ಕಟ್ಟಿಕನಾರು ಬಳಿ ಕಾಡು ಹಂದಿಗಳ ಹಾವಳಿ, ಅಡಿಕೆ ಸಸಿಗಳು ನಾಶ
ಸಾಗರ: ಕಾಡು ಹಂದಿಗಳ ಹಾವಳಿಗೆ ಅಡಿಕೆ ಸಸಿ, ಬಾಳೆ ಗಿಡಗಳು ನಾಶವಾಗಿವೆ. ಕಟ್ಟಿನಕಾರು ಗ್ರಾಮದ ಹೆಮ್ಮಡೆ ಬೀರನಾಯ್ಕ ಎಂಬುವವರ ಅಡಿಕೆ ತೋಟಕ್ಕೆ ನುಗಿದ ಕಾಡು ಹಂದಿಗಳು (Pig) ಅಡಿಕೆ ಸಸಿಗಳಿಗೆ ಹಾನಿ ಮಾಡಿವೆ. ಫಸಲು ನೀಡಬೇಕಿದ್ದ ಸಸಿಗಳು ಹಾಳಾಗಿದ್ದು ರೈತರಿಗೆ ಸಮಸ್ಯೆಯಾಗಿದೆ. ಸಾಗರ ತಾಲೂಕಿನ ಚನ್ನಗೊಂಡ ಗ್ರಾಮದಲ್ಲಿ ಕಾಡು ಹಂದಿಗಳ ಹಾವಳಿ ಹೆಚ್ಚಾಗಿದೆ. ಕಳೆದೆರಡು ವಾರದಲ್ಲಿ ಕಾಡು ಹಂದಿಗಳಿಂದ ಗ್ರಾಮದಲ್ಲಿ 80ಕ್ಕೂ ಹೆಚ್ಚು ಅಡಿಕೆ ಸಸಿಗಳು ನಾಶವಾಗಿವೆ. ಕಾಡು ಪ್ರಾಣಿಗಳಿಂದ ಬೆಳೆ ನಷ್ಟವಾಗುತ್ತಿರುವ ಕುರಿತು ಅರಣ್ಯ ಇಲಾಖೆ … Read more