ಒಂದೇ ಸೆಕೆಂಡ್‌ಗೆ NETFLIXನ ಎಲ್ಲ ವಿಡಿಯೋ ಡೌನ್‌ಲೋಡ್‌, ಜಪಾನ್‌ನಲ್ಲಿ ಹೈ ಸ್ಪೀಡ್‌ INTERNET

Tech-News-update.webp

ಟೆಕ್ನಾಲಜಿ ಸುದ್ದಿ: ಜಪಾನ್‌ ದೇಶ ಭಾರತದ ಇಂಟರ್‌ನೆಟ್‌ (Internet) ವೇಗಕ್ಕಿಂತಲು 16 ಮಿಲಿಯನ್‌ ಪಟ್ಟು ವೇಗದ ಇಂಟರ್‌ನೆಟ್‌ ಬಳಸುತ್ತಿದೆ. 8K ರೆಸಲ್ಯೂಷನ್‌ ಇರುವ ನೆಟ್‌ಫ್ಲಿಕ್ಸ್‌ನ ವಿಡಿಯೋಗಳನ್ನು ಒಂದು ಸೆಕೆಂಡ್‌ನಲ್ಲಿ ಡೌನ್‌ಲೋಡ್‌ ಮಾಡಬಹುದಾಗಿದೆ. ಜಗತ್ತಿನಲ್ಲಿ ಇಷ್ಟು ವೇಗದ ಇಂಟರ್‌ನೆಟ್‌ ಅಮೆರಿಕ ದೇಶದಲ್ಲಿಯು ಇಲ್ಲ. ಜಪಾನ್ 1.02 ಪೆಟಾಬಿಟ್ಸ್/ಸೆಕೆಂಡ್ (Pbps) ಇಂಟರ್ನೆಟ್ ವೇಗವನ್ನು ಸಾಧಿಸಿ ಹೊಸ ವಿಶ್ವ ದಾಖಲೆ ಮಾಡಿದೆ. ಇದು ಭಾರತದ ಸರಾಸರಿ ವೇಗದ (63.55 Mbps) 1.6 ಕೋಟಿ ಪಟ್ಟು ಹೆಚ್ಚು. ಈ ವೇಗದಲ್ಲಿ ನೆಟ್‌ಫ್ಲಿಕ್ಸ್‌ನ ಸಂಪೂರ್ಣ ಲೈಬ್ರರಿ ಅಥವಾ ವಿಕಿಪೀಡಿಯಾವನ್ನು 1 ಸೆಕೆಂಡ್‌ನಲ್ಲಿ ಡೌನ್ಲೋಡ್ … Read more

ಭದ್ರಾ ಡ್ಯಾಂ ಒಳ ಹರಿವು ಇಳಿಕೆ, ಕ್ರಸ್ಟ್‌ ಗೇಟ್‌ ಮೂಲಕ ಎಷ್ಟು ನೀರು ಹೊರ ಬಿಡಲಾಗ್ತಿದೆ?

Bhadra-Dam-Water-Out-Flow

ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಭದ್ರಾ ಜಲಾಶಯದ (Dam Level) ಒಳ ಹರಿವು ಸಂಪೂರ್ಣ ತಗ್ಗಿದೆ. ಇವತ್ತು 8022 ಕ್ಯೂಸೆಕ್‌ ಒಳ ಹರಿವು ಇದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ ಜಲಾಶಯದ ನೀರಿನ ಮಟ್ಟ 176.4 ಅಡಿಗೆ ತಲುಪಿದೆ. ಪ್ರಸ್ತುತ ಜಲಾಶಯದಲ್ಲಿ 59.898 ಟಿಎಂಸಿ ನೀರಿನ ಸಂಗ್ರಹವಿದೆ. ಒಟ್ಟು 3589 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಈ ಪೈಕಿ 1283 ಕ್ಯೂಸೆಕ್‌ ನೀರನ್ನು ಕ್ರಸ್ಟ್‌ ಗೇಟ್‌ … Read more

ಶಿವಮೊಗ್ಗ ಜೈಲಿನಿಂದ ಕೋರ್ಟ್‌ಗೆ ಹೊರಟಿದ್ದ ಖೈದಿಯ ಜೇಬಿಗೆ ಕೈ ಹಾಕಿದ ಸಿಬ್ಬಂದಿಗೆ ಕಾದಿತ್ತು ಶಾಕ್‌, ಸಿಕ್ಕಿದ್ದೇನು?

