ಬೈಕುಗಳು ಮುಖಾಮುಖಿ ಡಿಕ್ಕಿ, ಶಾಲೆ ಮುಖ್ಯೋಪಾಧ್ಯಾಯ ಸಾವು

bike-mishap-at-ripponpete-School-principal-succumbed.

ರಿಪ್ಪನ್‌ಪೇಟೆ: ಬೈಕುಗಳು ಮುಖಾಮುಖಿ ಡಿಕ್ಕಿಯಾಗಿ ಸರ್ಕಾರಿ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ (Head Master) ಸಾವನ್ನಪ್ಪಿದ್ದಾರೆ. ರಿಪ್ಪನ್‌ಪೇಟೆಯ ಶಿವಮಂದಿರ ಸಮೀಪ ಘಟನೆ ಸಂಭವಿಸಿದೆ. ಕೋಟೆತಾರಿಗ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಅರಸಾಳು ನಿವಾಸಿ ಮಂಜಯ್ಯ (59) ಮೃತರು. ಶಾಲೆ ಮುಗಿಸಿ ಮಂಜಯ್ಯ ಅವರು ತಮ್ಮ ಬೈಕಿನಲ್ಲಿ ಮನೆಗೆ ತೆರಳುವಾಗ ಮತ್ತೊಂದು ಬೈಕ್‌ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಮಂಜಯ್ಯ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ಆ ವೇಳೆಗಾಗಲೆ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಮತ್ತೊಂದು ಬೈಕಿನ … Read more

ದಿನ ಪಂಚಾಂಗ | 9 ಜುಲೈ 2025 | ರಾಹುಕಾಲ ಯಾವಾಗಿದೆ? ಇವತ್ತು ಒಳ್ಳೆ ಸಮಯ ಯಾವುದು?

Indina-Panchanga-today Panchanga

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಈ ದಿನದ ಪಂಚಾಂಗ (Panchanga) ವಾರ : ಬುಧವಾರ, 9 ಜುಲೈ 2025 ಸೂರ್ಯೋದಯ : 5.30 am ಸೂರ್ಯಾಸ್ತ : 7.22 pm ನಕ್ಷತ್ರ : ಮೂಲ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.09 ರಿಂದ 4.50ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 4.29 ರಿಂದ 5.30ರವರೆಗೆ ಅಭಿಜಿತ್‌ – ವಿಜಯ ಮುಹೂರ್ತ ಮಧ್ಯಾಹ್ನ 2.45 ರಿಂದ 3.40ರವರಗೆ ಗೋಧೂಳಿ ಮುಹೂರ್ತ ಸಂಜೆ 7.21 ರಿಂದ 7.41ರವರೆಗೆ ರಾಹು, ಯಮಗಂಡ, … Read more

ದಿನ ಭವಿಷ್ಯ | 9 ಜುಲೈ 2025 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA ಮೇಷ ರಾಶಿ: ಇಂದು ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಕೆಲಸದಲ್ಲಿ ಹೊಸ ಜವಾಬ್ದಾರಿಗಳು ಸಿಗಬಹುದು. ಆರೋಗ್ಯದ ಬಗ್ಗೆ ಗಮನ ನೀಡಿ. ಶುಭ ಬಣ್ಣ: ಹಳದಿ, ಶುಭ ಸಂಖ್ಯೆ: 3 ವೃಷಭ ರಾಶಿ: ನಿಮ್ಮ ಸಂಬಂಧಗಳಲ್ಲಿ ಸೌಹಾರ್ದತೆ ಕಾಪಾಡಿ. ಕೆಲಸದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಎದುರಾಗಬಹುದು. ತಾಳ್ಮೆಯಿಂದಿರಿ. ಆರ್ಥಿಕವಾಗಿ ಉತ್ತಮ ದಿನ. ಶುಭ ಬಣ್ಣ: ನೀಲಿ, ಶುಭ ಸಂಖ್ಯೆ: 6 ಮಿಥುನ ರಾಶಿ: ಇಂದು ನಿಮ್ಮ ಮಾತುಗಾರಿಕೆಯಲ್ಲಿ ಎಚ್ಚರವಿರಲಿ. ತಪ್ಪು ತಿಳುವಳಿಕೆಗಳು ಉಂಟಾಗಬಹುದು. … Read more

ಶುಭೋದಯ ಶಿವಮೊಗ್ಗ ಸುಭಾಷಿತ | 9 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಇಂದಿನ ಸುಭಾಷಿತ: ಸಣ್ಣ ಹನಿಗಳೇ ಸೇರಿ ಮಹಾಸಾಗರವಾಗುತ್ತವೆ. ಪ್ರತಿ ಸಣ್ಣ ಪ್ರಯತ್ನವೂ ದೊಡ್ಡ ಯಶಸ್ಸಿಗೆ ಕಾರಣವಾಗುತ್ತದೆ. ರಾಮಾಯಣದಲ್ಲಿ, ಅಳಿಲು ಮಾಡಿದ ಸಹಾಯ ಅತ್ಯಂತ ಮಹತ್ವದ್ದು. ರಾಮ ಸೇತುವೆಯನ್ನು ನಿರ್ಮಿಸುವಾಗ, ದೊಡ್ಡ ದೊಡ್ಡ ಕಲ್ಲುಗಳನ್ನು ಹೊತ್ತೊಯ್ಯಲು ವಾನರರು ಸಹಾಯ ಮಾಡುತ್ತಿದ್ದರು. ಆಗ ಒಂದು ಅಳಿಲು ತನ್ನ ಪುಟ್ಟ ಮೈಯಿಂದ ಮರಳನ್ನು ತಂದು ಸೇತುವೆ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ. ಅಳಿಲಿನ ಈ ಸಣ್ಣ ಪ್ರಯತ್ನವನ್ನು ರಾಮನು ಮೆಚ್ಚಿ, ಅದರ ಬೆನ್ನನ್ನು … Read more

