ನೆಡಲಾಯಿತು. ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ, ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ನಿರ್ದೇಶಕರು, ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಾರ್ಯದರ್ಶಿ ವಶಕ್ಕೆ, ಕಾರಣವೇನು?