ಮೂರು ಕ್ಯಾಟಗರಿಯಲ್ಲಿ ಅಗ್ನಿವೀರರ ನೇಮಕಾತಿ, ಆಸಕ್ತರು ಕೂಡಲೆ ನೋಂದಣಿಗೆ ಸೂಚನೆ

Shimoga-Jobs-General-Image

ಶಿವಮೊಗ್ಗ: ಬಾಂಬೆ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್ ಕರ್ಕಿ, ಪುಣೆ ಇಲ್ಲಿ ಯುಹೆಚ್‌ಕ್ಯೂ ಕೋಟಾದಡಿಯಲ್ಲಿ ಮಾಜಿ ಸೈನಿಕರ ಮಕ್ಕಳು ಹಾಗೂ ಅವರ ಅವಂಬಿತರಿಗಾಗಿ ಆಗಸ್ಟ್ 4 ರಿಂದ ಸೆಪ್ಟಂಬರ್ 4ರ ವರೆಗೆ ಅಗ್ನಿವೀರ್ (ಜನರಲ್ ಡ್ಯೂಟಿ, ಟೆಕ್ನಿಕಲ್) ಮತ್ತು ಅಗ್ನಿವೀರ್ (ಟ್ರೇಡ್‌ಮನ್ 8 ನೇ ಮತ್ತು 9 ನೇ ತರಗತಿ ಪಾಸ್) ಹಾಗೂ ಅಗ್ನಿವೀರ್ (Agniveer) ಸ್ಪೋರ್ಟ್ಸ್‌ಮನ್‌ (ಓಪನ್ ಕ್ಯಾಟಗರಿ) ಗೆ ನೇಮಕಾತಿ ನೆಡೆಯಲಿದೆ. ಇದನ್ನೂ ಓದಿ » ಫೋನ್‌ ಪೇಯಲ್ಲಿ ಕರೆಂಟ್‌ ಬಿಲ್‌ ಕಟ್ಟಿದ ಶಿವಮೊಗ್ಗದ ವಕ್ತಿಗೆ … Read more

ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೊಮ್ಮೆ A ಗ್ರೇಡ್‌, ಹೇಗಿತ್ತು ಮೌಲ್ಯಮಾಪನ? ಕುಲಪತಿ ಹೇಳಿದ್ದೇನು?

kuvempu-University-

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(NAAC) ‘ಎ’ ಗ್ರೇಡ್ ಮಾನ್ಯತೆ ನೀಡಿದೆ. ಇದನ್ನೂ ಓದಿ » ಫೋನ್‌ ಪೇಯಲ್ಲಿ ಕರೆಂಟ್‌ ಬಿಲ್‌ ಕಟ್ಟಿದ ಶಿವಮೊಗ್ಗದ ವಕ್ತಿಗೆ ಸ್ವಲ್ಪ ಹೊತ್ತಿಗೆ ಕಾದಿತ್ತು ಶಾಕ್ 2018ರ ಅಕ್ಟೋಬರ್ ತಿಂಗಳಿನಿಂದ 2024ರ ಸೆಪ್ಟೆಂಬರ್ ವರೆಗಿನ ಮೌಲ್ಯಮಾಪನ ಅವಧಿಯಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮಗಳು, ವಿದ್ಯಾರ್ಥಿ ಕೇಂದ್ರಿತ ಸುಧಾರಣೆಗಳು, ಮತ್ತು ಮೂಲಭೂತ ಸೌಕರ್ಯಗಳಲ್ಲಿನ ಸುಧಾರಣೆಗಳನ್ನು ನ್ಯಾಕ್ ತಂಡ ಕಳೆದ ತಿಂಗಳು ಪರಿಶೀಲನೆ ನಡೆಸಿತ್ತು. ಇದೀಗ ನ್ಯಾಕ್ ಸಂಸ್ಥೆ ಫಲಿತಾಂಶವನ್ನು ವಿಶ್ವವಿದ್ಯಾಲಯದೊಂದಿಗೆ … Read more

ಚಂದ್ರಗುತ್ತಿಯಲ್ಲಿ ಕಾರಿನ ಮೇಲೆ ಉರುಳಿದ ಮರ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ದುರಂತ