Shimoga-Central-Jail-Prison

ಶಿವಮೊಗ್ಗ: ಖೈದಿಯೊಬ್ಬನ ಹೊಟ್ಟೆಯೊಳಗೆ ಮೊಬೈಲ್‌ ಫೋನ್‌ ಪತ್ತೆಯಾಗಿ ಅಚ್ಚರಿ ಮೂಡಿಸಿತ್ತು. ಇದರ ಬೆನ್ನಿಗೆ ಮತ್ತೊಬ್ಬ ಖೈದಿ ಬಳಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಮ್‌ ಕಾರ್ಡ್‌ (Sim Card) ಮತ್ತು ತಗಡಿನ ವಸ್ತು ಸಿಕ್ಕಿದೆ. ಮೊಬೈಲ್‌ ನುಂಗಿದ್ದ ಖೈದಿ 10 ವರ್ಷ ಶಿಕ್ಷೆಗೆ ಗುರಿಯಾಗಿದ್ದ ಖೈದಿ ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಇದು ಸಾರ್ವಜನಿಕ ವಲಯದಲ್ಲಿ ಅಚ್ಚರಿ ಮೂಡಿಸಿತ್ತು. ಈ ಕುರಿತು ಶಿವಮೊಗ್ಗ ಲೈವ್.ಕಾಂ ಮೊದಲು ಸುದ್ದಿ ಪ್ರಕಟಿಸಿತ್ತು. ಶಿವಮೊಗ್ಗ ಜೈಲಿನ ಖೈದಿಯ … Read more

ಲಿಂಗನಮಕ್ಕಿ ಜಲಾಶಯದ ಒಳ ಹರಿವು ಇಳಿಕೆ, ನೀರಿನ ಮಟ್ಟ 0.85 ಅಡಿ ಏರಿಕೆ

-Linganamakki-Dam-General-Image

ಸಾಗರ: ಲಿಂಗನಮಕ್ಕಿ ಜಲಾಶಯದ (Dam Level) ಒಳ ಹರಿವು ಕೂಡ ತಗ್ಗಿದೆ. ಮಳೆ ಇಳಿಕೆಯಾದ್ದರಿಂದ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣವು ಕುಸಿತ ಕಂಡಿದೆ. ಇವತ್ತು 31,484 ಕ್ಯೂಸೆಕ್‌ ಒಳ ಹರಿವು ಇದೆ. ಇದನ್ನೂ ಓದಿ » ತುಂಗಾ ಜಲಾಶಯ, ಇವತ್ತು ಎಷ್ಟಿದೆ ಹೊರ ಹರಿವು? ಎಡದಂಡೆ, ಬಲದಂಡೆ ನಾಲೆಗಳಿಗೆ ಎಷ್ಟು ನೀರು ಹರಿಸಲಾಗ್ತಿದೆ? ಪೆನ್‌ ಸ್ಟಾಕ್‌ ಮತ್ತು ಸ್ಲೂಯಿಸ್‌ನಿಂದ 5645 ಕ್ಯೂಸೆಕ್‌ ಹೊರ ಬಿಡಲಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 0.85 ಅಡಿಯಷ್ಟು ಏರಿಕೆಯಾಗಿದೆ. … Read more

ತುಂಗಾ ಜಲಾಶಯ, ಇವತ್ತು ಎಷ್ಟಿದೆ ಹೊರ ಹರಿವು? ಎಡದಂಡೆ, ಬಲದಂಡೆ ನಾಲೆಗಳಿಗೆ ಎಷ್ಟು ನೀರು ಹರಿಸಲಾಗ್ತಿದೆ?

tunga-dam-river.

ಶಿವಮೊಗ್ಗ: ಗಾಜನೂರಿನ ತುಂಗಾ ಜಲಾಶಯದ (Dam Level) ಒಳ ಹರಿವು ಇವತ್ತೂ ತಗ್ಗಿದೆ. ಇಂದು ಜಲಾಶಯದ ಒಳ ಹರಿವು 20,644 ಕ್ಯೂಸೆಕ್‌ ಒಳ ಹರಿವು ಇದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ 21,361 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಈ ಪೈಕಿ 20,930 ಕ್ಯೂಸೆಕ್‌ ಕ್ರಸ್ಟ್‌ ಗೇಟ್‌ ಮೂಲಕ ಹೊರ ಬಿಡಲಾಗುತ್ತಿದೆ. ತುಂಗಾ ಮೇಲ್ದಂಡೆ ಮೂಲಕ 315 ಕ್ಯೂಸೆಕ್‌, ಎಡದಂಡೆ ನಾಲೆ ಮೂಲಕ 61 ಕ್ಯೂಸೆಕ್‌, ಬಲದಂಡೆ … Read more

ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ

Sigandur-Launch-in-Sharavathi-River

ಶಿವಮೊಗ್ಗ: ಸಿಗಂದೂರಿಗೆ ಸಂಪರ್ಕ ಕಲ್ಪಿಸುತ್ತಿದ್ದ ಲಾಂಚ್‌ಗಳನ್ನು (Launch) ಇನ್ಮುಂದೆ ಹೊಟೇಲ್ ಆಗಿ ಪರಿವರ್ತಿಸುವ ಯೋಜನೆ ಇದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ‌. ಇದನ್ನೂ ಓದಿ » ಇನ್ಮುಂದೆ KSRTC ಬಸ್ಸುಗಳಲ್ಲಿ ಯದ್ವತದ್ವ ಲಗೇಜ್‌ ಕೊಂಡೊಯ್ಯುವಂತಿಲ್ಲ, ಜಾರಿಗೆ ಬಂದಿದೆ ಲಗೇಜ್‌ ನೀತಿ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಉದ್ಘಾಟನೆಯಾಗಿದೆ. ಹಾಗಾಗಿ ಇಲ್ಲಿನ ಎರಡು ಲಾಂಚ್‌ಗಳಲ್ಲಿ ಹೊಟೇಲ್ ನಿರ್ಮಿಸುವ ಯೋಜನೆ ಇದೆ. ಬೋಟ್‌ಗಳಲ್ಲಿ ಲಾಂಚ್ ಬಳಿಗೆ ಜನರನ್ನು ಕರೆದೊಯ್ದು ಊಟ, ತಿಂಡಿಗೆ ವ್ಯವಸ್ಥೆ ಮಾಡುವ … Read more

ಹೊಸನಗರದಲ್ಲಿ ತಗ್ಗಿದ ಮಳೆ, ಹುಲಿಕಲ್‌, ಮಾಸ್ತಿಕಟ್ಟೆಯಲ್ಲಿ ಎಷ್ಟಾಗಿದೆ ವರ್ಷಧಾರೆ? ಡ್ಯಾಂಗಳ ಒಳ ಹರಿವು ಎಷ್ಟಿದೆ?

Maani-Dam-in-Hosanagara-Taluk

ಹೊಸನಗರ: ತಾಲೂಕಿನಲ್ಲಿ ಮಳೆ ಪ್ರಮಾಣ (Rainfall Report) ಕಡಿಮೆಯಾಗಿದೆ. ಕಳೆದ 24 ಗಂಟೆಯಲ್ಲಿ ಹುಲಿಕಲ್‌, ಮಾಸ್ತಿಕಟ್ಟೆ, ಮಾನಿ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಹೊಸನಗರ ತಾಲೂಕಿನ ಮಾನಿ ವ್ಯಾಪ್ತಿಯಲ್ಲಿ 71 ಮಿ.ಮೀ, ಯಡೂರಿನಲ್ಲಿ 43 ಮಿ.ಮೀ, ಹುಲಿಕಲ್‌ನಲ್ಲಿ 78 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 73 ಮಿ.ಮೀ, ಸಾವೇಹಕ್ಲುವಿನಲ್ಲಿ 60 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಈ ಭಾಗದಲ್ಲಿ ನೂರು ಮಿ.ಮೀ.ಗಿಂತಲು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿತ್ತು. ಇದನ್ನೂ ಓದಿ » ಚಂದ್ರಗುತ್ತಿಯಲ್ಲಿ ಕಾರಿನ ಮೇಲೆ ಉರುಳಿದ … Read more

ಏರ್‌ಟೆಲ್‌ ಪ್ರೀಪೇಯ್ಡ್‌ ₹189ನ ಹೊಸ ರೀಚಾರ್ಜ್‌ ಪ್ಲಾನ್‌, ಏನೆಲ್ಲ ವಿಶೇಷತೆ ಇದೆ?