ತುಂಗಾ ನಾಲೆಗಳಲ್ಲಿ ನೀರು ಹರಿಸುವ ದಿನಾಂಕ ಪ್ರಕಟ, ಯಾವ ನಾಲೆಯಲ್ಲಿ ಯಾವಾಗ ನೀರು ಹರಿಸಲಾಗುತ್ತೆ?

tunga-dam-river.

ಶಿವಮೊಗ್ಗ: ಮುಂಗಾರು ಬೆಳೆಗೆ ತುಂಗಾ ಎಡ ಮತ್ತು ಬಲ ದಂಡೆ ನಾಲೆಗಳಿಗೆ (Canal) ನೀರು ಹರಿಸಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮದ ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಡದಂಡೆ ನಾಲೆಯಲ್ಲಿ ಜುಲೈ 12ರಿಂದ ಮತ್ತು ಬಲದಂಡೆ ನಾಲೆಯಲ್ಲಿ ಜುಲೈ 15ರಿಂದ ನೀರು ಹರಿಸಲಾಗುತ್ತದೆ. ಅಚ್ಚುಕಟ್ಟು ರೈತರು ಹಾಗೂ ಸಾರ್ವಜನಿಕರು, ಜನ, ಜಾನುವಾರುಗಳೊಂದಿಗೆ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ಚಟುವಟಿಕೆ ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಇದನ್ನೂ ಓದಿ » ‘ಮಸೀದಿಗಳಲ್ಲಿ … Read more

ನಿಲ್ದಾಣದಲ್ಲಿಯೇ ಸಿಟಿ ಬಸ್‌ ಕಂಡಕ್ಟರ್‌ಗಳ ಮಧ್ಯೆ ಕಿರಿಕ್‌, ಕೈ ಕೈ ಮಿಲಾಯಿಸಿದ ನಿರ್ವಾಹಕರು

Crime-News-General-Image

ಶಿವಮೊಗ್ಗ: ಸಿಟಿ ಬಸ್‌ (City Bus) ಕಂಡಕ್ಟರ್‌ ಒಬ್ಬರ ಮೇಲೆ ಮತ್ತೊಂದು ಬಸ್ಸಿನ ಕಂಡಕ್ಟರ್‌ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗೋಪಾಳದ ಕೊನೆ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಎಸ್‌.ಬಿ.ಎಂ. ಸಿಟಿ ಬಸ್ಸಿನ ಕಂಡಕ್ಟರ್‌ ರಾಘವೇಂದ್ರ ಎಂಬುವವರ ಮೇಲೆ ಹಲ್ಲೆಯಾಗಿದೆ. ಇದನ್ನೂ ಓದಿ » ದೆವ್ವ ಬಿಡಿಸೋದಾಗಿ ಕೋಲಲ್ಲಿ ಹೊಡೆದು ಹಿಂಸೆ, ನೀರಿಗಾಗಿ ಅಂಗಲಾಚುತ್ತ ಪ್ರಾಣ ಬಿಟ್ಟ ಮಹಿಳೆ, ವಿಡಿಯೋ ವೈರಲ್‌ ನಿಲ್ದಾಣದಿಂದ ಬಸ್‌ ತಡವಾಗಿ ಹೊರಟಿದೆ ಎಂದು ಹಿಂದಿನ ಬಸ್ಸಿನ ಕಂಡಕ್ಟರ್‌ ಆರೋಪಿಸಿದ್ದಾರೆ. … Read more

ಬೈಕ್‌ನಲ್ಲಿ ಬಂದು ಆಟೋ ಅಡಗಟ್ಟಿದ ದುಷ್ಕರ್ಮಿಗಳು, ಹಿಂಬದಿ ಕುಳಿತಿದ್ದ ವ್ಯಕ್ತಿ ಬಳಿ ಇದ್ದ ಬ್ಯಾಗ್‌ ಕಸಿದು ಪರಾರಿ