Tree-Falls-on-Omni-car-at-soraba

ಸೊರಬ: ಗಾಳಿ-ಮಳೆಗೆ ಮರವೊಂದು (Tree) ಓಮ್ನಿ ಕಾರಿನ ಮೇಲೆ ಉರುಳಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ. ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಸೋಮವಾರ ಘಟನೆ ಸಂಭವಿಸಿದೆ. ಇದನ್ನೂ ಓದಿ » ಫೋನ್‌ ಪೇಯಲ್ಲಿ ಕರೆಂಟ್‌ ಬಿಲ್‌ ಕಟ್ಟಿದ ಶಿವಮೊಗ್ಗದ ವಕ್ತಿಗೆ ಸ್ವಲ್ಪ ಹೊತ್ತಿಗೆ ಕಾದಿತ್ತು ಶಾಕ್ ವಾರದ ಸಂತೆಗೆ ಬಂದಿದ್ದ ಗ್ರಾಮಸ್ಥರು ಮರದ ಬಳಿ ಓಮ್ನಿ ನಿಲ್ಲಿಸಿದ್ದರು. ಗಾಳಿ ಜೋರಾಗಿ ಬೀಸಿ ಮರ ಉರುಳಿದ್ದರಿಂದ ಓಮ್ನಿ ಜಖಂ ಆಗಿದೆ. ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಒಣಗಿದ ಅಥವಾ ಬೀಳುವ ಹಂತದಲ್ಲಿರುವ ಮರಗಳನ್ನು … Read more

ಫೋನ್‌ ಪೇಯಲ್ಲಿ ಕರೆಂಟ್‌ ಬಿಲ್‌ ಕಟ್ಟಿದ ಶಿವಮೊಗ್ಗದ ವಕ್ತಿಗೆ ಸ್ವಲ್ಪ ಹೊತ್ತಿಗೆ ಕಾದಿತ್ತು ಶಾಕ್

Online-Fraud-Case-image

ಶಿವಮೊಗ್ಗ: ಮೊಬೈಲ್‌ ನಂಬರನ್ನೇ ಹ್ಯಾಕ್‌ ಮಾಡಿ ಗೂಗಲ್‌ ಪೇ, ಫೋನ್‌ ಪೇ (Phone Pay) ಮೂಲಕ ಸಾವಿರಾರು ರೂಪಾಯಿ ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಶಿವಮೊಗ್ಗದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ಈ ಸಂಬಂಧ ಜಯನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಶಿವಮೊಗ್ಗದ ವ್ಯಕ್ತಿ ಕಳೆದ ತಿಂಗಳು ವಿದ್ಯುತ್‌ ಬಿಲ್‌ ₹754‌ ಅನ್ನು ಫೋನ್‌ ಪೇ ಮೂಲಕ ಪಾವತಿಸಿದ್ದರು. ಅವರ ಬ್ಯಾಂಕ್‌ ಖಾತೆಯಲ್ಲಿ ₹94,624 ಬ್ಯಾಲೆನ್ಸ್‌ ಇರುವುದಾಗಿ ತಿಳಿಸಲಾಗಿತ್ತು. ಬೇರೊಂದು ಕಡೆ ಫೋನ್‌ ಪೇ ಸ್ಕ್ಯಾನರ್‌ ಬಳಸುವಾಗ ಅದು ಸರಿಯಾಗಿ … Read more

ದಿನ ಭವಿಷ್ಯ | 15 ಜುಲೈ 2025| ಇವತ್ತು ಹಲವು ರಾಶಿಗಳಿಗೆ ಆರ್ಥಿಕವಾಗಿ ಲಾಭವಿದೆ, ಯಾವ್ಯಾವ ರಾಶಿಗೆ?

