ದಿನ ಭವಿಷ್ಯ | 16 ಜುಲೈ 2025| ಇವತ್ತು ಈ ರಾಶಿಗೆ ಆರೋಗ್ಯದಲ್ಲಿ ಚೇತರಿಕೆ, ಉಳಿದ ರಾಶಿಗಳಿಗೆ ಹೇಗಿದೆ?

DINA-BHAVISHYA

DINA BHAVISHYA ♦ ಮೇಷ :  ಈದಿನ ನೆಮ್ಮದಿ ನಿಮ್ಮದು. ಹಣಕಾಸಿನ ಸ್ಥಿತಿ ಚುರುಕು. ಆರೋಗ್ಯ ಸ್ಥಿರ. ಆದರೆ ಅಧಿಕ ಖರ್ಚು. ನಾಗನ ಪೂಜೆ ಮಾಡಿಸಿ. ಶುಭ ಸಂಖ್ಯೆ : 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ ♦ ವೃಷಭ : ನಿಮ್ಮ ದಿನ ಅನುಕೂಲಕರವು – ಅನಾನುಕೂಲವೂ ಆಗಿದೆ. ವಿದ್ಯಾರ್ಥಿಗಳಿಗೆ ಅನುಕೂಲ. ಆರೋಗ್ಯ ಚೇತರಿಕೆ. ಉದ್ಯೋಗದಲ್ಲಿ ಉತ್ತಮ. ದೇವಿಗೆ 16 ನಮಸ್ಕಾರ ಮಾಡಿ. ಶುಭ ಸಂಖ್ಯೆ : 2-7-10-11 ಬಣ್ಣ : ಕೇಸರಿ- ಬಿಳಿ-ಕೆಂಪು-ಹಸಿರು ಇದನ್ನೂ ಓದಿ … Read more

ದಿನ ಪಂಚಾಂಗ | 16 ಜುಲೈ 2025 | ಇವತ್ತು ಬೆಳಗ್ಗೆನೆ ಯಮಗಂಡ ಕಾಲ, ಯಾವ್ಯಾವ ಸಮಯಕ್ಕೆ ಏನೇನಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಬುಧವಾರ, 16 ಜುಲೈ 2025 ಸೂರ್ಯೋದಯ : 5.34 am ಸೂರ್ಯಾಸ್ತ : 7.20 pm ನಕ್ಷತ್ರ : ಉತ್ತರ ಭಾದ್ರಪಾದ ಇದನ್ನೂ ಓದಿ » ಮೂರು ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಹೋರಾಟ, ಸರ್ಕಾರಕ್ಕೆ ಒಕ್ಕೂಟದ ಎಚ್ಚರಿಕೆ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.12 ರಿಂದ 4.53ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 4.32 ರಿಂದ 5.34ರವರೆಗೆ ಅಭಿಜಿತ್‌ – ವಿಜಯ ಮುಹೂರ್ತ ಮಧ್ಯಾಹ್ನ 2.45 ರಿಂದ 3.40ರವರಗೆ ಗೋಧೂಳಿ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 16 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಇದನ್ನೂ ಓದಿ » ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು ಮೈಕ್ರೋಸಾಫ್ಟ್‌ ಸಹ ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಕಂಪ್ಯೂಟರ್‌ ತಂತ್ರಜ್ಞಾನದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದರು. ವಿಂಡೋಸ್‌ ಆಪರೇಟಿಂಗ್‌ ವ್ಯವಸ್ಥೆ ಅಭಿವೃದ್ಧಿಪಡಿಸುವ ಮೂಲಕ ಸಾಮಾನ್ಯ ಜನರ ಕೈಗೆ ತಂತ್ರಜ್ಞಾನ ತಲುಪಿಸಿದರು. ವೈಯಕ್ತಿಕ ಕಂಪ್ಯೂಟರ್‌ ಯುವ ಪ್ರಾರಂಭಿಸಿದರು. ಆದರೆ ಅವರ ಪ್ರಯತ್ನಕ್ಕೆ ತಂತ್ರಜ್ಞಾನ ಕ್ಷೇತ್ರದ ಹಲವು ಅಣಕ ಮಾಡಿದ್ದರು. ಆದರೆ ಹೊಸದನ್ನು ಪ್ರಯತ್ನಿಸಿದ … Read more

ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು

Prakash-Bus-and-Car-mishap-at-anandapura

ಸಾಗರ: ಖಾಸಗಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು (Mishap) ಇಬ್ಬರು ಗಾಯಗೊಂಡಿದ್ದಾರೆ. ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಇದನ್ನೂ ಓದಿ » ಮೂರು ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಹೋರಾಟ, ಸರ್ಕಾರಕ್ಕೆ ಒಕ್ಕೂಟದ ಎಚ್ಚರಿಕೆ ಕೆರೆ ಏರಿ ಮೇಲೆ ಅಪಘಾತ ಸಂಭವಿಸಿದ್ದು ಕಾರಿನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶರತ್‌ ಮತ್ತು ಭರತ್‌ ಎಂಬುವವರಿಗೆ ಗಾಯವಾಗಿದೆ. ಬಸ್ಸಿನ ಮುಂಭಾಗಕ್ಕು ಹಾನಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಕೆರೆಯ ತಡೆಗೋಡೆ ಮೇಲೆ ನಿಂತಿದೆ. ಬಸ್ಸು ರಸ್ತೆಯ ಬದಿಗೆ ಸರಿದಿದೆ. … Read more

ಮೂರು ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಹೋರಾಟ, ಸರ್ಕಾರಕ್ಕೆ ಒಕ್ಕೂಟದ ಎಚ್ಚರಿಕೆ

Mukya-Pustaka-barahagarru-press-meet

PROTEST ಶಿವಮೊಗ್ಗ: ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಜುಲೈ 18ರಿಂದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ (Protest) ನಡೆಸಲಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟ ಎಚ್ಚರಿಸಿದೆ. ಇದನ್ನೂ ಓದಿ » ‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉಪಕರಣ ತರಿಸಿ 15 ದಿನವಾಯ್ತು, ಅಳವಡಿಸಿಲ್ಲ’, ರಾಘವೇಂದ್ರ ಗರಂ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷೆ ರುದ್ರಮ್ಮ, ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಮುದಾಯ … Read more

ಅಡಿಕೆ ಧಾರಣೆ | 15 ಜುಲೈ 2025 | ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 20009 30333 ಬೆಟ್ಟೆ 47599 60619 ರಾಶಿ 44838 57099 ಸರಕು 47000 90540 ಇದನ್ನೂ ಓದಿ » ‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉಪಕರಣ ತರಿಸಿ 15 ದಿನವಾಯ್ತು, ಅಳವಡಿಸಿಲ್ಲ’, ರಾಘವೇಂದ್ರ ಗರಂ ಸಾಗರ ಮಾರುಕಟ್ಟೆ ಕೆಂಪುಗೋಟು 12109 27599 ಕೋಕ 13129 13129 ಚಾಲಿ 33609 36499 ಬಿಳೆ ಗೋಟು 18099 24989 ರಾಶಿ 40299 54669 ಸಿಪ್ಪೆಗೋಟು … Read more

ಹೆಗ್ಗೋಡಿನ ನೀನಾಸಂನಲ್ಲಿ ಕೆ.ವಿ.ಸುಬ್ಬಣ್ಣ ಸ್ಮರಣೆ, ವಿಶೇಷ ಉಪನ್ಯಾಸ, ನಾಟಕ

Ninasam-general-image

ಸಾಗರ: ಹೆಗ್ಗೋಡಿನ ನೀನಾಸಂ (NINASAM)ಸಂಸ್ಥೆ ವತಿಯಿಂದ ನೀನಾಸಂ ಸಭಾಂಗಣದಲ್ಲಿ ಕೆ.ವಿ.ಸುಬ್ಬಣ್ಣ ಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜುಲೈ 16ರಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ವಿಶ್ರಾಂತ ಸಂಸ್ಕೃತ ಪ್ರಾಧ್ಯಾಪಕ ಡಾ. ಮಹೇಶ ಅಡಕೋಳಿ ಅವರು ಕಾಳಿದಾಸನ ಶೃಂಗಾರ ದರ್ಶನ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ 7 ಗಂಟೆಗೆ ನೀನಾಸಂ ತಂಡದ ಮಂಜು ಕೊಡಗು ನಿರ್ದೇಶನದ ನಾಟಕ ಮೀಡಿಯಾ ಪ್ರದರ್ಶನಗೊಳ್ಳಲಿದೆ ಎಂದು ಕೆ.ವಿ.ಅಕ್ಷರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಒಂದೇ ಸೆಕೆಂಡ್‌ಗೆ NETFLIXನ ಎಲ್ಲ ವಿಡಿಯೋ … Read more

ವಿದ್ಯಾನಗರ ಆರೋಗ್ಯ ಕೇಂದ್ರಕ್ಕೆ ಎಂಎಲ್‌ಎ ದಿಢೀರ್‌ ಭೇಟಿ, ಸ್ಥಳೀಯ ಬಡಾವಣೆಗಳ ನಿವಾಸಿಗಳ ಜೊತೆ ಚರ್ಚೆ

MLA-channabasappa-visit-Vidyanagara-Health-Centre.