Police-Van-Jeep-at-Shimoga-Nehru-Road

ಶಿವಮೊಗ್ಗ: ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚಲಿಸುತ್ತಿದ್ದ ಆಟೋವನ್ನು (Auto) ಅಡ್ಡಗಟ್ಟಿ ಹಿಂಬದಿ ಕುಳಿತಿದ್ದ ವ್ಯಕ್ತಿ ಬಳಿ ಇದ್ದ ಬ್ಯಾಗ್‌ ಕಸಿದುಕೊಂಡು ಪರಾರಿಯಾಗಿದ್ದಾರೆ. ಬ್ಯಾಗ್‌ನಲ್ಲಿ ಎರೆಡು ಲಕ್ಷ ರೂ. ಹಣವಿತ್ತು ಎಂದು ಆರೋಪಿಸಲಾಗಿದೆ. ನಗರದ ಕೆ.ಆರ್‌.ಪುರಂನಲ್ಲಿ ಘಟನೆ ಸಂಭವಿಸಿದೆ. ಆಟೋ ಚಾಲಕ ಅಲ್ಲಾಭಕ್ಷ್‌ ಎಂಬುವವರು ದೂರು ನೀಡಿದ್ದಾರೆ. ಹೇಗಾಯ್ತು ಘಟನೆ? ಏನಿದು ಹಣ? ನಗರದ ವಿವಿಧ ಆಟೋ ಚಾಲಕರು ತುರ್ತು ಸಂದರ್ಭದಲ್ಲಿ ನೆರವಿಗೆ ಫಂಡ್‌ ರಚಿಸಿಕೊಂಡಿದ್ದಾರೆ. ಅಲ್ಲಾಭಕ್ಷ್‌ ಅವರಿಗೆ ಅದರ ಉಸ್ತುವಾರಿ ವಹಿಸಲಾಗಿದೆ. ಜುಲೈ 5ರಂದು ಫಂಡ್‌ … Read more

ಅಡಿಕೆ ಧಾರಣೆ | 8 ಜುಲೈ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate).‌ ಶಿವಮೊಗ್ಗ ಮಾರುಕಟ್ಟೆ ಗೊರಬಲು 20009 30511 ಬೆಟ್ಟೆ 46069 59509 ರಾಶಿ 40089 57599 ಸರಕು 49140 88796 ಇದನ್ನೂ ಓದಿ » ಶಿವಮೊಗ್ಗ ರಂಗಾಯಣಕ್ಕೆ ತಂತ್ರಜ್ಞರು, ಕಲಾವಿದರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ರಂಗಾಯಣಕ್ಕೆ ತಂತ್ರಜ್ಞರು, ಕಲಾವಿದರ ನೇಮಕಾತಿಗೆ ಅರ್ಜಿ ಆಹ್ವಾನ

Shimoga-Rangayana-Kannada-Samskruti-Bhavana

ಶಿವಮೊಗ್ಗ: ಶಿವಮೊಗ್ಗ ರಂಗಾಯಣವು (rangayana) ರೆಪರ್ಟರಿಗೆ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಮೂರು ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರನ್ನು ಗೌರವ ಸಂಭಾವನೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಿದ್ದು, ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. ಪಾರಂಪರಿಕ ಕಲೆಯ ಕುಟುಂಬಗಳಿಂದ ಬಂದ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದ ತಂತ್ರಜ್ಞರು ಮತ್ತು ಕಲಾವಿದರು ಆಯಾ ರಂಗಾಯಣದ ಆಡಳಿತ ನಿಯಂತ್ರಣಕ್ಕೆ ಒಳಪಟ್ಟಿರುತ್ತಾರೆ. ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಶಿವಮೊಗ್ಗ ರಂಗಾಯಣ, ಸುವರ್ಣ ಸಂಸ್ಕೃತಿ ಭವನ, ಹೆಲಿಪ್ಯಾಡ್ ಹತ್ತಿರ, ಅಶೋಕನಗರ ಇವರಿಂದ … Read more

ಹೊಸನಗರದ ಯಡೂರು, ಚಕ್ರಾ ಭಾಗದಲ್ಲಿ ಉತ್ತಮ ಮಳೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

Maani-Dam-in-Hosanagara-Taluk

ಹೊಸನಗರ: ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ತಾಲೂಕಿನಲ್ಲಿ 37.60 ಮಿ.ಮೀ. ಮಳೆಯಾಗಿದೆ. ಯಡೂರು, ಚಕ್ರಾ ಭಾಗದಲ್ಲಿ ನೂರು ಮಿ.ಮೀ.ಗಿಂತಲು ಹೆಚ್ಚಿನ ಪ್ರಮಾಣದ ಮಳೆಯಾಗಿದೆ. (Rainfall Report) ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಹೊಸನಗರ ತಾಲೂಕಿನ ಮಾನಿ ವ್ಯಾಪ್ತಿಯಲ್ಲಿ 83 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 122 ಮಿ.ಮೀ, ಹುಲಿಕಲ್‌ನಲ್ಲಿ 80 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 78 ಮಿ.ಮೀ., ಚಕ್ರಾ ವ್ಯಾಪ್ತಿಯಲ್ಲಿ 115 ಮಿ.ಮೀ., ಸಾವೇಹಕ್ಲು ವ್ಯಾಪ್ತಿಯಲ್ಲಿ 70 ಮಿ.ಮೀ. ಮಳೆಯಾಗಿದೆ. ಜಲಾಶಯಗಳ ಒಳ ಹರಿವು ಏರಿಕೆ ನಿರಂತರ ಮಳೆಗೆ … Read more