DINA-BHAVISHYA

DINA BHAVISHYA » ಮೇಷ ರಾಶಿ: ಅನಿರೀಕ್ಷಿತ ಲಾಭ. ಕೆಲಸದ ಸ್ಥಳದಲ್ಲಿ ಉತ್ತಮ ಪ್ರತಿಫಲ. ಆರ್ಥಿಕವಾಗಿ ಬಲ. ಕುಟುಂಬದೊಂದಿಗೆ ಸಂತೋಷ. ಶುಭ ಬಣ್ಣ: ಕಿತ್ತಳೆ, ಶುಭ ಸಂಖ್ಯೆ: 9 » ವೃಷಭ ರಾಶಿ: ಆರೋಗ್ಯ ಸುಧಾರಣೆ. ಆರ್ಥಿಕ ವಿಷಯದಲ್ಲಿ ಎಚ್ಚರಿಕೆ. ಕೆಲಸದಲ್ಲಿ ಹೊಸ ಸವಾಲು. ಯಶಸ್ಸು. ಶುಭ ಬಣ್ಣ: ಬಿಳಿ, ಶುಭ ಸಂಖ್ಯೆ: 6 » ಮಿಥುನ ರಾಶಿ: ಸಂವಹನ ಕೌಶಲ್ಯ ಪ್ರಮುಖ. ಹೊಸ ಸ್ನೇಹ ಭವಿಷ್ಯಕ್ಕೆ ಸಹಾಯಕ. ಆರ್ಥಿಕವಾಗಿ ಉತ್ತಮ ದಿನ. ಪ್ರವಾಸಕ್ಕೆ ಒಳ್ಳೆಯ ಸಮಯ. … Read more

ದಿನ ಪಂಚಾಂಗ | 15 ಜುಲೈ 2025 | ಇವತ್ತು ಯಾವ ನಕ್ಷತ್ರ? ವಿಜಯ ಮುಹೂರ್ತ ಎಷ್ಟು ಹೊತ್ತಿಗೆ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಮಂಗಳವಾರ, 15 ಜುಲೈ 2025 ಸೂರ್ಯೋದಯ : 5.33 am ಸೂರ್ಯಾಸ್ತ : 7.21 pm ನಕ್ಷತ್ರ : ಪೂರ್ವ ಭಾದ್ರಪಾದ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.12 ರಿಂದ 4.52ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 4.32 ರಿಂದ 5.33ರವರೆಗೆ ಅಭಿಜಿತ್‌ ಬೆಳಗ್ಗೆ 11.59 ರಿಂದ 12.55ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.45 ರಿಂದ 3.40ರವರಗೆ ಗೋಧೂಳಿ ಮುಹೂರ್ತ ಸಂಜೆ 7.19 ರಿಂದ 7.40ರವರೆಗೆ ಇದನ್ನೂ ಓದಿ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 15 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಇದನ್ನೂ ಓದಿ » ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ, ಕೇಬಲ್‌ ಬ್ರಿಡ್ಜ್‌ ವೈಭವಕ್ಕೆ ಮನಸೋತ ಕೇಂದ್ರ ಸಚಿವ ದೇಶದ ಐಟಿ ಉದ್ಯಮಕ್ಕೆ ಭದ್ರ ಬುನಾದಿ ಹಾಕಿದವರಲ್ಲಿ ಇನ್ಫೋಸಿಸ್ ಸಹ ಸಂಸ್ಥಾಪಕ ಎನ್‌.ಆರ್‌.ನಾರಾಯಣ ಮೂರ್ತಿ ಪ್ರಮುಖರು. ಅವರು ನಿರಂತರ ಕಲಿಕೆ ಮತ್ತು ಬದಲಾವಣೆಗಳಿಗೆ ಹೊಂದಿಕೊಳ್ಳುವಿಕೆಗೆ ಮಹತ್ವ ನೀಡಿದರು. 1980ರ ದಶಕದಲ್ಲಿ ಭಾರತದಲ್ಲಿ ಐಟಿ ಉದ್ಯಮಕ್ಕೆ ಭದ್ರ ಬುನಾದಿ ಹಾಕಿ, ಜಾಗತಿಕ ಮಾರುಕಟ್ಟೆಗೆ ತೆರೆದುಕೊಂಡರು. ತಂತ್ರಜ್ಞಾನದಲ್ಲಿನ ಕ್ಷಿಪ್ರ ಬದಲಾವಣೆಗಳಿಗೆ … Read more