Tech-News-update.webp

ಟೆಲಿಕಾಂ ನ್ಯೂಸ್‌: ತನ್ನ ಪ್ರೀಪೇಯ್ಡ್ ಗ್ರಾಹಕರಿಗಾಗಿ ಏರ್‌ಟೆಲ್‌ ಹೊಸ ₹189 ರೀಚಾರ್ಜ್ ಪ್ಲಾನ್ (Plan) ಅನ್ನು ಪರಿಚಯಿಸಿದೆ. ಇದು ಸೀಮಿತ ಬಳಕೆದಾರರಿಗೆ ವಿನ್ಯಾಸಗೊಳಿಸಲಾದ ಪ್ಯಾಕ್ ಆಗಿದೆ. ಇದನ್ನೂ ಓದಿ » ಇನ್ಮುಂದೆ KSRTC ಬಸ್ಸುಗಳಲ್ಲಿ ಯದ್ವತದ್ವ ಲಗೇಜ್‌ ಕೊಂಡೊಯ್ಯುವಂತಿಲ್ಲ, ಜಾರಿಗೆ ಬಂದಿದೆ ಲಗೇಜ್‌ ನೀತಿ ಈ ಪ್ಯಾಕ್‌ 21 ದಿನಗಳ ವ್ಯಾಲಿಡಿಟಿ ಹೊಂದಿರಲಿದೆ. ಎಲ್ಲಾ ನೆಟ್‌ವರ್ಕ್‌ಗಳಿಗೆ ಅನ್‌ಲಿಮಿಟೆಡ್ ಕಾಲಿಂಗ್, 1GB ಡೇಟಾ ಮತ್ತು 300 SMS ಹೊಂದಿರಲಿದೆ. ಈ ಪ್ಲಾನ್ ಪ್ರಾಥಮಿಕವಾಗಿ ಕಾಲಿಂಗ್ ಮತ್ತು ಮೆಸೇಜಿಂಗ್ ಅಗತ್ಯವಿರುವವರಿಗಾಗಿ ಅನುಕೂಲ. … Read more

ಶಿವಮೊಗ್ಗದ ಲೇಔಟ್‌ ಮೇಲೆ ಪೊಲೀಸ್‌ ರೇಡ್‌, ಗಾಂಜಾ ಪ್ಯಾಕಿಂಗ್‌ ಮಾಡ್ತಿದ್ದ ಇಬ್ಬರು ಅರೆಸ್ಟ್‌

Police-nabbed-two-in-a-layout-at-Shimoga

ಶಿವಮೊಗ್ಗ: ವಡ್ಡಿನಕೊಪ್ಪದ ನಿರ್ಮಾಣ ಹಂತದ ಲೇಔಟ್‌ವೊಂದರ ರಸ್ತೆಯಲ್ಲಿ ಗಾಂಜಾ ಪ್ಯಾಕಿಂಗ್ ಮಾಡುತ್ತಿದ್ದಾಗ ಪೊಲೀಸರು ದಾಳಿ (Raid) ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಆಶ್ರಯ ಬಡಾವಣೆಯ ಕಾರ್ತಿಕ್ (21) ಮತ್ತು ಕಡೇಕಲ್‌ನ ರಾಜು (24) ಬಂಧಿತರು. ಇದನ್ನೂ ಓದಿ » ಇನ್ಮುಂದೆ KSRTC ಬಸ್ಸುಗಳಲ್ಲಿ ಯದ್ವತದ್ವ ಲಗೇಜ್‌ ಕೊಂಡೊಯ್ಯುವಂತಿಲ್ಲ, ಜಾರಿಗೆ ಬಂದಿದೆ ಲಗೇಜ್‌ ನೀತಿ ಆರೋಪಿಗಳು ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಗಾಂಜಾ ತುಂಬುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಅವರಿಂದ ₹1.70 ಲಕ್ಷ ಮೌಲ್ಯದ 5.780 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ಸಿಇಎನ್ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಕಡಿಮೆಯಾದ ಮಳೆ, ಇವತ್ತು ಹೇಗಿರತ್ತೆ ವಾತಾವರಣ? ಎಷ್ಟಿರತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ವಾತಾವರಣ ತಂಪಾಗಿದೆ. ಶಿವಮೊಗ್ಗ ನಗರದಲ್ಲಿ ಮಳೆ ಸಂಪೂರ್ಣ ಮರೆಯಾಗಿದೆ. ಆಗಾಗ ಮೋಡ ಕವಿದ ವಾತಾವರಣ ಇರಲಿದೆ. ಸೋನೆ ಸುರಿದು ಮಳೆ ಮರೆಯಾಗುತ್ತಿದೆ. (Weather Report) ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕಿನಲ್ಲಿ ಆಗಾಗ ಜೋರಾದ ಮಳೆಯಾಗುತ್ತಿದೆ. ಇದರ ಹೊರತು ಈ ಅವಧಿಯಲ್ಲಿ ವಾಡಿಕೆಯಂತೆ ಸುರಿಯುತ್ತಿದ್ದ ಮಳೆ ಇಲ್ಲವಾಗಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ … Read more