ಶಿವಮೊಗ್ಗ: ನಗರದ ದಾಮೋದರ ಬಡಾವಣೆ ಮತ್ತು ಇಸ್ಲಾಪುರ ಬಡಾವಣೆಗಳಿಗೆ ಶಾಸಕ ಎಸ್‌.ಎನ್.ಚನ್ನಬಸಪ್ಪ ಭೇಟಿ (Visit) ನೀಡಿದ್ದರು. ಸ್ಥಳೀಯರೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಆಲಿಸಿದರು. ಇದನ್ನೂ ಓದಿ » ಶಿವಮೊಗ್ಗ ಜೈಲಿನಿಂದ ಕೋರ್ಟ್‌ಗೆ ಹೊರಟಿದ್ದ ಖೈದಿಯ ಜೇಬಿಗೆ ಕೈ ಹಾಕಿದ ಸಿಬ್ಬಂದಿಗೆ ಕಾದಿತ್ತು ಶಾಕ್‌, ಸಿಕ್ಕಿದ್ದೇನು? ಬಡಾವಣೆಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಬೀದಿ ದೀಪಗಳ ಸಮಸ್ಯೆಯಿದೆ ಎಂದು ಸಾರ್ವಜನಿಕರು ದೂರಿದರು. ಈ ಸಂದರ್ಭ ಆಕ್ರೋಶಗೊಂಡ ಶಾಸಕ ಚನ್ನಬಸಪ್ಪ, ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಆರೋಗ್ಯ ಕೇಂದ್ರಕ್ಕೆ ಭೇಟಿ ವಿದ್ಯಾನಗರದ … Read more

ಶಿವಮೊಗ್ಗದ NH ಆಸ್ಪತ್ರೆಯಲ್ಲಿ ಸರ್ವೈವರ್ಸ್‌ ಕ್ಲಿನಿಕ್‌, ಜು.17ರಂದು ಕ್ಯಾನ್ಸರ್‌ ಬಗ್ಗೆ ಮಹತ್ವದ ಚರ್ಚೆ, ಏನಿದು ಕ್ಲಿನಿಕ್‌?

Sahyadri-Narayana-Multispeciality-hospital-NH-Hospital.

CLINIC ಶಿವಮೊಗ್ಗ: ಕ್ಯಾನ್ಸರ್ ಗೆದ್ದವರಿಗಾಗಿ ನಗರದ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೆಡಿಕಲ್ ಅಂಕೂಲಜಿಸ್ಟ್ ಡಾ. ಅಪರ್ಣಾ ಶ್ರೀವತ್ಸ ಅವರು ಸರ್ವೈವರ್ಸ್‌ ಕ್ಲಿನಿಕ್ (Clinic) ಆರಂಭಿಸಿದ್ದಾರೆ.  ಇದನ್ನೂ ಓದಿ » ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ ಜುಲೈ 17ರಂದು ಈ ಕ್ಲಿನಿಕ್ ನಡೆಯಲಿದೆ. ಮುಂದೆ ಪ್ರತಿ ತಿಂಗಳ 3ನೇ ಗುರುವಾರದಂದು ಕ್ಲಿನಿಕ್ ಇರಲಿದೆ. ಕ್ಯಾನ್ಸರ್ ರೋಗಿಗಳ ಚೇತರಿಕೆ ಹಾಗೂ ಆರೈಕೆ ದೃಷ್ಟಿಯಿಂದ ಕ್ಲಿನಿಕ್‌ ಆರಂಭಿಸಲಾಗಿದೆ. ಆರೋಗ್ಯಕರ ಜೀವನ, ಫಿಸಿಯೋಥೆರಪಿ ಮತ್ತು ಭಾವನಾತ್ಮಕ ಯೋಗಕ್ಷೇಮದಂತಹ … Read more

‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉಪಕರಣ ತರಿಸಿ 15 ದಿನವಾಯ್ತು, ಅಳವಡಿಸಿಲ್ಲ’, ರಾಘವೇಂದ್ರ ಗರಂ

MP-BY-raghavendra-about-Shimoga-Airport-Flight

Visibility ಶಿವಮೊಗ್ಗ: ವಿಸಿಬಲಿಟಿ (Visibility) ಸಮಸ್ಯೆಯಿಂದಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಲ್ಯಾಂಡ್‌ ಆಗಲು ಸಮಸ್ಯೆಯಾಗುತ್ತಿದೆ. ಇದನ್ನು ನೀಗಿಸಲು 15 ದಿನದ ಹಿಂದೆಯೇ ಉಪಕರಣ ತರಿಸಲಾಗಿದೆ. ಆದರೆ ಇದನ್ನು ಅಳವಡಿಸಲು ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ) ವಿಳಂಬ ಮಾಡುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ವಿಮಾನ ನಿಲ್ದಾಣದ ವಿಸಿಬಲಿಟಿ ಸಮಸ್ಯೆ ನೀಗಿಸಲು ಜೂನ್‌ ಕೊನೆಯ ವಾರದಲ್ಲಿ ಉಪಕರಣ ತರಿಸಲಾಗಿದೆ. ಇದರ ಅಳವಡಿಕೆಗೆ ಫೌಂಡೇಷನ್‌, ಆಂಟೆನಾ … Read more