ಸಿಗಂದೂರು ಸೇತುವೆ, ರಾಜ್ಯದ ಸಚಿವರು, ಶಾಸಕರು ಕಾರ್ಯಕ್ರಮದಿಂದ ದೂರ, ಲೆಟರ್‌ ವಾರ್‌ ಆರಂಭ

Congress-Leaders-did-not-attend-sigandur-bridge-inauguration

ಸಾಗರ: ಸಿಗಂದೂರು ಸೇತುವೆ (Sigandur Bridge) ಉದ್ಘಾಟನೆಗೆ ಆಹ್ವಾನ ನೀಡಿಲ್ಲ ಎಂಬ ಆರೋಪದ ಹಿನ್ನೆಲೆ ಸ್ಥಳೀಯ ಶಾಸಕ ಸೇರಿದಂತೆ ಕಾಂಗ್ರೆಸ್‌ ಮುಖಂಡರು ಕಾರ್ಯಕ್ರಮ ಬಹಿಷ್ಕರಿಸಿದರು. ಸಾಗರಕ್ಕೆ ಆಗಮಿಸಿದ್ದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅಲ್ಲಿಂದ ಹಿಂತಿರುಗಿದ್ದಾರೆ. ಸಿಗಂದೂರು ಸೇತುವೆ ಉದ್ಘಾಟನೆಗೆ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರಿಗೆ ಆಹ್ವಾನ ನೀಡಿಲ್ಲ ಎಂದು ಆರೋಪಿಸಲಾಗಿದೆ. ಇದೇ ಕಾರಣಕ್ಕೆ ಇಂದಿನ ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಕಾಂಗ್ರೆಸ್‌ ಮುಖಂಡರು ಬಹಿಷ್ಕರಿಸಿದರು.   ಸಿಎಂ ಪತ್ರ ಬಹಿರಂಗ, ಜಟಾಪಟಿ … Read more

ಅಡಿಕೆ ಧಾರಣೆ | 14 ಜುಲೈ 2025 | ಯಾವ್ಯಾವ ಅಡಿಕೆಗೆ ಇವತ್ತು ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 16519 30019 ಬೆಟ್ಟೆ 53399 59809 ರಾಶಿ 47199 57501 ಸರಕು 81540 86710 ‌ಇದನ್ನೂ ಓದಿ » ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ, ಕೇಬಲ್‌ ಬ್ರಿಡ್ಜ್‌ ವೈಭವಕ್ಕೆ ಮನಸೋತ ಕೇಂದ್ರ ಸಚಿವ ಸಾಗರ ಮಾರುಕಟ್ಟೆ ಕೆಂಪುಗೋಟು 16599 28009 ಕೋಕ 7129 23699 ಚಾಲಿ 21999 36336 ಬಿಳೆ ಗೋಟು 8569 24899 ರಾಶಿ 24299 57099 ಸಿಪ್ಪೆಗೋಟು … Read more

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ, ಕೇಬಲ್‌ ಬ್ರಿಡ್ಜ್‌ ವೈಭವಕ್ಕೆ ಮನಸೋತ ಕೇಂದ್ರ ಸಚಿವ

Sigandur-Bridge-Inaugurated

ಸಾಗರ: ಐತಿಹಾಸಿಕ ಸಿಗಂದೂರು ಸೇತುವೆಯನ್ನು (Sigandur Bridge) ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಲೋಕಾರ್ಪಣೆ ಮಾಡಿದರು. ಶರಾವತಿ ನದಿಗೆ ಬಾಗಿನ ಅರ್ಪಿಸಿ, ಸೇತುವೆ ಉದ್ಘಾಟಿಸಿದರು. ಇದನ್ನೂ ಓದಿ » ಮಡಬೂರು ರಾಜೇಂದ್ರ ಶಿವಮೊಗ್ಗದಲ್ಲಿ ನಿಧನ, ಮಾಜಿ ಪ್ರಧಾನಿ, ಕೇಂದ್ರ ಸಚಿವರಿಂದ ಸಂತಾಪ ಸಿಗಂದೂರು ಸೇತುವೆ ಲೋಕಾರ್ಪಣೆ ಹಿನ್ನೆಲೆ ಗಣಪತಿ ಹೋಮ ನಡೆಯಿತು. ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ, ಪ್ರಹ್ಲಾದ್‌ ಜೋಶಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ವೈ.ವಿಜಯೇಂದ್ರ, … Read more